JANANUDI.COM NETWORK ಹೊಸಂಗಡಿ, ಕುಂದಾಪುರ: ಇಲ್ಲಿಗೆ ಸಮೀಪದ ಕೆರೆಕಟ್ಟೆ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅವಶೇಷದ ಹಬ್ಬವನ್ನು 2022ರ ಫೆಬ್ರವರಿ 15 ಮಂಗಳವಾರದಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ, ಇವರ ಪ್ರಧಾನ ಯಾಜಕತ್ವದಲ್ಲಿ ದಿವ್ಯ ಬಲಿದಾನವನ್ನು ಅರ್ಪಿಸಲಾಯಿತು.ಕುಂದಾಪುರ ವಲಯದ ಮಾಜಿ ಪ್ರಧಾನರಾದ ಈಗ ಪೆರೆಂಪಳ್ಳಿ ಚರ್ಚಿನ ಧರ್ಮಗುರುಗಳಾಗಿರುವ ವಂ|ಅನಿಲ್ ಡಿಸೋಜಾ ಹಬ್ಬದ ಸಂದೇಶ ನೀಡಿದರು. “ಕುಟುಂಬದಲ್ಲಿ ದೇವರ ನಿμÉ್ಠ ಬೆಳೆಯ ಬೇಕು, ಕುಟುಂಬದಲ್ಲಿ ದೇವರ ನಿμÉ್ಠಯೆ ನಮ್ಮ […]

Read More

JANANUDUI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ವಿಧ್ಯಾಭ್ಯಾಸದ ಸುವರ್ಣ ಅವಕಾಶಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ ನಡೆಯಿತು.ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಅಂಗಸಂಸ್ಥೆಯಾದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸೌಲಭ್ಯಗಳ ಲಭ್ಯವಿದೆ.ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವಿದ್ಯಾರ್ಥಿಗಳಿಗೆ ಶೇಕಡಾ 5ರಷ್ಟು ಸೀಟುಗಳನ್ನು ಕಾಯ್ದಿರಿಸುವಿಕೆ ಮತ್ತು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅಕಾಡೆಮಿ ಕೋಟಾದಲ್ಲಿ ಉತ್ತಮ ರೇಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಶುಲ್ಕ […]

Read More

JANANUDI.COM NETWORK ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಮೈಸೂರು ವಿಭಾಗದ ಉಸ್ತುವಾರಿಗಳಾದ ಶ್ರೀ ಧ್ರುವನಾರಾಯಣರವರು ದಿನಾಂಕ 20-02-2022 ಆದಿತ್ಯವಾರ ಮದ್ಯಾಹ್ನ 3 ಗಂಟೆಗೆ ಕುಂದಾಪುರ ಆರ್ ಎನ್ ಶೆಟ್ಟಿ ಸಭಾಂಗಣದ ಮಿನಿಹಾಲ್ ನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಮತ್ತು ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ , ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರವರು […]

Read More

JANANUDI.COM NETWORK ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಭಾಂಧವ ಎಂದೇ ಕರೆಯಲ್ಪಡುವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ 7 ನೇ ದಿನಕ್ಕೆ ಕಾಲಿಟ್ಟಿದೆ.ದಿನಾಲು ವಿವಿಧ ವಿಶಿಷ್ಠ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಸಿಫ್ ಇಂದು ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು 2 ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದ ಆಸಿಫ್ ಅವರ ಆರೋಗ್ಯ ಬಿಸಿಲಿನಿಂದ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದರೂ ಆಸೀಫ್ ಚಿಕಿತ್ಸೆ ನಿರಾಕರಿಸಿದ್ದಾರೆ. ಟೋಲ್ ಗೇಟ್ ಮುಚ್ಚುವವರೆಗೂ […]

Read More

JANANUDI.COM NETWORK ಉಡುಪಿ : ಕಲೆ, ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆಯ ನಾಲ್ಕನೇ ವರ್ಷದ 3ದಿನಗಳ ನಿರಂತರ್ ನಾಟಕೋತ್ಸವಕ್ಕೆ ಚಾಲನೆ ದೊರಕಿತು.ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ. ವಂ. ಸ್ಟ್ಯಾನಿ ಬಿ ಲೋಬೋ ರವರು, ಕೊಂಕಣಿಯ ಏಕಮಾತ್ರ ಸಂಗೀತ ಸಾಧನ “ಗುಮಟ್” ಬಾರಿಸುವುದರೊಂದಿಗೆ 3ದಿನಗಳ ನಾಟಕೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು 3 ವರ್ಷಗಳಿಂದ ವಿವಿಧ ನಾಟಕಗಳ […]

Read More

JANANUDI.COM NETWORK ಕಾಪು : ಕಲೆ’ ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಸ್ಥೆಯ ನಾಲ್ಕನೇ ವರ್ಷದ 3 ದಿನಗಳ ‘ನಿರಂತರ್ ನಾಟಕೋತ್ಸವ’ವೂ ಇದೇ ಫೆಬ್ರವರಿ 11ರಿಂದ 13ರವರೆಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ. ಫೆಬ್ರವರಿ 11ರಂದು ಸಂಜೆ 6.15ಕ್ಕೆ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ.ವಂ. […]

Read More

JANANUDI.COM NETWORK ಕುಂದಾಪುರ, ಫೆ.11 : “ಎಮ್.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ಕುಂದಾಪುರ ಶಾಖೆಯ ಸೇವೆ, ಪ್ರಶಂಸನೀಯ ಬ್ಯಾಂಕಿನ ಯಾವುದೇ ಕೆಲಸವನ್ನು ಗಮನವಿಟ್ಟು ಉತ್ತಮ ರೀತಿಯಿಂದ ಮಾಡುತ್ತೀರಿ, ಇತ್ತೀಚಿನ ದಿನಗಳಲ್ಲಿ ನಿಮ್ಮ ಬ್ಯಾಂಕು ಉತ್ತಮ ಸಾಧನೆ ಮಾಡುತ್ತಾ ಕುಂದಾಪುರದಲ್ಲಿ ಉತ್ತಮ ಹೆಸರು ಗಳಿಸಿದೆ. ಇನ್ನೂ ಉತ್ತಮ ರೀತಿಯಲ್ಲಿ ಬೆಳೆಯಲಿ’ ಎಂದು ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂ|ಸ್ಟ್ಯಾನಿ ತಾವ್ರೊ ಆಶಿರ್ವದಿಸಿ ಸಂದೇಶ ನೀಡಿದರು.ಅವರು ಕುಂದಾಪುರ ಎಮ್.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಶಾಖೆಯ 20 ನೇ ವರ್ಷದ […]

Read More