Fr. L.M. Pinto Hospital’s renovated emergency ward, ultrasound unit, reception counter and advanced X-ray machine inaugurated ಬದ್ಯಾರ್, ಡಿಸೆಂಬರ್ 1: ಬದ್ಯಾರ್ನ ಫಾದರ್ ಎಲ್.ಎಂ. ಪಿಂಟೋ ಆಸ್ಪತ್ರೆಯು ಡಿಸೆಂಬರ್ 1, 2025 ರಂದು ತನ್ನ ಹೊಸದಾಗಿ ನವೀಕರಿಸಿದ ತುರ್ತು ವಾರ್ಡ್, ಅಲ್ಟ್ರಾಸೌಂಡ್ ಘಟಕ, ಸ್ವಾಗತ ಕೌಂಟರ್ ಮತ್ತು ಸುಧಾರಿತ ಎಕ್ಸ್-ರೇ ಯಂತ್ರದ ಆಶೀರ್ವದನೆ ಮತ್ತು ಉದ್ಘಾಟನೆಯೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿತು, ಬದ್ಯಾರ್ ಮತ್ತು ನೆರೆಯ ಪ್ರದೇಶಗಳ ಗ್ರಾಮೀಣ ಜನರಿಗೆ ಅದರ ತುರ್ತು […]
ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ವಿವಿದ ಕ್ಲಬ್ಗಳ ಸಹಯೋಗದಲ್ಲಿ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಉತ್ತೇಜಿಸಲು ಕಲಿಕೆಯ ಅನುಭವವನ್ನು ವಿಸ್ತರಿಸಲು ಮತ್ತು ತಂಡ ಭಾವವನ್ನು ಬೆಳೆಸುವುದನ್ನು ಉದ್ದೇಶವಾಗಿಸಿ ಈ ಪ್ರದರ್ಶನವನ್ನು ಆಯೋಜಿಸಲಾಗಿತ್ತು.ಈ ಪ್ರದರ್ಶನವನ್ನು ಗಣೇಶ್ ಸೋಮಯಾಜಿಯವರು ಉದ್ಛಾಟಿಸಿ ಆಶೀರ್ವದಿಸಿದರು. ಮುಖ್ಯ ಅತಿಥಿಯಾಗಿ ಲೇಡಿಹಿಲ್ ಆಂಗ್ಲ ಮಾಧ್ಯಮ ಶಾಲೆ (IಅSಇ) ಮುಖ್ಯೋಪಾಧ್ಯಾಯಿನಿ ಸಿಸ್ಟ್ರ್ ಜೆನಿಫರ್ ಮೊರಾಸ್ (ಂ ಅ) ವಹಿಸಿ, ಅತಿಥಿಗಳಾಗಿ ಶಾಲಾ ಸಂಚಾಲಕರಾದ ರೆ.ಫಾ. ಬೆಂಜಮಿನ್ ಪಿಂಟೊ ಕರಾವಳಿ ಚಿತ್ರಕಲಾ […]
ಕೋಟಾ; ಡಾ. ಶಿವರಾಮ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟಾ ತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನವೆಂಬರ್ 30.ರಂದು ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ 5ನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ವನ್ನು ಬಾಲ ಪ್ರತಿಭೆ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಅರ್ನೋನ್ ಡಿ ಅಲ್ಮೆಡಾ ಗೆ ಪ್ರಧಾನ ಮಾಡಲಾಯಿತು..ಅರ್ನೋನ್ ತನ್ನ ಚಿಕ್ಕ ವಯಸಿನಲ್ಲಿ ಬೇರೆ ಬೇರೆ ಚಟುವಟಿಕೆ […]
ಕುಂದಾಪುರ; ಸಿ.ಎಸ್.ಐ ಕ್ರಪಾ ವಿದ್ಯಾಲಯ ನರ್ಸರಿ ಶಾಲೆಯಲ್ಲಿ ಗುಲಾಬಿ ಬಣ್ಣದ ದಿನಾಚರಣೆ ನ. 27 ರಂದು ಶಾಲಾ ಎಲ್.ಕೆ.ಜಿ ಮತ್ತು ಯು.ಕೆ.ಜಿ.ಪುಟಾಣಿ ಮಕ್ಕಳಿಗೆ ಗುಲಾಬಿ ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಸಿ.ಎಸ್.ಐ.ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾರವರು ಆಗಮಿಸಿದ ಅತಿಥಿಗಳಿಗೆ ಹಾಗೂ ಹಾಗೂ ಎಲ್ಲಾ ಪುಟಾಣಿ ಮಕ್ಕಳಿಗೆ ಸ್ವಾಗತವನ್ನು ಕೋರಿದರು. ಮುಖ್ಯ ಅತಿಥಿಗಳಾದ ವಂ। ಇಮ್ಯಾನುವೆಲ್ ಜಯಕರ್ ರವರು ಪುಟಾಣಿ ಮಕ್ಕಳಿಗೆ ಗುಲಾಬಿ ಬಣ್ಣ ಎಂದರೆ ತುಂಬಾ ಇಷ್ಟ’ ಎಂದು ಹೇಳಿ ಮಕ್ಕಳಿಗೆ ಶುಭಕೋರಿದರು. ಶಾಲಾ ಪ್ರಾಂಶುಪಾಲರು ಮಾತನಾಡಿ ಪುಟಾಣಿಗಳು ಗುಲಾಬಿ […]
ಉಡುಪಿ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.ಮಣಿಪಾಲದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ನಗರದಲ್ಲಿ ಸಂಚಾರಕ್ಕೆ ಸಂಬಂಧಿಸಿ ಸಿಸಿ ಕ್ಯಾಮೆರಾ ಅಳವಡಿಸುವ ಸಂಬಂಧ ಮೂರು ಪ್ರಾಜೆಕ್ಟ್ಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೆಜ್ಮೆಂಟ್ ಸಿಸ್ಟಮ್ ನಡಿ ಏಳು ಜಂಕ್ಷನ್ಗಳಲ್ಲಿ 14 ಕ್ಯಾಮೆರಾಗಳನ್ನು […]
ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಮಣೂರು ಗೀತಾನಂದ ಫೌಂಡೇಶನ್,ಕೈಂಡ್ ಹಾಟ್ಸ್೯ ಬಾಳ್ಕುದ್ರು, ಶ್ರೀ ವೇಣುಗೋಪಾಲ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಹಾಗೂ ಉಸಿರು ಕೋಟ ಇದರ ವತಿಯಿಂದ ಕೊಡ ಮಾಡುವ 2025ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಹಳ್ನಾಡಿನ ಬಾಲ ಪ್ರತಿಭೆ ಸಾಕ್ಷರ್ ಆರ್ ಶೆಟ್ಟಿ ಇವರಿಗೆ ಪ್ರಧಾನ ಮಾಡಲಾಯಿತು. ನವೆಂಬರ್ 30 ರಂದು ಡಾ. ಶಿವರಾಮ ಕಾರಂತ ಥೀಂ ಪಾಕ್೯ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 5ನೇ […]
Milagres Central School presents its long-awaited Radiance 2025 – Exhibition ಮಂಗಳೂರು; ಮಿಲಾಗ್ರೆಸ್ ಸೆಂಟ್ರಲ್ ಸ್ಕೂಲ್ ತನ್ನ ಬಹುನಿರೀಕ್ಷಿತ ಪ್ರದರ್ಶನ ರೇಡಿಯನ್ಸ್ 2025 ಅನ್ನು ಆಯೋಜಿಸಿತು, ಇದು ತನ್ನ ಯುವ ಕಲಿಯುವವರ ಸೃಜನಶೀಲತೆ ಮತ್ತು ನವೀನ ಮನೋಭಾವವನ್ನು ಪ್ರದರ್ಶಿಸುತ್ತದೆ. ಶಾಲಾ ಗಾಯಕರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು, ನಂತರ ಮಿಸ್ ಶೈನಾ ನಜರ್ತ್ (ಗ್ರೇಡ್ VI) ಅವರಿಂದ ಆತ್ಮೀಯ ಸ್ವಾಗತ. ಮಾಸ್ಟರ್ ಆದಿತ್ಯ ಬಿಜು (ಗ್ರೇಡ್ IXA) ಅನುಭವದ ಕಲಿಕೆ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಉತ್ತೇಜಿಸುವಲ್ಲಿ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇಲ್ಲಿನ ಸಮುದಾಯಆರೋಗ್ಯಾಧಿಕಾರಿ ಶ್ರೀಮತಿ ಸುಮಾ ಪಿ ಕುಷ್ಠ ರೋಗದ ಲಕ್ಷಣಗಳು, ಕಾರಣಗಳು ಚಿಕಿತ್ಸೆ, ಸಾಮಾಜಿಕ ಕಳಂಕವನ್ನು ಹೋಗಲಾಡಿಸುವ ಕುರಿತು ಸಂಕ್ಷಿಪ್ತ ವಾಗಿ ಮಾಹಿತಿ ನೀಡಿದರು ಕುಷ್ಟರೊಗವು ಗುಣಪಡಿಸುವ ಖಾಯಿಲೆ ಯಾಗಿದ್ದು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಮುಂದೆ ಆಗಬಹುದಾದ ಗಂಭೀರ ಪರಿಣಾಮಗಳು ಮತ್ತು ಅಂಗ ವೈಫಲ್ಯತೆಯನ್ನು ತಡೆಯಬಹುದು ಈ ಖಾಯಿಲೆಯ ಆರಂಭಿಕ ಪತ್ತೆ, ಮತ್ತುಮುನ್ನೆಚ್ಚರಿಕೆ ಕ್ರಮ ಅರಿತು ಚಿಕಿತ್ಸೆ […]
ಕುಂದಾಪುರ: ನವೆಂಬರ್ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಇತ್ತೀಚೆಗೆ ಭಾರತೀಯ ಸಂಗೀತ ಕಲೆಯ ಕುರಿತು ಆಸಕ್ತಿ ಹೆಚ್ಚುತ್ತಿದೆ. ಸಂಗೀತಕ್ಕೆ ಜಾತಿ ಮತ ಪಂಥ ಮತ್ತು ಧರ್ಮ ಇವುಗಳ ಬೇಧವಿಲ್ಲ. ಸಂಗೀತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬಹುದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಮೂಲಿನ ಸರಸ್ವತಿ ಸಂಗೀತ ಶಾಲೆಯ ನಿರ್ದೇಶಕರಾದ ಶಾರದಾ ಹೊಳ್ಳ ಮಾತನಾಡಿ ಸಂಗೀತವು ಚಿಂತೆ ಮರೆಸುವ ಕಲೆ. […]

