ವರದಿ : ಕೆ.ಜಿ.ವೈದ್ಯ,ಕುಂದಾಪುರ ಪುರೋಹಿತರು, ಅರ್ಚಕರು ಮತ್ತು ಅಡಿಗೆಯವರು ಸರ್ಕಾರಿ ಸೌಲಭ್ಯ ವಂಚಿತರು – ಕೆ. ವಿ. ಸುರೇಶ್ ಕುಮಾರ್ ಕುಂದಾಪುರ : “ಸರಕಾರದಿಂದ ಸೌಲಭ್ಯಗಳು ನಿರಂತರವಾಗಿ ಬರುತ್ತಿವೆ. ಆದರೆ ಅವುಗಳನ್ನು ಉಪಯೋಗಿಸಿಕೊಳ್ಳುವಂತಹ ಅರಿವು ನಮ್ಮಲ್ಲಿ ಮೂಡಬೇಕು. ಬ್ರಾಹ್ಮಣ ಸಮಾಜದ ಅಡುಗೆ ಕಾರ್ಮಿಕರು ಮತ್ತು ಪುರೋಹಿತ, ಅರ್ಚಕ ವೃತ್ತಿಯವರು ಸರಕಾರಿ ಸೌಲಭ್ಯ ಪಡೆದುಕೊಳ್ಳುವಲ್ಲಿ ತೀರಾ ಹಿದುಳಿದಿದ್ದಾರೆ. ಇವರೆಲ್ಲಾ ಕಷ್ಟಪಟ್ಟು ತಮ್ಮ ಪಾಡಿಗೆ ತಾವು ಕೆಲಸ ಮಾಡಿಕೊಂಡು ಹೋಗುವವರು. ಇವರ್ಯಾರೂ ಅರ್ಜಿ ಹಾಕಿಕೊಂಡು ಈ ವೃತ್ತಿಗೆ ಬಂದವರಲ್ಲ. ಸರಕಾರದಿಂದ […]

Read More

ವರದಿ:  ವಾಲ್ಟರ್ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಘಟಕ ಮಟ್ಟದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವು ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು2021-22ನೇ ಸಾಲಿನ ನೂತನ ಅಧ್ಯಕ್ಷರಾಗಿ ನಂದಳಿಕೆ ಪ್ರಶಾಂತ್ ಪೂಜಾರಿ ಅವರು ಪದಪ್ರದಾನ ಸ್ವೀಕರಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ […]

Read More

JANANUDI.COM NET WORK ಕುಂದಾಪುರ,ಅ.5.ಕುಂದಾಪುರ ಐತಿಹಾಸಿಕ ರೋಜರಿ ಮಾತಾ ಚರ್ಚಿನ 450 ವರ್ಷಗಳ ಸಮಾರೋಪ ಸಮಾರಂಭದ ಪತ್ರಿಕಾ ಗೋಷ್ಟಿಯು ಕುಂದಾಪುರ ಚರ್ಚಿನ ಸಭಾ ಬವನದಲ್ಲಿ ನಡೆಯಿತು.ಪತ್ರಿಕಾ ಗೋಷ್ಟಿಯಲ್ಲಿ ಚರ್ಚಿನ ಚರಿತ್ರೆಯನ್ನು ಪಾಲನ ಮಂಡಳಿಯ ಉಪಾಧ್ಯಕ್ಷ ಲುವಿಸ್ ಜೆ.ಫೆರ್ನಾಂದಿಸ್ ವಿವರಿಸಿದರು. ಚರ್ಚಿನ ಪ್ರಧಾನ ಧರ್ಮಗುರು ವಂ|ಸ್ಟ್ಯಾನಿ ತಾವ್ರೊ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಚರ್ಚಿನ ಚರಿತ್ರೆಯ ಲೇಕನ ನೀಡಲಾಯಿತು. ಸಮಾರೋಪ ಸಮಾರಂಭವು ಅಕ್ಟೋಬರ್ 7 ರಂದು ನಡೆಯಲಿದ್ದು ಅಹ್ವಾನ ಪತ್ರವನ್ನು ನೀಡಲಾಯಿತು. ಸಮಾರೋಪ ಸಮಾರಂಭದಲ್ಲಿ ಗಣ್ಯರಾಗಿ ಉಡುಪಿ ಧರ್ಮಪ್ರಾಂತ್ಯದ ಬಿಶಪ್ […]

Read More

JANANUDI.COM NETWORK ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಛಾಯಾಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮಹಾನಾಯಕದ್ವಯರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ಗಾಂಧೀಜಿ-ಶಾಸ್ತ್ರೀಜಿಯವರ ಸರಳ ತತ್ವಾದರ್ಶ, ದೇಶಪ್ರೇಮದ ಕಾರ್ಯಗಳನ್ನು ಉಲ್ಲೇಖಿಸಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ಸದಾಸ್ಮರಣೀಯರೆಂದು ತಿಳಿಸಿದರು.ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. 

Read More

JANANUDI.COM NETWORK ಗಂಗೊಳ್ಳಿ ಸೆಪ್ಟೆಂಬರ್: 30 ತಮ್ಮ ಸಾರ್ಥಕ ಸೇವೆಯನ್ನು ಪೂರೈಸಿ ನಿವೃತ್ತಿ ಹೊಂದಿದ ಹಿಂದಿ ಶಿಕ್ಷಕಿ ಫೆಲ್ಸಿಯಾನ ಡಿ’ಸೋಜರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿ ಸಾಧನೆ ಮಾಡಿದ ಶ್ರೇಯಾ ಮೇಸ್ತ, ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 9 ವಿದ್ಯಾರ್ಥಿಗಳಾದ ಅನನ್ಯ ಬಿ, ಶಶಿಕಾಂತ, ಅಮಿಷಾ, ಸಂಜಯ್, ಸ್ವಾತಿ,ಸಿಂಚನ ಬಿ , ಸುಶಾಂತ್, ಆದಿತ್ಯ, ಸ್ವಪ್ನ ಇವರೊಂದಿಗೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಜನರ ಸಮಸ್ಯೆ ಆಲಿಸಲು ಖುದ್ದು ಗ್ರಾಮಗಳಿಗೆ ತೆರಳಿ ಜನರ ನಡುವೆ ಬರಿನೆಲದಲ್ಲಿ ಕುಳಿತು ಕುಂದುಕೊರತೆ ಆಲಿಸಿ ಪರಿಹಾರ ಒದಗಿಸುತ್ತಿರುವುದು ಜನರ ಪ್ರಶಂಸೆಗೆ ಪಾತ್ರವಾಯಿತು.ಜನಪ್ರತಿನಿಧಿಗಳು ಎಂದರೆ ಎಸಿ ರೂಮಿನಲ್ಲಿ ಕುಳಿತು ಅಲ್ಲಿಂದಲೇ ದೂರವಾಣಿ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವುದು ಮಾಮೂಲಿ ಆದರೆ ಶಾಸಕರೊಬ್ಬರು ಕ್ಷೇತ್ರದ ಕಟ್ಟಕಡೆಯ ಗ್ರಾಮಕ್ಕೂ ಖುದ್ದು ತೆರಳಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜನರ ನಡುವೆ ಕುಳಿತು ಸಮಸ್ಯೆ ಆಲಿಸುವುದು ಶ್ಲಾಘನೀಯ ಎಂದು […]

Read More

ವರದಿ: ಸ್ಟ್ಯಾನಿ ಡಿಆಲ್ಮೇಡಾ ಸಾಸ್ತಾನ, ಅಕ್ಟೋಬರ್-2: ಸಾಸ್ತಾನದ ಸೂಲ್ಕುದ್ರುವಿನಲ್ಲಿ ಅಕ್ಟೋಬರ್-2 ಗಾಂಧೀ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನದ “ನಮ್ಮ ಗ್ರಾಮ ಸ್ವಚ್ಛ ಗ್ರಾಮ”ಕಾರ್ಯಕ್ರಮದ ಅಡಿ ಸೂಲ್ಕುದ್ರು ಗ್ರಾಮ ಹಿತರಕ್ಷಣಾ ಸಮಿತಿ ಹಾಗೂ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ (ರಿ) ಸಂತ ಅಂತೋನಿ ದೇವಾಲಯ ಸಾಸ್ತಾನ ಘಟಕ ಮತ್ತು ಸ್ವಸಹಾಯ ಸಂಘಗಳು ಸೂಲ್ಕುದ್ರು ಇದರ ವತಿಯಿಂದ ನಡೆಸಲಾಯಿತು.ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛತಾ ಅಭಿಯಾನಕ್ಕೆ ಒಳ್ಳೆ ರೀತಿಯಲ್ಲಿ ಸಹಕರಿಸಿದರು.

Read More

JANANUDI.COM NETWORK ಬೆಳ್ಳೆ ಗ್ರಾಮ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂತಲಾರೆನ್ಸ್ ಪದವಿಪೂರ್ವ ಕಾಲೇಜು ,ಎಸ್ಎಲ್ಆರ್ ಎಂ ಘಟಕ ಹಾಗೂ ಲಯನ್ಸ್ ಹಾಗೂ ಲಿಯೋ ಕ್ಲಬ್ ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ಮತ್ತು ವಿಶೇಷ ಗ್ರಾಮಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುಧಾಕರ ಪೂಜಾರಿ ಗ್ರಾಮ ಪಂಚಾಯತ್ ಅಧ್ಯಕ್ಷರು ವಹಿಸಿದ್ದರು .ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರು ,ಸದಸ್ಯರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ, ಎನ್ಎಸ್ಎಸ್ […]

Read More

JANANUDI.COM NETWORK ಭಾರತೀಯ ಲೆಕ್ಕಪರಿಶೋಧನಾ ಘಟಕ ಉಡುಪಿ ಮತ್ತು ಲೊರೆನ್ಸಿಯನ್ ಸೆಂಟರ್ ಫಾರ್ ಎಕ್ಸಲೆನ್ಸ್ ಇದರ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಸಿಎ ಕೋರ್ಸಿನ ಬಗ್ಗೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಸಿಎ ಪ್ರೀತೇಶ್ ಬರ್ಟನ್ ಡೇಸಾ ಆಗಮಿಸಿ “ಜೀವನದಲ್ಲಿ ಯಶಸ್ಸನ್ನು ಪಡೆಯಬೇಕಾದರೆ ಕಠಿಣ ಪರಿಶ್ರಮ ಅತಿ ಅಗತ್ಯ .ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ. ಇಂದು ಸಿಎ ಕೋರ್ಸ್ ಮಾಡಿದವರಿಗೆ ಹೇರಳ ಅವಕಾಶಗಳು ಲಭ್ಯವಿದೆ. ಈ ದಿಸೆಯಲ್ಲಿ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಮಟ್ಟದ ತರಬೇತಿ ಕೇಂದ್ರ […]

Read More