JANANUDI.COM NETWORK   ಬಸ್ರೂರು  ಸರಕಾರಿ ಪ್ರೌಡ ಶಾಲೆಯಲ್ಲಿ  ವಿದ್ಯಾರ್ಥಿಗಳಿಂದ  ಅಪರೂಪದ  ಮಕ್ಕಳ ಸಂತೆ      ಕುಂದಾಪುರ, ಡಿ.೮: ಬಸ್ರೂರು  ಸರಕಾರಿ ಪ್ರೌಡ ಶಾಲೆಯಲ್ಲಿ  ವಿದ್ಯಾರ್ಥಿಗಳಿಂದ ಅಪರೂಪದ ಮಕ್ಕಳ ಸಂತೆ ನಡೆಯಿತು. ಈ ಸಂತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ  ಜ್ಯೋತಿ  ಈ ಸಂತೆಯನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ   ಕುಂದಾಪುರ ವಲಯದ ಶಿಕ್ಷಣ ಅಧಿಕಾರಿ ಶ್ರೀ ಅಶೋಕ ಕಾಮತ್  ಭೇಟಿ ಮಾಡಿ ಸಂತಸ ಪಟ್ಟರು.    ಮಕ್ಕಳು ತಮ್ಮ ಮನೆಯಿಂದ ವಿವಿಧ ರೀತಿಯ ತರಕಾರಿ, ತೆಂಗಿನ […]

Read More

JANANUDI.COM NETWORK   ಕುಂದಾಪುರ ಸಂತ ಮೇರಿಸ್ ಹಿ.ಪ್ರಾರ್ಥಮಿಕ ಮತ್ತು ಸಂತ ಮೇರಿಸ್ ಪ್ರೌಢ ಶಾಲೆಯ ವಾರ್ಷಿಕೋತ್ಸವ -ನಿಮ್ಮ ಮಕ್ಕಳಿಗೆ ಉತ್ತಮವಾದ ಗಿಫ್ಟ್ ಆಗಿದ್ದರೆ ಅದು ಶಿಕ್ಷಣ :ಡಾ|ಪ್ರಸಾದ್ ಎನ್. ಶೆಟ್ಟಿ     ಕುಂದಾಪುರ, ಡಿ.7: ‘ನಿಮ್ಮ ಮಕ್ಕಳಿಗೆ ಉತ್ತಮವಾದ ಗಿಫ್ಟ್ ಆಗಿದ್ದರೆ ಅದು ಶಿಕ್ಷಣ, ಹಾಗಾಗಿ ಹೆತ್ತವರು ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕು, ಮಕ್ಕಳೂ ಕೂಡ ಶಿಕ್ಷಣದ ದಾಹವನ್ನು ಹೆಚ್ಚಿಸಿಕೊಳ್ಳಬೇಕು, ಶಿಕ್ಷಣವನ್ನು ಎಂದೂ ನಿಲ್ಲಿಸಬಾರದು’ ಎಂದು ಮಣಿಪಾಲ ಕೆ.ಎಂ.ಸಿ. ಯ ಹ್ರದಯರೋಗ ತಜ್ಞರಾದ ಡಾ|ಪ್ರಸಾದ್ ಎನ್. ಶೆಟ್ಟಿಯವರು […]

Read More

ವರದಿ: ವಾಲ್ಟರ್ ಮೊಂತೇರೊ   16ನೆಯ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆ    ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಕಳ ತಾಲೂಕು ಘಟಕ ಮತ್ತು ನಂದಳಿಕೆ-ಅಬ್ಬನಡ್ಕ ಶ್ರಿ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಡಿಸೆಂಬರ್ 29ರಂದು ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲ್ಲಿ ಜರಗಲಿರುವ 16ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆಯು ಶನಿವಾರ ಕೆದಿಂಜೆ ಶಾಲೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು […]

Read More

JANANUDI.COM NETWORK   ನಾನು ಅಧಿಕಾರದಲ್ಲಿ ಇರಲಿ ಬಿಡಲಿ, ಜನರ ಸಮಸ್ಯೆಯನ್ನು ಸ್ಪಂದಿಸಿ ಜನರ ಪ್ರತಿನಿಧಿಯಾಗುತ್ತೇನೆ  – ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ     ಕುಂದಾಪುರ, ಡಿ.೬:  ನಾನು ಅಧಿಕಾರದಲ್ಲಿ ಇರಲಿ ಬಿಡಲಿ, ಜನರ ಸಮಸ್ಯೆಯನ್ನು ಸ್ಪಂದಿಸಿ ಜನ ಪ್ರತಿನಿಧಿಯಾಗುತ್ತೇನೆ  – ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಡಿಸೆಂಬರ್ ೫ ರಂದು ಕುಂದಾಪುರದ ಶೆರೋನ್ ಹೊಟೇಲಿನ  ಹರ್ಷ ರೆಪ್ರೆಶಮೆಂಟನಲ್ಲಿ ಕುಂದಾಪುರ ತಾಲೂಕು ನಿರತ ಪತ್ರಕರ್ತರ ಸಂಘದ ಜೊತೆ ನೆಡೆದ ಸಂವಾದ  ಗೋಷ್ಠಿರಯಲ್ಲಿ ತಮ್ಮ ಮನದದ ಮತ್ತು […]

Read More

  ವರದಿ: ವಾಲ್ಟರ್ ಮೊಂತೇರೊ   16ನೆಯ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬೇಲಾಡಿ ವಿಠಲ ಶೆಟ್ಟಿ ಆಯ್ಕೆ   ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕ ಮತ್ತು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 29ರಂದು ರವಿವಾರ ಜರಗಲಿರುವ 16ನೆಯ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿಗಳು ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಶಿಕ್ಷಕರಾದ […]

Read More

JANANUDI.COM NETWORK     ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕುಂದಾಪುರ ವಲಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ ಪ್ರೇರಣಾ ಶಿಬಿರ 2019-2020”     ಕುಂದಾಪುರ: ಡಿಸೆಂಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ, ಪ್ರೌಢಶಾಲಾ ಮುಖ್ಯೋಧ್ಯಾಪಕರ ಸಂಘ, ಉಡುಪಿ ಮತ್ತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕುಂದಾಪುರ ವಲಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ ಪ್ರೇರಣಾ ಶಿಬಿರ 2019-2020” ಒಂದು ದಿನದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ […]

Read More

JANANUDI.COM NETWORK   ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕುಂದಾಪುರ ಇವರಿಂದ ಶಾಸ್ತ್ರಿ ವ್ರತ್ತದದಲ್ಲಿ ಬ್ರಹತ್ ಹೋರಾಟ ಸಭೆ    ಕುಂದಾಪುರ, ನ.3. ರಾಷ್ಟ್ರೀಯ ಹೆದ್ದಾರಿ ಪೂರ್ತಿ ಗೊಳಿಸುವ ಸಮಯ ಎಷ್ಟೊ ದಾಟಿ ವರ್ಷಗಳೇ ಕಳೆದರೂ ಇನ್ನೂ ಕೂಡ ಪೂರ್ಣಗೊಳ್ಳದೆ, ಆಮೆ ಗತಿಯಲ್ಲಿ ನಡೆಯುವ ಕಾರಣ ಹಮ್ಮಿಕೊಂಡಿದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕುಂದಾಪುರ ಇವರಿಂದ ಶಾಸ್ತ್ರಿ ವ್ರತ್ತದದಲ್ಲಿ ಬ್ರಹತ್ ಹೋರಾಟ ಸಭೆ ಯಶಸ್ವಿಯಾಗಿ ನಡೆಯಿತು. ಈ ಹೋರಾಟದಲ್ಲಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕುಂದಾಪುರ ಇದರ […]

Read More

JANANUDI.COM NETWORK   ತ್ರಾಸಿ ಮುಳ್ಳಿಕಟ್ಟೆ ಜಂಕ್ಷನ್ನಲ್ಲಿ ಅಪಘಾತ : ಗಂಗೊಳ್ಳಿ ಬೈಂದೂರಿನ ಮಧ್ಯ ಪ್ರಾಯದ ಇಬ್ಬರು ಸವಾರರ ದಾರುಣ ಸಾವು ಅಬ್ದುಲ್ ರಹಿಂ                                                 ಶಾದಾಬ್   ಕುಂದಾಪುರ, ಡಿ.1:  ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಜಂಕ್ಷನಲ್ಲಿ ಬೈಕಗೆ ಟೆಂಪೊ ಟ್ರಾವೇಲರ್ ಡಿಕ್ಕಿಯಾಗಿ […]

Read More