ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್ ಕುಮಾರ್ ಎನ್ ಕೆ ಅವರಿಗೆ ಅವರ ತಂಡದ ವಿಮಾ ಪ್ರತಿನಿಧಿಗಳಿಂದ ಸೇವಾ ಗೌರವ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಪುವಿನ ಜೆಸಿ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾಪು ಶಾಖೆಯ ಹಿರಿಯ ಶಾಖ ವ್ಯವಸ್ಥಾಪಕ ಬಾಲಚಂದ್ರ ಬಿ ಮತ್ತು ಕುಂದಾಪುರ ಶಾಖೆಯ ಸಹಾಯಕ ವ್ಯವಸ್ಥಾಪಕ, ಅಭಿವೃದ್ಧಿ ಅಧಿಕಾರಿ […]
ಮಂಗಳೂರು; ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರ ಮಂಗಳೂರಿನ ನಿವಾಸದಲ್ಲಿ ಇಂದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ ಮನೆ-ಮನೆಗೆ ತೆರಳಿ ನಡೆಸಲಾಗುತ್ತಿರುವ ಎಣಿಕೆ (Enumeration) ಹಾಗೂ ನಮೂನೆ ಭರ್ತಿ (Enumeration Form Filling) ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿ (BLO) ಅವರು ಶ್ರೀ ಐವನ್ ಡಿ’ಸೋಜಾ ಹಾಗೂ ಅವರ ಕುಟುಂಬದ ಸದಸ್ಯರ ಎಣಿಕೆ ನಮೂನೆಗಳನ್ನು ಭರ್ತಿ ಮಾಡುವ ಮೂಲಕ ಎಸ್ಐಆರ್ […]
ಮಂಗಳೂರು; ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಉಪಕ್ರಮದ ಭಾಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಅಂಗವಾಗಿ 28 ಜೂನ್ 2026 ರಂದು ಸಸಿ ನೆಡುವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಈ ಕಾರ್ಯಕ್ರಮವನ್ನು ಸಹಾಯ ಕ್ಲಬ್ ಮತ್ತು ಇಕೋ ಕ್ಲಬ್, ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜಂಟಿಯಾಗಿ ಆಯೋಜಿಸಲಾಯಿತು. XI ಮತ್ತು XII ತರಗತಿಗಳ ಒಟ್ಟು 44 ವಿದ್ಯಾರ್ಥಿಗಳು, ಐದು ಶಿಕ್ಷಕರೊಂದಿಗೆ ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಇಕೋ […]
Barkur; The feast of Saint Peter, the patron saint of the Church and first Pope Saint Peter, was celebrated with devotion and enthusiasm. ಬಾರ್ಕೂರು;ಕಥೊಲಿಕ್ ಧರ್ಮಸಭೆಯ ಮೊದಲ ಜಗತ್ ಗುರು ಪೋಪ್ ಸಂತ ಪೀಟರ್ ಹುತ್ಮಾಮ ದಿನವಾದ ಜೂನ್ 29 ರಂದು ಬಾರ್ಕೂರು ಚರ್ಚಿನ ಪೋಷಕರಾದ ಅವರ ಹಬ್ಬವನ್ನು ಜೂನ್ 29, 2026 ರಂದು ಆಳವಾದ ನಂಬಿಕೆ, ಭಕ್ತಿ ಮತ್ತು ಹಬ್ಬದ ಉತ್ಸಾಹದಿಂದ ಆಚರಿಸಲಾಯಿತು. ಬೆಳಿಗ್ಗೆ 10.30 ಕ್ಕೆ […]
ಉಡುಪಿ : ಲಯನ್ಸ್ ನಮ್ಮ ದೇಶಕ್ಕೆ ಬಂದು 70 ವರ್ಷಗಳಾದರೂ, ಅದು ವರ್ಷಗಳಲ್ಲ, ಬದಲಾಗಿ ಅದು ಇತಿಹಾಸದ ಪುಟಗಳಾಗಿದೆ. ಲಯನ್ಸ್ ನ ಮೂಲಭೂತ ತತ್ವಗಳು ಬಲಿಷ್ಠವಾಗಿರುವುದರಿಂದ, ಈ ಸಂಘಟನೆಯು ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯದಲ್ಲಿಯೂ ಬಲಿಷ್ಠವಾಗಿದೆ. ಲಯನ್ ಎಂದರೆ ಕೇವಲ ಸೇವೆಯಲ್ಲ, ಬದಲಾಗಿ ಅದು ವ್ಯಕ್ತಿತ್ವ ಬೆಳವಣಿಗೆ ಎಂದು ಜಿಲ್ಲೆ 317C ಇದರ ಪ್ರಥಮ ಜಿಲ್ಲಾ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ ತಿಳಿಸಿದರು. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯ […]
Official visit of the new Bishop of Udupi Diocese to Tallur Church; Confirmation of 27 children ಕುಂದಾಪುರ,ತಲ್ಲೂರು ; ಎರಡು ದಿನಗಳ ನಿಯೋಜಿತ ಭೇಟಿಯ ಅಂಗವಾಗಿ ಉಡುಪಿ ಧರ್ಮಪ್ರಾಂತ್ಯದ ನೂತನ ಬಿಷಪ್ ಅತಿ ವಂ। ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಜೂನ್ 27ರಂದು ಸಂಜೆ ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿಗೆ ಆಗಮಿಸಿದರು. ಚರ್ಚಿನ ಧರ್ಮಗುರು ವಂದನೀಯ ಫಾ. ಎಡ್ವಿನ್ ಡಿಸೋಜಾ, ಪಾಲನಾ ಮಂಡಳಿಯ ಸರ್ವ ಸದಸ್ಯರು ಹಾಗೂ ಭಕ್ತಾದಿಗಳು […]
ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯತ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಸಾಕ್ಷರ್. ಆರ್. ಶೆಟ್ಟಿ ,ಉಪನಾಯಕನಾಗಿ ಪ್ರಥಮ್ ಶೇಟ್ ಆಯ್ಕೆಯಾದರು. ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಚುನಾವಣಾ ಆಯೋಗದ ಮಾದರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು. ಶಾಲಾ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. […]
ಕುಂದಾಪುರ :ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆಯನ್ನು ಮೊಬೈಲ್ ನಲ್ಲಿ ಈವಿಎಂ ಮೂಲಕ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಇಬ್ರಾಹಿಂ ಚೌಗಲೆಯವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮುಖ್ಯಸ್ಥರಾದ ಅಮ್ಜದ್ ಅಲಿ ಇಬ್ರಾಹಿಂ ಶೇಖ್ ಅವರು ಶಾಲಾ ಸಂಸತ್ತಿನ ಮಹತ್ವ ಮತ್ತು ನಾಯಕತ್ವದ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವುದರ ಮೂಲಕ ಶುಭ ಹಾರೈಸಿದರು. ಶಾಲೆಯ ಸಹಾಯಕ ಮುಖ್ಯೋಪಾಧ್ಯಾಯರಾದ ಝುಲೇಖ ಮುಲ್ಲಾ ಮತ್ತು ಮ್ಯಾನೇಜರ್ ಆದ ತಾಹಿರ್ […]
MCC Bank Marks 114 Years of Service with Inauguration of 22nd Branch at Deralakatte 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಭಾನುವಾರ, ಜೂನ್ 28ರಂದು ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್ನ ನೆಲ ಮಹಡಿಯಲ್ಲಿ ಉದ್ಘಾಟಿಸಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ […]

