ಮಂಗಳೂರು ; ವೆಂಕಟೇಶ ನಾಯಕ್ ಅವರು “ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ – ಒಂದು ಪ್ರಕರಣ ಅಧ್ಯಯನ” ಎಂಬ ವಿಷಯದ ಮೇಲೆ ತಮ್ಮ ಸಂಶೋಧನಾ ಪ್ರೌಢ ಪ್ರಬಂಧವನ್ನು ಸಲ್ಲಿಸಿದ್ದರು. ಈ ಅಧ್ಯಯನವು ವಿಶೇಷವಾಗಿ ಅತೀ ಅಸುರಕ್ಷಿತ ಜನಾಂಗ (PVTG) ಆಗಿರುವ ಕೊರಗ ಸಮುದಾಯದಲ್ಲಿ ಹಣಕಾಸು ಒಳಗೊಳ್ಳುವಿಕೆ ಕಾರ್ಯಕ್ರಮಗಳ ವ್ಯಾಪ್ತಿ, ಸವಾಲುಗಳು ಹಾಗೂ ಪರಿಣಾಮಗಳನ್ನು ವಿಶ್ಲೇಷಿಸಿ, ಸಮಾವೇಶಿತ ಅಭಿವೃದ್ಧಿಗೆ ಸಂಬಂಧಿಸಿದ ನೀತಿಪೂರಕ ಫಲಿತಗಳನ್ನು ನೀಡಿದೆ. ಈ ಸಂಶೋಧನೆಯನ್ನು ಡಾ . ಜಯವಂತ ನಾಯಕ್, ಪ್ರಾಧ್ಯಾಪಕರು, […]
ಉಡುಪಿ; ಮಾನವ ಬಂಧುತ್ವ ಹಾಗೂ ಮಹಿಳಾ ಬಂಧುತ್ವ ವೇದಿಕೆ ಜಿಲ್ಲಾ ಘಟಕ ಉಡುಪಿ ಜಿಲ್ಲಾ ವತಿಯಿಂದ ಅನಾಥ ವಿದ್ಯಾರ್ಥಿಗಳ ಶಾಲೆಯಲ್ಲಿ ಸಂವಿಧಾನ ಹಾಗೂ ಮುಂದಿನ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಶೇಷ ಕಾರ್ಯಕ್ರಮವನ್ನು ನಡೆಸಿ ವಿದ್ಯಾರ್ಥಿಗಳಿಗೆ ಅಗತ್ಯ ಉಡುಗೊರೆ ಸಹಿತ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮಾನವ ಬಂಧುತ್ವ ರಾಜ್ಯ ನಾಯಕರಾದ ರೋನಾಲ್ಡ್ ಮನೋಹರ್ ಮಾತನಾಡುತ್ತ ವಿದ್ಯಾರ್ಥಿಗಳು ಸಂವಿಧಾನವನ್ನು ಸರಿಯಾಗಿ ಅಭ್ಯಾಸಿಸಿ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಸರಿಯಾದ ತಿಳುವಳಿಕೆಯನ್ನು ಸಂಪಾದಿಸಬೇಕು. 55ವರ್ಷಗಳ ಹಿಂದೆ ನಮ್ಮ ದೇಶದಲ್ಲಿ […]
ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನದ ಕಾರ್ಯಕ್ರಮವನ್ನು ಗುರುವಾಯನಕೆರೆ ವಿದ್ವತ್ ಪಿಯು […]
ಪಡುಕೋಣೆ; ಫೆ.5; ಪಡುಕೋಣೆ ಪವಾಡ ಪುರುಷ ಸಂತ ಅಂತೋನಿ ಚರ್ಚಿನಲ್ಲಿ ದೇವರ ವಾಕ್ಯದ (ವೆಸ್ಪರ್ಸ್) ಸಂಭ್ರಮ ಮತ್ತು ವಾರ್ಷಿಕ ಮಹಾಹಬ್ಬದ ಸಂಭ್ರಮ ನಡೆಯಿತು 3/2/2026ರಂದು ಸಂಜೆ ಸಮಯಕ್ಕೆ ತುಂಬಾ ವೖಭವದಿಂದ ತೆರಾಲಿ ಹಬ್ಬದ ಮೊದಲನೇ ದಿನ ನಡೆಯುವ ವೆಸ್ಪರ್ಸ್ ದೇವರ ವಾಕ್ಯದ ಸಂಭ್ರಮಕ್ಕೆ ಪವಾಡ ಪುರುಷ ಭಕ್ತ ಸಂತ ಅಂತೋನಿಯವರ ಪಲ್ಲಕ್ಕಿ ಮೇಲೆ ಇರಿಸಲ್ಪಟ್ಟ ಪ್ರತಿಮೆಯನ್ನು ಆಶೀರ್ವಾದಿಸಿ, ಮೆರವಣಿಗೆಯ ಮೂಲಕ ಪ್ರತಿ ಭಕ್ತರ ಕೈಯಲ್ಲಿ ಬೆಳಗಿಸಿದ ಮೇಣದ ಬತ್ತಿಗಳನ್ನು ಹಿಡಿದು ಪ್ರಾರ್ಥನೆ, ಭಕ್ತಿಗೀತೆಗಳನ್ನು ಹಾಡುತ್ತಾ ದೇವಪೀಠದ ಮಕ್ಕಳು […]
St Aloysius Gonzaga School Organises ‘Jyothi Pradaan’ ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿ, ಆತ್ಮೀಯ ವಿದಾಯವನ್ನು ನೀಡುವ ಉದ್ದೇಶದಿಂದ ‘ಜ್ಯೋತಿ ಪ್ರದಾನ’ ಕಾರ್ಯಕ್ರಮವು “ನಂಬಿಕೆಯ ದೀಪ” ಎಂಬ ವಿಷಯದೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂ.ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್ ಜೆ ಅವರು ಮಾತನಾಡಿ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಜೆಸ್ಯೂಟ್ […]
ಕುಂದಾಪುರದ “ಕುಂದಪ್ರಭ” ಸಂಸ್ಥೆಯಿಂದ, ಹಿರಿಯ ಪತ್ರಕರ್ತ, ತರಬೇತುದಾರ, ವಾಗ್ಮಿ, ಕೋಣಿ ಮಹಾಬಲೇಶ್ವರ ಕಾರಂತರ ಸ್ಮರಣೆಯಲ್ಲಿ ನೀಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಈ ವರ್ಷ ಪ್ರತಿಭಾವಂತ ಕುಂಚ ಕಲಾವಿದ, ಪ್ರಗತಿಪರ ಉದ್ಯಮಿ, ತಾಂತ್ರಿಕ ನಿರ್ದೇಶಕ, ಇಂಜಿನಿಯರ್ ಬಳ್ಕೂರು ಜಯರಾಮ ಉಡುಪರನ್ನು ಆಯ್ಕೆ ಮಾಡಲಾಗಿದೆ. ರೇಖಾ ಚಿತ್ರ, ಚುಕ್ಕಿ ಚಿತ್ರ, ವ್ಯಂಗ್ಯ ಚಿತ್ರಕಾರರಾಗಿ ಖ್ಯಾತರಾದ ಇವರು ವೃತ್ತಿಯಲ್ಲಿ “ಮೇಕ್ ಇನ್ ಇಂಡಿಯಾ” ದೃಷ್ಟಿಕೋನ ಹೊಂದಿದವರಾಗಿದ್ದು, ದೇಶಕ್ಕಾಗಿ ವಿವಿಧ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದಾರೆ. ದೇಶದ ಹೆಲಿಕಾಪ್ಟರ್, ವಿಮಾನ, ಕ್ಷಿಪಣಿ ಯೋಜನೆಗಳಿಗೆ […]
ಮಾದಕ ವಸ್ತುಗಳ ಸೇವನೆ ಈಗ ವಿರಾಟ್ ರೂಪ ತಾಳಿ ವಿಶ್ವವ್ಯಾಪಿಯಾಗಿದೆ. ಬಹುತೇಕ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯನ್ನು ತಮ್ಮ ದಿನ ನಿತ್ಯದ ಬದುಕಿನ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಿದ್ದು, ವಿದ್ಯಾರ್ಥಿ ಸಮುದಾಯದಲ್ಲಿ ಅಪಾಯಕರ ರೀತಿಯಲ್ಲಿ ಹೆಚ್ಚುತ್ತಿರುವ ಈ ಪ್ರಸಕ್ತ ಸಂದರ್ಭದಲ್ಲಿ ಈ ಅಮಲು ಪದಾರ್ಥಗಳ ಸೇವನೆಯು ಕೇವಲ ಸಾಮಾಜಿಕ ಮತ್ತು ಆರೋಗ್ಯದ ಸಮಸ್ಯೆ ಮಾತ್ರವಲ್ಲ ಒಂದು ದೇಶದ ಯುವ ಜನಾಂಗ ಎದುರಿಸುತ್ತಿರುವ ಅತ್ಯಂತ ಭೀಕರ ಸಮಸ್ಯೆಯಾಗಿದೆ ಎಂದು ರೋ ಪಿ. ರಾಘವೇಂದ್ರ ಭಟ್, ಅಧ್ಯಕ್ಷರು ರೋಟರಿ ಮಿಡ್ಟೌನ್ ಇವರು […]
ಪಡುಕೋಣೆ :- ದಿನಾಂಕ: 1.2.2026 ರಂದು, ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಕ್ರಿಸ್ತನ ಪವಿತ್ರ ಬಲಿದಾನ ಮತ್ತು ಪರಮ ಪ್ರಸಾದದ ಆರಾಧನೆ, ತೆರಾಲಿ ಹಬ್ಬದ ಆಚರಣೆಯ ಪ್ರಯುಕ್ತ ಪೂರ್ವ ಭಾವಿಯಾಗಿ ನಡೆಯುವ ಭ್ರಾತೃತ್ವ ಭಾಂದವ್ಯ (ಕೊಂಪ್ರಿ ಆಯ್ತಾರ್) ದಿನ ಫೆಬ್ರವರಿ 1ರಂದು ಬಹಳ ಅದ್ಧೂರಿಯಿಂದ ಆಚರಿಸಲಾಯಿತು. “ತಮ್ಮ ಪ್ರಾಣವನ್ನೇ ಬಲಿದಾನ ನೀಡಿ, ಶಿಲುಬೆಗೆ ಅರ್ಪಿಸಿದ ಪ್ರಭು ಏಸು ಕ್ರಿಸ್ತರ ಮುಖವನ್ನು ಬಡವ ಬಲ್ಲದರಲ್ಲಿ ನೋಡೋಣ” ಮಹತ್ವದ ಸಂದೇಶ ಸಾರಲಾಯಿತು.ಯಾಜಕರಾದ ವಂದನೀಯ ಫಾ। ಪ್ರವೀಣ್ ಪಿಂಟೋ, OCD ಸುಪೀರಿಯರ್, […]
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ®, ಮುಂಡಾಜೆ, ಬೆಳ್ತಂಗಡಿ ತಾಲೂಕು ಸಂಘದ 35ನೇ ವಾರ್ಷಿಕೋತ್ಸವ – “ಚಾಲೆಂಜರ್ಸ್ ಉತ್ಸವ 2026”ದ ಅಂಗವಾಗಿ ದಿನಾಂಕ: 29.01.2026, ಮಾನವೀಯ ಹಾಗೂ ಸಾಮಾಜಿಕ ಸೇವೆಗಾಗಿ ಡಾ. ಯು. ಸಿ. ಪೌಲೋಸ್ ಅವರಿಗೆ ಗೌರವಾನ್ವಿತ “ ಕೀರ್ತಿಶೇಷ ಜಿ. ಎನ್. ಭಿಡೆ ಪ್ರಶಸ್ತಿ – 2026” ಪ್ರದಾನಿಸಿ ಸನ್ಮಾನಿಸಲಾಯಿತು.

