ವರದಿ: ಚಂದ್ರಶೇಖರ ಶೆಟ್ಟಿ ಕುಂದಾಪುರ ಬ್ಲಾಕ್ ಕಾಂಗ್ರೆಸ್: ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳ ಸಭೆ. ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳನ್ನು ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರವರ ನೇತೃತ್ವದಲ್ಲಿ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆದು ಚರ್ಚಿಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತೆ ಮತ್ತು ಆರೋಗ್ಯದ ಕುರಿತಾಗಿ ಮಾಹಿತಿ ಕಾರ್ಯಾಗಾರ ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಕುರಿತಾಗಿ ಜಯಶ್ರೀ ಪ್ರಕಾಶ್ ಪೂಜಾರಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ […]
ವರದಿ: ಡಿ.ಬಿ. ಕ್ರಷ್ಣಮೂರ್ತಿ ಕುಂದಾಪುರ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ದಿನಾಂಕ 31-07-2019 ರಂದು ಕುಂದಾಪುರ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಠಾಣಾಧಿಕಾರಿ ಶ್ರೀ ಹರೀಶ್ ನಾಯ್ಕ್ ವಹಿಸಿ ಕುಂದುಕೊರತೆಯ ಬಗ್ಗೆ ದಲಿತ ಮುಖಂಡರ ಜೊತೆ ಚರ್ಚಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕುಂದಾಪುರ ನಗರ ದಸಂಸ ಸಂಚಾಲಕರು ಹಾಗೂ ಉಪನ್ಯಾಸಕರಾದ […]
JANANUDI NETWORK ಕುಂದಾಪುರ ವ್ರತ್ತ ಮಟ್ಟದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ಹೋಲಿ ರೋಜರಿ ಆಂಗ್ಲಾ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ ಸ್ಥಾನ ಕುಂದಾಪುರ, ಜು.31: ಕುಂದಾಪುರ ವ್ರತ್ತ ಮಟ್ಟದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಗಳಿಗಾಗಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಕುಂದಾಪುರದ ಹೋಲಿ ರೋಜರಿ ಆಂಗ್ಲಾ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು. ಗಂಗೊಳ್ಳಿ ತೌಹಿದ್ ಆಂಗ್ಲಾ ಮಾಧ್ಯಮ ಶಾಲೆಯ ಮೈದಾನದಲ್ಲಿ ನಡೆದ ಪಂದ್ಯಾಟದ ಕಾರ್ಯಕ್ರಮದಲ್ಲಿ ಶಾಲೆಯ ಸಂಚಲಾಕರಾದ ಅಫ್ತರ್ ಅಹ್ಮದ್ ಖಾನ್, ದೈಹಿಕ […]
JANANUDI NETWORK ಕುಂದಾಪುರ ವ್ರತ್ತ ಮಟ್ಟದ ಹುಡುಗಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ ಸ್ಥಾನ ಕುಂದಾಪುರ, ಜು.31: ಕುಂದಾಪುರ ವ್ರತ್ತ ಮಟ್ಟದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಗಳಿಗಾಗಿ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಹುಡುಗಿಯರ ವಿಭಾಗದಲ್ಲಿ ಕುಂದಾಪುರದ ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು. ಗಂಗೊಳ್ಳಿ ತೌಹಿದ್ ಆಂಗ್ಲಾ ಮಾಧ್ಯಮ ಶಾಲೆಯ ಮೈದಾನದಲ್ಲಿ ನಡೆದ ಪಂದ್ಯಾಟದ ಕಾರ್ಯಕ್ರಮದಲ್ಲಿ ಶಾಲೆಯ ಸಂಚಲಾಕರಾದ ಅಫ್ತರ್ ಅಹ್ಮದ್ ಖಾನ್, ದೈಹಿಕ ಪರಿವೀಕ್ಷಣ ಅಧಿಕಾರಿ […]
JANANUDI NETWORK ರೋಜರಿ ಆಂಗ್ಲಾ ಮಾಧ್ಯಮ ಶಾಲೆಯಲ್ಲಿ ವನಮಹೋತ್ವವ – ಹುಟ್ಟುಹಬ್ಬದ ಸವಿನೆನಪಿಗಾಗಿ ಗೀಡಗಳನ್ನು ನೆಡೆಯಿರಿ- ರೇಂಜರ್ ಪ್ರಭಾಕರ್ ಕುಲಾಲ್ ಕುಂದಾಪುರ. ಜು. 30 : ಇಲ್ಲಿನ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 30 ರಂದು ಕುಂದಾಪುರ ಅರಣ್ಯ ಇಲಾಖೆಯ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕುಂದಾಪುರ ಅರಣ್ಯ ಇಲಾಖೆಯ ರೆಂಜರ್ ಆಫಿಸರ್ ಆಗಿರುವ ಪ್ರಭಾಕರ್ ಕುಲಾಲ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ 150ಕ್ಕೂ ಅಧಿಕ ಸಸ್ಯಗಳನ್ನು ಹಂಚಿ ವಿದ್ಯಾರ್ಥಿಗಳಿಗೆ ಸಸ್ಯಗಳನ್ನು ನೆಡುವ ಹಾಗೂ ಹೇಗೆ ಆರೈಕೆ […]
JANANUDI NETWORK ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಬೀದಿ ಫಲಕ ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವ ಬೀದಿ ಫಲಕಗಳ ಅನಾವರಣ ಮಾಡಲಾಯಿತು. ಫಲಕಗಳಲ್ಲಿ ಸ್ವಚ್ಛ ಪರಿಸರದಿಂದ ಆರೋಗ್ಯ ನಿರ್ಮಾಣ, ಗ್ರಾಮದ ಸ್ವಚ್ಛತೆಯಿಂದ ದೇಶದ ಸ್ವಚ್ಛತೆ, ಗಿಡವನ್ನು ನೆಡೋಣ-ಮರವಾಗಿ ಬೆಳೆಸೋಣ […]
ವರದಿ: ವಾಲ್ಟರ್ ಮೊಂತೇರೊ ಅಬ್ಬನಡ್ಕ ವಾಸು ಪೂಜಾರಿಯವರ ನಿವಾಸದಲ್ಲಿ ಅಂತರ್ಜಲ ಅಭಿವೃದ್ಧಿ ಅಭಿಯಾನ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಮಳೆಕೊಯ್ಲು ಪದ್ಧತಿ ಅನುಷ್ಠಾನ ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದಡಿಯಲ್ಲಿ ಅಬ್ಬನಡ್ಕ ವಾಸು ಪೂಜಾರಿಯವರ ನಿವಾಸದಲ್ಲಿ ಅಂತರ್ಜಲ ಅಭಿವೃದ್ಧಿಗಾಗಿ ಮಳೆಕೊಯ್ಲು ಪದ್ಧತಿಯನ್ನು ಅನುಷ್ಠಾನಗೊಳಿಸಲಾಯಿತು. ಮನೆಯ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್ಶಿಪ್ ಕಾರ್ಯಕ್ರಮದ ಮೂಲಕ 20ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರ ಸ್ಮರಣಾರ್ಥ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಬಳಿ ಶುಕ್ರವಾರ ಗಿಡ […]

