JANANUDI NETWORK ಸಂಗಮ್ ಜಂಕ್ಷನ್‍ನಲ್ಲಿ ಅಪಘಾತ ಸ್ಥಳಿಯ ಹಣ್ಣುಹಂಪಲು ಮಾರುವ ಪ್ರತೀಮಳಿಗೆ (ಕುಂಟಿ) ಕಾರು ಡಿಕ್ಕಿ- ಮಣಿಪಾಲ ಅಸ್ಪತ್ರೆಯಲ್ಲಿ ಜೀವನ್ಮರಣದ ಹಾಸಿಗೆಯಲ್ಲಿ ಕುಂದಾಪುರ, ಜೂ. 30: ಕುಂದಾಪುರ ರಾಷ್ಟೀಯ ಹೆದ್ದಾರಿ ಮತ್ತು ಚಿಕ್ಕನಸಾಲು ರಸ್ತೆಗಳು ಕ್ರಾಸ್ ಆಗುವ ಸಂಗಮ್ ಜಂಕ್ಷನ್‍ನಲ್ಲಿ, ಸ್ಥಳಿಯ ನಿವಾಸಿ ಮಹಾದೇವ ಅವರ ಪತ್ನಿ ಕುಂದಾಪುರ ಮೀನು ಪೇಟೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡುವ ಪ್ರತೀಮ (50) ಅಡ್ಡ ಹೆಸರು (ಕುಂಟಿ) ಇವರು ಸಂಜೆ 7.45 ರ ಹೊತ್ತಿಗೆ ತನ್ನ ವ್ಯಾಪರ ಮುಗಿಸಿ ಪಶ್ಚಿಮದ […]

Read More

ವರದಿ: ವಾಲ್ಟರ್ ಮೊಂತೇರೊ ಕೆದಿಂಜೆ ಶಾಲೆ: ಸುವಾಸಿನಿ ವಿ. ಶೆಟ್ಟಿಯವರಿಗೆ ಶ್ರದ್ಧಾಂಜಲಿ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕರಾದ ದಿವಂಗತ ಸುವಾಸಿನಿ ವಿ. ಶೆಟ್ಟಿಯವರು ಇತ್ತೀಚೆಗೆ ನಿಧನರಾಗಿದ್ದು ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಬರಬೈಲು ಹಾಗೂ ಕೆದಿಂಜೆ ಶಾಲೆಯಲ್ಲಿ ಕಳೆದ 30 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿದ್ದು ಕೆದಿಂಜೆ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಶಾಲೆಯ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದು ಇಂದು […]

Read More

ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ತುಳು ಆಲ್ಬಂ ಸಾಂಗ್ ಬಿಡುಗಡೆ ನಂದಳಿಕೆ: ಗ್ರಾಮೀಣ ಭಾಗದ ಕ್ರೀಯಾಶೀಲ ವ್ಯಕಿತ್ವದ ಯುವಕರ ತಂಡದಿಂದ ಉತ್ತಮ ಕೆಲಸ ಕಾರ್ಯಗಳು ಕೈಗೂಡಲಿದೆ. ತಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ವಿಶ್ವಾಸವಿದ್ದರೆ ಯಶಸ್ಸು ಸದಾ ತಮ್ಮನ್ನು ಹಿಂಬಾಲಿಸಲಿದೆ ಎಂದು ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ತುಳು ಆಲ್ಬಂ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿದರು. ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಫಿಲ್ಮ್ […]

Read More

JANANUDI NETWORK ಕುಂದಾಪುರ ರೋಜರಿ ಕ್ರೆಡಿಟ್ ಕೋ.ಒ.ಸೊಸೈಟಿ ಇವರಿಂದ ಸಹಕಾರಿ ಕ್ಷೇತ್ರದ ಸಾಧಕರಿಗೆ ಗೌರವ ಕುಂದಾಪುರ, ಜೂ.29: ಸಹಾಕಾರಿ ಕ್ಷೇತ್ರದಲ್ಲಿ ಅಭಿವ್ರದ್ದಿಯ ಪಥದಲ್ಲಿ ಸಾಗುತ್ತಿರುವ ಕುಂದಾಪುರ ರೋಜರಿ ಕ್ರೆಡಿಟ್ ಕೋ.ಒಪರೇಟಿವ್ ಸೊಸೈಟಿ ಲಿ. ಇವರಿಂದ ಸಹಕಾರಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ನೀಡಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿ ಇತ್ತೀಚೆಗೆ ಸಹಕಾರಿ ಕ್ಷೇತ್ರದಲ್ಲಿ ತಮ್ಮದೆ ಛಾಪನ್ನು ಹೊಂದಿರುವ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಗೆದ್ದು ನಿರ್ದೇಶಕರಾಗಿ ಆರಿಸಿ ಬಂದ ಸಾಧಕರಾದ […]

Read More

ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು ಬಿಲ್ಲವ ಸಂಘ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಬೆಳ್ಮಣ್ಣು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ವರ್ಷಂಪ್ರತಿ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವವು ಭಾನುವಾರ ಬೆಳ್ಮಣ್ಣು ಶ್ರೀ ಕೃಷ್ಣ ಸಭಾಭವನದಲ್ಲಿ ಜರಗಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಕೋಟ್ಯಾನ್ ವಹಿಸಿದ್ದರು. ಬೆಳ್ಮಣ್ಣು ಶ್ರೀ ಕೃಷ್ಣ ಸಮೂಹ ಸಂಸ್ಥೆಗಳ ಉದ್ಯಮಿ ಎಸ್. ಕೆ. ಸಾಲ್ಯಾನ್ ಗೌರವ […]

Read More

ವರದಿ:ಲೂವಿಸ್ ಡಿಸೋಜಾ ಕಥೊಲಿಕ್ ಸಭಾ ಉಡುಪಿ ಪ್ರದೇಶ್(ರಿ)  ವರದಿಕರ್ತರಿಗೆ, ಖಜಾಂಚಿಗಳಿಗೆ  ಶಿಬಿರ ಕಾರ್ಯಕ್ರಮ -ಒಗ್ಗಟ್ಟಿನ ಕೆಲಸದಲ್ಲಿ ಯಶ್ಸಸು ದೊರಕುತ್ತದೆ -ಕಥೊಲಿಕ್ ಸಭಾ ಮಂಗಳೂರು ಅಧ್ಯಕ್ಷ ರೋಲ್ಪಿ  ಡಿಕೋಸ್ತಾ ಉಡುಪಿ, ಜೂ.23: ಕಥೊಲಿಕ್ ಸಭಾ ಉಡುಪಿ ಪ್ರದೇಶ್(ರಿ) ಉಡುಪಿ ಕೇಂದ್ರದ ಎಲ್ಲಾ ಘಟಕಗಳ ಖಜಾಂಚಿಗಳ, ಕಥೊಲಿಕ್ ಸಭಾ ಪತ್ರ ಆಮ್ಚೊ ಸಂದೇಶ್ ವರದಿಗಾರರಿಗೆ ಮತ್ತು ಪ್ರಚಾರ ಸಮಿತಿಯ ಸದಸ್ಯರಿಗೆ ತರಬೇತಿ ಶಿಬಿರ ಕಾರ್ಯಾಗಾರ ನೆಡೆಯಿತು. ಹಾಗೂ ಆರೋಗ್ಯ ಕಾರ್ಡ್ ತರಬೇತಿಯನ್ನು ಉಡುಪಿ ಕಥೊಲಿಕ್ ಸಭಾ ಕಚೇರಿ ಸಭಾ ಭವನದಲ್ಲಿ […]

Read More

ವರದಿ: ಶಾಂತಿ ರಾಣಿ ಬಾರೆಟ್ಟೊ ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುಂದಾಪುರ, ಜೂ. ೨೨,  ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ ೨೧ ರಂದು  ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಮುಖ್ಯ ಶಿಕ್ಷಕಿ ಶ್ರೀಮತಿ ಡೊರೊತಿ ಸುವಾರಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆರೋಗ್ಯಕರ ಜೀವನ ಸಾಗಿಸಲು ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. ಶಿಕ್ಷಕಿ  ಶಾಂತಿ ರಾಣಿ ಇವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು  ನಡೆಸಿ ಕೊಟ್ಟರು. ಶಿಕ್ಷಕಿ ಶ್ರೀಮತಿ ಸಿಂತಿಯ ಮತ್ತು […]

Read More

ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆರೋಗ್ಯಪೂರ್ಣ ಬದುಕನ್ನು ಯೋಗದಿಂದ ಮಾಡಬಹುದು. ಈಗಿನ ಆಹಾರ ಪದ್ಧತಿಯಿಂದ ದಿನನಿತ್ಯ ಆರೋಗ್ಯ ಕೆಡುತ್ತಿದ್ದು, ನಾವು ನಿತ್ಯ ಯೋಗ ಮಾಡಿದರೆ ಆರೋಗ್ಯವಂತರಾಗಿರಲು ಸಾಧ್ಯ. ಎಷ್ಟೋ ಜೌಷಧಿಯಿಂದ ಗುಣಮುಖವಾಗದ ಕಾಯಿಲೆಗಳು ಯೋಗದಿಂದ ಗುಣಮುಖವಾಗುತ್ತದೆ ಎಂದು ಯೋಗ ನಿರ್ದೇಶಕ ಹರಿಪ್ರಸಾದ್ ಆಚಾರ್ಯ ಹೇಳಿದರು. ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ […]

Read More

JANANUDI NETWORK ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುಂದಾಪುರ:ಪ್ರತಿಯೊಂದು ಕಾಯಿಲೆಯನ್ನು ಯೋಗ ವಾಸಿ ಮಾಡುತ್ತದೆ.ಆದ್ದರಿಂದ ಪ್ರತಿಯೊಬ್ಬರಿಗೂ ಯಾಂತ್ರೀಕೃತ ಯುಗದಲ್ಲಿ ಯೋಗ ಅತ್ಯಗತ್ಯ.ಯೋಗಕ್ಕೆ ಶಕ್ತಿಯಿಂದೆ. ವಿದ್ಯಾರ್ಥಿಗಳು ಯೋಗದಲ್ಲಿ ತೊಡಗಿಸಿಕೊಂಡಾಗ ಏಕಾಗ್ರತೆಯ ಕಡೆಗೆ ಗಮನ ಕೊಡುವುದರ ಜತೆಗೆ ಜೀವನದಲ್ಲಿ ಶಿಸ್ತಿನ ವಿದ್ಯಾರ್ಥಿಯಾಗಿ ಬಾಳಲು ಸಾಧ್ಯ ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಶಾಲೆಯ ಎನ್‍ಸಿಸಿ ಚೀಫ್ ಆಫೀಸರ್ ಭಾಸ್ಕರ್ ಗಾಣಿಗ ಹೇಳಿದರು. ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಶಾಲೆಯ 21 ಕರ್ನಾಟಕ ಬೆಟಲಿಯನ್ […]

Read More