ಬ್ರಹ್ಮಾವರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಹುನಿರೀಕ್ಷಿತ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಬಾರ್ಕೂರಿನ ಹೆರಾಡಿಯ ಎಸ್ವಿವಿಎನ್ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಅದ್ದೂರಿ ಮತ್ತು ಉತ್ಸಾಹದಿಂದ ನಡೆಯಿತು. ತಾಲ್ಲೂಕಿನಾದ್ಯಂತ ವಿವಿಧ ಶಾಲೆಗಳಿಂದ ಒಟ್ಟು 17 ತಂಡಗಳು ಭಾಗವಹಿಸಿದ್ದವು, ಪಂದ್ಯಾವಳಿಯನ್ನು ಹೆಚ್ಚು ಸ್ಪರ್ಧಾತ್ಮಕ, ರೋಮಾಂಚಕಾರಿ ಮತ್ತು ನಿಜವಾಗಿಯೂ ಸ್ಮರಣೀಯವಾಗಿಸಿತು. ಚಾಂಪಿಯನ್ಸ್ ಮತ್ತು ರನ್ನರ್-ಅಪ್ ಅದ್ಭುತ ಮತ್ತು ಐತಿಹಾಸಿಕ ಪ್ರದರ್ಶನದಲ್ಲಿ, ಹೇರಾಡಿ ಬಾರ್ಕೂರಿನ ಎಸ್ವಿವಿಎನ್ ರಾಷ್ಟ್ರೀಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ […]
ಕುಂದಾಪುರ; ರೋಟರಿ ಜಿಲ್ಲೆ 3182ರ ಜಿಲ್ಲಾ ಪ್ರಶಸಿ ಪ್ರದಾನ ಸಮಾರಂಭ 2024-25ರಲ್ಲಿ ರೋಟರಿ ಕುಂದಾಪುರ ದಕ್ಷಿಣ ವಿವಿಧ ‘ವಿಭಾಗಗಳಲ್ಲಿ ಒಟ್ಟು 33 ಪ್ರಶಸ್ತಿಗಳನ್ನು ಸೇರಿ. ಅತ್ಯುತ್ತಮ ಕ್ಲಬ್ ಎಂಬ ಪ್ರಶಸ್ತಿಯನ್ನು ಪಡೆಯಿತು. ಸಾಸ್ತಾನದ ಕೋಸ್ಟಲ್ ಪಾರಾಡ್ಯೈಸ್ನಲ್ಲಿ ನಡೆದ ಸಮಾರಂಭದಲ್ಲಿ 2924-25ರ ಅಧ್ಯಕ್ಷೆ ಜುಡಿತ್ ಮೆಂಡೋನ್ಸಾ ಹಾಗೂ ಸದಸ್ಯರು ಪ್ರಶಸ್ತಿಯನ್ನು ಸ್ವೀಕರಿಸಿದರು. ರೋಟರಿ ಕುಂದಾಪುರ ದಕ್ಷಿಣ 12 ಪ್ರಥಮ, 12 ದ್ವಿತೀಯ ಹಾಗೂ 3 ತೃತೀಯ ಬಹುಮಾನ ಪಡೆಯಿತು. ಕ್ಲಬ್ ಸರ್ವೀಸ್, ಕಮ್ಯುನಿಟಿ ಯೂತ್ ಸರ್ವೀಸ್, ಡಿಸ್ಟ್ರಿಕ್ಟ್ ಪ್ರಾಜೆಕ್ಟ್, […]
ಕುಂದಾಪುರ; ದಿನಾಂಕ : 02-09-2025ರ ಮಂಗಳವಾರದಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಉದ್ಘಾಟನೆ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮವು ಜರುಗಿತು.ಸಮಾರಂಭದಲ್ಲಿ ಹೋಲಿ ರೋಜರಿ ಚರ್ಚ್ ನ ಪ್ರದಾನ ಧರ್ಮಗುರುಗಳು ಹಾಗೂ ಸಂತ ಮೇರೀಸ್ ಮತ್ತು ಹೋಲಿ ರೋಜರಿ ಸಂಸ್ಥೆಗಳ ಸಂಚಾಲಕರಾಗಿರುವ ಅತೀ ವಂದನೀಯ ಗುರುಗಳಾದ ಪೌಲ್ ರೆಗೋರವರು ಅಧ್ಯಕ್ಷತೆ ವಹಿಸಿ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಸಾಧನೆಯನ್ನು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ […]
ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕಾಗಿ ಸಾಹಿತಿ ಸಂತೋಷಕುಮಾರ ಮೆಹಂದಳೆ ಅಭಿಪ್ರಾಯಪಟ್ಟರು. ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸೂಕ್ತ ಆನುಭವ ಮತ್ತು […]
ಮಂಗಳೂರು; ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 5ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡು ಪೆರಾರ ನಿವಾಸಿ ರವಿರಾಜ್ ಎಂದು ತಿಳಿದು ಬಂದಿದೆ. ರಾಜೇಶ್ವರಿ […]
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಎನ್.ಸಿ.ಸಿ ಸೇನಾ ಕೆಡೆಟ್ ಜೂನಿಯರ್ ಅಂಡರ್ ಆಫೀಸರ್ ಹನಿ ಹೆಗ್ಡೆ ಅವರು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 12, 2025 ರವರೆಗೆ ದೆಹಲಿಯಲ್ಲಿ ನಡೆಯಲಿರುವ ಥಾಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೂನ್ 1 ರಿಂದ ಜೂನ್ 10, 2025 ರವರೆಗೆ ಕಾರ್ಕಳದಲ್ಲಿ ನಡೆದ ಮೊದಲ ಶಿಬಿರ, ಜುಲೈ 6 ರಿಂದ ಜುಲೈ 15, 2025 ರವರೆಗೆ ಮೂಡಬಿದ್ರಿಯಲ್ಲಿ ನಡೆದ ಎರಡನೇ ಶಿಬಿರ, ಜುಲೈ 17 ರಿಂದ […]
ಕೋಟ ಸಮುದಾಯ ಭವನದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ ಇವರ ಸಹಭಾಗಿತ್ವದಲ್ಲಿ ವಿಶ್ವ ಸ್ತನ ಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ವೈದ್ಯರಾದ ಡಾ.ಮಾಧವ ಪೈಇವರು ಸನ್ಯ ಪಾನದ ಮಹತ್ವದ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಿದರು.ರೋಟರಿ ಅಧ್ಯಕ್ಷ ಸದಾನಂದ ಉಡುಪ ಇವರು ಮತನಾಡುತ್ತಾ ಜಗತ್ತಿನಲ್ಲಿಯೇ ತಾಯಿಯ ಎದೆ ಹಾಲು ಅತೀ ಸರ್ವ ಶ್ರೇಷ್ಠ ಇದು ಅಮೃತಕ್ಕೆ ಸಮಾನ ,ಮಗುವಿನ ಬೆಳವಣಿಗೆಗೆ ತಾಯಿ […]
ಉಡುಪಿ: ಇಲ್ಲಿನ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು.ಸೊಸೈಟಿಯ ಅಧ್ಯಕ್ಷರಾದ ಲೂಯಿಸ್ ಲೋಬೊ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡಿಸ್ ಅವರು, ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ, ನಿರ್ದೇಶಕರಾದ ಮ್ಯಾಕ್ಸಿಮ್ ಆರ್ ಡಿಸೋಜ, ಒನಿಲ್ ಡಿಸೋಜ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜಾರಾಮ ಭಟ್, ಭಾಸ್ಕರ್ ಕೋಟ್ಯಾನ್, ಸಹಕಾರ […]
ಪಡುಕೋಣೆ: ದಿನಾಂಕ 31.8.2025 ರಂದು ಪಡುಕೋಣೆ ಸಂತ ಅಂತೋನಿ ಚರ್ಚಿನ ಸೌಪರ್ಣಿಕ ಮಹಿಳಾ ಸಂಘದಿಂದ ಮಹಿಳೆಯರ ದಿನಾಚರಣೆ ಸೌಪರ್ಣಿಕ ನದಿಯ ದಂಡೆಯ ಮೇಲೆ ಮಹಿಳೆಯರ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲು ವಂದನೀಯ ಫಾದರ್ ಪ್ರಾನ್ಸಿಸ್ ಕರ್ನೆಲಿಯೊರವರು ಚರ್ಚಿನ ಭಕ್ತಾಧಿಗಳ ಜೊತೆಗೂಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು.ಹಾಗೂ ಮಾತೆ ಮರಿಯಮ್ಮನ ಜನುಮದಿನದ ವ್ಯಾಪ್ತಿಯಾಗಿ 2ನೇ ದಿನದ ಪ್ರಾರ್ಥನೆಯೊಂದಿಗೆ ಹೂಗಳ ಅರ್ಪಣೆಯನ್ನು ಮಾಡಲಾಯಿತು. ಬಳಿಕ ಚರ್ಚಿನ ಸಭಾಂಗಣದಲ್ಲಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ,ಸ್ವಾಗತ ನೃತ್ಯ, ವಿವಿಧ ವಿನೋದಾವಳಿಗಳಾದ ಇತರ ನೃತ್ಯಗಳು, ಹಾಡುಗಳು ಪ್ರದಶನ […]

