
ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯ ಗೌಡತಾತಗಡ್ಡ ಗ್ರಾಮದಲ್ಲಿ ಶನಿವಾರ ಸಂಜೆ ಕ್ಷುಲಕ್ಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ .ರಾಜ್ಯದಲ್ಲಿಯೇ ಅತಿ ಹೆಚ್ಚು ಸೂಕ್ಷ್ಮ ಮತ ಗಟ್ಟೆಗಳನ್ನು ಹೊಂದಿರುವ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರವು ಚುನಾವಣೆಯು ಹತ್ತಿರ ಬರುದಿದ್ದಂತೆ ಶಾಸಕ ಕೆ.ಆರ್.ರಮೇಶ್ಕುಮಾರ್ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಬೆಂಬಲಿಗರ ಮಧ್ಯೆ ಹೊಡಿ-ಬಡಿ ರಾಜಕೀಯ ಶುರುವಾಗಿದೆ.ಕ್ಷುಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗುಂಪು ಕಟ್ಟಿಕೊಂಡು ಕಾಂಗ್ರೆಸ್ ಮುಖಂಡರಿಂದ ಹಲ್ಲೆ. ಗೌಡತಾತಗಡ್ಡ ಗ್ರಾಮದ ತಾ.ಪಂ. ಮಾಜಿ ಉಪಾಧ್ಯಕ್ಷೆ ಬಾಲಾವತಿ ಹಾಗು ಕುಟುಂಬಸ್ಥರು […]

ಶ್ರೀನಿವಾಸಪುರ 1 : 9 ವರ್ಷದಿಂದಲೂ ನರೇಂದ್ರ ಮೋದಿ ಸರ್ಕಾರವು ಸುಳ್ಳು ಭರವಸೆಗಳಿಂದ ದೇಶದ ಜನರನ್ನು ಮೋಸ ಮಾಡುತ್ತಿದ್ದಾರೆ ಶಾಸಕ ಕೆ.ಆರ್.ರಮೇಶ್ಕುಮಾರ್ ಹೇಳಿದರು .ಪಟ್ಟಣದ ಮಿಲನ್ ಸಾರ್ ಮ್ಯಾಂಗೋ ಮಂಡಿಯಲ್ಲಿ ಭಾನುವಾರ ಅಲ್ಪಸಂಖ್ಯಾತ ಸಮುದಾಯದ ಸಮಾವೇಶ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ರಾಹುಲ್ಗಾಂದಿರವರು ಕಳೆದ ನಾಲ್ಕು ವರ್ಷಗಳ ಹಿಂದೆ ಪಕ್ಷದ ಸಮಾವೇಶದಲ್ಲಿ ಮಾತನಾಡಿ ಲಲಿತ್ ಮೋದಿ, ವಿಜಯಮಲ್ಯ ರಂತಹ ಅನೇಕರು ಬ್ಯಾಂಕ್ಗಳಲ್ಲಿ ಸಾಲವನ್ನು ಪಡೆದು ಸಾಲವನ್ನು ಹಿಂತಿರಗಿಸದೆ ದೇಶ ಬಿಟ್ಟು ಹೋಗಿದ್ದು, ಮೋದಿ ಸರ್ಕಾರವು ದೇಶದಲ್ಲಿ ಹಣದುಬ್ಬರ […]

ಕೋಲಾರ:- ಜಿಲ್ಲೆಯ 83 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಖಾಸಗಿ ಅಭ್ಯರ್ಥಿಗಳು 67 ಮಂದಿ, ಹೊಸ ಅಭ್ಯರ್ಥಿಗಳು 177 ಮಂದಿ ಸೇರಿದಂತೆ ಒಟ್ಟು 244 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ನಗರದ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.2020ರ ಮಾರ್ಚ್ನಲ್ಲಿ […]

ಮುಳಬಾಗಿಲು; ಮಾ,31: ಏಪ್ರಿಲ್ ತಿಂಗಳಿನಿಂದ ಏರಿಕೆಯಾಗುವ ಅಗತ್ಯ ಔಷಧಿಗಳ ಬೆಲೆ ನಿಯಂತ್ರಣಕ್ಕೆ ಕಾನೂನು ರಚನೆ ಮಾಡಿ ಬಡವರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ತಾಲೂಕು ಆರೋಗ್ಯ ಅಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಲಾಯಿತು.ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ಕೃಷಿ ಕ್ಷೇತ್ರದ ಅವೈಜ್ಞಾನಿಕ ಕಾನೂನು ಜಾರಿಗೆ ತಂದು ದಿನೇದಿನೇ ದೇಶದ ಬಡಜನರ ಹಕ್ಕುಗಳನ್ನು ಶ್ರೀಮಂತರಿಗೆ ಮಾರಾಟ ಮಾಡುವ ಜೊತೆಯಲ್ಲಿ ಬಡವರ ಆರೋಗ್ಯವನ್ನು ಔಷಧಿ ಬೆಲೆ ಏರಿಕೆ ಮಾಡಿ ಕಸಿಯುತ್ತಿರುವ ಕೇಂದ್ರ, ರಾಜ್ಯ ಸರ್ಕಾರದ ಜನ […]

ಶ್ರೀನಿವಾಸಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಸೇರಿದಂತೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಬಿ.ನಂದಿನಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಪಾಲನೆಯಲ್ಲಿ ಯಾವುದೇ ಲೋಪ ಕಂಡುಬಂದರೂ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಏ.13 ರಂದು ಗೆಜೆಟ್ ಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಏ.20, ನಾಮಪತ್ರಗಳ ಪರಿಶೀಲನೆ ಏ.21, […]

ಶ್ರೀನಿವಾಸಪುರ : ಈ ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮಂಗಳವಾರ ೭.೨೫ ಲಕ್ಷದಲ್ಲಿ ನಿರ್ಮಿಸಲಾದ ಶಾಲೆಯ ನೂತನ ಕೊಠಡಿಯನ್ನು ಉದ್ಗಾಟಿಸಿ ಮಾತನಾಡಿದರು. ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ನಿರ್ಮಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು . ನೀವು ಬೆಂಗಳೂರಿನಲ್ಲಿನ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಈ […]

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದಲ್ಲಿ ಆದ್ಯತೆ ಮೇಲೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಅದರಲ್ಲೂ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಅರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆಸಿ ವ್ಯಾಲಿ ನೀರು ತಾಲ್ಲೂಕಿನ ಕೆರೆಗಳಿಗೆ ಹರಿದು ಬರುತ್ತಿದೆ. ಹೊಸದಾಗಿ ಕೆಲವು ಕೆರೆಗಳಿಗೆ ಕೊಳವೆ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ವಸತಿ ಹೀನರಿಗೆ ಮನೆ ನಿರ್ಮಿಸಿ ಕೊಡಲಾಗಿದೆ. […]

ಶ್ರೀನಿವಾಸಪುರ: ಇಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ಸೋಮವಾರ ಶ್ರೀನಿವಾಸದೇವರ, ಪ್ರಾಣದೇವರ ಹಾಗೂ ರಾಘವೇಂದ್ರ ತೀರ್ಥರ ಮೃತ್ತಿಕಾ ಬಂದಾವನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ, ಪುಣ್ಯಾಹ, ಕಳಶ ಸ್ಥಾಪನೆ, ಹೋಮ, ಪೂರ್ಣಾಹುತಿ, ಪ್ರತಿಷ್ಠಾಪನೆ, ಮಹಾಭಿಷೇಕ, ಪಂಚಾಮೃತ ಅಭಿಷೇಕ, ಮೂಲ ದೇವರಿಗೆ ಮಹಾಪೂಜೆ, ನೈವೇದ್ಯ, ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಪ್ರಾಣದೇವರು, ರಾಘವೇಂದ್ರಸ್ವಾಮಿ ಪಾದುಕೆಗಳಿಗೆ ನೂತನ ರಜತ ಕವಚ ಸಮರ್ಪಣೆ ಮಾಡಲಾಯಿತು. ರಾಯರ ಬೃದಾವನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ಕೆ ಸುವಿದೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.ಗುರು […]

ಶ್ರೀನಿವಾಸಪುರ: ಹೊಸ ಕಂದಾಯ ಗ್ರಾಮಗಳ ಹೆಸರು ಬದಲಾಯಿಸಿ ಸರ್ಕಾರಿ ದಾಖಲೆಗೆ ಸೇರಿಸಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹೊಸ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಹಿಂದೆ ಜನಸಾಮಾನ್ಯರಿಗೆ ಜಮೀನು ಇರಲಿಲ್ಲ. ಅದು ರಾಜ, ಮಹಾರಾಜರ ಅಧೀನದಲ್ಲಿತ್ತು. ಮತ್ತೆ ಜೋಡಿದಾರರ ಅಧೀನಕ್ಕೆ ಬಂತು. ಮತ್ತೆ ಜಮೀನುದಾರಿಕೆ ಬಂತು ಎಂದು ಹೇಳಿದರು.ಹಿಂದೆ ಕೆಲವರನ್ನು ಗ್ರಾಮಗಳಿಂದ ಹೊರಗೆ ಇಡಲಾಗಿತ್ತು. ಅಂಥ ಜನವಸತಿ ಪ್ರದೇಶಗಳಿಗೆ ಹೆಸರು ಇರಲಿಲ್ಲ. ಆ […]