ಕೋಟ ಸಂತ ಜೋಸೆಫರ ಇಗರ್ಜಿಯಲಿ ಕೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-2027 ರ ಆರಂಭೋತ್ಸವ ಕಾರ್ಯಕ್ರಮ ಜೂನ್ 14 ರಂದು ನೆರವೇರಿಸಲಾಯಿತು. ಇಗರ್ಜಿಯ ಧರ್ಮ ಗುರು ವಂ। ಸ್ಟಾನಿ ತಾವ್ರೂ ಉದ್ಘಾಟಿಸಿ, ಪವಿತ್ರ ಬಲಿಪೂಜೆ ಅರ್ಪಿಸಿದರು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕಿಯರ ಹಾಜರಿದ್ದರು.

Read More

ಕುಂದಾಪುರ ಸ್ಥಳೀಯ ಮನೆಯೊ೦ದರಲ್ಲಿ ಕಳ್ಳರು ನುಗ್ಗಿ ನಗದು ಕಳವು ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಹಾಗೂ ವಿನಯ್‌ ಆಸ್ಪತ್ರೆಯ ಪಕ್ಕ ಮೋಟಾರು ಸೈಕಲ್‌ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬ೦ಧಿಸುವಲ್ಲಿ ಕ೦ದಾಯ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಯನ್ನುಮೂಲತಹ ಗುಜರಾತ್‌ ರಾಜ್ಯದ ಅಮ್ರೇಲಿ ಜಿಲ್ಲೆಯ ಸಾವರ್‌ ಕು೦ಡ್ಲದ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಮುರಡೇಶ್ವರದಲ್ಲಿ ನೆಲೆಸಿರುವ ಮಾಹಿತಿಯ ಮೇರೆಗೆ ಆರೋಪಿಯನ್ನು ಮುರಡೇಶ್ವರದಲ್ಲಿ ವಶಕ್ಕೆ ಪಡೆದುಕೂ೦ಡಿದ್ದಾರೆ. ಕು೦ದಾಪುರ ಪಟ್ಟಣದ ಸ೦ಗಮ್‌ ಜ೦ಕ್ಷನ್‌ ಹತ್ತಿರ ವಿರುವ ಜೆ ಎಮ್‌ ಜೆ ವಿಲ್ಲಾ ಎ೦ಬ ಹೆಸರಿನಪಿರ್ಯಾದಿದಾರರ ಮನೆಯಲ್ಲಿ […]

Read More

ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ, ಬದಲಾಗಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ, ಗೌರವ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ತಿಳಿಸಿದರು. ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ […]

Read More

ಮಂಗಳೂರು;ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ […]

Read More

ಕುಂದಾಪುರ “ವಿದ್ಯಾರ್ಥಿಗಳು ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಾಗ ತಮ್ಮ ಸ್ಪರ್ಧೆಯಿರುವುದು ಬೇರೆಯವರೊಂದಿಗೆ ಅಲ್ಲ, ತನ್ನದೇ ಆದ ನಿನ್ನೆಯ ಸಾಮರ್ಥ್ಯದೊಂದಿಗೆ ಇಂದಿನ ಕೌಶಲ್ಯವನ್ನು ಸ್ಪರ್ಧೆಗೊಡ್ಡಿ, ನಿರಂತರತೆ, ಶಿಸ್ತು ಮತ್ತು ದೊಡ್ಡ ಕನಸು ಕಾಣುವ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ ಒಂದು ಪ್ರತಿಶತವಾದರೂ ನಿನ್ನೆಗಿಂತ ಉತ್ತಮರಾಗ‌ಬೇಕೆಂದು ಮನಗಂಡು ಯಶಸ್ಸು ಸಾಧಿಸಬೇಕು” ಎಂದು ಕುವೈಟ್ ನ‌ ಅಲ್ ಸಭಾ ಆಸ್ಪತ್ರೆಯ ಮಕ್ಕಳತಜ್ಞ, ಸೀನಿಯರ್ ರಿಜಿಸ್ಟ್ರಾರ್, ಡಾ. ಶಿಶಿರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು‌.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು […]

Read More

“ಪೋಷಕರು,   ಮಗುವಿನ ಸಮಗ್ರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಾಗ ವ್ಯಕ್ತಿತ್ವದ ವಿಕಾಸವಾಗುತ್ತದೆ, ಮಕ್ಕಳನ್ನು ಮಾಧ್ಯಮದಿಂದ ದೂರವಿರಿಸಿ” ಎಂದು ಶಾಲಾ ಸಂಚಾಲಕರು ಮತ್ತು ಉರ್ವ ಇಮ್ಯಾನಿಕ್ ಚರ್ಚ್ ಧರ್ಮ ಗುರುಗಳಾದ ವಂ. ಗುರು ಬೆಂಜಮೀನ್ ಪಿಂಟೊರವರು ಉರ್ವ ಚರ್ಚ್ ಸಭಾಂಗಣದಲ್ಲಿ ನಡೆದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ  ಶಿಕ್ಷಕ ರಕ್ಷಕ ಸಂಘದ ಸಭೆಯನ್ನು ಉದ್ದೇಶಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಸಂದೇಶ ನೀಡಿದರು. ಶಿಕ್ಷಕರಾದ ರಾಜ್ ಕಿರಣ್ ಡಿಕುನ್ಹಾ 2025 – 26ನೇ ಶೈಕ್ಷಣಿಕ ಸಾಲಿನ ಶಾಲಾ ವರದಿಯನ್ನು ವಾಚಿಸಿದರು. […]

Read More

ಕುಂದಾಪುರ, ಜೂನ್ 13: ಕೆರೆಕಟ್ಟೆಯಲ್ಲಿ ಜೂನ್ 13, 2026 ರಂದು ಸಂತ ಅಂತೋನಿಯ ವಾರ್ಷಿಕ ಮಹತ್ಸೋವ ಹಾಗೂ ಬಹು ಅಕಾಂಕ್ಷೆಯ ಅನಾಥಶ್ರಮ ಉದ್ಘಾಟನೆ  ಕಾರ್ಯಕ್ರಮ ನಡೆಯಿತು. ಜಿಲ್ಲೆ ಮತ್ತು ರಾಜ್ಯಾದ್ಯಂತ  ಆಗಮಿಸಿದ ಭಕ್ತರ ದೊಡ್ಡ ಸಭೆಯ ನಡುವೆ ಪದುವ ಸಂತ ಅಂತೋನಿಯ ನಾಮಾಂಕಿತ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅ।ವಂ। ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ  “ದೇವರನ್ನು ನಾವು ಮೊದಲು ಪ್ರೀತಿಸಿದ್ದಲ್ಲ, ದೇವರೆ ನಮ್ಮನ್ನು […]

Read More

ಕುಂದಾಪುರ ; ದಿನಾಂಕ : 12.06.2026ರ ಶುಕ್ರವಾರದಂದು ಹೋಲಿ ರೋಸರಿ ಆಂಗ್ಲ ಮಾದ್ಯಮ ಶಾಲೆ ಕುಂದಾಪುರ ಇಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಸಮಾರಂಭವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು.           ಶಾಲಾ ಸಂಚಾಲಕರು ಹಾಗೂ ಸ್ಥಳೀಯ ಚರ್ಚಿನ ಪ್ರಧಾನ ಧರ್ಮಗುರುಗಳೂ ಆಗಿರುವ ಅತೀ ವಂದನೀಯ ಗುರು ಪೌಲ್ ರೇಗೋರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪ್ರಗತಿ ಮಹಿಳಾ ವಿವಿದೋದ್ಧೇಶ ಸಹಕಾರಿ ಬ್ಯಾಂಕ್, ಶಾಲಾ ಮುಖ್ಯೋಪಾಧ್ಯಾಯರಾಗಿರುವ ವಂದನೀಯ ಗುರು […]

Read More

ಕುಂದಾಪುರ; ಕಳೆದ 11 ತಿಂಗಳಿಂದ , ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ , ಪದೋನ್ನತಿ ವರ್ಗಾವಣೆಗೊಂಡು , ಹೊಸಕೋಟೆಯ ಯೋಜನಾ ಪ್ರಾಧಿಕಾರದ ಉಪನಿರ್ದೇಶಕರಾಗಿ ನೇಮಕಗೊಂಡ ಶ್ರೀನಿವಾಸರವರ ಬೀಳ್ಕೊಡುಗೆ ಕಾರ್ಯಕ್ರಮ ಪ್ರಾಧಿಕಾರ ಕಚೇರಿಯಲ್ಲಿ ನಡೆಯಿತು. ಕುಂದಾಪುರ ಮತ್ತು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ , ಕಳೆದ ಒಂದು ವರ್ಷದ ಸೇವೆಯಲ್ಲಿ , ಸದಸ್ಯ ಕಾರ್ಯದರ್ಶಿಯಾಗಿ ಶ್ರೀನಿವಾಸ್ ರವರ ಕಾರ್ಯ ವೈಕರಿ , ಜನಮಾನಸದಲ್ಲಿ ಉಳಿಯುವಂತಾಯ್ತು . ಇವರ ದಕ್ಷ […]

Read More
1 4 5 6 7 8 554