ಡಾ|| ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಡಾ|| ವಿಷ್ಣುವರ್ಧನ್ ಅಭಿಮಾನಿ ಸಂಘ, ತ್ರಾಸಿ ಇವರ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರು ಮತ್ತು ಚೈತನ್ಯ ಸ್ಪೆಶಲ್ ಸ್ಕೂಲ್, ವಡೇರ ಹೋಬಳಿ, ಕುಂದಾಪುರ ಇವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಮೊವಾಡಿ, ತ್ರಾಸಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಘುರಾಮ ದೇವಾಡಿಗ ಸಹಿತ ಅಭಿಮಾನಿಗಳಾದ ಮಿಥುನ್ ಎಂ. ಡಿ. ಬಿಜೂರು, ರವಿ ಶೆಟ್ಟಿಗಾರ್, ತ್ರಾಸಿ., ಪಾಂಡುರಂಗ […]

Read More

ಶ್ರೀನಿವಾಸಪುರ : ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ನಡೆಯಿತು. ಓಕೀನವ ಗೋಜೂ ರೈ ಕರಾಟೆ ತರಬೇತಿ ಶಾಲೆಯ ವತಿಯಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳ ಕರಾಟೆ ಬೆಲ್ಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತರಬೇತಿದಾರ ಎಚ್. ಎನ್. ನರಸಿಂಹಯ್ಯ ಅವರು ಬ್ಲಾಕ್ ಬೆಲ್ಟ್ ಜೊತೆಗೆ ಬ್ರೌನ್, ಗ್ರೀನ್, ಪಿಂಕ್, ಆರೇಂಜ್ ಹಾಗೂ ಎಲ್ಲೋ ಬೆಲ್ಟ್‌ಗಳನ್ನು ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರ ಕಂಬಾಲಪಳ್ಳಿ ಶ್ರೀನಿವಾಸ್, ನಿವೃತ್ತ […]

Read More

ಬ್ರಹ್ಮಾವರ ;ಉಡುಪಿ ಜಿಲ್ಲೆಯ  ಬ್ರಹ್ಮಾವರ ಕಾಲೇಜ್ ಒಂದರ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿದ್ಯಾರ್ಥಿನಿಯು ತಾನು ಬೆಂಗಳೂರಿಗೆ ಹೋಗಿದ್ದು ವಾಪಸು ಬರುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ. ಹಾಸ್ಟೆಲ್‌ ನಿಂದ ಕಾಲೇಜಿಗೆ ಹೊರಟಿದ್ದವಳು  ಕಾಲೇಜಿಗೆ ಬರದೆ ಮನೆಗೂ ಹೋಗದೆ,  ನಾಪತ್ತೆ ಆಗಿರುವ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿದ್ಯಾರ್ಥಿನಿಯೇ ಸ್ವತಃ ತಾನು ಬೆಂಗಳೂರಿಗೆ ಬಂದಿದ್ದು, ವಾಪಸು ಬರುವುದಾಗಿ ತಿಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು, […]

Read More

ಉಡುಪಿ – ಐಸಿವೈಎಂ ಉಡುಪಿ ಧರ್ಮಪ್ರಾಂತ್ಯದ ಆಶ್ರಯದಲ್ಲಿ ನಡೆದ “ಯುವ ದಬಾಜೋ 2.0” ಯುವ ಮಹಾಸಭೆಯ ಅಂಗವಾಗಿ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆ ಯುವಕರ ಕಲಾತ್ಮಕತೆ ಮತ್ತು ಕಥನ ಸಾಮರ್ಥ್ಯವನ್ನು ಕಂಗೊಳಿಸಿತು. ಸೆಪ್ಟೆಂಬರ್ 15ರಂದು “ಯುವ ಆಯೋಗ, ಉಡುಪಿ ಧರ್ಮಪ್ರಾಂತ್ಯ ”  ಯೂಟ್ಯೂಬ್ ಚಾನೆಲ್‌ನಲ್ಲಿ ಐದು ಶಾರ್ಟ್ ಫಿಲ್ಮ್‌ಗಳನ್ನು ಬಿಡುಗಡೆ ಮಾಡಲಾಗಿದ್ದು, ನಂಬಿಕೆ, ಸಂಸ್ಕೃತಿ ಹಾಗೂ ಸಮುದಾಯದ ಮೌಲ್ಯಗಳನ್ನು ಯುವಕರ ದೃಷ್ಟಿಕೋನದಿಂದ ಹಂಚಿಕೊಂಡವು. ಪ್ರತೀ ಚಿತ್ರ ತನ್ನದೇ ಆದ ಭಾವನಾತ್ಮಕ ಕಥೆಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು: […]

Read More

ಕಲ್ಯಾಣಪುರ ; ಮಿಲಾಗ್ರಿಸ್ ಕಾಲೇಜು ಎನ್ಎಸ್ಎಸ್ ಸ್ವಯಂಸೇವಕರಿಗೆ ಸಮಗ್ರ ಅಗ್ನಿ ಸುರಕ್ಷತೆ, ವಿಪತ್ತು ನಿರ್ವಹಣೆ ಮತ್ತು ವೈದ್ಯಕೀಯ ತುರ್ತು ತರಬೇತಿಯನ್ನು ನಡೆಸುತ್ತದೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಇತ್ತೀಚೆಗೆ ತನ್ನ ಎನ್ಎಸ್ಎಸ್ ಸ್ವಯಂಸೇವಕರಿಗೆ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಕುರಿತು ಸಮಗ್ರ ಸಾಮಾಜಿಕ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಮಂಗಳೂರಿನ ವೃತ್ತಿಪರ ಸ್ವತಂತ್ರೋದ್ಯೋಗಿ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿ ಸತ್ಯರಾಜ್ ನಡೆಸಿದ ತರಬೇತಿಯು ಸ್ವಯಂಸೇವಕರಿಗೆ ತುರ್ತು ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯವಾದ ಜ್ಞಾನ, ಕೌಶಲ್ಯ ಮತ್ತು […]

Read More

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ  ಒರಿಯಂಟೇಶನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೋಡ್ ಜ಼ಿಂಗ್ ಇದರ ಸಿ ಇ ಓ ಆಗಿರುವ ಶ್ರೀ ಶ್ರೀನಿವಾಸ ಪ್ರಭು ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅವರು ತಮ್ಮ ಆರಂಭಿಕ ಶೈಕ್ಷಣಿಕ ಜೀವನದಲ್ಲಿ ತಾವು ಎದುರಿಸಿದ ಸವಾಲುಗಳ ಬಗ್ಗೆ ವಿವರಿಸುತ್ತ, ನಿರಂತರ ಪ್ರಯತ್ನ, ಸ್ವಯಂ ಶಿಸ್ತು ಮತ್ತು ತಮ್ಮ ಇಚ್ಛಾಶಕ್ತಿಯಿಂದ ಅವರು ಕ್ರಮೇಣ ಈ ಅಡೆತಡೆಗಳನ್ನು ನಿವಾರಿಸಿ ಕೊಂಡರು ಎಂಬುದಾಗಿ ಹೇಳಿದರು.   ಕಠಿಣ […]

Read More

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ  ನೆರವೇರಿತು. ಸಂಸ್ಥೆಯ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ವಿಶ್ವಕರ್ಮ ದೇವರ ಅನುಗ್ರಹ ಕೋರಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳು ಹಾಗೂ ಕಾರ್ಮಿಕರು ಪೂಜೆಯಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.ಈ ಕಾರ್ಯಕ್ರಮದಲ್ಲಿ ನಾಲ್ಕು ಮಂಟಪಗಳನ್ನು ರೂಪಿಸಿ ಅದನ್ನು ಅದ್ಭುತವಾಗಿ ಅಲಂಕರಿಸಿದರು. ಆಕರ್ಷಕ ಅಲಂಕಾರದಿಂದ ಈ ಮಂಟಪಗಳು ಪೂಜೆಯ ಸಾಂಸ್ಕೃತಿಕ ಸೊಬಗನ್ನು ಹೆಚ್ಚಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರತಿನಿಧಿಗಳು, “ವಿಶ್ವಕರ್ಮ […]

Read More

ಕುಂದಾಪುರ: 16.09.2025 : ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ “ಹಿಂದಿ ದಿವಸ್” ಅನ್ನು ಬಹಳ ವೈಭವದಿಂದ ಆಚರಿಸಿತು. ಹಿಂದಿ ಶಿಕ್ಷಕರು ಮತ್ತು ಭಾಷಾ ಕ್ಲಬ್ ಈ ಕಾರ್ಯಕ್ರಮವನ್ನು ನಡೆಸಿತು. ಈ ಕಾರ್ಯಕ್ರಮವನ್ನು ಹಿಂದಿ ಭಾಷೆಯನ್ನು ಮಾತ್ರ ಬಳಸಿ ನಡೆಸಲಾಯಿತು. ಹಿಂದಿ ಶಿಕ್ಷಕಿ ರಾಜೇಶ್ವರಿ ಅವರು ತಮ್ಮ ಮುಖ್ಯ ಅತಿಥಿ ಭಾಷಣದಲ್ಲಿ ಹಿಂದಿ ಭಾಷೆಯ ಮಹತ್ವದ ಕುರಿತು ಮಾತನಾಡಿದರು. ಸಿ.ಎಸ್.ಐ. ಕೃಪಾ ವಿದ್ಯಾಲಯ ನರ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಸವಿತಾ ಅವರು ಎಲ್ಲರಿಗೂ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಪ್ರಾಂಶುಪಾಲರಾದ […]

Read More

ಪಡುಕೋಣೆ; 15.9.2025; ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಸೀನಿಯರ್ ಸಿಟಿಜನ್ ಸಂಘದ ಸದಸ್ಯರಿಂದ  ವಾರ್ಷಿಕ ದಿನಾಚರಣೆಯನ್ನು  ಆಚರಿಸಲಾಯಿತು.       ಸಭೆಯಲ್ಲಿ ಹಿರಿಯ ಸದಸ್ಯರು ತಾವು ಈ ಹಿಂದೆ ಮಾಡಿದ  ಮೊಂತಿ ಹಬ್ಬದ  ಮತ್ತು ಈಗ ಆಚರಿಸುವ ಮೊಂತಿ ಹಬ್ಬದ ಆಚರಣೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ  ಪಡುಕೋಣೆ ಇಗರ್ಜಿಯ ಧರ್ಮಗುರುಗಳಾದ ಹಿರಿಯ ಖ್ಯಾತ ಸಂಗೀತ ಸಂಯೋಜಕರಾದ ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊರವರು ಸಂಗೀತ ಕ್ಶೇತ್ರದಲ್ಲಿ,   50 ವರ್ಷದ  ಹಿಂದೆ  ಸೆಮಿನರಿಯಲ್ಲಿದ್ದಾಗ  ರಚಿಸಿದ “ಮರಿಯೇ […]

Read More
1 90 91 92 93 94 555