Joshal D’Souza’s Sumadhur mesmerises audience with a fusion of music and visuals ಜೋಶಲ್ ಡಿ’ಸೋಜಾ ಸ್ವತಂತ್ರ ಕಲಾವಿದೆಯಾಗಿ ಪಾದಾರ್ಪಣೆ ಮಾಡಿದ ಉದ್ಘಾಟನಾ ಸುಮಧುರ್ ಸಂಗೀತ ಕಚೇರಿಯು ಮಂಗಳೂರಿನ ಸೇಂಟ್ ಆಗ್ನೆಸ್ ಶತಮಾನೋತ್ಸವ ಸಭಾಂಗಣದಲ್ಲಿ ಸಂಗೀತ, ನೃತ್ಯ ಮತ್ತು ದೃಶ್ಯ ಕಥೆ ಹೇಳುವಿಕೆಯ ಆಕರ್ಷಕ ಮಿಶ್ರಣದೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸಿತು. ನವೆಂಬರ್ 15 ರ ಭಾನುವಾರ ನಡೆದ ಈ ಕಾರ್ಯಕ್ರಮವು ಜೋಶಲ್ ಅವರ ಕಲಾತ್ಮಕ ಪ್ರಯಾಣ ಮತ್ತು ಯುವ ಪ್ರತಿಭೆಗಳನ್ನು ಪೋಷಿಸುವ ಅವರ ಬದ್ಧತೆಯನ್ನು ಪ್ರದರ್ಶಿಸಿತು. […]

Read More

St Aloysius Gonzaga School holds Fancy Fete “Viva Gonzaga” on the occasion of Children’s Day ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನವೆಂಬರ್ 15, 2025 ರಂದು ‘ವಿವಾ ಗೊನ್ಝಾಗ’ ಶೀರ್ಷಿಕೆಯಡಿಯಲ್ಲಿ ಶಾಲೆಯ ಆಡಳಿತ ಮಂಡಳಿ ಮತ್ತು ಪಾಲಕ ಶಿಕ್ಷಕರ ಕಾರ್ಯಕಾರಿ ಸಮಿತಿ ಸಹಯೋಗದೊಂದಿಗೆ ಅದ್ದೂರಿ ಮಕ್ಕಳ ದಿನಾಚರಣೆಯನ್ನು ಆಯೋಜಿಸಲಾಯಿತು.ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಪಾತ್ರರಾದ ಎಂ.ಎಸ್. ರೆಮೋನಾ ಪಿರೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು […]

Read More

ಪಡುಕೋಣೆ ; ದಿನಾಂಕ 14.11.2025 ರಂದು ಪಡುಕೋಣೆ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡುಕೋಣೆಯಲ್ಲಿ ಮಕ್ಕಳ ದಿನಾಚರಣೆ ನಡೆಸಲಾಯಿತು. ಶಾಲೆಯ ಜಂಟಿ ಕಾರ್ಯದರ್ಶಿಯಾದ ವಂ। ಫಾ। ಫ್ರಾನ್ಸಿಸ್ ಕರ್ನೆಲಿಯೊರವರು,ಅಧ್ಯಕ್ಷರಾಗಿ,ಅಧ್ಯಕ್ಷರಾದ ವಂದನೀಯ ಫಾದರ್ ಕರ್ನೆಲಿಯೊರವರು ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಉತ್ತಮ ಗುಣಗಳಾದ ಶಿಸ್ತು, ದಯೆ, ಪ್ರಾಮಾಣಿಕತೆ, ಹಿರಿಯರಿಗೆ ಗೌರವ, ಸತ್ಯವನ್ನೇ ನುಡಿಯುವುದು ಮತ್ತು ಜವಾಬ್ದಾರಿಯುತ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಶಾಲಾಮುಖಂಡ ಶಿಶಿರ ಮಾತನಾಡಿ ಈ ನಮ್ಮ ಶಾಲೆಯಲ್ಲಿ ಪಾಠಗಳ ಜೊತೆ ಉತ್ತಮ ಮೌಲ್ಯಗಳನ್ನು […]

Read More

ಕುಂದಾಪುರದ;”ವಿದ್ಯಾರ್ಥಿಗಳು ಮೊಬೈಲ್ ನ‌ ಅತಿಯಾದ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಿ ಮನೋದೈಹಿಕ ಉಲ್ಲಾಸ ತರುವ ಚಟುವಟಿಕೆಗಳಲ್ಲಿ ನಿರತರಾಗಬೇಕು. ನಿತ್ಯಜೀವನದಲ್ಲಿ ಆ ಮೂಲಕ ಹುರುಪು ಪಡೆದು ಪೋಷಕರು ಹೆಮ್ಮೆ ಪಡುವಂಥ ಸಾಧನೆ ಮಾಡಬೇಕು” ಎಂದು ಹೊಸೂರಿನ ಶ್ರೀ ಮೂಕಾಂಬಿಕಾ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು ಕುಂದಾಪುರದ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರೂ, ಬೈಂದೂರಿನ ಮಾಜಿ ಶಾಸಕರೂ ಆದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸಿ.ಇ.ಎಸ್ ಸಂಸ್ಥೆಗಳ ಸುವರ್ಣ ಸಂಭ್ರಮದ ವಿಶೇಷ ವರ್ಷದಲ್ಲಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ತುಂಬು ಸಂಭ್ರಮದಿಂದ ಮುಂಬರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆನ್ನುತ್ತಾ ಕ್ರೀಡೋತ್ಸವಕ್ಕೆ ಶುಭಕೋರಿದರು.ಕಾಲೇಜಿನ‌ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ್ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಯವರಾದ ಶ್ರೀ ಸೀತಾರಾಮ ನಕ್ಕತ್ತಾಯರವರು, ಜೊತೆ ಕಾರ್ಯದರ್ಶಿ ಶ್ರೀ ಸುಧಾಕರ ಶೆಟ್ಟಿ ಭಾಂಡ್ಯ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಇಂಗ್ಲೀಷ್ ಉಪನ್ಯಾಸಕಿ ರೂಪಾ ವೆರ್ಣೇಕರ್ ಕ್ರೀಡಾಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಷಾ ಡಿಸೋಜಾರವರು ಪಥ ಸಂಚಲನ ಕಾರ್ಯಕ್ರಮ ನಿರ್ವಹಿಸಿದರು. ದ್ವಿತೀಯ ಪಿ.ಯು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಪ್ರತಿಜ್ಞಾ ವಿಧಿ ಬೋಧಿಸಿದರು.ಇಂಗ್ಲೀಷ್ ಉಪನ್ಯಾಸಕಿ ಸುಮತಿ ಶೆಣೈ ವಂದನಾರ್ಪಣೆಗೈದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಂಶಿತ್, ಸಪ್ತಮಿ ಹಾಗೂ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ಕೀರ್ತನಾ ಇವರು ಕ್ರೀಡಾಗ್ರೇಸರರಾಗಿ ಮೂಡಿಬಂದರು. 

Read More

ಕುಂದಾಪುರ: ಮಾಧ್ಯಮಗಳು ಜನಪರ ಧ್ವನಿಯಾಗಬೇಕು ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ (ಸುಜಿಕುರ್ಯ) ಹೇಳಿದರು.ಅವರು ನವೆಂಬರ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ನಡೆದ “ರಾಷ್ಟ್ರೀಯ ಪತ್ರಿಕಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಮಾಧ್ಯಮಗಳು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳ ಮೇಲೆ ನಿಗಾ ಇಡಬೇಕು. ಪತ್ರಕರ್ತರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು. ಅಲ್ಲದೆ ಜನರು ಮತ್ತು […]

Read More

Observation of World Diabetes Day November 14th 2025 by Milagres College of Nursing ಮಿಲಾಗ್ರೆಸ್ ಕಾಲೇಜ್ ಆಫ್ ನರ್ಸಿಂಗ್  ನವೆಂಬರ್ 14 ರಂದು ಸಂಜೆ 4:30 ಕ್ಕೆ ಮಿಲಾಗ್ರೆಸ್ ಸೆನೇಟ್ ಹಾಲ್ನಲ್ಲಿ ಮಧುಮೇಹದ ಕುರಿತು ಜಾಗೃತಿ ಮೂಡಿಸಲು ಅರ್ಥಪೂರ್ಣ ಮತ್ತು ಪರಿಣಾಮಕಾರಿಯಾದ ಕಾರ್ಯಕ್ರಮವನ್ನು ಆಯೋಜಿಸಿತು… ಈ ವರ್ಷದ “ಮಧುಮೇಹ ಮತ್ತು ಆರೋಗ್ಯ ಜೀವನ” ಎಂಬ ಧ್ಯೇಯ ವನ್ನು ಪ್ರಥಮ ವರ್ಷದ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿ  ಲಿಷಾ  ಡಿ’ಸೌಜಾ  ಅನಾವರಣಗೊಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ […]

Read More

ಉಡುಪಿ: ವಿಶೇಷ ಚೇತನ ಮಕ್ಕಳ ಆರೈಕೆಯು ಒಂದು ಸವಾಲಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು ಉತ್ತಮ ಆರೈಕೆ, ಪ್ರೋತ್ಸಾಹ ಮತ್ತು ಬೆಂಬಲದಿಂದ ಇಂತಹ ಮಕ್ಕಳು ತಮ್ಮ ಜೀವನದಲ್ಲಿ ಯಶಸ್ಸಿನ ಮೆಟ್ಟಿಲನ್ನು ಏರಲು ಸಾಧ್ಯವಿದೆ ಎಂದು ಉದ್ಯಮಿ, ದಾನಿ ಮೈಕಲ್ ಡಿಸೋಜಾ ಹೇಳಿದರು ಅವರು ಶನಿವಾರ ಪಾಂಬೂರು ಮಾನಸ ವಿಶೇಷ ಚೇತನ ಶಾಲೆಯಲ್ಲಿ ಆಟಿಸಂ ವಿಭಾಗದ ಪ್ರಾಥಮಿಕ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ವಿಶೇಷ ಚೇತನ ಮಕ್ಕಳು ಸಮಾಜದ ಆಸ್ತಿ. ಅವರನ್ನು ಆರೈಕೆ ಮಾಡುವುದು, ಅವರ ಶೈಕ್ಷಣಿಕ ಚಟುವಟಿಕೆಗೆ […]

Read More

Reported by: P. Archibald Furtado Photographs: Subhanu,Barkur ಬಾರ್ಕೂರು ; ಹನೇಹಳ್ಳಿಯ ರಾಷ್ಟ್ರೀಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 14, ಗುರುವಾರ ಮಕ್ಕಳ ದಿನಾಚರಣೆಯನ್ನು ನಿಜವಾಗಿಯೂ ಸ್ಮರಣೀಯ ಮತ್ತು ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವವನ್ನು ಗುರುತಿಸಿ, ಶಾಲೆಯು ಬಹುಮಾನ ವಿತರಣೆ, ಕ್ಯಾನ್ಸರ್ ಜಾಗೃತಿ ಅಧಿವೇಶನ ಮತ್ತು ಮೆಗಾ ಪೋಷಕರ ಸಭೆಯನ್ನು ಒಳಗೊಂಡ ತ್ರಿಮೂರ್ತಿಗಳ ಆಚರಣೆಯನ್ನು ಆಯೋಜಿಸಿತು – ಇದು ವಿದ್ಯಾರ್ಥಿಗಳಿಗೆ ದಿನವನ್ನು ಆನಂದದಾಯಕ ಮತ್ತು […]

Read More

U.B.M.C. English Medium School and C.S.I Krupa Vidyalaya celebrated the Children’s Day ಕುಂದಾಪುರ, ನ.15: ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿ.ಎಸ್.ಐ. ಕೃಪಾ ವಿದ್ಯಾಲಯವು ಶುಕ್ರವಾರ, 14.11.2025 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಿತು. ಶಿಕ್ಷಕರು ಪ್ರಾರ್ಥನೆ ಸಲ್ಲಿಸಿದರು ಮತ್ತು ಹಾರೈಕೆ ಗೀತೆ ಹಾಡಿದರು. ಮುಖ್ಯ ಅತಿಥಿಗಳಾಗಿ, ಕುಂದಾಪುರದ ಸಿ.ಎಸ್.ಐ. ಕೃಪಾ ಚರ್ಚ್‌ನ ಪ್ರೆಸ್‌ಬೈಟರ್ ಇನ್‌ಚಾರ್ಜ್ ರೆವರೆಂಡ್ ಇಮ್ಯಾನುಯೆಲ್ ಜಯಕರ್, ವಿದ್ಯಾರ್ಥಿಗಳು ತಮ್ಮ ಸಾಧನೆಗಳಿಂದ ರಾಷ್ಟ್ರಕ್ಕೆ ಕೀರ್ತಿ ತರಬೇಕೆಂದು ಒತ್ತಾಯಿಸಿದರು. ಇತರ ಮುಖ್ಯ […]

Read More
1 51 52 53 54 55 537