ಹಿರಿಯ ಕೊಂಕಣಿ ಸಾಹಿತಿ, ಪತ್ರಕರ್ತರು, ಸಂಘಟಕರನ್ನು ಹುಡುಕಿ, ಭೇಟಿ ಮಾಡಿ ಅವರ ವಿವರ ಪಡೆದು ಸಹಾಯ ಮಾಡಲು ಸಾಧ್ಯತೆಯನ್ನು ಪರಿಶೀಲನೆ ಮಾಡುವ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಮಹತ್ವದ ಕಾರ್ಯಕ್ರಮ ಬೆಳ್ಳೂರು ನಿವಾಸಿ ಕಾಣಿಕ್ ಪತ್ರಿಕೆಯ ಮಾಜಿ ಸಂಪಾದಕ ಅವಿಲ್ ರಸ್ಕೀನ್ಹಾ ಅವರ ಮನೆಯಲ್ಲಿ ಕಾರ್ಯಕ್ರಮ ಮಾಡುವ ಮುಖಾಂತರ ಆರಂಭಿಸಲಾಯಿತು. ದೀಪ ಬೆಳಗಿ ನಂದಿಸುವ ಬದಲು ಪ್ರಕಟಿತ ಪುಸ್ತಕದ ಓದಿನಿಂದ ಈ ಕಾರ್ಯಕ್ರಮ ಆರಂಭಿಸಿದ ಕೆಬಿಎಂಕೆ ನೂತನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಮಾತನಾಡಿ, ಸಾವಿರಾರು […]

Read More

ಮಂಗಳೂರು ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಟ್ಯಾಲೆಂಟ್ ಥ್ರಿಲ್ಲ್ಜ್ – ಗೊನ್ಝಾಗ ಗಾಟ್ ಟ್ಯಾಲೆಂಟ್ 2025-26 ಎಂಬ ಕಾರ್ಯಕ್ರಮವನ್ನು ಅಕ್ಟೋಬರ್ 13ರಿಂದ 17ರವರೆಗೆ ಆಯೋಜಿಸಲಾಯಿತು. ಪ್ರೀ-ಕೆ.ಜಿ. ಇಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಮತ್ತು ಕೌಶಲ್ಯವನ್ನು ತೋರಿಸಲು ಈ ವೇದಿಕೆಯನ್ನು ಒದಗಿಸಲಾಯಿತು.ಈ ಕಾರ್ಯಕ್ರಮವನ್ನು ಮಂಗಳೂರು ಸಂತ ಅಲೋಶಿಯಸ್  ವಿದ್ಯಾರ್ಥಿ ಪರಿಷತ್ತಿನ ಸಂಯುಕ್ತ ಕಾರ್ಯದರ್ಶಿ, ನಟಿ ಮತ್ತು ಸಾರ್ವಜನಿಕ ವಕ್ತಾರೆ ಮಿಸ್ ಶೈನಾ ಕ್ರಿಸ್ಟಲ್ ಡಿ’ಸೋಜಾ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡಾ […]

Read More

ಕುಂದಾಪುರ: ಮಹಿಳೆಯರು ತಮಗಿರುವ ಹಕ್ಕುಗಳನ್ನು ತಿಳಿದುಕೊಳ್ಳಬೇಕು ಎಂದು ಉಡುಪಿಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಸಲಹೆಗಾರರಾದ ಸೌಜನ್ಯ ಶೆಟ್ಟಿ ಹೇಳಿದರು.ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ “ಮಾಹಿಳಾ ಕಿರುಕುಳ ವಿರೋಧಿ ಕೋಶ 2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಮುಖ್ಯವಾಗಿ ವೈಯಕ್ತಿಕ ನೆಲೆಯಲ್ಲಿ ಯೋಚಿಸಬೇಕು. ತನ್ನ ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಎದುರಿಸುವುದಕ್ಕೆ ಸಿದ್ಧವಾಗುವುದಕ್ಕೆ ತಯಾರಾಗಿರಬೇಕು. ಶಿಕ್ಷಣ, ಆರ್ಥಿಕ, ಸಾಮಾಜಿಕ, ಉದ್ಯೋಗ, ಕಾನೂನು ಜ್ಞಾನ ಇವೆಲ್ಲವುಗಳನ್ನು ತಿಳಿದಿರಬೇಕು. ಮುಖ್ಯವಾಗಿ ಯುವತಿಯರು ತಮ್ಮ […]

Read More

ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ತೂಗುದೀಪ ಸ್ಪರ್ಧೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮಕ್ಕೆ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಸಾಂಕೇತಿಕವಾಗಿ ಚಾಲನೆ ನೀಡಿದರು ತೂಗುದೀಪ ತಯಾರಿಸಿ ದೀಪ ಬೆಳಗಿಸುವುದು ನಮ್ಮ ಸಂಸ್ಕೃತಿಯ ಸಂಪ್ರದಾಯವಾಗಿದ್ದು ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಗೆ ಬಗೆಯ ಬಣ್ಣ ಬಣ್ಣದ ತೂಗುದೀಪವನ್ನು ತಯಾರಿಸಿ ಸಂಭ್ರಮಿಸಿದರು ಅತ್ತ್ಯುತ್ತಮ ತೂಗುದೀಪವನ್ನು ತರಗತಿವಾರು ಪ್ರಥಮ, ದ್ವಿತೀಯ ಹಾಗೂ […]

Read More

ಕುಂದಾಪುರ; ಮೂಡ್ಲಕಟ್ಟೆ  ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ ಇ ಆರ್ ಎನ್ ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ  ಶ್ರೀ ಸಯ್ಯದ್ ಇಮ್ರಾನ್, ಸೀನಿಯರ್ ಸಾಫ್ಟ್ ವೇರ್  ಡೆವೆಲಪರ್, ರೆಸ್ಟ್ ಕೊಡರ್ ಅಕಾಡೆಮಿ ಆಗಮಿಸಿದ್ದರು. ಇದೆ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಪ್ರೊ. […]

Read More

ಬೈಂದೂರು : ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಿರೂರಿನ ರಿಕ್ಷಾ ಚಾಲಕನೊರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ಸಂಭವಿಸಿದೆ.ಮೃತಪಟ್ಟ ಆಟೋ ಚಾಲಕ ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಎಂದು ಗುರುತಿಸಲಾಗಿದೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿಕಪ್ […]

Read More

ಕರ್ನಾಟಕ ರಾಜ್ಯ ಸರ್ಕಾರವು ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ದೇಶವು ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದು. ಇತ್ತೀಚಿನ ದಿನಗಳಲ್ಲಿ ಈ ಯೋಜನೆಯ ಹಣದ ವಿತರಣೆಯಲ್ಲಿ ವಿಳಂಬವಾಗಿದ್ದು, ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಆಗಲಿದ್ದು ಹಬ್ಬಕ್ಕೆ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿಹೆಬ್ಬಾಳ್ಕರ್‌ ಅವರು […]

Read More

ATHENA INSTITUTE OF HEALTH SCIENCES, MANGALORE COURSE INAUGURATION REPORT-2025 ಮಂಗಳೂರು ; ಅಥೇನಾ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ಕೋರ್ಸ್ ಉದ್ಘಾಟನಾ ಸಮಾರಂಭವು ಅಕ್ಟೋಬರ್ 18, 2025 ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವು ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿಯ 23 ನೇ ಬ್ಯಾಚ್, ಬಿ.ಎಸ್ಸಿ ನರ್ಸಿಂಗ್‌ನ 22 ನೇ ಬ್ಯಾಚ್ ಮತ್ತು ಬಿಎಸ್ಸಿ ರೀನಲ್ ಡಯಾಲಿಸಿಸ್ ತಂತ್ರಜ್ಞಾನದ 9 ನೇ ಬ್ಯಾಚ್, ಬಿಎಸ್ಸಿ ಮೆಡಿಕಲ್ ಇಮೇಜಿಂಗ್ ತಂತ್ರಜ್ಞಾನದ […]

Read More

Very Rev. Msgr Stany D’Souza is appointed as delegate for the Diocese of Shimoga by Bishop Duming Dias. ಶಿವಮೊಗ್ಗ, ಅಕ್ಟೋಬರ್ 18, 2025: ಶಿವಮೊಗ್ಗ ಡಯಾಸಿಸ್‌ನ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಬಿಷಪ್ ಡುಮಿಂಗ್ ಡಯಾಸ್ ಅವರು ಪ್ರಸ್ತುತ ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನ ರೆಕ್ಟರ್ ಆಗಿರುವ ವೆರಿ ರೆವರೆಂಡ್ ಶ್ರೀಮತಿ ಸವೇರಾ ಸ್ಟ್ಯಾನಿಶ್ ಡಿ’ಸೋಜಾ (ಫಾ. ಸ್ಟ್ಯಾನಿ ಡಿ’ಸೋಜಾ) ಅವರನ್ನು ಅಕ್ಟೋಬರ್ 17, 2025 ರಂದು ಶಿವಮೊಗ್ಗ ಡಯಾಸಿಸ್‌ನ ಅಪೋಸ್ಟೋಲಿಕ್ ಆಡಳಿತಾಧಿಕಾರಿಯ […]

Read More
1 61 62 63 64 65 537