ಕುಂದಾಪುರ : ಕುಂದಾಪುರ ನಗರದ ಮದ್ದುಗುಡ್ಡೆ ಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ‌ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮಿಥುನ್ ಖಾರ್ವಿ, ಚಂದ್ರ ಪೂಜಾರಿ, ರೆಹಮತ್, ನಿರಂಜನ್ ನಾಯಕ್ ಎಂದು ಗುರುತಿಸಲಾಗಿದೆ. ಕುಂದಾಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ : ದಿನಾಂಕ 12/10/2025 ರಂದು 23:30 ಗಂಟೆಗೆ ಕುಂದಾಪುರ ಕಸಬಾ ಗ್ರಾಮದ ಮದ್ದುಗುಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ […]

Read More

ಕುಂದಾಪುರ; 03/10/2025 ರಂದು ಸಂಜೆ ಮೀನಾಕ್ಷಿ ಮತ್ತು ಮಗಳು ಜ್ಯೋತಿಯೊಂದಿಗೆ ಕುಂದಾಪುರ KSRTC ಬಸ್‌ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ ಕಡೆಗೆ ಸರ್ವಿಸ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ BSNL Office ಹತ್ತಿರ  ಹಿಂದಿನಿಂದ ಮೋಟಾರ್‌ ಸೈಕಲ್‌ ನಲ್ಲಿ ಬಂದು ಇಬ್ಬರು ವ್ಯಕ್ತಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿ ಹೋಗಿದ್ದರು, ಈ ಪ್ರಕರಣವನ್ನು ಫಿರ್ಯಾದಿದಾರು, ನೀಡಿದ ದೂರಿನ ಮೇರೆಗೆ ಕುಂದಾಪುರ ಠಾಣಾ ಅಪರಾಧ ಕ್ರಮಾಂಕ : 125/2025 ಕಲಂ: 309(4) BNS Act ರಂತೆ ಪ್ರಕರಣ ದಾಖಲಾಗಿತ್ತು […]

Read More

ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದಲ್ಲಿ ಅಕ್ಟೋಬರ್ 9, 2025 ರಂದು ವಿಶ್ವ ಪೋಸ್ಟ್‌ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಾಗೂ ಕೀ ನೋಟ್ ಸ್ಪೀಕರ್ ಆಗಿ ಶ್ರೀ ಪ್ರವೀಣ ನಾಯಕ್ ಬಾಳೆಕೊಡ್ಲು, ಹಾಲಾಡಿ 76ರ ಶಾಖಾ ಅಂಚೆಮಾಸ್ಟರ್ ಮತ್ತು ಜೇಸಿಐ ಶಂಕರನಾರಾಯಣ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.ಶ್ರೀ ಪ್ರವೀಣ ನಾಯಕ್ ಅವರು ಅಂಚೆ ಇಲಾಖೆಯ ಇತಿಹಾಸ, ಅದರ ಕಾರ್ಯಪದ್ಧತಿ ಹಾಗೂ ಇಂದಿನ ಡಿಜಿಟಲ್ ಯುಗದಲ್ಲಿಯೂ ಅಂಚೆಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಹಮ್ಮಿ ಕೊಳ್ಳಲಾಯಿತು . ಪಡುಬಿದ್ರೆಯಲ್ಲಿರುವ ಪಿಪಿ ವುವನ್ ಮತ್ತು ಎಫ್ಐಬಿಸಿ ಬ್ಯಾಗ್ಸ್ ತಯಾರಿಕಾ ಕೈಗಾರಿಕೆಯಾದ ಬ್ರೈಟ್ ಫ್ಲೆಕ್ಸಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಇಲ್ಲಿಗೆ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಯಿತು. ಕೈಗಾರಿಕೆಯಲ್ಲಿ ಬ್ಯಾಗ್ ಗಳನ್ನು ಹೇಗೆ ತಯಾರಿಸುತ್ತಾರೆ ಎಂಬುದನ್ನು ನೇರವಾಗಿ ತೋರಿಸುವುದರ ಮೂಲಕ ಚೆನ್ನಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುವ  ಬಗೆಯನ್ನು ಅರಿತರು. ಈ […]

Read More

(ಚಿತ್ರ ಸಾಂದಾರ್ಭಿಕ) ಕುಂದಾಪುರ; ಚಲಿಸುತ್ತಿದ್ದ ಬೈಕಿನ ಮೇಲೆ ಚಿರತೆಯೊಂದು ನಡೆಸಿದ ಪರಿಣಾಮ ಬೈಕ್ ಆಯತಪ್ಪಿ ರಸ್ತೆಗೆ ಉರುಳಿಬಿದ್ದು ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕೋಟೇಶ್ವರ ಸಮೀಪ ಕಟ್ಕೆರೆಯಲ್ಲಿ ಅ. 4ರಂದು ರಾತ್ರಿ ಸಂಭವಿಸಿದೆ.ಕೋಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಕುಂದಾಪುರ ಗಾಯಗೊಂಡವರು. ಅವರು ಕಾರ್ಯ ನಿಮಿತ್ತ ತೆರಳಿ ಹೊರಗೆ ಹೋಗಿದ್ದವರು ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಮರಳುತ್ತಿದಾಗ ರಸ್ತೆ ಅಂಚಿನಿಂದ ಬೈಕ್ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿತು. ಪ್ರವೀಣ್ […]

Read More

ದಿನಾಂಕ 04-10-2025 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಅಸ್ಸಿಸಿ ದೇವಾಲಯದಲ್ಲಿ “ಸಮುದಾಯದ ದಿನ”ವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.ಸಂಜೆ 4.30 ಕ್ಕೆ, ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ಹಾಗೂ ಸಾಮಾಜಿಕ ಮಾಧ್ಯಮ ಆಯೋಗದ ನಿರ್ದೇಶಕರಾದ ಮತ್ತು ಪ್ರಸ್ತುತ ತೊಟ್ಟಂ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಡೆನಿಸ್ ಡೇಸಾ ಪ್ರಧಾನ ಯಾಜಕರಾಗಿ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು.ದೇವಾಲಯದ ಧರ್ಮಗುರು ವಂದನೀಯ ಫಾ. ಎಡ್ವಿನ್ ಡಿಸೋಜ ಸಹಯಾಜಕರಾಗಿ ಸಹಕರಿಸಿದರು.ಪ್ರವಚನದ ವೇಳೆ ಪ್ರಧಾನಯಾಜಕರು ಯುವಕ–ಯುವತಿಯರನ್ನು ಉದ್ದೇಶಿಸಿ ಮಾತನಾಡಿ,“ಜೀವನದಲ್ಲಿ ಕಷ್ಟ–ಕಾರ್ಪಣ್ಯಗಳು ಬಂದಾಗ ಭಯಪಡಬೇಡಿ, ವಿಶ್ವಾಸ ಕಳೆದುಕೊಳ್ಳಬೇಡಿ. ದೇವರ […]

Read More

Mount Rosary Church in Santhekatte, Kalyanpur celebrated the feast of its patron saint, Mount Rosary, with great enthusiasm. Reported by: P. Archibald FurtadoPhotographs: Mr. Praveen Cutinho. ಮಂಗಳವಾರ, ಅಕ್ಟೋಬರ್ 7, 2025 ರಂದು ಕಲ್ಯಾಣಪುರದ ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್‌ನಲ್ಲಿ ಸಂಭ್ರಮದ ಪೋಷಕಿಯ ಹಬ್ಬವನ್ನು ಆಚರಿಸಲಾಯಿತು. ಚರ್ಚ್‌ನ ಗಾಯಕವೃಂದವು ಎಂದಿನಂತೆ ಅತ್ಯುತ್ತಮವಾಗಿ ‘ಸಂತೋಸ್-ಭರಿತ್ ಮೋನನ್, ಕಲ್ಜಾನ್ ಮಂದಿರಾಂತ್ ತುಜ್ಯ ಆಯ್ಲ್ಯಾಂವ್ ..’ ಪ್ರವೇಶ ಗೀತೆಯನ್ನು ಹಾಡಿತು, ಹಿತ್ತಾಳೆ […]

Read More

ಅಕ್ಟೋಬರ್ 4, ಶನಿವಾರದಂದು ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರ ನಾರಾಯಣದ ಭವ್ಯ ವೇದಿಕೆ ಮಕ್ಕಳ ಚಿತ್ತಾಕರ್ಷಕ ನೃತ್ಯ ಮತ್ತು ಭಕ್ತಿಭಾವದ ಅಭಿವ್ಯಕ್ತಿಯಿಂದ ಸಂಸ್ಕೃತಿಯ ಸಂಭ್ರಮದಿಂದ ತುಂಬಿತ್ತು. ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳ ಪುಟ್ಟ ಹುಲಿ ಕುಣಿತ ಹಾಗೂ ಮುದ್ದು ಶಾರದೆ ಸ್ಪರ್ಧೆಗಳು ಮಕ್ಕಳ ಕಲೆ, ಶಿಸ್ತು ಮತ್ತು ಭಾವನಾತ್ಮಕತೆಯ ಅದ್ಭುತ ಪ್ರದರ್ಶನವಾಗಿದ್ದವು. ಕಾರ್ಯಕ್ರಮವನ್ನು ಸಂಸ್ಥೆಯ ಆಡಳಿತ ನಿರ್ದೇಶಕರಾದ ಕುಮಾರಿ ಶಮಿತಾ ರಾವ್ ಹಾಗೂ ಕುಮಾರಿ ರೆನಿಟಾ ಲೋಬೋ ರವರು ತೀರ್ಪುಗಾರರ ಜೊತೆಯಲ್ಲಿ ದೀಪ ಬೆಳಗಿಸುವ […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗ ವತಿಯಿಂದ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯೂರಿಟೀಸ್ ಮಾರ್ಕೆಟ್ಸ್ ಸಹಯೋಗದೊಂದಿಗೆ   ಫೈನಾನ್ಸಿಯಲ್ ಪ್ಲಾನಿಂಗ್ ಫಾರ್ ಯಂಗ್ ಪ್ರೊಫೆಷನಲ್ : ಬಿಲ್ಡಿಂಗ್ ಎ ಸ್ಟ್ರಾಂಗ್ ಫೌಂಡೇಶನ್ ಎಂಬ ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸ್ಟಿವನ್ ರಾಬರ್ಟ್ ಟೆಲ್ಲಿಸ್, ಸೆ.ಬಿ ಸ್ಮಾರ್ಟ್ ಟ್ರೈನರ್ ಇವರು ಆಗಮಿಸಿ ವಿವಿಧ ಹೂಡಿಕೆಗಳ ಬಗ್ಗೆ ಅರಿವು ಮೂಡಿಸಿದರು. ಮೊದಲು ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು […]

Read More
1 82 83 84 85 86 555