ಶ್ರೀನಿವಾಸಪುರ 2 : ಪಟ್ಟಣದ ಬೆಸ್ಕಾಂ ಇಲಾಖೆ ಮುಂಭಾಗ ಬುಧವಾರ ಕರ್ನಾಟಕ ರಾಜ್ಯ ಹಸಿರು ಸೇನೆ ಸಂಘದವತಿಯಿಂದ ವಿದ್ಯುತ್‍ನಲ್ಲಿ ಅಡಚಣೆ ಸರಿಪಡಿಸುವಂತೆ ಕಛೇರಿ ಬಳಿ ಪ್ರತಿಭಟನೆ ನಡೆಸಿ ಎಇಇ ಅಧಿಕಾರಿ ರಾಮತೀರ್ಥರವರಿಗೆ ಮನವಿ ಪತ್ರನೀಡಿದರು.ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಮಾತನಾಡಿ ಸರ್ಕಾರ ರೈತರ ಪಂಪುಸೆಟ್‍ಗಳಿಗೆ ಏಳು ತಾಸು ವಿದ್ಯುತ್ ನೀಡುತ್ತವೆಂದು ಹೇಳಿದ್ದರು ಸಹ ಈಗ ಮೂರು ತಾಸು ಸಹ ವಿದ್ಯುತ್ ನೀಡುತ್ತಿಲ್ಲ ಇದರಿಂದ ತೋಟಗಾರಿಕೆ ಬೆಳೆಗಳಿಗೆ ತೊಂದರೆಯಾಗಿದ್ದು ಬೆಳೆಗಳು ಒಣಗುತ್ತಿವೆ.ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಾಯಂಕಾಲ […]

Read More

ಶ್ರೀನಿವಾಸಪುರ: ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು. ಯೋಜನೆ ಲಾಭ ಪಡೆಯಲು ತಪ್ಪದೆ ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ಏರ್ಪಡಿಸಿದ್ದ ಗೃಹ ಲಕ್ಷ್ಮಿ ಯೋಜನೆ ಜಾರಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯಿಂದ ಬಡ ಕುಟುಂಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ದೊರೆತಂತಾಗಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ಸೂರಿಲ್ಲದೆ ಪರಿತಪಿಸುತ್ತಿರುವ ಎಲ್ಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಪಟ್ಟಣದ ಸರ್ವತೋಮುಖ […]

Read More

ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಕಚೇರಿಗೆ ಮಂಗಳವಾರ ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.ಎರಡನೇ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿಗಾಗಿ ಅರ್ಜಿ ಸಲ್ಲಿಸಿದ ಹಳೆ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ, ಶಾಲಾ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಯಿತು ಎಂದು ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ತಿಳಿಸಿದರು.ವಿಷಯಕ್ಕೆ ಸಂಬಂಧಿಸಿದಂತೆ ಶುಲ್ಕ ವಿವರ ಮತ್ತು ಎರಡನೆ ಸಲ ವರ್ಗಾವಣೆ […]

Read More

ಕೋಲಾರ:- ಕರ್ನಾಟಕ ಗಾಂಧಿ ಹೆಸರಿನಿಂದ ಖ್ಯಾತಿ ಪಡೆದಿರುವ ನಾ.ಸು.ಹರ್ಡೀಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಶಿಸ್ತು, ಧೈರ್ಯ ಹಾಗೂ ತ್ಯಾಗ ಮನೋಭಾವನೆಯನ್ನು ಹಿಂದೂಸ್ತಾನಿ ಸೇವಾದಳದ ಮೂಲಕ ಪರಿಚಯಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ಚುರುಕುಗೊಳಿಸಿದ ಮಹನೀಯರಲ್ಲಿ ಪ್ರಮುಖರೆಂದು ಜಿಲ್ಲಾ ಭಾರತ ಸೇವಾದಳ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಾ.ಸು.ಹರ್ಡೀಕರ್ ಅವರ 48 ನೇ ಪುಣ್ಯ ಸ್ಮರಣೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.ಬಾಲ್ಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡರೂ, ಸ್ವಾತಂತ್ರ್ಯ ಸಂಗ್ರಾಮದತ್ತ ಆಕರ್ಷಿತರಾದರು, ಬಾಲಗಂಗಾಧರ ತಿಲಕ್‍ರ ಕೇಸರಿ ಪತ್ರಿಕೆಯ ಲೇಖನಗಳನ್ನು ಕನ್ನಡದಲ್ಲಿ […]

Read More

ಕೋಲಾರ:- ನಗರದ ದೇವರಾಜ ಅರಸು ಶುಶ್ರೂಷ ವಿದ್ಯಾಲಯದ ವಾರ್ಷಿಕಕ್ರೀಡಾ ಕೂಟವನ್ನು ಶನಿವಾರ ಶ್ರೀ ದೇವರಾಜು ಅರಸು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ದೇವರಾಜಅರಸು ವಿಶ್ವವಿದ್ಯಾಲಯ ಸಲಹೆಗಾರರಾದ ಹನುಮಂತರಾವ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಪ್ರತಿಯೊಬ್ಬರೂ ಕ್ರೀಡಾ ಸ್ಪೂರ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು, ಸೋಲು ಗೆಲುವನ್ನು ಸಮಚಿತ್ತದಿಂದ ಸ್ಪೀಕರಿಸಿ,ದೈಹಿಕವಾಗಿ ಆರೋಗ್ಯವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು.ಅರಸು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾಕರ್ ಮಾತನಾಡಿ, ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗಿದ್ದು ಅದು ನಮ್ಮನ್ನು ಮಾನಸಿಕವಾಗಿ ಮತ್ತುದೈಹಿಕವಾಗಿಸದೃಡವಾಗಿರಿಸುತ್ತದೆ.ಕ್ರೀಡೆಯು ಅಕ ರಕ್ತದೊತ್ತಡ ಮತ್ತು ಮಧÀುಮೇಹದಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಪ್ಪಿಸುತ್ತದೆ ಹಾಗು […]

Read More

ಕೋಲಾರ:- ಕಾವ್ಯದ ಓದು ಯುವಜನತೆಯ ಭವಿಷ್ಯವನ್ನು ರೂಪಿಸುವ ಬೆಳಕು ಎಂದು ಕೋಲಾರದಮಹಿಳಾ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸಿ.ಎ.ರಮೇಶ್ ಅಭಿಪ್ರಾಯಪಟ್ಟರು.ಅವರು ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗವು ಆಯೋಜಿಸಿದ್ದ ಹೊಸಗನ್ನಡ ಕಾವ್ಯದಲ್ಲಿ ಹಲವು ಕನ್ನಡಂಗಳ್ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಹೊಸಗನ್ನಡ ಕಾವ್ಯವು ವೈವಿಧ್ಯದಿಂದ ಕೂಡಿದ್ದು ನವೋದಯ, ನವ್ಯ, ಸಮನ್ವಯ, ದÀಲಿತ ಹೀಗೆ ವಿವಿಧ ಪರಂಪರೆಗಳಲ್ಲಿನ ಹಲವು ಕನ್ನಡಂಗಳ್ ಕಾವ್ಯದ ಸೊಬಗಿಗೆ ಕಾರಣವಾಗಿವೆ. ಇಂದಿನ ಯುವಜನರು ಕಾವ್ಯಾಭ್ಯಾಸದಿಂದ ಸೂಕ್ಷ್ಮತೆಯನ್ನು ಗಳಿಸಿಕೊಳ್ಳಬಹುದಾಗಿದೆ […]

Read More

ಸಾಧನೆಗೆ ಅಡ್ಡಿಯಾದುದು ಯಾವುದೂ ಇಲ್ಲ ಆದರೆ ಸಾಧಿಸುವ ಛಲವಿರಬೇಕು ಎಂಬ ಮಾತಿಗೆ ಸುರೇಶ್ ಭಂಡಾರಿಯವರ ಜೀವನ ತೆರದ ಪುಸ್ತಕ. ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮುದುಗಲ್‌ನವರಾದ ಅವರು ಹುಟ್ಟಿನಿಂದ ವಿಶೇಷಚೇತನರಲ್ಲ. ಆದರೆ ಒಂದೂವರೆ ವರ್ಷದ ಕೂಸಾಗಿದ್ದಾಗಲೇ ವಿಪರೀತ ಜ್ವರ ಬಾಧೆ ಹಾಗೂ ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದಾಗಿ ಪೋಲಿಯೊ ಪೀಡಿತರಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡರು. ಆದರೆ ವಿಕಲಚೇತನರ ಕಲ್ಯಾಣಕ್ಕಾಗಿ ದುಡಿಯುವ ಅವರ ಹುರುಪು ಹಾಗೂ ಹಂಬಲ ಮಾತ್ರ ದಣಿವಿಲ್ಲದ್ದು. ತಾಯಿ ಪಾರ್ವತೆಮ್ಮ ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಕ್ಕೆ […]

Read More

ಶ್ರೀನಿವಾಸಪುರ : ತಾಲೂಕಿನ ಯಲ್ದೂರು ಹೋಬಳಿ ಹಾಗೂ ಸುತ್ತಮುತ್ತಲಿನ ತಾಲ್ಲೂಕುಗಳ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅರ್ಧ ಶತಮಾನಕ್ಕಿಂತ ಹೆಚ್ಚು ವರ್ಷಗಳಿಂದ ಉತ್ತಮ ಗುಣಮಟ್ಟದ ಪ್ರೌಢ ಶಿಕ್ಷಣವನ್ನು ಒದಗಿಸುತ್ತಿರುವ ಯಲ್ದೂರಿನ ನ್ಯಾಷನಲ್ ಹೈಸ್ಕೂಲ್ ತನ್ನ ಗತವೈಭವವನ್ನು ಪಡೆಯಲು ಶಾಲೆಯ ಹಳೆಯ ವಿದ್ಯಾರ್ಥಿಗಳ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವ ಉದ್ದೇಶದಿಂದ ದಿನಾಂಕ /27/08/2023 ಭಾನುವಾರ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಹಾಗೂ ನೂತನ ಆಡಳಿತ ಮಂಡಳಿಯ ಸನ್ಮಾನ ಸಮಾರಂಭದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಶಾಲಾ ನಿರ್ವಹಣಾ ಸಮಿತಿಯ ಅಧ್ಯಕ್ಷರು ಹಾಗೂ ವಿಟಿಯು ವಿಶ್ರಾಂತ […]

Read More

ಶ್ರೀನಿವಾಸಪುರ:ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಉಳಿವಿಗೆ ಸರ್ಕಾರ ಹಾಗೂ ಸಾರ್ವಜನಿಕರು ವಿಶೇಷ ಗಮನ ನೀಡಬೇಕು ಎಂದು ಅವಗಾನಹಳ್ಳಿ ಕರಿಬೆಟ್ಟ ತಾತಯ್ಯ ಕನ್ನಡ ಕಲಾವಿದರ ಟ್ರಸ್ಟ್ ಅಧ್ಯಕ್ಷ ಎ.ಎ.ವೆಂಕಟೇಶ್ ಹೇಳಿದರು.ತಾಲ್ಲೂಕಿನ ಅವಗಾನಹಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ಥಳೀಯ ಕರಿಬೆಟ್ಟ ತಾತಯ್ಯ ಕನ್ನಡ ಕಲಾವಿದರ ಟ್ರಸ್ಟ್ ವತಿಯಿಂದ ಈಚೆಗೆ ಏರ್ಪಡಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಟಿವಿ, ಸಿನಿಮಾ ಹಾಗೂ ಮೊಬೈಲ್ ಪ್ರಭಾವದಿಂದ ಗ್ರಾಮೀಣ ಕಲೆಗಳು ಅವನತಿಯ ಹಾದಿ ಹಿಡಿದಿವೆ. ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವ […]

Read More