ವರದಿ : ರಾಕೇಶ್ ಶೆಟ್ಟಿ ರೋಟರ್ಯಾಕ್ಟ ಕ್ಲಬ್ ಕೊಟೇಶ್ವರ ಮತ್ತು 8 ಸ್ಟಾರ್ ಕ್ರಿಕೆಟರ್ಸ ತೆಂಕಬೆಟ್ಟು ವಕ್ವಾಡಿ ಸಹಯೋಗದೊಂದಿಗೆ ಆರಕ್ಷಕ ಠಾಣೆ ಕುಂದಾಪುರ ವತಿಯಿಂದ ಅಪರಾಧ ತಡೆ ಮಾಸಾಚರಣೆ ಮತ್ತು ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತೆಂಕಬೆಟ್ಟು ಬ್ರಹ್ಮಲಿಂಗೆಶ್ವರ ದೇವಸ್ಥಾನದಲ್ಲಿ ಜರುಗಿತು. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೆಷರುರಾದ ಬಾಲಕೃಷ್ಣ ಶೆಟ್ಟಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಆರಕ್ಷಕ ಠಾಣೆಯ ಠಾಣಾಧಿಕಾರಿಯಾದ ಶ್ರೀ ಸದಾಶಿವ ಗೌರೂಜಿ ಅವರು ಆಗಮಿಸಿ ರಸ್ತೆ ಅಪಘಾತದಲ್ಲಿ ಉಂಟಾಗುವ ಬಗ್ಗೆ ಗಾಂಜಾ […]

Read More

JANANUDI.COM NETWORK ಕುಂದಾಪುರ ಬ್ಲಾಕ್ ನ ರಾಕೇಶ್ ಶೆಟ್ಟಿ ವಕ್ವಾಡಿಯವರನ್ನು, ಕುಂದಾಪುರ ಬ್ಲಾಕ್ ನ ಸಾಮಾಜಿಕ  ಜಾಲತಾಣ ವಿಭಾಗದ ಅಧ್ಯಕರನ್ನಾಗಿ ಕೆ. ಪಿ. ಸಿ. ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ ರವರ ಅನುಮೋದನೆಯ ಮೆರೆಗೆ,  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ವಿಭಾಗದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ ಆರ್ ನಾಯ್ಡು ರವರ ಸೂಚನೆಯ ಮೇರೆಗೆ ರೋಷನ್ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.

Read More

JANANUDI.COM NETWORK ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಬಿ.ಬಿ.ಹೆಗ್ಡೆ ಕಾಲೇಜುಗಳ ಎನ್.ಸಿ.ಸಿ ಸಹಯೋಗದಲ್ಲಿ ಪುನೀತ್ ಸಾಗರ್ ಅಭಿಯಾನ (ಬೀಚ್ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ) ಕಾರ್ಯಕ್ರಮ ನಡೆಯಿತು.ಎನ್.ಸಿ.ಸಿ 21 ಕರ್ನಾಟಕ ಬೆಟಾಲಿಯನ್ ನಿರ್ದೇಶನದಂತೆ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಬದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಭೂದಳದ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರಗ ಎ.ಎಲ್ ಮತ್ತು ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಸಿ.ಸಿ ವಿಬಾಗದ ಕೇರ್‍ಟೇಕರ್ ಶಿವರಾಜ್ ಅವರು ಭಾಗವಹಿಸಿದ್ದರು. ಸುಮಾರು 85 ಎನ್.ಸಿ.ಸಿ ಕೆಡೆಟ್‍ಗಳು ಈ ೀಚ್ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಗೀತಾ ಜಯಂತಿಯ ಅಂಗವಾಗಿ ಕೋಟೇಶ್ವರದ ಶ್ರೀ ಶಂಕರ ಜಯಂತಿ ಭಜನಾ ಮಂಡಳಿಯವರಿಂದ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಮಂಗಳವಾರ ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಠಣ ನಡೆಯಿತು. ಬೆಳಿಗ್ಗೆ 9ಕ್ಕೆ ಪಠಣ ಆರಂಭಿಸಿದ ತಂಡ ಮಧ್ಯಾನ್ಹ 12ರವರೆಗೂ ಗೀತೆಯ ಸಮಗ್ರ ಹದಿನೆಂಟು ಅಧ್ಯಾಯಗಳನ್ನು ಪಠಿಸಿದರು. ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ಪ್ರಭಾಕರ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಶುಭ ಕೋರಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸದಸ್ಯೆ ವಸಂತಿ ಮಿತ್ಯಂತ ಗೀತೆಯ […]

Read More

JANANUDI.COM NETWORK ಉಡುಪಿ: ವಿಶೇಷ ಮಕ್ಕಳ ಸೇವೆ ದೇವರ ಸೇವೆಯಿದ್ದಂತೆ ಅವರ ಪ್ರತಿಭೆಗೆ ಸ್ಥಾನಮಾನ, ಗೌರವ ನೀಡುವುದರೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಅವರೂ ಕೂಡ ತೊಡಗಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಜೆ. ಬಿ . ಸಲ್ಡಾನಾ ಹೇಳಿದರು. ಅವರು ಬುಧವಾರ ಪಾಂಬೂರು ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ರಜತ ಮಹೋತ್ಸವ ವರ್ಷದ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಶೇಷ ಮಕ್ಕಳ ವ್ಯಕ್ತಿತ್ವ ವಿಕಸನ […]

Read More

JANANUDI.COM NEWORK ಕೊಟೇಶ್ವರ, ಡಿ.15. “ಎಲ್ಲರೂ ಒಟ್ಟಾಗೋಣ, ದೇವರ ಮನೆಗೆ ಸಾಗೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನಲ್ಲಿ ವಾರ್ಷಿಕ ಮಹಾ ಹಬ್ಬವು ಭಕ್ತಿ ಸಡಗರ ಬಲಿದಾನದ ಅರ್ಪಿಸುವ ಮೂಲಕ ಆಚರಿಸಲಾಯಿತು.“ನಾವು ಒಟ್ಟಾಗಿ ಇದ್ದರೆ ನಮ್ಮ ಪವಿತ್ರ ಸಭೆಯು ಭದ್ರವಾಗಿರುತ್ತದೆ, ಮೇರಿ ಮಾತೆಯ ಪ್ರಕಾರ ದೇವರ ವಾಕ್ಯಗಳಲ್ಲಿ ಅಪಾರ ಶಕ್ತಿಯಿದೆ, ದೇವರ ವಾಕ್ಯ ಯಾರು ಸ್ವೀಕರಿಸುತ್ತಾರೊ ಅವರ ಬಾಳು ಸಾರ್ಥಕತೆಯಾಗುತ್ತೆ” ಎಂದು ಮಂಗಳೂರು ಕಾರ್ಮೆಲ್ ಗುಡ್ಡದ ಬಾಲ ಯೇಸು ಪುಣ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ […]

Read More

JANANUDI.COM NETWORK ನಾವೆಲ್ಲ ಒಂದೇ ದೇವರ ಮಕ್ಕಳು: ವೇ.ಮೂ.ಜಿ.ವೇದವ್ಯಾಸ ಕೆ.ಆಚಾರ್ಯ ಕುಂದಾಪುರ, “ಇಂದು ನಮ್ಮಲ್ಲಿ ಸೌಹಾರ್ದತೆ ಕುಂದಿದೆ, ಮನುಷ್ಯ ತಾನೇ ಎಂದು ಮೆರೆಯುತಿದ್ದವನಿಗೆ ಕೊರೊನಾ ಬಂದು ಹೊಡೆತ ನೀಡಿತು, ಪ್ರಕ್ರತಿ ಮೇಲೆ ಆಗುತಿದ್ದ ಅನ್ಯಾಯ ನಿಂತು ಪ್ರಕ್ರತಿಗೆ ಸಮಾದಾನವಾಯಿತು. ಪ್ರಕ್ರತಿಯೇ ಮನುಷ್ಯರು ಸೌಹಾರ್ದತೆಯಿಂದ ಬಾಳಬೇಕು ಎಂದು ಸಂದೇಶ ಸಾರಿದಂತಾಯಿತು. ಸೌರ್ಹಾದತೆ ಅಂದರೆ ಇಲ್ಲದವನ ಜೊತೆ ಬದುಕಬೇಕು, ಇನ್ನೊಬ್ಬರಿಗೆ ಸಹಾಯ ಮಾಡಿ ಬದುಕಿದರೆ ಅದು ಸೌಹಾರ್ದತೆ” ಎಂದು ರೆವೆರೆಂಡ್ ಕಿಶೋರ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು ಕಥೊಲಿಕ್ ಸಭಾ […]

Read More

JANANUDI.COM NETWORK ಇಂದು ನಡೆದ ಉಡುಪಿ – ಮಂಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಚುನಾವಣೆ ಯಲ್ಲಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿ ಯಲ್ಲಿ ಅಭ್ಯರ್ಥಿ ಮಂಜುನಾಥ್ ಭಂಡಾರಿ ಪರ ಬಿರುಸಿನ ಮತದಾನ ನಡೆಯಿತು.ಕುಂದಾಪುರ ಬ್ಲಾಕ್ ಕಾಂಗ್ರೆಸ್ ಆಲ್ಲಿ 23 ಪಂಚಾಯತಗಳು ಮತ್ತು ಪುರಸಭೆ ಹೊಂದಿದ್ದು ಗರಿಷ್ಟ ಕಾಂಗ್ರೇಸ್ ಮತದಾರರು ಇದ್ದಾರೆ. ಪ್ರತಿ ಪಂಚಾಯತ್ ಮತ್ತು ಪುರಸಭೆಗೆ ಬ್ಲಾಕ್ ಕಾಂಗ್ರೇಸವತಿಯಿಂದ ವೀಕ್ಷಕರನ್ನು ಮತ್ತು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರನ್ನು ನಿಯೋಜಿಸಲಾಗಿತು. ಬೆಳಗ್ಗೆ 8.00 ಘಂಟೆಗೆ ಪ್ರಾರಂಭವಾದ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ಸ್ವಚ್ಛ ಪರಿಸರ ನಿರ್ಮಾಣ ಕಾರ್ಯದಲ್ಲಿ ಪ್ರತಿಯೋರ್ವರೂ ಪಾಲ್ಗೊಳ್ಳಬೇಕು. ಪರಿಸರ ಸ್ವಚ್ಛತೆಯಿಂದ ಸಾಂಕ್ರಾಮಿಕ ರೋಗ ದೂರವಾಗುವುದು ಹಾಗೂ ನಮ್ಮ ಸ್ವಚ್ಛತಾ ಅಭಿಯಾನಕ್ಕೆ ಊರಿನ ಜನತೆ ಸಹಕಾರ ನೀಡಿದಲ್ಲಿ ಖಂಡಿತವಾಗಿಯೂ ಈ ಅಭಿಯಾನ ಯಶಸ್ವಿಯಾಗಲು ಸಾಧ್ಯ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಹೇಳಿದರು. ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಗಾಮ ಪಂಚಾಯತ್, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ […]

Read More