ಕೋಲಾರ:- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಸರ್ವ ಜನಾಂಗದ ಕಲ್ಯಾಣಕ್ಕೆ ಬಜೆಟ್ ಮಂಡಿಸಿದ್ದಾರೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿಯ ಜೊತೆಯಲ್ಲಿಯೇ ಪ್ರತಿಯೊಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ವಿಶೇಷವಾಗಿ ಕಾರ್ಮಿಕರ ಉಳಿವಿಗಾಗಿ ಈ ಮಧ್ಯಂತರದ ಬಜೆಟ್ ನಲ್ಲಿ ಹೆಚ್ಚಿನ ಅಧ್ಯತೆ ನೀಡಿದ್ದಾರೆ ಮುಂದಿನ ದಿನಗಳಲ್ಲಿ […]
ಕೋಲಾರ:- ರಾಜ್ಯ ಸರಕಾರದ ಮೊದಲೇ ಸಚಿವ ಸ್ಥಾನ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದರು ಈ ಬಾರಿಯ ಬಹುನಿರೀಕ್ಷಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಬಜೆಟ್ ನಲ್ಲಿ ಕೂಡ ಕೋಲಾರ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಜಿಲ್ಲೆಗೆ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದಿರುವುದು ಜಿಲ್ಲೆಯ ಜನರಿಗೆ ಬೇಸರ ಉಂಟುಮಾಡಿದೆ ಎಂದು ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಸಿದ್ದರಾಮಯ್ಯನವರು ತಮ್ಮ ಬಜೆಟ್?ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು […]
ಕೋಲಾರ:- ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು,ಮರಳು ಗಣಿಗಾರಿಕೆ ವಿರುದ್ದ ವಿಧಿಸಿರುವ 43 ಕೋಟಿ ದಂಡ ವಸೂಲಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ವಿಚಾರ ಪ್ರತಿಧ್ವನಿಸಿದ್ದು, ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, 43 ಕೋಟಿ ದಂಡ ವಸೂಲಾತಿಗೆ ಏನು ಕ್ರಮ ವಹಿಸಿದ್ದೀರಿ? ಆ ಸಂಸ್ಥೆಗಳ ಆಸ್ತಿ ಮುಟ್ಟುಗೋಲು ಮಾಡಿಕೊಂಡಿದ್ದೀರಾ? ಮರಳು ಹಾಗೂ ಗ್ರಾನೈಟ್ ದಂಧೆಗೆ […]
ಕೋಲಾರ, ಜು-8, ನಕಲಿ ಕೀಟನಾಶಕ ಬಿತ್ತನೆ ಬೀಜ ಮಾರಾಟಗಾರರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುವ ಜೊತೆಗೆ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ ತೆರವುಗೊಳಿಸಲು ವಿಶೇಷ ಕಂದಾಯ ಅಧಿಕಾರಿಗಳ ತಂಡ ರಚನೆ ಮಾಡುವಂತೆ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಬಿಂಗಿ ರೋಗದಿಂದ ನಷ್ಟವಾಗಿರುವ ಟೆಮೇಟೋ ಸಮೇತ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ನಕಲಿ ಔಷಧಿ ಕಂಪನಿಗಳ ಸೇವಕರಾಗಿ ಕೃಷಿ ತೋಟಗಾರಿಕೆ ಅಧಿಕಾರಿಗಳು ಕೆಲಸ […]
ಕೋಲಾರದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ನೀರುಪೂರೈಕೆ , ಅಭಿವೃದ್ಧಿಪರ ಆಡಳಿತ , ಶಿಕ್ಷಣ , ಆರೋಗ್ಯ ಸ್ವಚ್ಛ ಕ್ಷಣ , ಆರೋಗ್ಯ ಸಚತೆಗೆ ಒತ್ತು – ಭರವಸೆ ಕೋಲಾರ : ಕುಡಿಯುವ ನೀರಿನ ಪೂರೈಕೆ , ಅಭಿವೃದ್ಧಿ ಪರ ಆಡಳಿತಕ್ಕೆ ಆದ್ಯತೆ , ಶಿಕ್ಷಣ , ಆರೋಗ್ಯ ಕ್ಷೇತ್ರಗಳಿಗೆ ಒತ್ತು , ಸ್ವಚ್ಛತೆ ಮೂಲ ಸೌಕರ್ಯ ಕೊರತೆ ನೀಗಿಸುವ ಪ್ರಯತ್ನ , ಎಲ್ಲಾ ಇಲಾಖೆಗಳ ಖಾಲಿ ಹುದ್ದೆಗಳನ್ನು ತುಂಬಲು ಅಗತ್ಯ ಕ್ರಮವಹಿಸಲಾಗುವುದು ಎಂದು […]
ಶ್ರೀನಿವಾಸಪುರ 3 : ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳಸಿದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಂಡು ಸಮಾಜಮುಖೀಯಾಗಿ ಬದುಕಲು ಸಾಧ್ಯ ಎಂದು ಆದಿಚುಂಚುನಿಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮಿಜಿ ಹೇಳಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಬುಧವಾರ ಮಕ್ಕಳ ಅಕ್ಷರ ಕಲಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ವಿದ್ಯೆ ಎಂದರೆ ಕೇವಲ ಪದವಿ ಸಂಪಾದನೆ ಮಾತ್ರವಲ್ಲ . ವಿದ್ಯೆಗೆ ವಿನಯವೇ ಭೂಷಣವಾಗಿದ್ದು ತಾನು ಮಾತ್ರವೇ ಬದುಕಬೇಕೆಂಬ ಸ್ವಾರ್ಥ ಬಿಟ್ಟು […]
ಕುಂದಾಪುರ ಜು:4 ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಸಭೆಯಲ್ಲಿ ಶೈಕ್ಷಣಿಕ ವರ್ಷದ ಎಲ್ಲಾ ತತ್ವವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು. ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರುವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, […]
ಶ್ರೀನಿವಾಸಪುರ 4 : ದಾನಿಗಳು ನೀಡುವಂತಹ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಬಿಇಓ ವಿ.ಉಮಾದೇವಿ ಸಲಹೆ ನೀಡಿದರು.ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಸಮಾಜ ಸೇವಕ ಸಾಧಿಕ್ ಅಹಮದ್ ಹಾಗು ಎಟಿಎಸ್ ರಿಜ್ವಾನ್ ರವರು ಮಕ್ಕಳಿಗೆ ಉಚಿತ ಪಠ್ಯ ಪರಿಕರಗಳು ವಿತರಣಾ ಕಾಯಕ್ರಮದಲ್ಲಿ ಮಾತನಾಡಿದರು.ಶಾಲೆಯಲ್ಲಿ 2 ಕೊಠಡಿಗಳ ಕೊರತೆ ಇದ್ದು, ಚುನಾವಣೆಯ ಸಂಬಂಧ ಯಾವುದೇ ಪ್ರಗತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಿಲ್ಲ ಆದ್ದರಿಂದ ಕಾಮಗಾರಿಗಾಗಿ ಟೆಂಡರ್ ಕರೆದು ಅತಿ ಶೀಘ್ರದಲ್ಲಿಯೇ […]
ಕೋಲಾರ,ಜು.4: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಆಪತ್ಕಾಲದ ವೇಳೆ ನೆರವಿಗಾಗಿ ಸ್ಥಾಪಿಸಿರುವ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 25 ಲಕ್ಷ ರೂಗಳನ್ನು ಮಂಜೂರು ಮಾಡಿದ್ದಾರೆ.ಜುಲೈ 1 ರಂದು ಕೋಲಾರದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಈ ಕುರಿತು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮನವಿ ಸಲ್ಲಿಸಿತ್ತು.ಈ ಮನವಿಯನ್ನು ಆಧರಿಸಿ ಕೆ.ವಿ.ಪ್ರಭಾಕರ್ ಅವರು ಜುಲೈ 3 ರಂದು ಸೋಮವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೋಲಾರ ಜಿಲ್ಲಾ ಕಾರ್ಯನಿರತ […]

