Reported by: P. Archibald Furtado | Photographs: Richard D’Souza Udupi; A graceful and meaningful literary event unfolded on the evening of Tuesday, 22nd July 2025, at Anugraha, Udupi, marking the release of the much-awaited Konkani novel ‘Mog Ani Balidan’ (Love and Sacrifice) penned by the acclaimed writer and retired professor Dr. Eugene D’Souza, Moodubelle.The book […]
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ರಜೆ ಘೋಷಿಸಿದ್ದಾರೆ.
ಉಡುಪಿ: ನಿರಂತರ್ ಉದ್ಯಾವರ ಸಂಘಟನೆಯ ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೊ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಇದರ ಸಹಾಯದೊಂದಿಗೆ ಪ್ರದರ್ಶನವಾಗಲಿರುವ ಸಾಮಾಜಿಕ ಕಳಕಳಿಯ ಆಯ್ಧ ಮೂರು ಪ್ರಶಸ್ತಿ ವಿಜೇತ ಕನ್ನಡ ಸಿನಿಮಾಗಳ ನಿರಂತರ್ ಸಿನಿಮ ಉತ್ಸವ 2025 ಇದರ ಪೋಸ್ಟರ್ ಬಿಡುಗಡೆಯು ಅನುಗ್ರಹ ಪಾಲನ ಕೇಂದ್ರದಲ್ಲಿ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ|ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪೋಸ್ಟರ್ ಬಿಡುಗಡೆ ನೆರವೇರಿಸಿ, ನಿರಂತರ್ ಸಂಘಟನೆಯೂ ಕಳೆದ ಹಲವಾರು ವರ್ಷಗಳಿಂದ ಉಡುಪಿ […]
ಕುಂದಾಪ್ರ; ಕುಂದ ಕನ್ನಡ ಶಬ್ದ ಬರೆಯುವ ಸ್ಪರ್ಧೆ ಹಾಗೂ ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಕ್ರಮವಾಗಿ ಶಂಕರನಾರಾಯಣ ಸರಕಾರಿ ಪ್ರೌಢಶಾಲೆಯ ಆತ್ಮಿಕಾ ಹಾಗೂ ಸುಣ್ಣಾರಿ ಎಕ್ಸಲೆಂಟ್ ಪ್ರೌಢಶಾಲೆಯ ಧನ್ಯಶ್ರೀ ಪ್ರಥಮ ಸ್ಥಾನಗಳನ್ನು ಪಡೆದಿದ್ದಾರೆ.ಕುಂದಾಪುರ ತಾಲೂಕಿನ ಹಲವು ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಕುಂದಾಪ್ರ ಕನ್ನಡ ಶಬ್ದಗಳನ್ನು ಬರೆಯುವ ಸ್ಪರ್ಧೆಯಲ್ಲಿ 8ನೇ ತರಗತಿಯ ಆತ್ಮಿಕಾ 15 ನಿಮಿಷಗಳಲ್ಲಿ 220 ಶಬ್ದಗಳನ್ನು ಬರೆಯುವ ಮೂಲಕ ದಾಖಲೆ ಮಾಡಿದರು. ಗಾದೆಗಳನ್ನು ಹೇಳುವ ಸ್ಪರ್ಧೆಯಲ್ಲಿ ಎರಡು ನಿಮಿಷಗಳಲ್ಲಿ 41 ಗಾದೆಗಳನ್ನು ಹೇಳುವ ಮೂಲಕ ಧನ್ಯಶ್ರೀ […]
ಕುಂದಾಪುರದ ; ” ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಕ್ರಷ್ಟ ದರ್ಜೆ ಪಡೆದ ವಿದ್ಯಾರ್ಥಿಗಳುಶೈಕ್ಷಣಿಕ ಕ್ಷೇತ್ರದಲ್ಲಿ ಇಂದು ನಡೆಯುತ್ತಿರುವ ಹಲವು ರೀತಿಯ ಪ್ರಚಾರ ಮತ್ತು ಸ್ಪರ್ಧಾತ್ಮಕ ವಿಧಾನಗಳನ್ನೆಲ್ಲ ಅರಿತುಕೊಂಡು, ಮುಂದಿನ ವ್ಯಾಸಂಗಕ್ಕೆ ತೊಡಗಿಸಿಕೊಂಡು ಯಶಸ್ಸು ಪಡೆಯಬೇಕು ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ […]
ಮೂಡಲಕಟ್ಟೆಯ ಐ ಎಂ ಜೆ ಇನ್ಸ್ಟಿಟ್ಯೂಷನ್ಸ್ ನಲ್ಲಿ ನೂತನ ವ್ಯಾಯಾಮ ಶಾಲೆ ಯನ್ನು ಚೇರ್ಮನ್ ರಾದ ಶ್ರೀ ಸಿದ್ಧಾರ್ಥ್ ಜೆ ಶೆಟ್ಟಿ ಅವರು ವಿದ್ಯಾರ್ಥಿಗಳೊಂದಿಗೆ ಉದ್ಘಾಟಿಸಿದರು. ಕೇಬಲ್ ಕ್ರಾಸ್ಓವರ್, ಪೆಕ್ ಡೆಕ್ ಫ್ಲೈ ಮೆಷಿನ್,ಲೆಗ್ ಪ್ರೆಸ್ ಮೆಷಿನ್, ಲ್ಯಾಟ್ ಪುಲ್ಡೌನ್ ಮೆಷಿನ್ ಮುಂತಾದ ಹಲವಾರು ಉಪಕಾರಣಗಳನ್ನು ಈ ವ್ಯಾಯಮ ಶಾಲೆಯು ಒಳಗೊಂಡಿದೆ ಮತ್ತು ವಿದ್ಯಾರ್ಥಿಗಳ ಇತ್ತೀಚೆಗಿನ ಅವಶ್ಯಕತೆಗೆ ತಕ್ಕಂತೆ ಈ ಜಿಮ್ ವಿನ್ಯಾಸ ಗೊಳಿಸಲಾಗಿದ್ದು ಅನುಭವೀ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದೆಂದು ಫಿಸಿಕಲ್ ಡೈರೆಕ್ಟರ್ ಗಳಾದ ಡಾ.ಆರ್ […]
ಕುಂದಾಪುರ: ಜುಲೈ 21ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಇವುಗಳ ಸಹಯೋಗದೊಂದಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಐದು ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗಣಕಯಂತ್ರ ವಿಭಾಗ ಮುಖ್ಯಸ್ಥರು ಪ್ರೊ. ಗಣೇಶ್ ಕೆ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕಿಗಳಾಗಿ ಮ್ಯಾಜಿಕ್ ಬಸ್ ಫೌಂಡೇಶನ್ ನ ನವೀನ್ ಮತ್ತು ರಾಹುಲ್ ಉಪಸ್ಥಿತರಿದ್ದರು.ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀನಿಧಿ ಹೆಗ್ಡೆ […]
ಕೊಂಕಣಿಯ ವೀರ ಮಹಿಳೆ ನಾಮಾಂಕಿತ ಸಾಹಿತಿ, ಪ್ರಕಾಶಕಿ, ಸಿಂಪ್ರೊಜಾ ಫಿಲೊಮಿನಾ ಗ್ಲೇಡಿಸ್ ಸಿಕ್ವೇರಾ (ಗ್ಲೇಡಿಸ್ ರೇಗೊ) ಇವರು 21.07.2025ರಂದು ಉಲ್ಲಾಳದ ಸೊಮೇಶ್ವರದಲ್ಲಿರುವ ವೃದ್ದಾಶ್ರಮ ʼಪಶ್ಚಿಮ್ʼನಲ್ಲಿ ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು.ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯ ನಿರ್ವಹಿಸಿ, ಕಥೆ, ಕಾದಂಬರಿ, ಕವನ, ಲೇಖನ ಹೀಗೆ ಹಲವು ವಿಷಯಗಳ ಮೂಲಕ ಸಾಹಿತ್ಯ ಕೃಷಿಯಲ್ಲಿ ತಮ್ಮ ದೇಣಿಗೆಯನ್ನು ನೀಡಿದ್ದಾರೆ. ಇವರು ಪ್ರಕಾಶಕಿ ಆಗಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ, ಇವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿದ್ದರು. […]
ಶಂಕರನಾರಾಯಣ ; ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಶಾಲಾ ವಿಭಾಗದಲ್ಲಿ ದಿನಾಂಕ 19/07/2025 ರಂದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸಲು ಹಾಗೂ ಮೌಲ್ಯಯುತವಾದ ವಿಚಾರಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ದೃಷ್ಟಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮೂರನೆಯ ತರಗತಿಯ ವಿದ್ಯಾರ್ಥಿಗಳು ಗ್ರ್ಯಾಟಿಟ್ಯೂಡ್ ಜಾರ್ ( ಕೃತಜ್ಞತೆಯ ಜಾಡಿ) ಎಂಬ ವಿಷಯದ ಕುರಿತು ವಿವಿಧ ಕಾರ್ಯಕ್ರಮಗಳಾದ ಪ್ರಾರ್ಥನೆ, ಭಾಷಣ,ನೃತ್ಯ, ಕಿರು ನಾಟಕ ಹಾಗೂ ಸಂಗೀತ ಮುಂತಾದ ಸಾಂಸ್ಕೃತಿಕ ಮತ್ತು ಮನೋರಂಜನ ಕಾರ್ಯಕ್ರಮಗಳಲ್ಲಿ ತಮ್ಮನ್ನು […]

