ವರದಿ: ಚಂದ್ರಶೇಖರ ಬೀಜಾಡಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ: ಶ್ರೀ ವೇಣುಗೋಪಾಲಕೃಷ್ಣ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ ಕುಂದಾಪುರ: ಸಮಾಜದ ಅಭಿವೃದ್ಥಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಆಗ ಸಮಾಜ ಬೇಗನೆ ಅಭಿವೃದ್ಥಿ ಹೊಂದಲು ಸಾಧ್ಯ.ಗಾಣಿಗ ಸಮಾಜ ಸಣ್ಣ ಸಮಾಜ ಆದರೂ ಕಡಿಮೆ ಅವಧಿಯಲ್ಲಿ ಸುಮಾರು 1.35ಕೋಟಿ ಅಧಿಕ ವೆಚ್ಚದಲ್ಲಿ ಹವಾನಿಯಂತ್ರಿತ ಸಭಾಂಗಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ ಕೀರ್ತಿ ಗಾಣಿಗ ಸಮಾಜಕ್ಕೆ ಸಲ್ಲುತ್ತದೆ ಎಂದು ಉದ್ಯಮಿ, ಕುಂದಾಪುರ ವ್ಯಾಸರಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಲಕ್ಷ್ಮಣ ಹೇಳಿದರು. ಅವರು ಭಾನುವಾರ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಯುಗಾದಿ ಸಂಭ್ರಮ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ […]
ಗೋ ಬ್ಯಾಕ್ ಶೋಬಾ ಅಭಿಯಾನ ಯಶಸ್ವಿಗೊಳಿಸೋಣ.- ಪ್ರಮೋದ್ ಮಧ್ವರಾಜ್ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸಿಆರ್ಝಡ್ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸಮಸ್ಯೆ, ಡೀಮ್ಡ್ ಫಾರೆಸ್ಟ್ ಸಂತ್ರಸ್ತರ ಸಮಸ್ಯೆ, ಕಾಫಿ ಅಡಿಕೆ ಬೆಳೆಗಾರರ ಸಮಸ್ಯೆ ಮುಂತಾದ ಜ್ವಲಂತ ಸಮಸ್ಯೆಗಳಿದ್ದಾಗ್ಯೂ ಸಂಸದೆ ಶೋಬಾ ಕರಂದ್ಲಾಜೆಯವರು ಕಳೆದ ಐದು ವರ್ಷಗಳಲ್ಲಿ ಜನಸಾಮಾನ್ಯರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಒಂದೇ ಒಂದು ದಿನವೂ ಪ್ರಯತ್ನಿಸಿಲ್ಲ. ಕೇವಲ ಪ್ರಚೋದನಾಕಾರಿ ಬಾಷಣ ಮಾಡುವ ಮೂಲಕ ಈ ನೆಲದ ಸೌಹಾರ್ಧತೆಯನ್ನು ಆಕೆ ಕೆಡಿಸಿದ್ದಾರೆ. ಸ್ವಲ್ಪ ದಿನಗಳ ಹಿಂದೆ […]
ಶಿರ್ವಾ ವಾರಾಡ್ಯಾ ಮಟ್ಟಾರ್ ಅಂತರಾಷ್ಟ್ರೀಯ ಸ್ತ್ರೀಯಾಂಚೊ ದೀಸ್: ಜರ್ ಸ್ತ್ರೀಯೊ ಸಂಘಟಿತ್ ಜಾತಿತ್ ತರ್, ಸಮಾಜ್ ಪ್ರಗತಿ ದೆಖ್ತಾ ಉಡುಪಿ, ಎ.೨. ’ಜರ್ ಸ್ತ್ರೀಯೊ ಸಂಘಟಿತ್ ಜಾತಿತ್ ತರ್ ಸಮಾಜ್ ಪ್ರಗತಿ ದೆಖ್ತಾ’ ಮ್ಹಣನ್ ಸಂದೇಶ್ ದಿಲೊ. ಶಿರ್ವಾ ವಾರಾಡ್ಯಾ ಮಟ್ಟಾರ್ ಶಿರ್ವಾ ಇಗರ್ಜೆಚ್ಯಾ ಸಾವುದ್ ಸಭಾಸಾಲಾಂತ್ ಆಯ್ತಾರಾ ಮಾರ್ಚ್ 31 ವೇರ್ ಶಿರ್ವಾ ವಾರಾಡೊ ಸ್ತ್ರೀ ಸಂಘಟನ್ ಆನಿ ಸ್ವಸಹಾಯ್ ಪಂಗ್ಡಾ ಥಾವ್ನ್ ಆಸಾ ಕೆಲ್ಯಾ ಅಂತರಾಷ್ಟ್ರೀಯ ಸ್ತ್ರೀಯಾಂಚ್ಯಾ ದೀಸಾ ಅಧ್ಯಕ್ಷ್ ಪಣ್ ಘೆತ್ಲ್ಯಾ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉದ್ಯೋಗ ಮಾಹಿತಿ ಕಾರ್ಯಾಗಾರ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ಉದ್ಯೋಗ ಮಾಹಿತಿ ಕಾರ್ಯಾಗಾರ ಆದಿತ್ಯವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆದಿಂಜೆ ಅರ್ಜುನ್ ಭಾಗವಹಿಸಿ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು […]
ವರದಿ: ಚಂದ್ರಶೇಖರ್ ಶೆಟ್ಟಿ ಕುಂದಾಪುರ ಕಾಂಗ್ರೆಸ್: ಎಪ್ರಿಲ್ 02 ಕಾರ್ಯಕರ್ತರ ಸಭೆ. ಎಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಅಂಗವಾಗಿ ಎಪ್ರಿಲ್ 02 ಮಂಗಳವಾರ ಮಧ್ಯಾಹ್ನ ಗಂಟೆ 2.30ಕ್ಕೆ ಕುಂದಾಪುರದ ಆರ್.ಎನ್ ಶೆಟ್ಟಿ ಹಾಲ್ನಲ್ಲಿ ಕಾರ್ಯಕರ್ತರ, ಜನಪ್ರತಿನಿಧಿಗಳ ಹಾಗೂ ಪದಾದಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಕುಂದಾಪುರ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದ ಬಳಿ ಸ್ವಚ್ಛತಾ ಅಭಿಯಾನ & ಶ್ರಮದಾನ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ […]
ವರದಿ:ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ಸಂಘದ ಬಳಿ ಬೆಲೆ ಬಾಳುವ ಗಿಡಗಳನ್ನು ಹಸ್ತಾಂತರಿಸುವ ಮೂಲಕ ಅಂತರಾಷ್ಟ್ರೀಯ ಅರಣ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಸಂಘದ ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ ಮಾತನಾಡಿ ದಿನದಿಂದ ದಿನಕ್ಕೆ ಬಿಸಿಲಿನ […]
ವರದಿ:ವಾಲ್ಟರ್ ಮೊಂತೇರೊ ಅಬ್ಬನಡ್ಕದ ಜಾತ್ರಾ ಮಹೋತ್ಸದ ಚೆಂಡಾಟ ಇತಿಹಾಸ ಪ್ರಸಿದ್ಧ ಕ್ಷೇತ್ರ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸದ ಅಂಗವಾಗಿ ಜರಗುವ ಮೂರು ದಿನಗಳ ಅಬ್ಬನಡ್ಕದ ಚೆಂಡು ಆದಿತ್ಯವಾರ ಸಂಪನ್ನಗೊಂಡಿತು.

