ಕರ್ನಾಟಕದ ಒಟ್ಟು ವ್ಯಾಪ್ತಿಯಲ್ಲಿ ವರ್ಷಕ್ಕೆ ಸುಮಾರು ಆರು ಸಾವಿರ ಸಾಹಿತ್ಯ ಕೃತಿಗಳು ಪ್ರಕಟವಾಗುತ್ತಿದ್ದರೂ ಇವುಗಳಲ್ಲಿ ಓದುಗರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಇರುವಂತವುಗಳು ಕೇವಲ ಹತ್ತಾರು ಮಾತ್ರ, ಇಂತಹ ಸಂದರ್ಭದಲ್ಲಿ ಬರಹಗಾರರು ಗುಣ ಮಟ್ಟದ ಬರವಣಿಗೆ ಬಗ್ಗೆ ಹೆಚ್ಚು ಅದ್ಯತೆ ನೀಡಬೇಕಾಗಿ ಸಾಹಿತಿ ಸಂತೋಷಕುಮಾರ ಮೆಹಂದಳೆ ಅಭಿಪ್ರಾಯಪಟ್ಟರು. ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ರಜತ ರಂಗು ಪ್ರಯುಕ್ತ 16 ನೇ ಆವೃತ್ತಿಯ 2025ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸೂಕ್ತ ಆನುಭವ ಮತ್ತು […]

Read More

ಮಂಗಳೂರು; ಬಜ್ಪೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 5ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡು ಪೆರಾರ ನಿವಾಸಿ ರವಿರಾಜ್ ಎಂದು ತಿಳಿದು ಬಂದಿದೆ. ರಾಜೇಶ್ವರಿ […]

Read More

ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಎನ್.ಸಿ.ಸಿ ಸೇನಾ ಕೆಡೆಟ್ ಜೂನಿಯರ್ ಅಂಡರ್ ಆಫೀಸರ್ ಹನಿ ಹೆಗ್ಡೆ ಅವರು ಸೆಪ್ಟೆಂಬರ್ 1, 2025 ರಿಂದ ಸೆಪ್ಟೆಂಬರ್ 12, 2025 ರವರೆಗೆ ದೆಹಲಿಯಲ್ಲಿ ನಡೆಯಲಿರುವ ಥಾಲ್ ಸೈನಿಕ್ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜೂನ್ 1 ರಿಂದ ಜೂನ್ 10, 2025 ರವರೆಗೆ ಕಾರ್ಕಳದಲ್ಲಿ ನಡೆದ ಮೊದಲ ಶಿಬಿರ, ಜುಲೈ 6 ರಿಂದ ಜುಲೈ 15, 2025 ರವರೆಗೆ ಮೂಡಬಿದ್ರಿಯಲ್ಲಿ ನಡೆದ ಎರಡನೇ ಶಿಬಿರ, ಜುಲೈ 17 ರಿಂದ […]

Read More

ಕೋಟ ಸಮುದಾಯ ಭವನದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ ಇವರ ಸಹಭಾಗಿತ್ವದಲ್ಲಿ ವಿಶ್ವ ಸ್ತನ ಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ವೈದ್ಯರಾದ ಡಾ.ಮಾಧವ ಪೈಇವರು ಸನ್ಯ ಪಾನದ ಮಹತ್ವದ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಿದರು.ರೋಟರಿ ಅಧ್ಯಕ್ಷ ಸದಾನಂದ ಉಡುಪ ಇವರು ಮತನಾಡುತ್ತಾ ಜಗತ್ತಿನಲ್ಲಿಯೇ ತಾಯಿಯ ಎದೆ ಹಾಲು ಅತೀ ಸರ್ವ ಶ್ರೇಷ್ಠ ಇದು ಅಮೃತಕ್ಕೆ ಸಮಾನ ,ಮಗುವಿನ ಬೆಳವಣಿಗೆಗೆ ತಾಯಿ […]

Read More

ಉಡುಪಿ: ಇಲ್ಲಿನ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು.ಸೊಸೈಟಿಯ ಅಧ್ಯಕ್ಷರಾದ ಲೂಯಿಸ್ ಲೋಬೊ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡಿಸ್ ಅವರು, ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ, ನಿರ್ದೇಶಕರಾದ ಮ್ಯಾಕ್ಸಿಮ್ ಆರ್ ಡಿಸೋಜ, ಒನಿಲ್ ಡಿಸೋಜ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜಾರಾಮ ಭಟ್, ಭಾಸ್ಕರ್ ಕೋಟ್ಯಾನ್, ಸಹಕಾರ […]

Read More

ಪಡುಕೋಣೆ: ದಿನಾಂಕ 31.8.2025 ರಂದು ಪಡುಕೋಣೆ ಸಂತ ಅಂತೋನಿ ಚರ್ಚಿನ ಸೌಪರ್ಣಿಕ ಮಹಿಳಾ ಸಂಘದಿಂದ ಮಹಿಳೆಯರ ದಿನಾಚರಣೆ ಸೌಪರ್ಣಿಕ ನದಿಯ ದಂಡೆಯ ಮೇಲೆ ಮಹಿಳೆಯರ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲು ವಂದನೀಯ ಫಾದರ್ ಪ್ರಾನ್ಸಿಸ್ ಕರ್ನೆಲಿಯೊರವರು ಚರ್ಚಿನ ಭಕ್ತಾಧಿಗಳ ಜೊತೆಗೂಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು.ಹಾಗೂ ಮಾತೆ ಮರಿಯಮ್ಮನ ಜನುಮದಿನದ ವ್ಯಾಪ್ತಿಯಾಗಿ 2ನೇ ದಿನದ ಪ್ರಾರ್ಥನೆಯೊಂದಿಗೆ ಹೂಗಳ ಅರ್ಪಣೆಯನ್ನು ಮಾಡಲಾಯಿತು. ಬಳಿಕ ಚರ್ಚಿನ ಸಭಾಂಗಣದಲ್ಲಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ,ಸ್ವಾಗತ ನೃತ್ಯ, ವಿವಿಧ ವಿನೋದಾವಳಿಗಳಾದ ಇತರ ನೃತ್ಯಗಳು, ಹಾಡುಗಳು ಪ್ರದಶನ […]

Read More

Mangaluru: Unity Hospital launches state-of-the-art Philips Azurion Cathlab for cardiac and neurovascular care ಮಂಗಳೂರು, ಸೆಪ್ಟೆಂಬರ್ 1: ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಅನ್ನು ಲೋಕಾರ್ಪಣೆಗೊಳಿಸಿದೆ. ಈ ಅತ್ಯಾಧುನಿಕ ಸೀಲಿಂಗ್-ಮೌಂಟೆಡ್ ಕ್ಯಾಥ್ಲ್ಯಾಬ್ ಕರಾವಳಿ ಕರ್ನಾಟಕದಲ್ಲಿ ಪ್ರಪ್ರಥಮವಾಗಿದ್ದು ಹೃದಯ, ನರವ್ಯವಸ್ಥೆ ಹಾಗೂ ಇಂಟರ್ವೆನ್ಶನಲ್ ರೇಡಿಯಾಲಜಿ ಚಿಕಿತ್ಸೆಗಳಿಗಾಗಿ ಜಾಗತಿಕ ಮಟ್ಟದ ನಿಖರತೆ ಹಾಗೂ ನವೀನತೆಯನ್ನು ಒದಗಿಸುತ್ತದೆ. […]

Read More

ಬಜ್ಜೋಡಿ; “ಕೊಂಕಣಿ ಅಮ್ಚಿ ಭಾಸ್, ಕೊಂಕಣ್ ಅಮ್ಚೊ ಗಾಂವ್”. ಆಗಸ್ಟ್ 31 ರ ಭಾನುವಾರದಂದು ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ ಬಜ್ಜೋಡಿಯ ಮಾನ್ಯತಾ ದಿವಸ್ ಅನ್ನು ಅತ್ಯಂತ ಸೃಜನಾತ್ಮಕವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಮನ್ ಬಲೋಕ್ ಜೆಜು ಸಂಪಾದಕ ಫಾದರ್ ಇವಾನ್ ಡಿಸೋಜಾ ಮತ್ತು ಕಾರ್ಮೆಲ್ ಕಿರಣ್ ಮತ್ತು ಮಾಸ್-ಮೀಡಿಯಾದ ನಿರ್ದೇಶಕರು ಮುಖ್ಯ ಅತಿಥಿಗಳಾಗಿದ್ದರು. ಅವರು ನಮ್ಮ ಮನೆಗಳಲ್ಲಿ ನಮ್ಮ ಮಾತೃಭಾಷೆ ಕೊಂಕಣಿಯನ್ನು ಸಂರಕ್ಷಿಸಲು ಕರೆ ನೀಡಿದರು. 8 ನೇ ಪರಿಚ್ಚೆಧದಲ್ಲಿ ರಾಷ್ಟ್ರೀಯ ಭಾಷೆಯಾಗಿ ಗುರುತಿಸಲ್ಪಟ್ಟ 22 […]

Read More

ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗವು ಐಕ್ಯೂಎಸಿ ಸಹಯೋಗದೊಂದಿಗೆ ಆಗಸ್ಟ್ 29, 2025 ರಂದು ಮಧ್ಯಾಹ್ನ 3:30 ಕ್ಕೆ ಎವಿ ಹಾಲ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಯೋಜಿಸಿತ್ತು. ಐಕ್ಯೂಎಸಿ ಸಂಯೋಜಕರಾದ ಶ್ರೀಮತಿ ಶೈಲೆಟ್ ಮಥಾಯಿಸ್ ಅವರ ಬೆಂಬಲದೊಂದಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ನಿಖಿಲ್ ಡಿ’ಸೋಜಾ ಕಾರ್ಯಕ್ರಮವನ್ನು ಸಂಯೋಜಿಸಿದರು ಮತ್ತು ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ, 2019-22 ಬಿ.ಕಾಂ ಬ್ಯಾಚ್‌ನ ಹಳೆಯ ವಿದ್ಯಾರ್ಥಿ ಮತ್ತು ಕಾಲೇಜಿನ ಮಾಜಿ […]

Read More