ಶ್ರೀನಿವಾಸಪುರ : ನಾನು ಎಲ್ಲರಂತೆ ಹೊಗಳಿಕೆ ಮಾತುಗಳನ್ನು ಆಡುವವನಲ್ಲ. ನುಡಿದಂತೆ ನಡೆಯುವುದೇ ನನ್ನ ಸ್ವಭಾವ. ಗ್ರಾಮವನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ನಿಲ್ಲುತ್ತೇನೆ ಎಂದು ಅಡ್ಡಗಲ್ ಕ್ಷೇತ್ರದ ನಾಯಕ ಕೆ.ಆರ್.ರಮೇಶ್ ಕುಮಾರ್ ಭರವಸೆ ನೀಡಿದರು. ತಾಲೂಕಿನ ಶಿವಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ ಕೆಲವರು ಹೊಗಳುತ್ತಾರೆ, ಇನ್ನೂ ಕೆಲವರು ತೆಗಳುತ್ತಾರೆ. ಆದರೆ ಯಾವ ಮಾತಿಗೂ ನಾನು ಹಿಗ್ಗುವುದಿಲ್ಲ, ಅಂಜುವುದಿಲ್ಲ. ನನಗೆ ಮುಖ್ಯವಾದವರು ಬಡಕುಟುಂಬಗಳು ಎಂದರು. ಹಿಂದೆ ಗ್ರಾಮದಲ್ಲಿ 35 ಸ್ತ್ರೀಶಕ್ತಿ […]
ಶ್ರೀನಿವಾಸಪುರ : ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಮಾನಿಗಳಾದವರು ಬುಧವಾರ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ರವರ ೭೮ ನೇ ವರ್ಷದ ಹುಟ್ಟುಹಬ್ಬವನ್ನು ೭೮ ಕೆಜಿಯ ಕೇಕ್ ಕತ್ತರಿಸುವ ಮುಖಾಂತರ ಅದ್ದೂರಿಯಾಗಿ ಆಚರಣೆ ಮಾಡಿದರು.ಈ ಕಾರ್ಯಕ್ರಮವನ್ನ ಆಯೋಜನೆ ಮಾಡಿರುವ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ನಾನು ಸದಾ ಚಿರುಋಣಿಯಾಗಿ ಇರುತ್ತೇನೆ ಎಂದರು. ಈ ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ , ತಾ.ಪಂ ಮಾಜಿ ಸದಸ್ಯ ಹಳೆಪೇಟೆ ಮಂಜುನಾಥರೆಡ್ಡಿ, ಮುಖಂಡರಾದ ಪೂಲ್ ಶಿವಾರೆಡ್ಡಿ, ಶಂಕರರೆಡ್ಡಿ, […]
ಕೋಲಾರ : ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೋಲಾರ ಜಿಲ್ಲೆಯ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ನೂತನ ಸೌಲಭ್ಯಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕೇವಲ ಒಂದೂವರೆ ವರ್ಷದಲ್ಲಿ ನರಸಾಪುರ ಹೈವೇ ಪಕ್ಕದಲ್ಲಿ 12.5 ಕೋಟಿ ರೂ ವೆಚ್ಚದಲ್ಲಿ ನರಸಾಪುರ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದವನ್ನು ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿ (OT) […]
ಶ್ರೀನಿವಾಸಪುರ : ನಮಗೆ ಸ್ವಾತಂತ್ರ್ಯ ಬಂದ ಮೇಲೆ ಜಾತಿಪದ್ದತಿ ಹೋಗತ್ತದೆ ಎಲ್ಲರೂ ಸರ್ವ ಸಮಾನವಾದ ಸಮಾಜ ನಿರ್ಮಾಣವಾಗುತ್ತದೆ ಎಂದು ಅಂದುಕೊಳ್ಳುತ್ತಿದ್ದರು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ರಾಷ್ಟಿಯ ಹಬ್ಬಗಳ ಸಮಿತಿ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆದರೆ ಇಂದಿನ ವ್ಯವಸ್ಥೆಯು ಗ್ರಾಮಪಂಚಾಯಿತಿ ಚುನವಾಣೆಯಿಂದ ಪ್ರಾರಂಭವಾಗಿ ಎಲ್ಲಾ ಚುನಾವಣೆಗಳಲ್ಲಿಯು ಸಹ ಸಮುದಾಯದ ಮೇಲೆ ಆಧಾರವಾಗಿ ಇಟ್ಟುಕೊಂಡು ಚುನಾವಣೆ ನಡೆಯುತ್ತಿರುವುದು ಒಂದು ದುರದೃಷ್ಟಕರವಾಗಿ ಪರಿಣಿಮಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಸವಣ್ಣನವರ ಹಾದಿಯಲ್ಲಿ […]
ಕೋಲಾರ ಜ ೨೦, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದಿ ಇ.ಎಸ್.ಐ ಆಸ್ಪತ್ರೆಯಲ್ಲಿ ಮಂಜೂರು ಮಾಡಬೇಕೆಂದು ರೈತ ಸಂಘದಿಂದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ರವರು ಬಯಲು ಸೀಮೆಯ ಕೋಲಾರ ಜಿಲ್ಲೆಗೆ ಖಾಸಗಿ ಮೆಡಿಕಲ್ ಕಾಲೇಜು ಇದ್ದು, ಇಡೀ ದೇಶಕ್ಕೆ ಹಾಲು ಹಣ್ಣು ತರಕಾರಿ ರೇಷ್ಮೆ, ಚಿನ್ನ ನೀಡಿದಂತ ಲಕ್ಷಾಂತರ ಬಡ ರೈತ ಕೂಲಿಕಾರ್ಮಿಕರ ಮಕ್ಕಳ […]
ಶ್ರೀನಿವಾಸಪುರ : ಕ್ಷೇತ್ರ ಅಭಿವೃದ್ಧಿಗಾಗಿ ಕೈಗಾರಿಕಾ ವಲಯವನ್ನು ಸ್ಥಾಪನೆ ಬೇಕಾದ ರೂಪರೇಷಗಳನ್ನು ಹಮ್ಮಿಕೊಂಡಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು. ಪಟ್ಟಣದ ಶ್ರೀ ಮಾರುತಿ ಸಮುದಾಯ ಭವನದಲ್ಲಿ ಸೋಮವಾರ ಮಾವು ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಇಂದು ಮಾವು ಬೆಳೆಗಾರರು ಮಾವು ಬೆಳೆಗೆ ರೋಗರುಜನಗಳಿಂದ ಕಂಗಾಲಾಗಿದ್ದು, ವಿಜ್ಞಾನಿಗಳು ರೈತರಿಗೆ ಮಾವು ಬೆಳೆಗೆ ರೋಗರುಜನಗಳನ್ನು ತಡೆಗಟ್ಟಲು ಬೇಕಾದ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಮಾವು ಮಂಡಲಿ ರಾಜ್ಯಾಧ್ಯಕ್ಷ ಮುದ್ದುಗಂಗಾಧರ್ ಮಾತನಾಡಿ ರಾಜ್ಯಕ್ಕೆ ಬೆಂಗಳೂರು ಯಾವ ರೀತಿಯಲ್ಲಿ ರಾಜದಾನಿಯಾಗಿದೆಯೊ ಅದೇ […]
ಶ್ರೀನಿವಾಸಪುರ : ತಾಲೂಕು ಪ್ರಪಂಚದಲ್ಲೇ ಪ್ರಸಿದ್ಧಿಯಾದ ಮಾವಿನ ತೋಟಗಳಿಗಾಗಿ ಹೆಸರುವಾಸಿಯಾಗಿದ್ದು, ಇಲ್ಲಿನ ಮಾವಿನ ರುಚಿ ಹಾಗೂ ಗುಣಮಟ್ಟಕ್ಕೆ ದೇಶದ ವಿವಿಧ ಭಾಗಗಳಿಂದ ವ್ಯಾಪಾರಸ್ಥರು ಆಗಮಿಸುತ್ತಾರೆ. ಮಾವಿನ ಜೊತೆಗೆ ರುಚಿ ಮತ್ತು ಗುಣಮಟ್ಟಕ್ಕಾಗಿ ಹೆಸರು ಗಳಿಸಿರುವ ಅವರೆಕಾಯಿಯೂ ಶ್ರೀನಿವಾಸಪುರದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಪ್ರತಿದಿನ ಪಕ್ಕದ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವ್ಯಾಪಾರಸ್ಥರು ಇಲ್ಲಿಗೆ ಬಂದು ಅವರೆಕಾಯಿ ಖರೀದಿ ಮಾಡಿ ತಮ್ಮ ತಮ್ಮ ಮಾರುಕಟ್ಟೆಗಳಿಗೆ ಸಾಗಣೆ ಮಾಡುತ್ತಾರೆ. ಆದರೆ […]
ಶ್ರೀನಿವಾಸಪುರ : ಮಾನವನು ದಿನನಿತ್ಯದ ಜಂಜಾಟಗಳಲ್ಲಿ ತೊಡಗಿರುವುದರಿಂದ ಮಾನಸಿಕವಾಗಿ ಒಂದಿಲ್ಲದೊಂದು ಸಮಸ್ಯೆ ಎದುರಿಸುತ್ತಲೇ ಇರುತ್ತಾನೆ. ಎಷ್ಟೇ ಮಾನಸಿಕ ಒತ್ತಡಗಳಿದ್ದರೂ ದೇವಾಲಯಗಳಿಗೆ ಭೇಟಿ ನೀಡಿ ಬಂದರೆ ಮನಸ್ಸಿಗೆ ಶಾಂತಿ ಮತ್ತು ಸಂತಸ ದೊರೆಯುತ್ತದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮಗುಂಟಪಲ್ಲಿ ಬಿ.ವಿ. ಶಿವಾರೆಡ್ಡಿ ಹೇಳಿದರು. ತಾಲೂಕಿನ ಇಲದೋಣಿ ಗ್ರಾಮದಲ್ಲಿ ಓಂ ಶಕ್ತಿ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಮಾತನಾಡಿದ ಅವರು, ಬ್ರಿಟಿಷರ ಆಡಳಿತ ಕಾಲದಲ್ಲಿ ನಮ್ಮ ದೇಶದ ಹಿಂದೂಗಳನ್ನು ಕೀಳುಮಟ್ಟದಲ್ಲಿ ನಡೆಸಿಕೊಳ್ಳಲಾಗುತ್ತಿತ್ತು. ಆ ಸಂದರ್ಭದಲ್ಲಿ […]
ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾವು ಬೆಳೆಗಾರರಿಗೆ ಉಪಯುಕ್ತವಾಗುವಂತೆ ಮಾವು ಬೆಳೆಯ ಸಮಗ್ರ ಪೋಷಕಾಂಶ ನಿರ್ವಹಣೆ, ಕೀಟ, ರೋಗ ನಿಯಂತ್ರಣ ಹಾಗೂ ರಫ್ತು ಮಾರುಕಟ್ಟೆ ಉತ್ತೇಜನ ಕುರಿತ ವಿಶೇಷ ತರಬೇತಿ ಕಾರ್ಯಕ್ರಮವನ್ನು ಜನವರಿ 19, 2026 (ಸೋಮವಾರ) ರಂದು ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸಪುರ ಪಟ್ಟಣದ ಶ್ರೀ ಮಾರುತಿ ಸಭಾ ಭವನದಲ್ಲಿ (ತಾಲೂಕು ತೋಟಗಾರಿಕೆ ಕಚೇರಿ ಸಮೀಪ) ನಡೆಯಲಿರುವ ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMC), ಅಫೆಡಾ (APEDA), ಕೆಫೆ […]

