ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ:  ಕನ್ನಡದ ಖ್ಯಾತ ಕಥೆಗಾರ ದಿವಂಗತ ಜಿ.ಕೆ.ಐತಾಳರ ಸಂಸ್ಮರಣೆ ಹಾಗೂ  ‘ಜಿ.ಕೆ.ಐತಾಳರ ಆಯ್ದ ಕತೆಗಳು’ ಕೃತಿ ಬಿಡುಗಡೆ ಸಮಾರಂಭವು ಕೋಟದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಾಲಯದಲ್ಲಿ  ನಡೆಯಿತು.ಕ ಸಾ ಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳಗೋಡು ರಮೇಶ್ ಭಟ್ ರ ಸಂಪಾದಕತ್ವದಲ್ಲಿ ಸೋಮಯಾಜಿ ಪ್ರಕಾಶನ ಹೊರತಂದಿರುವ  ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಜಿ.ಕೆ.ಐತಾಳರ ಪತ್ರಿಕೋದ್ಯಮ ಹವ್ಯಾಸ, ಅವರ ಸಮಾಜಮುಖಿ ಬದುಕು, ರಂಗಪ್ರಯೋಗಾಸಕ್ತಿ, ಸಾಹಿತ್ಯ, ಬದುಕು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜ್ಯದಲ್ಲಿ ಈವರೆಗೆ 192 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.  ಶೆಟ್ಟಿಹಳ್ಳಿ ಗ್ರಾಮದ ಸಮೀಪ ರೂ.17 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಕೆರೆಯನ್ನು ಶುಕ್ರವಾರ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಕೆರೆ ಅನ್ನದ ಬಟ್ಟಲಾಗಿದೆ ಹಾಗೂ ಅಂತರ್ಜಲ ವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.  ಜಿಲ್ಲೆಯಲ್ಲಿ 16 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 16ಸಾವಿರ […]

Read More

JANANUDI.COM NETWORK ಬೀಜಾಡಿ: ರೋಟರಿ ಕುಂದಾಪುರ ರಿವರ್‍ಸೈಡ್ ಪ್ರಾಯೋಜಿತ ರೋಟರಿ ಸಮುದಾಯ ದಳ ಬೀಜಾಡಿ ಗೋಪಾಡಿ ಇದರ ಸನದು ಪ್ರದಾನ ಸಮಾರಂಭ ಬೀಜಾಡಿ ಮಿತ್ರಸೌಧದಲ್ಲಿ ಶನಿವಾರ ಜರುಗಿತು.ರೋಟರಿ ಸಮುದಾಯ ದಳದ ಜಿಲ್ಲಾ ಚೇರ್‍ಮ್ಯಾನ್ ಪ್ರಭಾಕರ ಬಿ.ಕುಂಭಾಶಿ ಅವರು ಬೀಜಾಡಿ ಗೋಪಾಡಿ ರೋಟರಿ ಸಮುದಾಯ ದಳದ ಸ್ಥಾಪಕಾಧ್ಯಕ್ಷ ಚಂದ್ರಶೇಖರ ಬೀಜಾಡಿ ಅವರಿಗೆ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಮಾನ್ಯತೆ ನೀಡಿದ ಸನದು ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕುಂದಾಪುರ ರಿವರ್‍ಸೈಡ್ ಅಧ್ಯಕ್ಷ ಕೌಶಿಕ್ ಯಡಿಯಾಳ್ ವಹಿಸಿದ್ದರು. ರೋಟರಿ […]

Read More

ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ ತಾಲೂಕು ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಗ್ರಾಮದ ಪರಿಸರದಲ್ಲಿ ಗುಣಮಟ್ಟ ಮತ್ತು ರಚನಾತ್ಮಕ ಶಿಕ್ಷಣ ನೀಡುತ್ತಿರುವ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ.1935ರಲ್ಲಿ ಉದ್ಯಮಿ ದಿ| ಯು. ಸುಬ್ಬಣ್ಣ ಕಾಮತ್‍ರವರು ಸ್ಥಾಪಿಸಿದ ವಿದ್ಯಾಸಂಸ್ಥೆಯು ಯು.ಸುಬ್ಬಣ್ಣ ಕಾಮತ್ ಶಿಕ್ಷಣ ಪ್ರತಿಷ್ಠಾನ ಇದರ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್‍ರ ನೇತೃತ್ವದಲ್ಲಿ ಸಂಸ್ಥೆಯು ಬಹಳಷ್ಟು ಏಳಿಗೆಯನ್ನು ಕಂಡಿದೆ.ಅತೀ ಕಡಿಮೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಸೇವೆಯ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್‌ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಗುರುವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ಪ್ರತಿ ವರ್ಷ ಸೇವಾ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಸಮಾಜ ಸೇವಾ ಕಾರ್ಯಗಳನ್ನು […]

Read More

JANANUDI.COM NETWORK ಉಡುಪಿ,ಸೆ.20:  ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ರಸ್ತೆಗಳು ನದಿ ತೀರದಲ್ಲಿರುವ ಮನೆಗಳಿಗೆ ನೆರೆ ನೀರು ನುಗ್ಗಿದ್ದು, ರಕ್ಷಣಾ ಕಾರ್ಯ ಪ್ರಾರಂಭವಾಗಿದೆ.    ದಾರಕಾರ ಮಳೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳಲ್ಲಿ ನೀರುನಿಂತು ಸಂಚಾರ ಸ್ಥಗಿತವಾಗಿದೆ, ರಸ್ತೆಗಳು ಹೊಳೆಯಂತೆ ಆಗಿವೆ.. ಅಂಬಲಪಾಡಿ, ಮಠದಬೆಟ್ಟು, ಗುಂಡಿಬೈಲು, ಬನ್ನಂಜೆ,‌ ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ‌ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ […]

Read More

JANANUDI.COM NETWORK ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರಾದ ಸಲಿಂ ಅಹ್ಮದ್ ಹಾಗೂ ವಿಧಾನ ಪರಿಷದ್ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ನಾರಯಣ ಸ್ವಾಮಿ ಉಡುಪಿ ಜಿಲ್ಲೆಯ “ಗ್ರಾಮದೊಲ್ಲೊಂದು ದಿನ” ಕಾರ್ಯಕ್ರಮ ನಿಮ್ಮಿತ್ತ ಆಗಮಿಸಿದ್ದರು.ಈ ಸಂದರ್ಭದಲ್ಲಿ ಯುವ ಮೇರಿಡಿಯನ್ ಬೇ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳನ್ನು ಭೇಟಿ ಮಾಡಿದರು. ಜಿಲ್ಲಾ ಕಾಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವುರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಿನೋದ್ ಕ್ರಾಸ್ಟೊ, ಚಂದ್ರಶೇಖರ ಶೆಟ್ಟಿ, ರೋಶನ್ ಶೆಟ್ಟಿ, […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ: ಮೂರು ಮೊಕ್ತೆಸರರ ಉಪಸ್ಥಿತಿ ಹಾಗೂ ಶ್ರೀಯುತ ಪ್ರಕಾಶ್.ಆರ್. ಖಾರ್ವಿ ಇವರ ಸಭಾಧ್ಯಕ್ಷತೆಯಲ್ಲಿ  ಶ್ರೀ ಮಹಾಕಾಳಿ ದೇವಳದ ವಾರ್ಷಿಕ ಮಹಸಭೆಯು ದೇವಸ್ಥಾನದ ವಠಾರದಲ್ಲಿ ಜರಗಿತು .ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಕೇಶವ ಖಾರ್ವಿಯವರು ವಾಚಿಸಿ ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀ ರತ್ನಾಕರ ಖಾರ್ವಿಯವರು ಮಂಡಿಸಿದರು.ನಂತರ 2020-21ರಿಂದ 2021-22 ರ 2 ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀ ಜಯಾನಂದ ಖಾರ್ವಿಯವರು ಆಯ್ಕೆಯಾಗಿ. ಪ್ರಧಾನ ಕಾರ್ಯದರ್ಶಿ ಶ್ರೀ ಕೆ. ಕೇಶವ ಖಾರ್ವಿ […]

Read More

JANANUDI.COM NETWORK ಕೆನರಾ ಬ್ಯಾಂಕ್‍ನಿಂದ ಒಟ್ಟು 15 ಫಲಾನುಭವಿಗಳಿಗೆ ಗೃಹಸಾಲ ವಿತರಣಾ ಸಮಾರಂಭ ಸೆ.11 ರಂದು ಕುಂದಾಪುರದ ವಡೇರಹೋಬಳಿ ಶಾಖೆಯಲ್ಲಿ ಜರುಗಿತು. ಮಣಿಪಾಲ ಸರ್ಕಲ್ ಆಫೀಸಿನ ಡೆಪ್ಯುಟಿ ಜನರಲ್ ಮ್ಯಾನೇಜರ್ ಪ್ರದೀಪ್ ಕುಮಾರ್ ಭಕ್ತ ಸಾಲ ವಿತರಿಸಿ ಮಾತನಾಡುತ್ತ ಗ್ರಾಹಕರಿಗೆ ಬ್ಯಾಂಕ್‍ನಿಂದ ಸಿಗುವ ವಾಹನ ಸಾಲ, ಚಿನ್ನದ ಸಾಲ, ಶಿಕ್ಷಣ ಸಾಲ ಮುಂತಾದ ಸವಲತ್ತುಗಳ ಮಾಹಿತಿ ನೀಡಿದರು. ಉಡುಪಿ ರೀಜನಲ್ ಆಫೀಸ್ 2ರ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರವಿಪ್ರಸಾದ್ ಭಟ್, ಡಿವಿಜನಲ್ ಮ್ಯಾನೇಜರ್ ರಾಜೇಶ್‍ಕರ್ ಹಾಗೂ ಕುಂದಾಪುರ […]

Read More