JANANUDI.COM NETWORK ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಮುಂದೇನು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಹಳೆ ವಿದ್ಯಾರ್ಥಿನಿ ಡಾ. ಮಾರ್ಗರೇಟ್ ಲವೀನ ಫ಼ೆರ್ನಾಂಡಿಸ್ ಭಾಗವಹಿಸಿ “ಪಿಯುಸಿ ಅಂತವು ವಿದ್ಯಾರ್ಥಿಗಳಿಗೆ ಬಹಳ ಪ್ರಮುಖವಾದ ಹಂತವಾಗಿದೆ. ಹಾಗಾಗಿ ವಿದ್ಯಾರ್ಥಿಗಳು ವಿವಿಧ ಕೋರ್ಸ್ ಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಉತ್ತಮ ಗುರಿಯನ್ನು ನಿರ್ಧರಿಸಿಕೊಂಡು ಮುನ್ನಡೆಯಬೇಕು. ಈ ದಿಸೆಯಲ್ಲಿ ಲೊರೆನ್ಶಿಯನ್ ಸೆಂಟರ್ ಫಾರ್ ಎಕ್ಸಲೆನ್ಸ್ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ “ಎಂದು […]

Read More

JANANUDI.COM NETWORK ಮೂಡುಬೆಳ್ಳೆ : ಇಲ್ಲಿಯ ಸಂತ ಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ, ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು .ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿರ್ವ ಸಂತ ಮೇರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಗುಲಾಬಿ ಪೂಜಾರಿ ಭಾಗವಹಿಸಿ ” ಸ್ವಾಮಿ ವಿವೇಕಾನಂದರ ಜೀವನ ನಮ್ಮೆಲ್ಲರಿಗೂ ಸದಾ ಪ್ರೇರಣೆ. ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದರ ವಾಣಿಗಳಿಂದ ಪ್ರೇರಿತರಾಗಿ ಸದೃಢ ರಾಷ್ಟ್ರ ನಿರ್ಮಾಣವನ್ನು ಮಾಡಲು ಮಾಡುವತ್ತ ಮುನ್ನಡೆಯಬೇಕು” ಎಂದು ಸಂದೇಶ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಇದೇ ಫೆಬ್ರವರಿ 7 ರಿಂದ 17 ರವರೆಗೆ ನಡೆಸಲುದ್ದೇಶಿಸಿರುವ ನೂತನ ಧ್ವಜಮರ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ ಮತ್ತು ಶ್ರೀಮನ್ ಮಹಾರಥೋತ್ಸವಗಳ ಅಂಗವಾಗಿ, ವಿವಿಧ ಕಲಶಾಶಾಭಿಷೇಕ ಸೇವೆಗಳ ಕೂಪನ್ ಗಳ ಪುಸ್ತಿಕೆಗಳನ್ನು ಬಿಡುಗಡೆಗೊಳಿಸಲಾಯಿತು.- –ಶ್ರೀ ಕೋಟಿಲಿಂಗೇಶ್ವರ ದೇವಳ ವಠಾರದಲ್ಲಿ ನಡೆದ ಆಯ್ದ ಸಮಿತಿಗಳ ಅನೌಪಚಾರಿಕ ಸಭೆಯಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಪುಸ್ತಿಕೆಗಳನ್ನು ಬಿಡುಗಡೆಗೊಳಿಸಿ, ಸರ್ಕಾರದ ಕೋವಿಡ್ ರಕ್ಷಣಾ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕು, ಕೋಟೇಶ್ವರ ವಲಯದ ವತಿಯಿಂದ ಉಡುಪಿ ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವದ ಅಂಗವಾಗಿ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಗೆ ಮಂಗಳವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಶೆಟ್ಟಿ, ವಿಶ್ವನಾಥ್ ಆಚಾರ್, ಶ್ರೀನಿವಾಸ್ ಗಾಣಿಗ, ಹೆರಿಯಣ್ಣ, ಪ್ರಭಾಕರ್ ಶೆಟ್ಟಿ, ಸುರೇಶ್ ಬೆಟ್ಟಿನ್, ಗೋಪಾಡಿ ಶ್ರೀನಿವಾಸ್ ರಾವ್, ಕೋಣಿ ಕೃಷ್ಣದೇವ […]

Read More

JANANUDI.COM NETWORK ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ವೃತ್ತಿ ತರಬೇತಿ ಕೇಂದ್ರದ ಭಾಗವಾಗಿ ಹೊಲಿಗೆ ತರಬೇತಿಯ ಉದ್ಘಾಟನೆಯು ದಿನಾಂಕ 10.01.2022 ರಂದು ನಡೆಯಿತು. ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ತಲ್ಲೂರು ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಗಿರೀಶ್‌ರವರು ನೆರವೇರಿಸಿ ವೃತ್ತಿ ತರಬೇತಿ ಕೇಂದ್ರಗಳು ಸ್ಥಳೀಯವಾಗಿ ಜನರಲ್ಲಿ ಕೌಶಲ್ಯವನ್ನು ಬೆಳೆಸಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಈ ನಿಟ್ಟಿನಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಅರಂಭಿಸಿರುವ ಈ ತರಬೇತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಈ ಹೊಲಿಗೆ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. […]

Read More

ವರದಿ : ಕೃಷ್ಣಮೂರ್ತಿ ಡಿಬಿ ಕುಂದಾಪುರ, ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತಾ ವೈಫಲ್ಯ ಸಂಭವಿಸಿದ್ದು, ಪಂಜಾಬ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಮತ್ತು ಸಚಿವರಾದ ಕಾರಜೋಳರನ್ನು ಕುರಿತು ಕಾಂಗ್ರೆಸ್ ಮುಖಂಡರು ಅವಹೇಳನಕಾರಿ ಶಬ್ದಗಳನ್ನು ಬಳಸಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲೆ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ , ಅಂಬೇಡ್ಕರ್ ಭಾವಚಿತ್ರದ ಎದುರು ಮೌನ ಪ್ರತಿಭಟನೆ ಮಾಡಲಾಯಿತು.ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ಗೋಪಾಲ ಕಳಂಜಿ, ಕುಂದಾಪುರ […]

Read More

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ನೇತೃತ್ವದಲ್ಲಿ ಸಂಘದ ಸದಸ್ಯರ ಸಹಕಾರದೊಂದಿಗೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಹೊರೆ ಕಾಣಿಕೆ ಸಮರ್ಪಿಸಲಾಯಿತು. (35kg ಬೆಳ್ತಿಗೆ ಅಕ್ಕಿ, 66 ತೆಂಗಿನಕಾಯಿ, 21kg ಸುವರ್ಣಗೆಡ್ಡೆ, 30½kg ಬೆಲ್ಲ, 7kg ಸಿಹಿ ಕುಂಬಳಕಾಯಿ, 2kg ಬೂದಿ ಕುಂಬಳಕಾಯಿ) ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ,  ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, […]

Read More

JANANUDI.COM NETWORK ಕುಂದಾಪುರ: ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಪಿ. ಗಣಪತಿ ಭಟ್ (61ವರ್ಷ) ಅವರು ನಿಧನರಾಗಿದ್ದಾರೆ. ಅವರು ಪುತ್ರ ನವೀನ ಮತ್ತು ಮಗಳು ಶ್ರೀರಕ್ಷಾ ಮತ್ತು ಪತ್ನಿ ಮತ್ತು ಕುಟುಂಬವನ್ನು ಅಗಲಿದ್ದಾರೆ.ದಕ್ಷಿಣಕನ್ನಡದ ಪುತ್ತೂರು ತಾಲೂಕಿನ ಪಾದೆಕಲ್ಲಿನವರಾದ ಅವರು ಉಡುಪಿಯ ಮಹಾತ್ಮಗಾಂಧಿ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ನಂತರ ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜು, ತದನಂತರ ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಾಗಿ ನಂತರ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು […]

Read More

JANANUDI.COM NETWORK ಉಡುಪಿ,ಜ.6: ಉಡುಪಿಯ ಕೆಥೋಲಿಕ್ ಧರ್ಮಪ್ರಾಂತ್ಯದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ “ಮಿಲಾಗ್ರೆಸ್ ಹೋಮ್” ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಅರ್ಚಕರಿಗಾಗಿ ಆಶ್ರಯ ಮನೆ ಮತ್ತು ಮೇರಿಮಾತೆಯ ಗ್ರೊಟ್ಟೊವನ್ನು ಜನವರಿ 6 ರಂದು ಉಡುಪಿಯ ಕಲ್ಯಾಣಪುರದಲ್ಲಿ ಆಗ್ರಾದ ನಿವೃತ್ತ ಆರ್ಚ್ ಬಿಷಪ್ ಅ| ವಂದನೀಯ ಆಲ್ಬರ್ಟ್ ಡಿಸೋಜ, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ|ವಂ|ಪೀಟರ್ ಪೌಲ್ ಸಲ್ಡಾನ್ಹಾ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಉದ್ಘಾಟಿಸಿ ಆಶೀರ್ವದಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಯೋಜನೆ ಮಿಷನ್ – 2025 ರ ಪ್ರಾರಂಭದ ನಂತರ ಉಡುಪಿ […]

Read More