JANANUDI.COM NETWORK ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಇವರ ಸಹಯೋಗದಲ್ಲಿ ಮೇ1ರಂದು ಕಾರ್ಮಿಕ ದಿನಾಚರಣೆ ಹಾಗೂ ಉಚಿತ ಆರೋಗ್ಯ ಶಿಬಿರ ಮತ್ತು ದಂತ್ಯ ಆರೋಗ್ಯ ಮಾಹಿತಿ ಕಾರ್ಯಾಗಾರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗಾಗಿ ಅಶ್ವಿನಿ ಕ್ಲಿನಿಕ್ ಎದುರು ತಲ್ಲೂರಿನಲ್ಲಿ ನೆರವೇರಿತು.ಈ ಕಾರ್ಯಕ್ರಮದ ಉದ್ಘಾಟಕರಾಗಿ ಜಯಕರ್ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾದಿದರು. ಶ್ರೀಯುತ ಕರಣ್  ಪೂಜಾರಿ ತಾಲೂಕು ಸದಸ್ಯರು, ಮಾತನಾಡಿ ರಿಕ್ಷಾ ಚಾಲಕರು ಜನ […]

Read More

ವರದಿ: ಲಾರೆನ್ಸ್ಫೆರ್ನಾಂಡಿಸ್, ಬೈಂದೂರು ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಪದವಿಯಲ್ಲಿ ಮೂರನೇಯ ರ‍್ಯಾಂಕ್‌ ಪಡೆದ ಸೋಲಿಟಾ ರೋಡ್ರಿಗಸ್ ರವರನ್ನು ಬೈಂದೂರು ಹೋಲಿಕ್ರಾಸ್ ಇಗರ್ಜಿಯ ಸರ್ವ ಸಮಸ್ತರ ಪರವಾಗಿ ಸನ್ಮಾನಿಸಲಾಯಿತು          ಈ ಸಂಧರ್ಭದಲ್ಲಿ ಇಗರ್ಜಿಯ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊ, ವಂದನೀಯ ಲಿಯೊ ಲಸ್ರಾದೊ,ವಂದನೀಯ ಕಿರಣ್ ನಜ್ರೆತ್,ವಂದನೀಯ ಒಲವಿರ್ ನಜ್ರೆತ್, ಬ್ರದರ್ ಸ್ಟೀವನ್ ಡಿಸೋಜಾ,ಕಾರ್ಯದರ್ಶಿ ಅನಿತಾ ನಜ್ರೆತ್ , ಸಂಯೋಜಕಿ ಮೇಬಲ್ ನಜ್ರೆತ್, ಗ್ರೇಟ್ಟಾ ರೋಡ್ರಿಗಸ್  ಹಾಗೂ ಎಲ್ಲಾ ಗುರಿಕಾರರು ಉಪಸ್ಥಿತರಿದ್ದರು.

Read More

JANANUDI.COM NETWORK ಉಡುಪಿ : ಆದಿ ಉಡುಪಿ ಪ್ರೌಢಶಾಲೆಯ ರೈಫಲ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ರಾಜೇಶ್ ಕುಂದರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.ರಾಜೇಶ್ ಕುಂದರ್ ಆತ್ಮಹತ್ಯೆಮಾಡಿಕೊಳ್ಳುವ ಮುನ್ನ ಮುನ್ನ ನೋಟ್ ಬರೆದಿಟ್ಟಿದ್ದರು, ಆ ಡೆತ್ ನೋಟ್ ನಲ್ಲಿ ಮೂರು ಮಂದಿಯ ಹೆಸರು ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ,ಪೊಲೀಸ್ ಕಾನ್ ಸ್ಟೇಬಲ್ ಒಬ್ಬರ ಬ್ಯಾಗ್ ಒಂದರಲ್ಲಿ ರಾಜೇಶ್ ಕುಂದರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ರಾಜೇಶ್ ಕುಂದರ್ ಡೆತ್ ನೋಟ್ ನಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕುಂದಾಪುರ : ಪಾರ್ಕಿಂಗ್ ಸಮಸ್ಯೆಯಿಂದ ಬಳಲುತ್ತಿರುವ ನಗರದ ನಟ್ಟ ನಡುವೆ ಖಾಸಗಿ ಸಾರಿಗೆ ಸಂಸ್ಥೆಯೊಂದು ಸಾರ್ವಜನಿಕ ಸ್ಥಳದಲ್ಲಿ ತಳ್ಳುಗಾಡಿ,ಬ್ರಹತ್ ಗಾತ್ರದ ಟಯರ್ ಗಳನ್ನು ಇರಿಸಿ ಸಾರ್ವಜನಿಕ ಪಾರ್ಕಿಂಗ್ ಗೆ ದಿಗ್ಭಂದನ ಹೇರುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.ಅತ್ಯಂತ ಜನ ನಿಬಿಡ ಪ್ರದೇಶವಾಗಿರುವ ಹೊಸ ಬಸ್ ನಿಲ್ದಾಣದ ಸಮೀಪ ಮುಖ್ಯ ರಸ್ತೆಯಲ್ಲಿ ಕೆನರಾಗೂಡ್ಸ್ ಹೆಸರಿನ ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ಕಛೇರಿಯೊಂದಿದೆ. ಕಚೇರಿಯ ಮುಂಭಾಗ ಪುರಸಭೆ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ವಾಹನಗಳನ್ನು ಪಾರ್ಕಿಂಗ್ ಮಾಡಬಹುದಾದ […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ: ಮುಸ್ಲಿಂ ಬಾಂಧವರ ಪವಿತ್ರ ಮಾಸ ವಾದ ರಮ್ ಝಾನ್ ತಿಂಗಳ 27ನೇ ದಿನದ ಪರಮ ಪವಿತ್ರ ಉಪವಾಸದ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸಿದ ಕುಂದಾಪುರದ ಜಾಮೀಯ ಮಸೀದಿ.

Read More

JANANUDI.COM NETWORK ಉಡುಪಿ: ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆ ಇಟ್ಟಿದ್ದ ಶಾಲೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಆದಿ  ಉಡುಪಿ ದಿ.ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದಿದೆ.ರಾಜೇಶ್ ಕುಂದರ್ ಪೊಲೀಸ್ ಕರ್ತವ್ಯಕ್ಕೆ ಸಂಬಂಧಪಟ್ಟಂತ ಕೆಲದಿನಗಳ ಹಿಂದೆ ರಾಜೇಶ್ ಕುಂದರ್ ಅಮಾನತು ಆಗಿದ್ದರು. 2 ದಿನಗಳ ಹಿಂದೆ ಮತ್ತೆ ರಾಜೇಶ್ ಕುಂದರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಶಾಲಾ ಬಂದೋಬಸ್ತಗೆ ನಿಯೋಜನೆ ಮಾಡಲಾಗಿತ್ತು ಪೊಲೀಸ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಮೃತ ದುರ್ದೈವಿ. ಇವರು ತಮ್ಮ […]

Read More

JANANUDI.COM NETWORK ಕುಂದಾಪುರ: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಆರೋಗ್ಯ ಮೇಳ ಮತ್ತು ಆರೋಗ್ಯ ಕಾರ್ಯಕ್ರಮ ಗಳ ಜಾಗ್ರತಿ ಅಭಿಯಾನ:- ತಾರೀಕು […]

Read More

JANANUDI.COM NETWORK ಕುಂದಾಪುರ:ಉಡುಪಿ ಮತ್ತು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ವಿವಿಧ ದೇವಾಲಯಗಳ ಬಳಿ ಭಿಕ್ಷೆ ಬೇಡುತ್ತಿರುವ 80 ವರ್ಷದ ಕುಂದಾಪುರ ತಾಲೂಕಿನ ಕಂಚಗೋಡು ಗ್ರಾಮದವರಾದ ಅಶ್ವಥಮ್ಮ ಮಂಗಳೂರಿನಿಂದ 20 ಕಿಲೋಮೀಟರ್ ದೂರದಲ್ಲಿರುವ ಪೊಳಲಿಯ ಕ್ಷೇತ್ರ ರಾಜರಾಜೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂ.ದಾನ ಮಾಡಿ ದೇವಸ್ಥಾನಗಳಿಗೆ ದಾನ ನೀಡುವ ದೊಡ್ಡ ಗುಣವನ್ನು ಮುಂದುವರಿಸಿದ್ದಾರೆ.ಕುಂದಾಪುರ ತಾಲೂಕಿನ ಕಂಚಗೋಡು ಗ್ರಾಮದವರಾದ ಅಷ್ಟಮಠಾಧೀಶ ಅಶ್ವಥಮ್ಮ ಅವರು ತಮ್ಮ ಪತಿ ತೀರಿಕೊಂಡ ನಂತರ ಹದಿನೆಂಟು ವರ್ಷಗಳಿಂದ ವಿವಿಧ ದೇವಸ್ಥಾನಗಳ ಬಳಿ ಭಿಕ್ಷೆ ಬೇಡುತ್ತಿದ್ದಾರೆ.ತನ್ನ […]

Read More

JANANUDI.COM NETWORK ಶಿವ೯:  ಕಡಲಕಿನಾರೆ ಸ್ವಚ್ಛತಾ ಕಾರ್ಯಕ್ರಮ  ಸಂತ ಮೇರಿ ಕಾಲೇಜಿನ  ವಿದ್ಯಾಥಿ೯ ಕ್ಷೇಮಾಭಿವೃದ್ಧಿ ಸಂಘ,ಎನ್ ಎಸ್ ಎಸ್,ಎನ್ ಸಿ ಸಿ ಘಟಕಗಳು ಜಂಟಿಯಾಗಿ ಸೇರಿಕೊಂಡು ಕಾಪು ಕಡಲಕಿನಾರೆಯ ಸ್ವಚ್ಛತೆಯನ್ನು ಬಹಳ ಅಸಕ್ತಿಯಿಂದ ಮಾಡುವ ಮೂಲಕ  ಪರಿಸರ ನಮ್ಮ ಕಾಳಜಿ , ಸಕಲ ಚರಾಚರ ಜೀವರಾಶಿಗಳು ಆರೋಗ್ಯಪೂಣ೯ವಾಗಿ ಜೀವಿಸಬೇಕಾದರೆ ನಮ್ಮ  ಸುತ್ತಮುತ್ತಲಿನ ಜಲ , ವಾಯು,ಮಣ್ಣು ನಿಷ್ಕಲಮಶ ವಾದರೆ ಮಾತ್ರ ಸಾಧ್ಯ ಎಂಬ  ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಯಶ್ವಸಿಗೊಳಿಸಲಾಯಿತು ಪ್ರಾಂಶುಪಾಲರಾದ ಡಾ. ಹೇರಾಲ್ಡ್  ಐವನ್ ಮೊನಿಸ್ […]

Read More