ಪಡುಕೋಣೆ :- ದಿನಾಂಕ: 1.2.2026 ರಂದು, ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಕ್ರಿಸ್ತನ ಪವಿತ್ರ ಬಲಿದಾನ ಮತ್ತು ಪರಮ ಪ್ರಸಾದದ ಆರಾಧನೆ, ತೆರಾಲಿ ಹಬ್ಬದ ಆಚರಣೆಯ ಪ್ರಯುಕ್ತ ಪೂರ್ವ ಭಾವಿಯಾಗಿ ನಡೆಯುವ ಭ್ರಾತೃತ್ವ ಭಾಂದವ್ಯ (ಕೊಂಪ್ರಿ ಆಯ್ತಾರ್) ದಿನ ಫೆಬ್ರವರಿ 1ರಂದು ಬಹಳ ಅದ್ಧೂರಿಯಿಂದ ಆಚರಿಸಲಾಯಿತು. “ತಮ್ಮ ಪ್ರಾಣವನ್ನೇ ಬಲಿದಾನ ನೀಡಿ, ಶಿಲುಬೆಗೆ ಅರ್ಪಿಸಿದ ಪ್ರಭು ಏಸು ಕ್ರಿಸ್ತರ ಮುಖವನ್ನು ಬಡವ ಬಲ್ಲದರಲ್ಲಿ ನೋಡೋಣ” ಮಹತ್ವದ ಸಂದೇಶ ಸಾರಲಾಯಿತು.ಯಾಜಕರಾದ ವಂದನೀಯ ಫಾ। ಪ್ರವೀಣ್ ಪಿಂಟೋ, OCD ಸುಪೀರಿಯರ್, […]
ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ®, ಮುಂಡಾಜೆ, ಬೆಳ್ತಂಗಡಿ ತಾಲೂಕು ಸಂಘದ 35ನೇ ವಾರ್ಷಿಕೋತ್ಸವ – “ಚಾಲೆಂಜರ್ಸ್ ಉತ್ಸವ 2026”ದ ಅಂಗವಾಗಿ ದಿನಾಂಕ: 29.01.2026, ಮಾನವೀಯ ಹಾಗೂ ಸಾಮಾಜಿಕ ಸೇವೆಗಾಗಿ ಡಾ. ಯು. ಸಿ. ಪೌಲೋಸ್ ಅವರಿಗೆ ಗೌರವಾನ್ವಿತ “ ಕೀರ್ತಿಶೇಷ ಜಿ. ಎನ್. ಭಿಡೆ ಪ್ರಶಸ್ತಿ – 2026” ಪ್ರದಾನಿಸಿ ಸನ್ಮಾನಿಸಲಾಯಿತು.
The Konkani Catholic Lawyers’ Guild celebrated the 77th Republic Day ಮಂಗಳೂರು; ಕೊಂಕಣಿ ಕ್ಯಾಥೋಲಿಕ್ ವಕೀಲರ ಸಂಘವು 77 ನೇ ಗಣರಾಜ್ಯೋತ್ಸವವನ್ನು ಫೆಬ್ರವರಿ 1, 2026 ರ ಭಾನುವಾರದಂದು ಜೆಪ್ಪುವಿನ ಸೇಂಟ್ ಆಶ್ರಮ ವಸ್ತು ಸಂಗ್ರಹಾಲಯ ಸಭಾಂಗಣದಲ್ಲಿ ದೇಶಭಕ್ತಿಯ ಉತ್ಸಾಹದಿಂದ ಆಚರಿಸಿತು. ದೇವರ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವು ಪ್ರಾರಂಭವಾಯಿತು, ಆಚರಣೆಗೆ ಗಂಭೀರ ಮತ್ತು ಅರ್ಥಪೂರ್ಣವಾದ ಸ್ವರವನ್ನು ಹೊಂದಿಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಕಣಿ ಕ್ಯಾಥೋಲಿಕ್ ವಕೀಲರ ಸಂಘದ ಅಧ್ಯಕ್ಷ ಸುಶಾಂತ್ ಸಿ. ಎ. ಸಲ್ಡಾನ್ಹಾ […]
ಕುಂದಾಪುರ;ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು ಬೆಳಿಗ್ಗೆ 10 ಗ೦ಟೆಯ ವೇಳೆಗೆ ಅಲ್ಲಿಂದ ಕು೦ದಾಪುರದತ್ತ ಮರಳುತ್ತಿದ್ದರು. ಈ ವೇಳ ಕಾರಿನ ಮು೦ಭಾಗದಿ೦ದ ಶಬ್ದ ಸಹಿತವಾಗಿ ಹೊಗೆ ಕಾಣಿಸಿಕೊ೦ಡಿದೆ. ತಕ್ಷಣ ಪರಿಸ್ಥಿತಿಯಗ೦ಭೀರತೆಯನ್ನು ಅರಿತ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸುರಕ್ಚಿತವಾಗಿಹೊರಬಂದಿದ್ದಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆ೦ಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯರು ಬೆ೦ಕಿ ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗದೆ ಇಡೀ ಕಾರು ಸ೦ಪೂರ್ಣವಾಗಿ ಸುಟ್ಟು […]
Rev. Dr Leslie Clifford D’Souza Appointed New Bishop of Udupi ಉಡುಪಿ, 31 ಜನವರಿ 2026: ಪೋಪ್ ಲಿಯೋ XIV ಅವರು ರೆವರೆಂಡ್ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಉಡುಪಿಯ ನೂತನ ಬಿಷಪ್ ಆಗಿ ನೇಮಿಸಿದ್ದಾರೆ. ಅವರು ಪ್ರಸ್ತುತ ಶಿರ್ವದ ಅವರ್ ಲೇಡಿ ಆಫ್ ಹೆಲ್ತ್ ಚರ್ಚ್ನ ಪ್ರಧಾನ ಧರ್ಮಗುರುಗಳಾಗಿದ್ದಾರೆ. ಈ ನೇಮಕಾತಿಯನ್ನು ಜನವರಿ 31, 2026 ರ ಶನಿವಾರ ರೋಮ್ನಲ್ಲಿ ಭಾರತೀಯ ಸಮಯ 04:30 ಕ್ಕೆ ಅನುಗುಣವಾಗಿ ಮಧ್ಯಾಹ್ನ 12:00 ಗಂಟೆಗೆ […]
ಕು೦ದಾಘುರ, ಜ. 31: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಅಂಗವಾಗಿ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜ. 30 ರಂದು ಸಂಜೆ ಮಹಾತ್ಮ ಹುತಾತ್ಮ ಸೌಹಾರ್ದ ಕಾರ್ಯಕ್ರಮ ನಡೆಯಿತು. ಮಣಿಪಾಲದ ಗಾಂಧೀ ಕೇಂದ್ರದ ಸ್ಥಾಪಕ ನಿರ್ದೇಶಕ ಪ್ರೊ. ವರದೇಶ ಹಿರೆಗಂಗೆ ಮಾತನಾಡಿ ಮಹಾತ್ಮ ಗಾಂಧಿ ತತ್ವಗಳು ಎಂದಿಗೂ ಪ್ರಸ್ತೂತವಾಗಿವೆ, ಗಾಂಧಿಜಿಯವರನ್ನು ಕೊಂದವರು ಗಾಂಧಿಜಿಯ ಹತ್ಯೆಯ ಜೊತೆಗೆ ಅವರ ತತ್ವಗಳು ಅಳಿದು ಹೋಗುತ್ತವೆ ಎಂದು ಎಣಿಸಿಕೊಂಡರು, ಆದರೆ ಅವರ ತತ್ವಗಳು ಅಳಿಯದೆ […]
ಮಂಗಳೂರು; ಮಿಲಾಗ್ರೆಸ್ ಕಾಲೇಜ್ ಆಫ್ ನರ್ಸಿಂಗ್, FAME ಅಕಾಡೆಮಿಯ ಸಹಯೋಗದೊಂದಿಗೆ, ಜನವರಿ 27 ರಿಂದ 29 ರವರೆಗೆ ಮೂರು ದಿನಗಳ ಸಿಮ್ಯುಲೇಶನ್ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು, ಇದರಲ್ಲಿ 75 ನರ್ಸಿಂಗ್ ವಿದ್ಯಾರ್ಥಿಗಳು ಪ್ರಯೋಜನ ಪಡೆದರು. ಈ ಕಾರ್ಯಕ್ರಮವು ಪ್ರಾಯೋಗಿಕ ಸಿಮ್ಯುಲೇಶನ್ ಆಧಾರಿತ ಕಲಿಕೆಯ ಮೂಲಕ ಕ್ಲಿನಿಕಲ್ ಕೌಶಲ್ಯ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿತ್ತು. ಜನವರಿ 27 ರಂದು ಕಾರ್ಯಕ್ರಮದ ವರದಿಗಾರ ಮತ್ತು ಅಧ್ಯಕ್ಷರಾದ ರೆವರೆಂಡ್ ಫಾದರ್ ಬೊನಾವೆಂಚರ್ ನಜರೆತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, […]
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ ಕುಮಾರ್ ಶೆಟ್ಟಿ (56) ಕೆ. ನಾಗರಾಜ ಬಂಧಿತರು.ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಮತ್ತು ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಈ ಪ್ರಕರಣದ ಕುರಿತು ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಐಎಂಜೆ (IMJ) ವಿದ್ಯಾ ಸಂಸ್ಥೆಗಳು ಮೂಡ್ಲಕಟ್ಟೆ ಇಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಅತ್ಯಂತ ಗೌರವ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಸುಬೇದಾರ್ ಮೇಜರ್ ಶ್ರೀ ಶಂಕನಾಥ್ ಎಸ್. ನಾಗೇಕರ್ ಅವರು ಉಪಸ್ಥಿತರಿದ್ದು, ರಾಷ್ಟ್ರದ ಏಕತೆ, ಶಿಸ್ತು ಮತ್ತು ದೇಶಭಕ್ತಿಯ ಮಹತ್ವದ ಕುರಿತು ಹಾಗೂ “ಸಂವಹನದ ಭವಿಷ್ಯ ಮತ್ತು ಅಭಿವೃದ್ಧಿ ,ಕ್ಲೌಡ್ ಕಂಪ್ಯೂಟಿಂಗ್,ಉನ್ನತ ಭದ್ರತೆ ಮತ್ತು ನಿರ್ವಿಘ್ನ ಜಾಗತಿಕ ಸಂಪರ್ಕ ಕುರಿತು ಮಾತನಾಡಿದರು. ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಭಾರತೀಯ ಸೇನೆಗೆ ಸೇರುವಂತೆ […]

