ಶ್ರೀನಿವಾಸಪುರ : ಗ್ರಾಮಪಂಚಾಯಿತಿಯಲ್ಲಿ ಒಟ್ಟು 19 ಸದಸ್ಯರಿದ್ದು, ಅದರಲ್ಲಿ 13 ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಗೀತಾಶ್ರೀನಿವಾಸ್ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು .ಇದರ ಹಿನ್ನೆಯಲ್ಲಿ ಗೀತಾಶ್ರೀನಿವಾಸ್, ಲಕ್ಷ್ಮಿದೇವಮ್ಮ ನಾರಾಯಣಸ್ವಾಮಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆಂದು ಚುನಾವಣಾಧಿಕಾರಿ ಸುಬಾನ್ ಘೋಷಿಸಿದರು.ನೂತನ ಅಧ್ಯಕ್ಷೆ ಗೀತಾ ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷದ ಹಿರಿಯರ ಗ್ರಾ.ಪಂ ಸದಸ್ಯರ ಸಲಹೆ, ಸಹಕಾರವನ್ನು ಪಡೆದು ಕಾಲ ಕಾಲಕ್ಕೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆ […]

Read More

ಶ್ರೀನಿವಾಸಪುರ : ಸಭೆಯ ನಿರ್ಧಾರದಂತೆ ಈಗಿರುವ ಮೂರು ಪುತ್ಥಳಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದ್ದು, ಆಯಾ ಸಮುದಾಯದ ಮುಖಂಡರ ಸಮ್ಮುಖದಲ್ಲಿ , ಸಹಕಾರದೊಂದಿಗೆ ಪುತ್ಥಳಿಗಳನ್ನ ಸೂಕ್ತ ಸರ್ಕಾರಿ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತದೆ. ಸಭೆ ನಿರ್ಧಾರದಂತೆ ಎಲ್ಲಾ ಸಮುದಾಯಗಳ ಮುಖಂಡರು ಸಹಿ ಮಾಡಬೇಕು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಮಹನೀಯರ ಪುತ್ಥಳಿಗಳನ್ನು ಸೂಕ್ತ ಪ್ರದೇಶಕ್ಕೆ ಸ್ಥಳಾಂತರಿಸುವ ಕುರಿತು ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.ಸ್ಥಳೀಯ ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಅವರ ಸೂಚನೆ ಮೇರೆಗೆ […]

Read More

ಶ್ರೀನಿವಾಸಪುರ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರೆ ಅಕ್ರಮ ಸಕ್ರಮಕ್ಕಾಗಿ ಸರ್ಕಾರ ಅರ್ಜಿ ಬಿಡುಗಡೆ ಮಾಡಿದ್ದರು ಆದರೆ ತಾಲೂಕಿನಲ್ಲಿ ಬಹುತೇಕರು ಅರ್ಜಿ ಸಲ್ಲಿಸಿವೆಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ನೌಕರರ ಭವನದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಅಕ್ರಮವನ್ನು ಸಕ್ರಮ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿರುವ ಶೇ 80 ರಷ್ಟು ಜನರಿಗೆ ಸಕ್ರಮ ಮಾಡಿಕೊಟ್ಟಿದೆ. ಯಾರು ಯಾರು ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದೀರೋ ಅವರು ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರು. ಸ್ವಂತ ನಿವೇಶಗಳು ಇಲ್ಲದವರೂ […]

Read More

ಶ್ರೀನಿವಾಸಪುರ : ಶಿಕ್ಷಕರ ಅನೇಕ ಬೇಡಿಕೆಗಳು ಇದ್ದು, ನೌಕರರ ಸಂಘವು ಶಿಕ್ಷಕರ ಬೇಡಿಕೆಗಳಿಗೆ ಸಹಮತ ನೀಡಿ ಹೋರಾಟ ಮಾಡಲಾಗುವುದು ಎಂದರು. ಇಂದು ಅನೇಕ ಹೋರಾಟಗಳ ಮೂಲಕ ನೌಕರರ ಬೇಡಿಕೆಗಳನ್ನು ಈಡೇರಿಸಲಾಗುತ್ತಿದೆ ಎಂದು ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಭರವಸೆ ನೀಡಿದರು.ಪಟ್ಟಣದ ನೌಕರರ ಭವನದಲ್ಲಿ ಸೋಮವಾರ ಅಕ್ಷರದವ್ವ ಸಾವಿತ್ರಿ ಭಾಯಿಪುಲೆ ಸ್ಮರಣೆ, ಹಾಗು ನಮ್ಮಭಿಮಾನದ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಸರ್ಕಾರದ ನೌಕರರಿಗೆ 7 ನೇ ವೇತನವನ್ನು ನೀಡುತ್ತದೊ ಅದೇ ರೀತಿಯಲ್ಲಿ ರಾಜ್ಯ ಸರ್ಕಾರವು ನೀಡಲು ಎಲ್ಲಾ […]

Read More

ಶ್ರೀನಿವಾಸಪುರ : ನೆಲವಂಕಿ ಗ್ರಾಮದ ಸರ್ವೆ ನಂ. 27 ಮತ್ತು 28/2 ರ ಮಧ್ಯೆ ರಾಜಕಾಲುವೆ ಮುಚ್ಚಿ ಒತ್ತುವರಿಯಾಗಿರುವ ಬಗ್ಗೆ ದೂರ ಬಂದಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಮಾಡುಲು ಬಂದಿದ್ದೇನೆ ಎಂದು ಉಪವಿಭಾಗಧಿಕಾರಿ ಡಾ. ಮೈತ್ರಿ ಸಾರ್ವಜನಿಕರಿಗೆ ಹೇಳಿದರು .ತಾಲೂಕಿನ ಲಕ್ಷ್ಮೀಪುರ ಕ್ರಾಸ್‍ನ ವಿವಾದತ್ಮಕ ಜಮೀನಿನ ಸ್ಥಳಕ್ಕೆ ಸೋಮವಾರ ಬೇಟಿ ನೀಡಿ ಮಾತನಾಡಿದರು.ಲಕ್ಷ್ಮೀಪುರ ಕ್ರಾಸ್‍ನ ಬಳಿ ನೆಲವಂಕಿ ಗ್ರಾಮದ ಸರ್ವೆ ನಂ 27 ರಲ್ಲಿ ಸರ್ಕಾರಿ ಜಮೀನು ಆಗಿದ್ದು, ಸದರಿ ಜಮೀನಿನಲ್ಲಿ ಕಳೆದ 40 ವರ್ಷಗಳಿಂದಲೂ ಮಂಗಮ್ಮ […]

Read More

ಶ್ರೀನಿವಾಸಪುರ : ಸ್ವತಂತ್ರ ಪೂರ್ವದಲ್ಲಿ ಕಿತ್ತೂರು ಸಂಸ್ಥಾನದ ರಾಣಿ ಚೆನ್ನಮ್ಮ ಅಧಿಕಾರಾವಧಿಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ಸೈನ್ಯದ ಸೇನಾಧಿಪತಿಯಾಗಿ, ನಿಷ್ಠ ಬಂಟನಾಗಿ ಇದ್ದನು, ರಾಣಿ ಚೆನ್ನಮ್ಮನನ್ನು ಬ್ರಿಟಿಷರು ಸೆರೆ ಹಿಡಿದಾಗ, ಕಿತ್ತೂರು ಸಂಸ್ಥಾನದ ಸೈನ್ಯದ ಚುಕ್ಕಾಣಿ ಹಿಡಿದು ಸೈನ್ಯ ಮುನ್ನಡೆಸಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡಿದನು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕ ಅಧ್ಯಕ್ಷರಾದ ಎಂ. ರಾಮಚಂದ್ರಪ್ಪ ತಿಳಿಸಿದರು.ಪಟ್ಟಣ ಹೊರವಲಯದ ಕನಕ ಭವನದಲ್ಲಿ ಭಾನುವಾರ ಶ್ರೀನಿವಾಸಪುರ ತಾಲೂಕು ಘಟಕದಿಂದ ಸಂಗೊಳ್ಳಿ ರಾಯಣ್ಣ 194ನೇ ಸಂಗೊಳ್ಳಿ ರಾಯಣ್ಣ ರವರ […]

Read More

ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ತಾಲ್ಲೂಕು ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿವಕುಮಾರಿ ಮಾತನಾಡಿದರು.ಮತದಾನ ಮಾಡುವುದು ಮತದಾರನ ಹಕ್ಕುಶ್ರೀನಿವಾಸಪುರ: ಎಲ್ಲ ಅರ್ಹ ಮತದಾರರು ಮತದಾನ ಮಾಡುವುದರ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಯಾವುದೇ ಕಾರಣಕ್ಕೂ ಮತದಾನ ಮಾಡುವುದರಿಂದ ದೂರ ಉಳಿಯಬಾರದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿಕುಕುಮಾರಿ ಹೇಳಿದರು.ತಾಲ್ಲೂಕಿನ ಹೊದಲಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ […]

Read More

ಶ್ರೀನಿವಾಸಪುರ : ಶಿಕ್ಷಣದಲ್ಲಿ ಕೇವಲ ಪಠ್ಯಾಧಾರಿತ ಬೋಧನೆಯಷ್ಟೇ ವಿದ್ಯಾರ್ಥಿಯ ಮನಸ್ಸು ಮುಟ್ಟಲು ಸಾಧ್ಯವಿಲ್ಲ . ಪ್ರಾಯೋಗಿಕ ಶಿಕ್ಷಣವೂ ಇಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಬಿಆರ್‌ಸಿ ಕೆ.ಸಿ.ವಸಂತ ಕರೆ ನೀಡಿದರು.  ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಗುರುವಾರ ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಹಾಗು ಇಕೋ ಕ್ಲಬ್ ಸಹಯೋಗದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಪ್ರಾಯೋಗಿಕವಾಗಿ ವಿವರಿಸಿದಲ್ಲಿ ವಿದ್ಯಾರ್ಥಿಗಳ ಮನಸ್ಸಿಗೆ ಬೇಗನೇ […]

Read More

ಶ್ರೀನಿವಾಸಪುರ : ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡುವ ವ್ಯವಸ್ಥೆ ಮಾಡಲು ಇಚ್ಚಿಸಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಂಗಳವಾರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು ಬಸ್ ನಿಲ್ದಾಣದ ಬಳಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನಾನು ಶ್ರೀನಿವಾಸಪುರ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆರು ಸಾವಿರ ಎಕರೆಯಲ್ಲಿ ಕೈಗಾರಿಕಾ ವಲಯವನ್ನು […]

Read More
1 11 12 13 14 15 347