JANANUDI.COM NETWORK ಇತ್ತೀಚೆಗೆ ಮೃತಪಟ್ಟ ಕುಂದಾಪುರ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ವಕ್ವಾಡಿ ರವಿಚಂದ್ರ ಕುಲಾಲ್ ರವರಿಗೆ ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರಧ್ದಾಂಜಲಿ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆಪಿಸಿಸಿ ಸೋಶಿಯಲ್ ಮೀಡಿಯಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಕಾಳಾವರ […]
JANANUDI.COM NETWORK ಬೀಜಾಡಿ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರು ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಸಾರಥ್ಯದಲ್ಲಿ ಆರೋಗ್ಯ ಇಲಾಖೆ, ಗ್ರಾಮ ಪಂಚಾಯತ್ ಬೀಜಾಡಿ ಇವರ ಆಶ್ರಯದಲ್ಲಿ ಬೀಜಾಡಿ ಮೂಡು ಶಾಲಾ ವಠಾರದಲ್ಲಿದಲ್ಲಿ ಕೋವಿಡ್ ಲಸಿಕೆ ಶಿಬಿರ ಆ.28ರಂದು ಶನಿವಾರ ಬೆಳಿಗ್ಗೆಯಿಂದ ನಡೆಯಲಿದ್ದು, ಸುಮಾರು 300 ಡೋಸ್ ಲಸಿಕೆ ಲಭ್ಯವಿದ್ದು, 18 ವರ್ಷ ಮೇಲ್ಪಟ್ಟ ಪರಿಸರದ ಎಲ್ಲರೂ ಈ ಲಸಿಕೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ ಟೋಕನ್ ನೀಡಲಾಗುವುದು. ಮೊದಲು ಬಂದವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಆಧಾರ್ ಕಾರ್ಡ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ಕೋವಿಡ್ ಮುಕ್ತ ಶಾಲೆಗಾಗಿ ಪ್ರತಿ ವಿದ್ಯಾರ್ಥಿಯೂ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿ , ಸ್ವಚ್ಛತೆಗೆ ಒತ್ತು ನೀಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ ಕರೆ ನೀಡಿದರು . ತಾಲ್ಲೂಕಿನ ಅರಾಬಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡುತ್ತಿದ್ದರು . ಕೋವಿಡ್ ಹೆಮಾರಿಯಾಗಿ ಪ್ರಪಂಚವನ್ನು ಕಾಡಿದೆ , ಮಕ್ಕಳು ಕಲಿಕೆಯಿಂದ ದೂರವಾಗಲೂ ಕಾರಣವಾಗಿದೆ . ಆನ್ಲೈನ್ ಕ್ಲಾಸ್ಗಳಿಂದ ಮಕ್ಕಳ ಕಲಿಕೆ ಪೂರ್ಣಗೊಳ್ಳಲು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಬೆಳ್ಮಣ್ಣು: ಜೇಸಿಐ ಬೆಳ್ಮಣ್ಣು, ಜೂನಿಯರ್ ಜೇಸಿ ವಿಭಾಗ ಮತ್ತು ಜೇಸಿರೇಟ್ ವಿಭಾಗದ ಸಹಯೋಗದಲ್ಲಿ ಆದಿತ್ಯವಾರ ಬೆಳ್ಮಣ್ಣು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿದ ವಲಯಾಧ್ಯಕ್ಷರ ಅಧಿಕೃತ ಭೇಟಿ ಸಮಾರಂಭದಲ್ಲಿ ಭಾರತೀಯ ಜೇಸಿಐನ ವಲಯ 15ರ ವ¯ಯಾಧ್ಯಕ್ಷರಾದ ಸೌಜನ್ಯ ಹೆಗ್ಡೆ ಭಾಗವಹಿಸಿ ಬೆಳ್ಮಣ್ಣು ಜೇಸಿಐನ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಸಮಾರಂಭಕ್ಕೂ ಮೊದಲು ನಂದಳಿಕೆ ಶ್ರೀ ಲಕ್ಷ್ಮೀಜನಾರ್ಧನ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಳ್ಮಣ್ಣು ಶ್ರೀ ಲಕ್ಷ್ಮೀ ಜನಾರ್ಧನ ಇಂಟರ್ನ್ಯಾಶನಲ್ ಸ್ಕೂಲ್ ಬಳಿ ದಾರಿಸೂಚನಾ ನಾಮಫಲಕ […]
JANANUDI.COM NETWORK ಭಾರತೀಯ ಆಯುರ್ವೇದ ವೈದ್ಯಕೀಯ ಪದ್ಧತಿ ದೇಹಾರೋಗ್ಯ ಕಾಪಾಡಲು ಶ್ರೇಷ್ಠವಾದ ಚಿಕಿತ್ಸಾ ಪದ್ಧತಿ ಎಂಬ ನಂಬಿಕೆ ವ್ಯಾಪಕವಾಗಿದೆ. ಇದು ಕೊರೊನಾ ಸೋಂಕಿನ ಸಂದರ್ಭದಲ್ಲಿ ಇನ್ನಷ್ಟು ದೃಢಪಟ್ಟಿದೆ. ಆಯುರ್ವೇದ ಹಾಗೂ ಗಿಡಮೂಲಿಕೆಗಳ ಔಷಧ ಸೇವಿಸಿ ಬಹಳಷ್ಟು ಜನರು ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಂಡಿದ್ದಾರೆ. ಆಂಗ್ಲ ವೈದ್ಯಕೀಯ ವ್ಯವಸ್ಥೆಯ ನಡುವೆಯೂ ಆಯುರ್ವೇದ ವೈದ್ಯಕೀಯ ಚಿಕಿತ್ಸೆ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವುದು ನಿಷ್ಠಾವಂತ ವೈದ್ಯರ ಉತ್ತಮ ಸೇವೆಯಿಂದ ಈ ಪದ್ಧತಿಯಲ್ಲಿ ಉನ್ನತ ಶಿಕ್ಷಣ ಪಡೆದ . ಯುವ ದಂಪತಿ ಕಾಪುವಿನಲ್ಲಿ ಚಿಕಿತ್ಸಾಲಯ […]
ವರದಿ : ಮಝರ್, ಕುಂದಾಪುರ ಕುಂದಾಪುರ : ನಮ್ಮ ಸಂಘದಲ್ಲಿ ಸಕ್ರಿಯರಾಗಿದ್ದ ಕೂಡಾಲು ಅಜೇಂದ್ರ ಶೆಟ್ಟಿಯವರ ವಿದ್ರಾವಕ ನಿರ್ಗಮನ ಊಹಿಸಲೂ ಅಸಾಧ್ಯವಾದುದು, ವಿಶಾಲ ಹ್ರದಯಿಯಾಗಿದ್ದ ಅವರಿಂದ ಸಮಾಜ ಬಹಳಷ್ಟು ನಿರೀಕ್ಷಿಸುತ್ತಿತ್ತು. ಆದರೆ ಕ್ರೂರ ಕಾಲನ ತೆಕ್ಕೆಯಲ್ಲಿ ಆಕಸ್ಮಿಕವಾಗಿ ಲೀನರಾದ ಅವರ ದಿವ್ಯಾತ್ಮಕ್ಕೆ ಶಾಂತಿ ಲಭಿಸಲಿ,ಅವರ ಮನೆಯವರಿಗೆ ದು:ಖವನ್ನು ಸಹಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಕುಂದಾಪುರ ಡಾ. ರಾಜ್ ಸಂಘಟನೆಯ ಅಧ್ಯಕ್ಷರಾದ ರತ್ನಾಕರ ಪೂಜಾರಿ ಅವರು ಹೇಳಿದರು. ಅವರು ಇತ್ತೀಚೆಗೆ ದುಷ್ಕರ್ಮಿಯೋರ್ವನಿಂದ ತನ್ನ ಫೈನಾನ್ಸ್ ಕಛೇರಿಯಲ್ಲಿಯೇ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗು ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸುರವರ ಜನ್ಮದಿನಾಚರಣೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಹಾಗೂ ಕುಕ್ಕುಂದೂರು ಗ್ರಾಮೀಣ ಸಮಿತಿಯ ಅಧ್ಯಕ್ಷ ತೋಮಸ್ ಮಸ್ಕರೇನಸ್ ರವರು ದೀಪ ಬೆಳಗಿಸಿ ಗೌರವ ಸಲ್ಲಿಸುವ ಮೂಲಕ ಆಚರಿಸಲಾಯಿತು ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಶಾಂತ್ ಸುಧಾಕರ್ ರವರು ರಾಜೀವ್ ಗಾಂಧಿಯವರು *ಸಾರ್ವತ್ರಿಕ ಪ್ರತಿರಕ್ಷಣೆ (ರೋಗನಿರೋಧಕ) […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ವಾತಾವರಣದ ತಾಪಮಾನ ಏರಿಕೆ ಇಂದು ಜಗತ್ತಿನ ಅತಿ ದೊಡ್ಡ ಗಂಡಾಂತರ. ಈಗಾಗಲೇ ತಾಪಮಾನ 1.1 ಡಿಗ್ರಿ ಏರಿಕೆಯಾಗಿದೆ ಎಂದು ಹವಾಮಾನ ತಜ್ಞರ ವರದಿ ತಿಳಿಸಿದೆ. ಬಿಸಿಗಾಳಿ ಮತ್ತು ಅಂತರ್ಜಲ ಕುಸಿಯುವ ದುಷ್ಪರಿಣಾಮ ಎದುರಾಗಿದೆ. ಗಿಡ – ಮರ ಬೆಳೆಸಿ, ಪ್ರಕೃತಿಯನ್ನು ಗೌರವಿಸುವುದರಿಂದಷ್ಟೇ ಇದನ್ನು ತಡೆಯಬಹುದು. ಭೂಮಿ ಮೇಲೆ ಹಸಿರು ಜಾಸ್ತಿಯಾದಂತೆ ವಾತಾವರಣದ ವಿಷಕಾರಿ ಕಾರ್ಬನ್ ಅಂಶ ಕಡಿಮೆಯಾಗುತ್ತದೆ. ನಾವಿಂದು ಪ್ರಕೃತಿಯನ್ನು ಸಂರಕ್ಷಿಸುವುದರಿಂದ ನಮ್ಮ ಆರೋಗ್ಯ ಸುಧಾರಿಸುವುದಲ್ಲದೆ ಮುಂದಿನ ಪೀಳಿಗೆಗೆ ಒಂದು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನಂದಳಿಕೆ ಗ್ರಾಮ ಪಂಚಾಯತ್ ಮತ್ತು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಹಯೋಗದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ಸಭಾಂಗಣದಲ್ಲಿ ಸೋಮವಾರ ನಂದಳಿಕೆ 4ನೇ ವಾರ್ಡ್ನವರಿಗೆ ಮಹಾತ್ಮಾಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಉದ್ಯೋಗ ಕಾರ್ಡ್ ಮೇಳ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಅಮೀನ್ ವಹಿಸಿದ್ದರು. ನಂದಳಿಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ವೇದಿಕೆಯಲ್ಲಿ ಉದ್ಯೋಗ ಖಾತ್ರಿ ಇಂಜಿನಿಯರ್ […]

