ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಬೆಳ್ಮಣ್ಣು: ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಕ್ಲಬ್ ಬೆಳ್ಮಣ್ಣು , ಶಿಕ್ಷಕರ ದಿನಾಚರಣೆ ಅಂಗವಾಗಿ ಅತ್ಯುತ್ತಮ ಶಿಕ್ಷಕ ಪುರಸ್ಕೃತರಾಗಿರುವ ನಂದಳಿಕೆ ಪಡುಬೆಟ್ಟು ಶಾಲೆಯ ಮುಖ್ಯಶಿಕ್ಷಕ ರಾಗಿರುವ ನಂದಳಿಕೆ ಚಂದ್ರಶೇಖರ್ ರಾವ್ ಇವರನ್ನು ರೋಟರಿ ಸಂಸ್ಥೆ ಈ ವರ್ಷದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟರಿ ಕ್ಲಬ್ಬಿನ ಅಧ್ಯಕ್ಷರಾಗಿರುವ ರೋ. ಸುಭಾಷ್ ಕುಮಾರ್ ನಂದಳಿಕೆ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ಜಿಲ್ಲಾ ಉಪ ಗವರ್ನರ್ ಆಗಿರುವ ರೋ ಸೂರ್ಯಕಾಂತ್ ಶೆಟ್ಟಿ […]
JANANUDI.COM NETWORK ಕುಂದಾಪುರ, ಸೆ.8: ಉಡುಪಿ ಧರ್ಮ ಪ್ರಾಂತ್ಯದ ಅತಿ ಹಿರಿಯ ಇಗರ್ಜಿಯಾಗಿದ್ದು 450 ನೇ ವರ್ಷದ ಆಚರಣೆಯಲ್ಲಿರುವ ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಮೊಂತಿ ಹಬ್ಬದ ಆಚರಣೆ ಈ ಸಲ ಕೊರೊನಾ ಹಾವಳಿಯಿಂದ ಅತ್ಯಂತ ಸರಳ ರೀತಿಯಲ್ಲಿ ಆಚರಿಸಲಾಯಿತು. ಮಕ್ಕಳಿಗೆ ಈ ಹಬ್ಬ ಅತ್ಯಂತ ಖುಷಿ ಕೊಡುವ ಹಬ್ಬ, ಅವರು ಕನ್ಯೆ ಮೇರಿ ಮಾತೆಗೆ ಹೂಗಳನ್ನು ಅರ್ಪಿಸಿ ಸಂತೋಷ ಪಡುತಿದ್ದರು, ಆದರೆ ಈ ಸಲ ಕೊರೊನಾ ಕಾರಣ ಚಿಕ್ಕ ಮಕ್ಕಳು ಬಲಿದಾನ ಪೂಜೆಗೆ ಬರಲು ಅವಕಾಶ […]
JANANUDI.COM NETWORK ಕುಂದಾಪುರ, ಸೆ.7: ತಾ06-09-20 ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ನಾರಾಯಣ ವಿಶೇಷ ಚೇತನ ಶಾಲೆಗೆ ಕೊಡಮಾಡಲ್ಪಟ್ಟ ಗ್ಲೋಬಲ್ ಗ್ರ್ಯಾಂಟ್ GG 1989053 ಯೋಜನೆಯ ಹಸ್ತಾಂತರ ಕಾರ್ಯಕ್ರಮ ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ನೆರವೇರಿತು. ಈ ಕಾರ್ಯ ಕ್ರಮಕ್ಕೆ ಆಗಮಿಸಿದ ರೋಟರಿ ಜಿಲ್ಲಾ 3182 ರ ಗವರ್ನರ್ ರೋ. ಬಿ. ರಾಜಾರಾಮ ಭಟ್ ಶೌಚಾಲಯ, ಕಂಪ್ಯೂಟರ್, ಪೀಠೋಪಕರಣ ಹಾಗೂ ಪಿಸಿಯೋಥೆರಪಿ ಉಪಕರಣಗಳನ್ನು ಶಾಲೆಯ ಆಡಳಿತ ಟ್ರಸ್ಟಿ ಸುರೇಶ್ ರಿಗೆ ಹಸ್ತಾಂತರಿಸಿ ಮಾತನಾಡುತ್ತಾ ರೋಟರಿ ಸಂಸ್ಥೆಯ […]
ವರದಿ : ಕೆ.ಜಿ.ವೈದ್ಯ, ಕುಂದಾಪುರ ಕುಂದಾಪುರ : ಜ್ಞಾನ ಮತ್ತು ಧರ್ಮಗಳಿಂದಾಗಿ ಮನುಷ್ಯ ಇತರ ಪ್ರಾಣಿಗಳಿಗಿಂತ ಶ್ರೇಷ್ಠನಾದ. ಜ್ಞಾನವಿಲ್ಲದೆ ಧರ್ಮಾಚರಣೆ ಅಸಾಧ್ಯ. ಮೊದಲು ಮಗುವಿಗೆ ಜ್ಞಾನ ನೀಡುವವರು ಅದರ ತಂದೆ – ತಾಯಿ, ನಂತರ ಗುರುಗಳು. ಆದರಿಂದ ಗುರು ಅಥವಾ ಶಿಕ್ಷಕರಿಗೆ ಸಮಾಜದಲ್ಲಿ ವಿಶೇಷ ಮಾನ್ಯತೆ ಇದೆ. ಮಗುವಿಗೆ ಜ್ಞಾನದ ಬೆಳಕು ನೀಡಿ, ಮನುಷ್ಯನನ್ನಾಗಿ ಮಾಡಿ, ಎಲ್ಲ ಸಾಧನೆಗಳಿಗೂ ಕಾರಣೀಭೂತರಾಗುವ ಗುರುಗಳನ್ನು ದೇವರೆಂದೇ ಪರಿಗಣಿಸಲಾಗುತ್ತದೆ – ಎಂದು ಪುರೋಹಿತ ನೇರಂಬಳ್ಳಿ ಪ್ರಾಣೇಶ ತಂತ್ರಿ ಹೇಳಿದರು. ಕೋಟೇಶ್ವರ ವಲಯ […]
JANANUDI.COM NETWORK ಕುಂದಾಪುರ,ಸೆ.6:ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಮತ್ತು ಬಸ್ರೂರು ಚರ್ಚಿನ ಧರ್ಮಗುರು ವಂ|ಚಾಲ್ರ್ಸ್ ನೊರೊನ್ಹಾ ಇವರುಗಳು ಕುಂದಾಪುರ ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ.ನ ಬಸ್ರೂರು ಶಾಖೆಯ ಸ್ವಂತ ಕಟ್ಟಡಕ್ಕೆ ಆಶಿರ್ವಚನಗೈದು ಶಿಲಾನ್ಯಾಸ ನೆರವೇರಿಸಿದರು. ಈಸಂದರ್ಭದಲ್ಲಿ ಅವರುಗಳು ಶುಭ ಹಾರೈಸಿದರು. ಜೊತೆಯಲ್ಲಿ ಬ್ರದರ್ ದಿಯೊಕೋನ್ ಜೊಯ್ಸಟನ್ ಪಿಂಟೊ ಹಾಜರಿದ್ದರು.ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ.ನ ಅಧ್ಯಕ್ಷರಾದ ಜಾನ್ಸನ್ ಡಿ ಆಲ್ಮೆಡಾ, ಉಪಾಧ್ಯಕ್ಷ ಕಿರಣ್ ಲೋಬೊ, ಬಸ್ರೂರು ಶಾಖೆಯ ಉಸ್ತುವಾರಿ, ಸೊಸೈಟಿ ನಿರ್ದೇಶಕ ಫಿಲಿಪ್ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮಾಧ್ಯಮ ಅಕಾಡೆಮಿ ಸದಸ್ಯ,ಜಿಲ್ಲಾ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಮತ್ತು ಜಿಲ್ಲಾ ಸೇವಾದಳದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ಅವರ 50ನೇ ಹುಟ್ಟುಹಬ್ಬವನ್ನು ನಗರದ ಗೋಕುಲ ಮಿತ್ರಬಳಗ ಹಾಗೂ ಸ್ನೇಹಿತರು ಸಂಭ್ರಮದಿಂದ ಆಚರಿಸಿದರು.ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ ಗೋಕುಲ ಮಿತ್ರಬಳಗದ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡು ಮೈಸೂರು ಪೇಟ ತೊಡಿಸಿ ಗಣೇಶ್ರನ್ನು ಸನ್ಮಾನಿಸಿದರು.ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯ ಬಿ.ವಿ.ಗೋಪಿನಾಥ್, […]
JANANUDI.COM NETWORK ಕುಂದಾಪುರ,ಸೆ.5: ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಗ್ರಾಮ ಪಂಚಾಯತಗಳಿಗೆ ‘ಆರೋಗ್ಯ ಹಸ್ತ ಕಿಟ್’ ವಿತರಣೆ ಕಾರ್ಯಕ್ರಮ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಸೆ. 4ರಂದು ನಡೆಯಿತು.ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದ ಜಿಲ್ಲಾ ಅಧ್ಯಕ್ಷ ಅಶೋಕ ಕುಮಾರ ಕೊಡವೂರು ‘ರಾಜ್ಯದ ಜನತೆ ಕೊರೊನಾ ಸಂಕಷ್ಟದಲ್ಲಿರುವಾಗ ಸರಕಾರ ಜನತೆಯ ಕಷ್ಟಗಳಿಗೆ ಸ್ಪಂದಿಸದೆ ಆಕ್ರಮಗಳ ದಂದೆಯನ್ನು ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಲ್ಲಿದ್ದರೂ ಜನರಿಗೆ ಸಾಂತ್ವಾನ ಹೇಳಿ ಪ್ರತಿ ಮನೆಗೂ ವೈಧ್ಯಕೀಯ ಮಾರ್ಗದರ್ಶನ ನೀಡುವ ಕೆಲಸವನ್ನು “ಆರೋಗ್ಯ ಹಸ್ತದ” ಕಾರ್ಯಕ್ರಮದ ಮೂಲಕ […]
JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ಕಾಲೇಜಿನ ಹಿಂದಿ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಹಿಂದಿ ಅಧ್ಯಾಪಕರ ಸಂಘ (ವಿಹಾಸ್) ಇವರ ಸಂಯುಕ್ತಆಶ್ರಯದಲ್ಲಿ“ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಬಾರತೀಯ ಭಾಷೆಗಳು” ಎಂಬ ವಿಷಯದಕುರಿತುಒಂದು ದಿನದರಾಷ್ಟ್ರೀಯ ವೆಬಿನಾರ್ ನಡೆಯಿತು.ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ.ಸುಬ್ರಮಣ್ಯಯಡಪಡಿತಾರವರು ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾದ ಭಾಗವಹಿಸಿರುವ, ಕಾಲೇಜು ಮತ್ತುತಾಂತ್ರಿಕ ಶಿಕ್ಷಣ ವಿಭಾಗ, ಕರ್ನಾಟಕ ಸರಕಾರಇದರ ವಿಶೇಷ ಅಧಿಕಾರಿಗಳಾಗಿರುವ ಪ್ರೊ. ಎ. ನಾರಾಯಣ ಪ್ರಸಾದ್ರವರು ವರ್ತಮಾನದಲ್ಲಿ ಶಿಕ್ಷಣದಲ್ಲಿ ಬದಲಾವಣೆ ಮತ್ತುಆನ್ಲೈನ್ ಶಿಕ್ಷಣದ ಮಹತ್ವವನ್ನು […]
ವರದಿ:ಕೆ.ಜಿ.ವೈದ್ಯ ಕುಂದಾಪುರ : ಸಪ್ತ ಮೋಕ್ಷಪ್ರದ ಪುಣ್ಯ ಕ್ಷೇತ್ರಗಳಲ್ಲಿ ಕೋಟೇಶ್ವರ ಒಂದು. ಇಂತಹ ಪುಣ್ಯ ಕ್ಷೇತ್ರದ ನಿವಾಸಿಗಳು ನಾವಾಗಿರುವುದೇ ಒಂದು ಪುಣ್ಯವಿಶೇಷ ಮತ್ತು ಹೆಮ್ಮೆ. ಇಂತಹ ಕೋಟಿಲಿಂಗೇಶ್ವರ ದೇಗುಲದ ಜೀರ್ಣೋದ್ಧಾರ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಯಥಾನುಶಕ್ತಿ ಭಾಗಿಗಳಾಗಬೇಕು ಎಂಬುದು ಶ್ರೀ ಶಂಕರ ಜಯಂತಿ ಉತ್ಸವ ಸಮಿತಿಯ ಆಶಯ. ಆ ನಿಟ್ಟಿನಲ್ಲಿ ಸದಸ್ಯರಿಂದ ದೇಣಿಗೆಗಳನ್ನು ಸಂಗ್ರಹಿಸಲಾಗಿದೆ – ಎಂದು ಕೋಟೇಶ್ವರದ ಶ್ರೀ ಶಂಕರ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಅಡಿಗ ಹೇಳಿದರು. ಶ್ರೀ ಕೋಟಿಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ […]

