JANANUDI.COM NETWORK  ಅ.20 : ಮೌನಾರತಿ ಕವನ ಸಂಕಲನ ಬಿಡುಗಡೆ ಕುಂದಾಪುರ, ಶ್ರೀಮತಿ ಸುಮಿತ್ರಾ ಡಿ. ಐತಾಳರ “ಮೌನಾರತಿ ” ಕವನ ಸಂಕಲನ ಅಕ್ಟೋಬರ್ 20 ರಂದು ಆದಿತ್ಯವಾರ ಕುಂದಾಪುರದ ಹೋಟೇಲ್ ಪಾರಿಜಾತದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಕುಂದಪ್ರಭ ಆಶ್ರಯದಲ್ಲಿ ನಡೆಯುವ ಈ ಸಮಾರಂಭದ ಉದ್ಘಾಟನೆ ಹಾಗೂ ಪುಸ್ತಕ ಬಿಡುಗಡೆಯನ್ನು ಹಿರಿಯ ಲೇಖಕ ಎ.ಎಸ್.ಎನ್.ಹೆಬ್ಬಾರ್ ನೆರವೇರಿಸಲಿದ್ದಾರೆ. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಉತ್ತಮ್ ಕುಮಾರ್ ಶೆಟ್ಟಿ […]

Read More

JANANUDI.COM NTEWORK ಮೂಡ್ಲಕಟ್ಟೆ ಎಮ್.ಐ.ಟಿ ಕಾಲೇಜು ವಿಶ್ವ ವಿದ್ಯಾರ್ಥಿಗಳ ದಿನ ಆಚರಣೆ:ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು  ‘ವಿಶ್ವ ವಿದ್ಯಾರ್ಥಿಗಳ ದಿನ”ವೆಂದು ಘೋಷಣೆ ಮೂಡ್ಲಕಟ್ಟೆ ಎಮ್.ಐ.ಟಿ ಕಾಲೇಜು ಕುಂದಾಪುರದಲ್ಲಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ಆಚರಿಸಲಾಯಿತು.ಹಾಗೇ ಅವರ ಜನ್ಮ ದಿನವನ್ನು ‘ವಿಶ್ವ ವಿದ್ಯಾರ್ಥಿಗಳ ದಿನ”ವೆಂದು ಘೋಷಿಸಲಾಯಿತು.ಮುಖ್ಯ ಅತಿಥಿಯಾಗಿ, ಭಂಡಾರ್‍ಕಾರ್ಸ್ ಆರ್ಟ್ ªಮತ್ತು ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ| ನಾರಾಯಣ ಶೆಟ್ಟಿಯವರು ಆಗಮಿಸಿದ್ದರು.ಅವರು ತಮ್ಮ ಅತಿಥಿ ಭಾಷಣದಲ್ಲಿ ಕಲಾಂ ಸಾಧನೆಗಳನ್ನು ನೆನೆಯುತ್ತಾ, “ಪ್ರತಿಯೊಬ್ಬರು ಕಲಿಕೆಗೆ […]

Read More

JANANUDI.COM NETWORK  ಸ. ಹಿ. ಪ್ರಾಥಮಿಕ. ಶಾಲೆ. ಬಸ್ರೂರು. (ಉರ್ದು ): ಶ್ರಮದಾನ ಕಾರ್ಯಕ್ರಮ ಬಸ್ರೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ದಸರಾ ರಜೆಯ ಪ್ರಯುಕ್ತ ವಿಶೇಷ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.. ಶಾಲಾ ಆವರಣದಲ್ಲಿ ಬೆಳೆದಿರುವ ಗಿಡ -ಗಂಟಿ, ಪೊದೆಗಳನ್ನು ತೆಗೆದು, ಶಾಲಾ ಮೈದಾನವನ್ನು ಸ್ವಚ್ಛ ಮಾಡಲಾಯಿತು. . ಈ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಅಜ಼ೀಜ಼್ ಉಪಸ್ಥಿತರಿದ್ದು , ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾ […]

Read More

ವರದಿ: ವಾಲ್ಟರ್ ಮೊಂತೇರೊ ಕಥೊಲಿಕ್ ಸಭಾ ಬೆಳ್ಮಣ್ ಘಟಕದ ವತಿಯಿಂದ  ಪ್ರತಿಭಾ ಪುರಸ್ಕಾರ 13.10.2019 ಆದಿತ್ಯವಾರ ಕಥೊಲಿಕ್ ಸಭಾ ಬೆಳ್ಮಣ್ ಘಟಕದ ವತಿಯಿಂದ ಬೆಳ್ಮಣ್ ಚರ್ಚ್‍ನ ಮಿನಿಹಾಲ್‍ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡೆವು. ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಗ್ರಿ ಹಾಗೂ ಉನ್ನತ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ಮಕ್ಕಳಿಗೆ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಯಿತು. ಜೊತೆಯಲ್ಲಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ […]

Read More

JANANUDI.COM NETWORK ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ   ಕುಂದಾಪುರ,ಅ.15″ ಕೆಲವರು ಪ್ರತಿಭೆಯಿದ್ದು ನಿರಾಸಕ್ತಿ ಯಿಂದ‌ ಅದನ್ನು ತೋರ್ಪಡಿಸದಿರುವುದು.ಇನ್ನು ಕೆಲವರಲ್ಲಿ ಸಣ್ಣ ಮಟ್ಟದ ಪ್ರತಿಭೆಯಿದ್ದರೂ ಸಕಲ ಕಲೆಯಲ್ಲಿ ನುರಿತವರಂತೆ ವರ್ತಿಸುವುದು- ಎರಡೂ  ಅಂಶಗಳಿಂದ ಸಮಾಜದಲ್ಲಿ  ಕಲೆಯ ಉನ್ನತಿಗೆ‌ ಹಿನ್ನೆಡೆಯಾಗುವುದು. ಇಂದು ಮಾಧ್ಯಮಗಳಲ್ಲಿ ಕಾಣುವ ಕಲಾಪ್ರಪಂಚದಲ್ಲಿ ಜನಪ್ರಿಯತೆ ಪಡೆದ  ಸಾಧಕರ ಬದುಕನ್ನು ಅವಲೋಕಿಸಿ ನಮ್ಮ ವಿದ್ಯಾರ್ಥಿಗಳು ಸ್ಪೂರ್ತಿ ಪಡೆಯಬೇಕು” ಎಂದು ಉಡುಪಿಯ ಡಾ. ಜಿ.  ಶಂಕರ್ ಮಹಿಳಾ ಪ್ರಥಮ‌ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಎನ್ ನಿತ್ಯಾನಂದರವರು ಆರ್. ಎನ್  ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಕರೆ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಎನ್ . ಸೀತಾರಾಮ್ ನಕ್ಕತ್ತಾಯರವರು ಸಮಾರಂಭದ ಅಧ್ಯಕ್ಷತೆ  ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ  ಶ್ರೀ. ನವೀನ್ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಜತೆ ಕಾರ್ಯದರ್ಶಿ ಶ್ರೀ ಕೆ. ಸುಧಾಕರ  ಶೆಟ್ಟಿ ಭಾಂಡ್ಯ ಮತ್ತು ಡಾ. ಬಿ. ಬಿ. ಹೆಗ್ಡೆ ಪ್ರಥಮ‌ ದರ್ಜೆ  ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ವಿವಿಧ ಸ್ಪರ್ಧೆಗಳಲ್ಲಿ ಕಾಲೇಜನ್ನು ಪ್ರತಿನಿಧಿಸಿದ ದ್ವಿತೀಯ ಪಿ. ಯು.ಸಿಯ ಅಭಿಲಾಷ್ ಹತ್ವಾರ್, ಭರತ್ ಹಾಗೂ ಅನಘ  ಅವರನ್ನು ಅಭಿನಂದಿಸಲಾಯಿತು. ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥೆ ಶ್ರೀಮತಿ‌ ಅರುಣ ಹೊಳ್ಳ ರವರು ಅತಿಥಿಗಳನ್ನು  ಪರಿಚಯಿಸಿದರು. ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಶ್ರೀ ಸಂದೀಪ್ ಶೆಣೈ ಮತ್ತು ರಸಾಯನ ಶಾಸ್ತ್ರ ಪ್ರಾಧ್ಯಾಪಕಿ ಶ್ರೀಮತಿ ಜಾನಿಸ್ ನತಾಶಾ ಡಿಸೋಜಾರವರು ಕಾಲೇಜಿನಲ್ಲಿ ನಡೆಸಿದ ವಿವಿಧ ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ  ವಿಜೇತರಾದವರಿಗೆ  ಬಹುಮಾನ ವಿತರಣಾ ಕಾರ್ಯಕ್ರಮ‌ವನ್ನು ನಿರ್ವಹಿಸಿದರು. ಸಂಸ್ಕ್ರತ ವಿಭಾಗ ಮುಖ್ಯಸ್ಥರಾದ ಶ್ರೀ ರವಿ ಉಪಾಧ್ಯರವರು ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು.

Read More

JANANUDI.COM NETWORK ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳಿಂದ “ರಸ್ತೆ ಅಪಘಾತ ತಡೆ” ಬಗ್ಗೆ ಯುವ ಜನತೆಗೆ ಜಾಗೃತಿ ಕುಂದಾಪುರ, ಒ.14: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿಯ ಕುರಿತು “ರಸ್ತೆ ಅಪಘಾತ ತಡೆ” ಬಗ್ಗೆ ಯುವ ಜನತೆಗೆ ಜಾಗೃತಿಯನ್ನು ಮೂಡಿಸುವ ಪ್ರಯುಕ್ತ ಡಾ|| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಪ್ರೊ.ಸೀಮಾ ಸಕ್ಸೆನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ಕುಂದಾಪುರದ ಸಂಚಾರಿ ಪೋಲಿಸ್ ಅಧಿಕಾರಿಗಳಾದ […]

Read More

JANANUDI.COM NETWORK ಜೆಸಿಐ ಸಪ್ತಾಹ ಯುವ ಕಲೋತ್ಸವ:ಮೂಡ್ಲಕಟ್ಟೆ ಎಮ್ ಐ ಟಿ ಕಾಲೇಜು ಪ್ರಥಮ ಕುಂದಾಪುರದಲ್ಲಿ ಜರುಗಿದ ಜೆಸಿಐ ಸಪ್ತಾಹದ ಯುವ ಕಲೋತ್ಸವ ಸಾಂಸ್ಕøತಿಕ ಹಬ್ಬದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನ ತಂಡ ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿತ್ತು.ಕಾಲೇಜಿನ 32 ವಿದ್ಯಾರ್ಥಿಗಳ ತಂಡವು ಸಾಂಸ್ಕøತಿಕ ಹಬ್ಬದಲ್ಲಿ ಭಾಗವಹಿಸಿ,ವಿವಿಧ ರೀತಿಯ ನೃತ್ಯಗಳು,ಮೈಮ್,ಉತ್ತಮ ನಿರೂಪಣೆ ಹಾಗೂ ನಿಮ್ಮ ಆಯ್ಕೆ ವಿಭಾಗದಲ್ಲಿ ಉತ್ತಮ ನಿರ್ವಹಣೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಯನ್ನು ಬಾಚಿಕೊಂಡಿತು.ವೈಯಕ್ತಿಕ ವಿಭಾಗದಲ್ಲಿ ನಡೆದ ಮೆಹಂದಿ ಹಾಗೂ ರಂಗೋಲಿ […]

Read More

ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಸ್ಥಾಪನಾ ದಿನಾಚರಣೆ ಗ್ರಾಮೀಣ ಭಾಗದ ಹಳ್ಳಿ ಪ್ರದೇಶದಲ್ಲಿ ಸ್ಥಾಪಿತಗೊಂಡಂತಹ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಇಂದು ಪುಟ್ಟ ಪುಟ್ಟ ಹೆಜ್ಜೆಗಳನ್ನು ಹಾಕುತ್ತಾ, ತನ್ನದೇಯಾದ ವಿನೂತನ ರೀತಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಪರಿಸರದಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾ ಪ್ರಶಸ್ತಿ ಪಡೆದಿರುವ ನಮ್ಮಿ ಸಂಸ್ಥೆ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದು ನಮ್ಮ ಸಂಸ್ಥೆಯ ಸಾಧನೆಗೆ ಸಂದ ಗೌರವವೆಂದು ಸಂಘದ ಸಂಚಾಲಕರಾದ […]

Read More

JANANUDI.COM NETWORK ಸಂತ ಮೇರಿಸ್ ಪಿ.ಯು.ಕಾಲೇಜಿನಲ್ಲಿ ದಳಗಳ ಉದ್ಘಾಟನೆ:ವಿವಿಧ ಸ್ಪರ್ಧೆಗಳು ಮತ್ತು ವಸ್ತು ಪ್ರದರ್ಶನ ಕುಂದಾಪುರ, ಒ.9: ಕುಂದಾಪುರ ಸಂತ ನೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ಒಕ್ಟೋಬರ್ 5 ರಂದು ವಿದ್ಯಾರ್ಥಿ ದಳಗಳಾದ ಹಾನೆಸ್ಟಿ, ವಿಕ್ಟರಿ, ಬ್ರೆವರಿ ಮತ್ತು ವಿಶ್ಡಮ್ ಇವುಗಳ ಉದ್ಘಾಟನ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಧರ್ಮಗುರು ವಂ|ಪ್ರವೀಣ್ ಅಮ್ರತ್ ಮಾರ್ಟಿಸ್ ವಹಿಸಿ, ಶುಭ ಕೋರಿದರು. ಬಳಿಕ ಹಣ್ಣು, ತರಕಾರಿಗಳಿಂದ ಕಲಾಕ್ರತಿ, ಹೂವುಗಳಿಂದ ಗುಚ್ಚ ರಚನೆ, ಬೆಂಕಿ ರಹಿತ ಅಡುಗೆ, ರಂಗೋಲಿ. […]

Read More