JANANUDI.COM NETWORK ಕುಂದಾಪುರ,ಅ.15:ಇಂದು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕಚೇರಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಸರಳವಾಗಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಆಚರಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಧ್ವಜಾ ರೋಹಣವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ನೇರವೇರಿಸಿ ‘ದೇಶದ ಸರ್ವಾಂಗೀಣ ಅಭಿವ್ರದ್ದಿಗೆ ಕಾಂಗ್ರೆಸ್ ಮಾರ್ಗಸೂಚಿಗಳು ಅತೀ ಅಗತ್ಯವೆಂದು’ ಅಭಿಪ್ರಾಯ ಪಟ್ಟರು’ಮುಖ್ಯ ಅತಿಥಿಗಳಾದ ಟ್ಯಾಕ್ಸಿ ಮತ್ತು ವಾಹನ ಚಾಲಕ/ಮಾಲಕ ಸಂಘದ ಅಧ್ಯಕ್ಷರಾದ ಲಕ್ಷಣ ಶೆಟ್ಟಿ ಮತ್ತು ಪುರಸಭ ಸದಸ್ಯರಾದ ಪ್ರಭಾವತಿ ಶೆಟ್ಟಿ ಶುಭ […]
JANANUDI.COM NETWORK ಕುಂದಾಪುರ, ಅ.1: ಕುಂದಾಪುರ ಸರಕಾರಿ ಆಸ್ಪತ್ರೆಯ ಆವರಣದಲ್ಲಿ 74 ನೇಯ ಸ್ವಾತಂತ್ರ್ಯತ್ರ್ಸೋವನ್ನು ಕೋವಿಡ್ 19 ಕಾರಣದಿಂದ ಸರಳವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಆಚರಿಸಿಲಾಯಿತು. ಅಸ್ಪತ್ರೆಯ ಆಡಳಿತಾಧಿಕಾರಿ ಡಾ|ರೊಬರ್ಟ್ ರೆಬೆಲ್ಲೊ ಧ್ವಜಾ ರೋಹಣಗೈದು ‘ಗಡಿಯಲ್ಲಿ ಯೋಧರ ಸೇವೆಯ ಬಗ್ಗೆ ನಾವು ಮಾತನಾಡುತ್ತಾ ಇರುತ್ತೇವೆ, ಆದರೆ ಇಂದು ಕೊರೊನಾದಿಂದಾಗಿ ವೈಧ್ಯರ, ವೈಧ್ಯಕೀಯ ಸಿಂಬಂದಿ, ಸಫಾಯಿ ಕರ್ಮಾಚಾರಿಗಳಿಗೆ ಯೋಧರಂತೆ, ಕೊರೊನಾ ವಿರುದ್ದ ಹೋರಾಡಲು ಒಂದು ಅವಕಾಶ ಸಿಕ್ಕಿದೆ. ದೇಶದ ಆರ್ಥಿಕ ಸ್ಥಿತಿ ಉತ್ತಮಗೊಳ್ಳ ಬೇಕಿದ್ದರೆ, ಅದರಲ್ಲಿ ವೈಧ್ಯಕೀಯ ಶಿಕ್ಷಣ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಂತ ಹಂತವಾಗಿ ತಾಲ್ಲೂಕಿನ ಎಲ್ಲ ಹೋಬಳಿಗಳ ಆಯ್ದ ಕೆರೆಗಳಿಗೆ ನೀರು ಹರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕೋಚಿಮುಲ್ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಟ್ರಸ್ಟ್ ವಗಿಯಿಂದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿವಿಧ ಸೌಲಭ್ಯ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕೆರೆಗಳನ್ನು ತುಂಬಿಸಿದರೆ ಗ್ರಾಮೀಣ […]
ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗೂ ಇನ್ನರ್ ವೀಲ್ ಕುಂದಾಪುರ ದಕ್ಷಿಣ ವತಿಯಿಂದ 74 ನೇ ಸ್ವಾತಂತ್ರ್ಯವ ಆಚರಣೆ ಕುಂದಾಪುರ,ಅ.15 ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗೂ ಇನ್ನರ್ ವೀಲ್ ಕುಂದಾಪುರ ದಕ್ಷಿಣ ವತಿಯಿಂದ 74 ನೇ ಸ್ವಾತಂತ್ರ್ಯವನ್ನು ಮಹಾತ್ಮಗಾಂಧಿ ಪಾರ್ಕ್ (ಬಾಲ ಭವನದಲ್ಲಿ) ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೋಹನ ದಾಸ್ ಶೆಣೈ ಮಾಜಿ ಪುರಸಭಾ ಅಧ್ಯಕ್ಷರು ಕುಂದಾಪುರ ಇವರು ಧ್ವಜಾರೋಹಣವನ್ನು ನೆರವವೇರಿಸಿದರು.ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಡಾ. ಉತ್ತಮ ಕುಮಾರ್ […]
ಕುಂದಾಪುರ,ಅ.15: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಘಟಕದ ವತಿಯಿಂದ ಕುಂದಾಪುರ ಹೋಲಿ ರೋಜರಿ ಮಾತಾ ಇಗರ್ಜಿಯ ಮೈದಾನದಲ್ಲಿ, 74 ನೆಯ ಸ್ವಾತಂತ್ರ್ಯತ್ಯ್ಸೋವ ವನ್ನು ಕೋವಿಡ್ 19 ಕಾರಣದಿಂದ ಸರಳವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಆಚರಿಸಿಲಾಯಿತು.ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಗೌರವ ಸ್ವೀಕರಿಸಿ ಧ್ವಜಾ ರೋಹಣಗೈದು ‘ಇವತ್ತು ನಾವು ಕೋವಿಡ್ ಸಂಕಷ್ಟದಲ್ಲಿ ಇದ್ದೇವೆ, ದೇವರು ಇಂತಹ ಅನೇಕ ಆಪತ್ತುಗಳಿಂದ ರಕ್ಷಿಸಿದ್ದಾನೆ, ಈ ಆಪತ್ತಿನಲ್ಲಿ ದೇವರು ನಮ್ಮನ್ನು ರಕ್ಷಿಸಿ ಸ್ವಾತಂತ್ರ್ಯ ಅನುಭವಿಸಲು ಅನುವು ಮಾಡಿ ಕೊಡುತ್ತಾನೆ, ಇದಕ್ಕಾಗಿ ನಾವು […]
JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವರ್ಷಂಪ್ರತಿ ಡಾ.ಹೆಚ್.ಶಾಂತಾರಾಮ್ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ಸಾಹಿತ್ಯ ಪ್ರಶಸ್ತಿ, ಗಮಕ ವಾಚನ ಮತ್ತುವ್ಯಾಖ್ಯಾನ ಪ್ರಶಸ್ತಿ ಹಾಗೂ ಯಕ್ಷಗಾನ ಪ್ರಶಸ್ತಿಯನ್ನು ಶೈಕ್ಷಣಿಕ ವರ್ಷ 2020ನೇ ಸಾಲಿನಲ್ಲಿ ಕೋವಿಡ್-19ರ ಸಂದಿಗ್ಧತೆಯ ಕಾರಣದಿಂದ ಪ್ರದಾನ ಮಾಡುವುದನ್ನು ರದ್ದುಗೊಳಿಸಿ, ಶೈಕ್ಷಣಿಕ ವರ್ಷ 2021ನೇ ಸಾಲಿನಿಂದ ಮುಂದುವರಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JANANUDI.COM NETWORK ಕುಂದಾಪುರ :11 : 2019-20 ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳಿಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 97.37 ಶೇ ಫಲಿತಾಂಶ ದೊರಕಿದೆ. ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ್. ಗ್ಲ್ಯಾಡಿಸ್ ಅನ್ ಥೋಮಸ್- 625ರಲ್ಲಿ 609 ಅಂಕ ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಭೂಮಿಕಾ 567 (90.72%) ದ್ವಿತೀಯ ರಿಯಾ ರೋಶ್ನಿ- 567 (90.72%) ಅಂಕ ಪಡೆದುಕೊಂಡು ತ್ರತೀಯಸ್ಥಾನ ಪಡೆದುಕೊಂಡಿದ್ದಾರೆ ಹಾಗೇ ಸಮೃದ್ದಿ ಎಸ್ […]
JANANUDI.COM NETWORK ಕುಂದಾಪುರ,ಅ.11: 2019-20 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸ್ಥಳೀಯ ಸೈಂಟ್ ಮೇರಿಸ್ ಜೋಸೆಫ್ ಪ್ರೌಢಶಾಲೆಗೆ ಶೇ 85 ಫಲಿತಾಂಶ ದೊರಕಿದೆ. ಸೌಜನ್ಯ 539, ಅನಿಷ ಪೂಜಾರಿ 524, ದೀಪ ಮೇಟಿ 514, ಭಾಗ್ಯಶ್ರಿ 505, ಪಲ್ಲವಿ 500 ಅಂಕಗಳನ್ನು ಪಡೆದುಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 22 ವಿದ್ಯಾರ್ಥಿಗಳು 450 ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಉತೀರ್ಣರಾಗಿದ್ದಾರೆ
JANANUDI.COM NETWORK ಎಸ್ ಎಸ್ ಎಲ್ ಸಿ ಸಂತ ಜೋಸೆಫ್ ಪ್ರೌಢಶಾಲೆಗೆ 87.5 ಶೇ ಫಲಿತಾಂಶಕುಂದಾಪುರ, ಅ.11: 2019-20 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸ್ಥಳೀಯ ಸಂತ ಜೋಸೆಫ್ ಪ್ರೌಢಶಾಲೆಗೆ 87.5 ಶೇ ಫಲಿತಾಂಶ ದೊರಕಿದೆ. ಒಟ್ಟು 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 28 ವಿದ್ಯಾರ್ಥಿಗಳು ತೆರ್ಗಡೆ ಹೊಂದಿದ್ದಾರೆ. ರಂಜಿತಾ ಶೆಟ್ಟಿ 625 ರಲ್ಲಿ 601 ಅಂಕ ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ, ಶೈಲೇಶ್ 576 (92%) ಅಂಕ ಪಡೆದು ದ್ವೀತಿಯ ಸ್ಥಾನ […]

