MANAGLORE CENTENARY VALEDICTORY CEREMONY OF ST VINCENT DE PAUL SOCIETY ಮಂಗಳೂರು;ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಶತಮಾನೋತ್ಸವ ಸಮಾರೋಪ ಸಮಾರಂಭ ನೆರವೇರಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಕಾರ್ಯಕ್ರಮದ […]
Milagres Utsav 2026 Annual Parish Feast – A Celebration of Faith, Gratitude & Splendour. Reported by Archibald Furtado Photographs: Richard DSouza ಒಂದು ವಾರದ ‘ಮಿಲಾಗ್ರಿಸ್ ಉತ್ಸವ 2026’ ರ ಅದ್ಧೂರಿ ಸಮಾರೋಪ ಸಮಾರಂಭದಲ್ಲಿ ಇಂದು ಮಿಲಾಗ್ರಿನ್ನರು ಏಕತೆ ಮತ್ತು ಭಕ್ತಿಯಿಂದ ಒಟ್ಟುಗೂಡಿ ವಾರ್ಷಿಕ ಪ್ಯಾರಿಷ್ ಹಬ್ಬವನ್ನು ಆಳವಾದ ನಂಬಿಕೆ, ಕೃತಜ್ಞತೆ ಮತ್ತು ಭವ್ಯ ವೈಭವದಿಂದ ಆಚರಿಸಿದರು. ಐತಿಹಾಸಿಕ ಮಿಲಾಗ್ರಿಸ್ ಕ್ಯಾಥೆಡ್ರಲ್ನ ಸಂಪೂರ್ಣ ಸುತ್ತಮುತ್ತಲಿನ ಪ್ರದೇಶವು ಹಬ್ಬದ ನೋಟವನ್ನು ಹೊಂದಿತ್ತು. […]
ಕೋಟ: ಸಂತ ಜೋಸೆಫರ ಇಗರ್ಜಿಯಲ್ಲಿ ದೇವರ ವಾಕ್ಯದ ಸಂಭ್ರಮ ನಡೆಯಿತು. ಬಸ್ರೂರು ಇಗರ್ಜಿಯ ಧರ್ಮ ಗುರು ವಂ। ರೋಯ್ ಲೋಬೊ ಧಾರ್ಮಿಕ ವಿಧಿಯನ್ನು ನೆರವೇರಿಸಿದರು. ನಂತರ ಸಂತ ಜೋಸೆಫರ ಪ್ರತಿಮೆಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಪುರ ಮೆರವಣಿಗೆ ನಡಸಲಾಯಿತು. ಇತರ ಇಗರ್ಜಿಯ ಧರ್ಮ ಗುರುಗಳು ಹಾಗು ಧರ್ಮ ಭಗಿನಿಯರು ಭಾಗವಹಿಸಿದ್ದರು. ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭಕ್ತಿಯಿಂದ ಪಾಲ್ಗೊಂಡಿದ್ದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ವಂದಿಸಿದರು.
IEEE COMPUTER SOCIETY INVESTITURE CEREMONY St Joseph’s University, BengaluruThe Computer Science Society, a vital part of the IEEE student chapter at St. Joseph’s University. ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಇಇಇ (IEEE) ವಿದ್ಯಾರ್ಥಿ ಘಟಕದ ಅತ್ಯಂತ ಪ್ರಮುಖ ವಿಭಾಗವಾದ ಕಂಪ್ಯೂಟರ್ ಸೈನ್ಸ್ ಸೊಸೈಟಿಯು, 2026ರ ಜನವರಿ 19ರಂದು ತನ್ನ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಚರಿಸುವ ಮೂಲಕ ಒಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿತು. ಸ್ಫೂರ್ತಿ, […]
ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊAಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು.ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕ ಶ್ರೀ ಪೆಟ್ರಿಕ್ ಕಾಮಿಲ್ ಮೊರಾಸ್ (ಎಮ್. ಪೆಟ್ರಿಕ್) ಇವರನ್ನು ಆಯ್ಕೆ ಮಾಡಲಾಗಿದೆ.ನವೆಂಬರ್ 17, 1945 […]
ಕುಂದಾಪುರ; 20.01.2026 ಕುಂದಾಪುರದ ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿ.ಎಸ್.ಐ. ಕೃಪಾ ವಿದ್ಯಾಲಯವು 17.01.2026 ರಂದು ‘ಸಾಂಪ್ರದಾಯಿಕ ದಿನ’ವನ್ನು ಆಚರಿಸಿತು. ಇದು ‘ಬ್ಯಾಗ್ಲೆಸ್ ದಿನ’ವೂ ಆಗಿತ್ತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸಾಂಪ್ರದಾಯಿಕ ಉಡುಪಿನಲ್ಲಿ ಅಲಂಕೃತರಾಗಿದ್ದರು. ಶಾಲಾ ಸಭೆಯಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮುಖ್ಯ ಅತಿಥಿಗಳಾಗಿ, ಸಿ.ಎಸ್.ಐ. ಕೃಪಾ ಚರ್ಚ್ನ ಪ್ರೆಸ್ಬೈಟರ್ ಇನ್ಚಾರ್ಜ್ ರೆವರೆಂಡ್ ಇಮ್ಯಾನುಯಲ್ ಜೈಕರ್ ಮತ್ತು ಅವರ ಪತ್ನಿ ಪ್ರಿಯಾಂಕಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೆವರೆಂಡ್ ಇಮ್ಯಾನುಯಲ್ ಜೈಕರ್ ತಮ್ಮ ಭಾಷಣದಲ್ಲಿ, ನಮ್ಮ […]
ಕುಂದಾಪುರ; ಹೊಸದಾಗಿ ಕುಂದಾಪುರದಲ್ಲಿ ಪ್ರಾರಂಭವಾದ ಸೈಂಟ್ ಫಿಲಿಫ್ ನೆರಿ ಸೊಸೈಟಿ, ಇದರ ಸ್ಥಾಪಕ ಅಧ್ಯಕ್ಷರಾಗಿ ವಾಲ್ಟರ್ ಡಿ’ಸೋಜಾ ಆನಗಳ್ಳಿ ಆಯ್ಕೆಯಾಗಿದ್ದಾರೆ.ಸಂಸ್ಥೆಯನ್ನು ಮುಖ್ಯ ಪ್ರವರ್ತಕರಾಗಿ ಸಂಸ್ಥೆಯನ್ನು ಸಂಘಟಿಸಿದ್ದ ಇವರು ದಿನಾಂಕ ೦೮-೦೧-೨೦೨೬ ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣೆಯನ್ನು ಸರಕಾರದ ಸಹಾಯಕ ನಿಬಂಧಕರ ಕಛೇರಿ ಕುಂದಾಪುರ ಇದರ ಅಧಿಕಾರಿಯಾದ ಎಂ. ಸಿ. ಸ್ವಾಮಿ ಇವರು ನೆರವೇರಿಸಿಕೊಟ್ಟರು. ಉಪಾಧ್ಯಕ್ಷರಾಗಿ ಅಲಿಷಾ ಡಿ’ಸೋಜಾ ಆಯ್ಕೆಯಾದರು.ಸ್ವ-ಉದ್ಯೋಗಿಗಳಿಗೆ ನೆರವು ನೀಡುವ ಮುಖ್ಯ ಉದ್ದೇಶವಾಗಿದ್ದು, ಸಂಘದ ಸದಸ್ಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಬೇಕಾದ ಆನ್ಲೈನ್ ಅರ್ಜಿ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ಇತ್ತೀಚೆಗೆ ಎಫ್ ಎಸ್ ಎಲ್ ಇಂಡಿಯಾ ಸಹಯೋಗದೊಂದಿಗೆ ಸೋಶಿಯಲ್ ಲೀಡರ್ಶಿಪ್ ಟ್ರೈನಿಂಗ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಾಕೇಶ್ ಸೋನ್ಸ್, ಪ್ರೆಸಿಡೆಂಟ್, ಎಫ್ ಎಸ್ ಎಲ್ ಇಂಡಿಯಾ ಅಂಡ್ ಹಿಸ್ ಟೀಮ್ ಇವರು ಆಗಮಿಸಿ ವಿದ್ಯಾರ್ಥಿಗಳು ಹೇಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎನ್ನುವುದರ ಬಗ್ಗೆ ವಿವಿಧ ಚಟುವಟಿಕೆಗಳನ್ನು ನೀಡುವುದರ ಮೂಲಕ ಪ್ರತಿ ವಿದ್ಯಾರ್ಥಿಗಳಲ್ಲಿಯೂ ನಾಯಕತ್ವ ಗುಣಗಳಿರುತ್ತದೆ ಅದನ್ನು ಹೇಗೆ ಸಾಮಾಜಿಕ ಅಭಿವೃದ್ಧಿಗೆ […]
ಕೋಟೇಶ್ವರ : ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ೨೯ನೇ ವಾರ್ಷಿಕೋತ್ಸವ ಜ.೨೪ರಂದು ಶನಿವಾರ ಸಂಜೆ ೭ಗಂಟೆಗೆ ಬೀಜಾಡಿ ಮಿತ್ರಸೌಧ ವಠಾರ ಜರುಗಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ,ಕೋಟೇಶ್ವರ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರಿಗೆ ಸಂಸ್ಥೆಯ ವತಿಯಿಂದ ಪ್ರತಿವರ್ಷ ಕೊಡಮಾಡುವ ಊರ ಗೌರವದ ನಮ್ಮೂರ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾಧಕರಾದ ಉಡುಪಿ ಜಿಲ್ಲಾ ಶಿಕ್ಷಕ ತರಬೇತಿ ಕೇಂದ್ರ ನಿವೃತ್ತ ಉಪನ್ಯಾಸಕ ಪ್ರಭಾಕರ ಮಿತಂತ್ಯಾಯ, ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ ಪೂಜಾರಿ, […]

