JANANUDI.COM NETWORK ಹೆಬ್ರಿ ವಲಯದ ಪ್ರಸಿದ್ಧ ಪುರೋಹಿತರಾಗಿದ್ದ ವೆ.ಮೂ.ಲಕ್ಷ್ಮೀನಾರಾಯಣ ಹೇರ್ಳೆ (52) ಅಲ್ಪಕಾಲದ ಅಸ್ವಸ್ಥತೆಯಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಂಗಾರಕಟ್ಟೆಯ ಬಾಳ್ಕುದ್ರು ಮಠದಲ್ಲಿ ವೇದಾಧ್ಯಯನ ಮಾಡಿದ್ದ ಇವರು ಸರಳ ಸಜ್ಜನಿಕೆಯಿಂದ ಧಾರ್ಮಿಕ ಕಾರ್ಯವನ್ನು ಬಹಳ ನಿಷ್ಠೆಯಿಂದ ನೆರವೇರಿಸುತ್ತಿದ್ದರು. ಮೂಲತಃ ಹಳೇಸೋಮೇಶ್ವರದ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅನುವಂಶೀಯ ಅರ್ಚಕರಾಗಿದ್ದ ಇವರು ದಶಕಗಳ ಹಿಂದೆ ಹೆಬ್ರಿಗೆ ಬಂದು ನೆಲೆಸಿದ್ದರು. ಅಂತರಾಷ್ಟ್ರೀಯ ವಾಸ್ತು ತಜ್ಞ ಚಂದ್ರಶೇಖರ ಸ್ವಾಮಿಜಿ ಅಂತಿಮ ದರ್ಶನ ಪಡೆದರು.ಇವರು ಓರ್ವ ಪುತ್ರ ಪುತ್ರಿಯರನ್ನು ಹಾಗೂ ಅಪಾರ […]

Read More

JANANUDI.COM NETWORK ಕುಂದಾಪುರ: ವಿಶ್ವ ರಕ್ತ ದಾನಿಗಳ ದಿನಾಚರಣೆ ಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾರೀಖು 14-06-2022 ರಂದು ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರ ದಲ್ಲಿ ಆಚರಿಸಲಾಯಿತು. ಇಪ್ಪತ್ತಕ್ಕಿಂತಲೂ ಹೆಚ್ಚು ಬಾರಿ ರಕ್ತ ದಾನ ಮಾಡಿದ ಎಂಟು ಜನರನ್ನು ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯ ಕ್ರಮದಲ್ಲಿ ಸಭಾಪತಿ ಎಸ್ ಜಯಕರ ಶೆಟ್ಟಿ, ಉಪ ಸಭಾಪತಿ ಡಾ. ಉಮೇಶ್ ಪುತ್ರನ್, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ […]

Read More

JANANUDI.COM NETWORK ಪುತ್ತೂರು: ಶಾಲೆಯ ಬಿಸಿಯೂಟದ ಸಹಾಯಕಿ ಅಡುಗೆ ಸಾಂಬಾರ್‌ ಪಾತ್ರೆಗೆ ಕಾಲು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೈಂಟ್ ವಿಕ್ಟರ್ ಶಾಲೆಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು.ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ […]

Read More

JANANUDI.COM NETWORK ಮಾಜಿ ಶಾಸಕ, ಸಹಕಾರಿ ಧುರೀಣ ಹಾಗೂ ಹಲವು ದಶಕಗಳಿಂದ ಸಾಮಾಜಿಕವಾಗಿ, ರಾಜಕೀಯವಾಗಿ ಒಡನಾಡಿಯಾಗಿದ್ದ ಎ. ಜಿ. ಕೊಡ್ಗಿಯವರ ನಿಧನದಿಂದ ಬಹಳ ದು:ಖವಾಗಿದೆ ಎಂದು ಮಾಜಿ ಶಾಸಕ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆಯವರು ತಿಳಿಸಿದ್ದಾರೆ. ಕೊಡ್ಗಿಯವರ ಸಮಾಜಾಭಿವೃದ್ಧಿ ಚಿಂತನೆಗಳು ಕುಂದಾಪುರ ಮಾತ್ರವಲ್ಲ, ಕರಾವಳಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಅನುಕೂಲವಾಗಿವೆ. ಗ್ರಾಮೀಣಾಭಿವೃದ್ದಿ ಬಗ್ಗೆ ಸದಾ ಚಿಂತನೆ ನಡೆಸುತ್ತಿದ್ದ ಈ ಪ್ರಗತಿಪರ ಕೃಷಿಕ ರಾಜ್ಯ ಕಂಡ ಅತ್ಯುತ್ತಮ ಧುರೀಣರಲ್ಲಿ ಒಬ್ಬರು ಎಂದು […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಮತ್ತು ಈ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ನಡೆಸುವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶಶಿಕಾಂತ್ ಹತ್ವಾರ್ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ನೀಡಿದರು.ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.

Read More

JANANUDI.COM NETWORK ಕುಂದಾಪುರ: ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚುತ್ತಲೇ ಇದೆ.ಸೈಬರ್ ಕ್ರೈಂ ಎನ್ನುವಂತದ್ದು ಸಾಮಾನ್ಯ ಜನರ ಮೇಲೆ ಹೆಚ್ಚಾಗಿ ನಡೆಯುವಂಥದ್ದು ಎಂದು ವಕೀಲರಾದ ರಾಘವೇಂದ್ರ ಚರಣ ನಾವಡಾ ಹೇಳಿದರು. ಜೂ. 4 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ನಡೆಸಲಾದ ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.ಮೊಬೈಲ್ ನಮಗೆ ಎಷ್ಟು ಉಪಯೋಗಕಾರಿಯೋ ಅಷ್ಟೇ ಉಪದ್ರಕಾರಿಯೂ ಹೌದು. ಸೈಬರ್ ಅಪರಾಧ ಮಾಡಿದವರು ಅವರ ಎಲ್ಲಾ ಕುರುಹುಗಳನ್ನು ಅಳಿಸಿ ಬಿಡುತ್ತಾರೆ ಈ […]

Read More

JANANUDI.COM NETWORK ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ತಾಲೂಕು ಘಟಕವು ಕುಂದಾಪುರ ನಗರ ಪ್ರದೇಶದ ಹಲವು ಶಾಲೆಗಳಿಗೆ ಮಾಸ್ಕ್ ವಿತರಿಸುವ ಕಾರ್ಯಕ್ರಮ ಕೈಗೊಂಡರು. ಈ ಕಾರ್ಯಕ್ರಮ ದಲ್ಲಿ ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ ಗಣೇಶ್ ಆಚಾರ್ಯ ಮತ್ತು ಡಾ. ಸೋನಿ ಉಪಸ್ಥಿತರಿದ್ದರು. HMM ಎಚ್ ಎಮ್ ಎಮ್ / ವಿ ಕೆ ಆರ್ ಸ್ಕೂಲ್ ಗಳಿಗೆ 1950 ಮಾಸ್ಕ್. ಹೋಲಿ ರೋಜರಿ ಆಂಗ್ಲಾ […]

Read More

JANANUDI.COM NETWORK ಶಿರ್ವ: ಶಿರ್ವದಲ್ಲಿ ಜ್ಯುವೆಲ್ಲರಿ ಶಾಪ್‌ ಒಂದರಲ್ಲಿ ಗ್ರಾಹಕರ ಸೋಗಿನಲ್ಲಿ ಬಂದಿರುವ ಅಪರಿಚಿತರಿಬ್ಬರು ಲಕ್ಷಾಂತರ ರೂ. ಮೌಲ್ಯದ ನೆಕ್ಸೆಸ್‌ ನೊಂದಿಗೆ. ಪರಾರಿಯಾಗಿರುವ ಘಟನೆ ನಡೆದಿದೆ. ಕುತ್ಯಾರುವಿನ ಕೆ.ವಿವೇಕಾನಂದ ಆಚಾರ್ಯ ಅವರ ಶಿರ್ಪ ಪೇಟೆಯಲ್ಲಿರುವ ಕೃಪಾ ಜ್ಯುವೆಲ್ಲರ್ಸ್‌ ನಲ್ಲಿ ಜೂ.6ರಂದು ಈ ಘಟನೆ ನಡೆದಿದ್ದು, ಜೂನ್ ೯ ರಂದು ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.ಲಪರಿಚಿತರಿಬ್ಬರು ಚಿನ್ನ ಖರೀಸಿಸುವ ನೆಪದಲ್ಲಿ ನೆಕ್ಸೆಸ್‌ ಅನ್ನು ಎಗರಿಸಿದ್ದು ದಾಖಲಾಗಿದೆ. ಖದೀಮರು ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ […]

Read More

JANANUDI.COM NETWORK ಕುಂದಾಪುರ,ಜೂ.10: ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಶಾಲಾ ಗುಮಾಸ್ತೆಯಾದ ವಿನಯಾ ಡಿಕೋಸ್ತಾರವರು ಕೊಡಮಾಡಿದ ಸುಮಾರು 50 ಸಾವಿರ ರೂಪಾಯಿ ಬೆಲೆ ಬಾಳುವ ಇನವರ್ಟರನ್ನು (ಜೂ.10) ಪತಿ ಬರ್ನಾಡ್ ಡಿಕೋಸ್ತಾ ಜೊತೆ ಉದ್ಘಾಟಿಸಿ ಶಾಲೆಗೆ ಹಸ್ತಾತಂರಿಸಿದರು. “ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತ ಮಕ್ಕಳು ಎಂದಿಗೂ ಕೀಳರಿಮೆ ಮಾಡಿಕೊಳ್ಳಬಾರದು, ಇಲ್ಲಿ ದೊರಕುವ ಜ್ನಾನ ಸಂಪತ್ತಿನಿಂದ ಸಮಾಜದಲ್ಲಿ ಉನ್ನತ  ಸ್ಥಾನ ಮಾನ ಗಳಿಸಿ, ಮುಂದೆ ನೀವು ಇತರರಿಗೆ ದಾನ ಮಾಡುವ ಕ್ಷಮತೆಯನ್ನು ಪಡೆದುಕೊಳ್ಳಬೇಕು. ದಾನವನ್ನು ಸೂಕ್ತ ಸಂದರ್ಭದಲ್ಲಿ, ಸೂಕ್ತವಾದ […]

Read More