ಶ್ರೀನಿವಾಸಪುರ: ಆಗಸ್ಟ್ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್‍ OFFICE AUTOMATION ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ(ಕೆ.ಐ.ಐ.ಟಿ.) 11 ಡಿಸ್ಟಿಂಗ್‍ಷನ್ಸ್ ನೊಂದಿಗೆ (PÉ.L.L.n.) ಶೇಕಡ100ರಷ್ಟು ಫಲಿತಾಂಶ ದೊರೆತಿದೆಎಂದುಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದಎಂ.ಜಿ.ರಸ್ತೆಯಲ್ಲಿರುವಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕೆ.ಐ.ಐ.ಟಿ.) ಕಳೆದಆಗಸ್ಟ್‍ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್‍ OFFICE AUTOMATION ಪರೀಕ್ಷೆಗೆ ಶಾಲೆಯಿಂದಒಟ್ಟು50 ಅಭ್ಯರ್ಥಿಗಳು ಹಾಜರಾಗಿದ್ದು, ಇವರಲ್ಲಿ11 ಡಿಸ್ಟಿಂಗ್‍ಷನ್ಸ್, ಪ್ರಥಮ ದರ್ಜೆಯಲ್ಲಿ-27, ದ್ವಿತೀಯದರ್ಜೆಯಲ್ಲಿ11, ತೃತೀಯದರ್ಜೆಯಲ್ಲಿ01ಅಭ್ಯರ್ಥಿ ತೇರ್ಗಡೆಹೊಂದಿದ್ದು, ಒಟ್ಟಾರೆ ಫಲಿತಾಂಶದಲ್ಲಿಬಾಲಕಿಯರೆ […]

Read More

ಕೋಲಾರ:- ಕೇಂದ್ರ ಸಚಿವರಾದ ನಿರ್ಮಾಲ ಸೀತಾರಾಮನ್ ಅವರು ಶುಕ್ರವಾರ ಕೋಲಾರ ಜಿಲ್ಲೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಅಮೃತಯೋಜನಾ ಅಡಿಯಲ್ಲಿ 75 ಕೆರೆಗಳ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಲಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ನಗರದ ಒಳಕ್ರೀಡಾಂಗಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂ.ಪಿ.ಆರ್.ಎಲ್.ಡಿ. ಅನುಧಾನದಲ್ಲಿ 1.83 ಕೋಟಿ ರೂ, ಸಿ.ಎಸ್.ಆರ್. ಅನುದಾನದಲ್ಲಿ 9.40 ಕೋಟಿ ರೂ ಸೇರಿದಂತೆ 11.23 ಕೋಟಿ ರೂಗಳ ವೆಚ್ಚದಲ್ಲಿ ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳಲ್ಲಿ ಕೆರೆಗಳ ಅಭಿವೃದ್ದಿ ಪಡೆಸಿರುವುದನ್ನು ವೀಕ್ಷಿಸಲು ಆಗಮಿಸಿತ್ತಿರುವರು ಎಂದು ಹೇಳಿದರು.ಬಂಗಾರಪೇಟೆ, […]

Read More

ಕೋಲಾರ:- ನಗರದ ಶ್ರೀ ದೇವರಾಜ್ ಅರಸ್ ನರ್ಸಿಂಗ್ ಕಾಲೇಜಿನ ವೈದ್ಯಕೀಯ ಶಾಸ ಚಿಕಿತ್ಸೆ ಶುಶ್ರೂóóಷ ವಿಭಾಗದವರಿಂದ ಸೆ.29 ಗುರುವಾರ ವಿಶ್ವ ಹೃದಯ ದಿನಚರಣೆಯನ್ನು ಶ್ರೀ ದೇವರಾಜ್ ಅರಸ್ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ವೈದ್ಯಕೀಯ ವಿಭಾಗ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ, ಡಾ. ರವೀಶ್ ಭಾಗವಹಿಸಿ ಮಾತನಾಡಿ, ಪ್ರತಿ ಹೃದಯಕ್ಕಾಗಿ ಹೃದಯವನ್ನು ಬಳಸಿ ಎಂಬ ವಿಷಯ ಕುರಿತು ಮಾತನಾಡುತ್ತಾ ಶೇ.80 ಹೃದಯ ರೋಗಗಳನ್ನು ನಮ್ಮ ಜೀವನ ಶೈಲಿ ಬದಲಾಯಿಸುವುದರ ಮೂಲಕ ತಡೆಗಟ್ಟಬಹುದು ಎಂದರು.ಜೀವನ ಶೈಲಿಯನ್ನು ಈ ದಿನಗಳಲ್ಲಿ […]

Read More

ಕೋಲಾರ:- ಹವಾಮಾನ ಇಲಾಖೆ ಅ.2 ರಂದು ಮಳೆಯ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಿದ್ದ ಬೃಹತ್ ರಕ್ತದಾನ ಹಾಗೂ ಅಂಗಾಂಗ ದಾನ ನೋಂದಣಿ ಶಿಬಿರವನ್ನು ಒಳಂಗಾಣ ಕ್ರೀಡಾಂಗಣ ಹಾಗೂ ಜೂನಿಯರ್ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ಈ ಸಂಬಂಧ ಒಳಾಂಗಣ ಕ್ರೀಡಾಂಗಣ ಹಾಗೂ ಜೂನಿಯರ್ ಕಾಲೇಜು ಆವರಣದಲ್ಲಿನ ಕೊಠಡಿಗಳ ಲಭ್ಯತೆ ಕುರಿತು ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ಅವರು ಮಾತನಾಡುತ್ತಿದ್ದರು.ರಕ್ತದ ಕೊರತೆಯಿಂದ ಇಂದು ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ, ಆರೋಗ್ಯ […]

Read More

ಕೋಲಾರ : – ಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡೆ , ಸಾಂಸ್ಕೃತಿಕ ಚಟುವಟಿಕೆಗಳ ಅಗತ್ಯ ಇದ್ದು , ಎಲ್ಲವೂ ಸೇರಿದಾಗಲೇ ಸಮಗ್ರ ಶಿಕ್ಷಣವಾಗಲು ಸಾಧ್ಯ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಪ್ರತಿಭಾಕಾರಂಜಿ ಉತ್ತಮ ವೇದಿಕೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು . ಬುಧವಾರ ನಗರದ ಅಂಜುಮಾನ್ ಅಲಮಿನ್ ಶಾಲಾ ಆವರಣದಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು . ಆಧುನಿಕತೆ ಬೆಳೆದಂತೆ ಮೊಬೈಲ್ , ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿಯನ್ನು […]

Read More

ಶ್ರೀನಿವಾಸಪುರ : ತಾಲ್ಲೂಕಿನ ಗೌಡತಾತನಗಡ್ಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿ ಚಲಪತಿ , ಜಯಮ್ಮ , ಭಾರತಮ್ಮ , ಮುನಿಶಾಮಿ , ರವಣಪ್ಪ , ವೆಂಕಟಕೃಷ್ಣಪ್ಪ , ಜಿ.ಎನ್.ಶ್ರೀನಿವಾಸ್ , ವೆಂಕಟಮ್ಮ , ನಾರಾಯಣಸ್ವಾಮಿ , ಶ್ರೀರಾಮ್ , ಲಕ್ಷ್ಮೀದೇವಿ , ಪದ್ಮಾವತಿ ಅವಿರೋಧ ಆಯ್ಕೆಯಾಗಿದ್ದಾರೆ . ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ವೆಂಕಟಮ್ಮ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎನ್.ಶಿವಲಿಂಗಪ್ಪ ತಿಳಿಸಿದ್ದಾರೆ . ಆಯ್ಕೆ ಬಳಿಕ ಸದಸ್ಯರು ವಿಜಯೋತ್ಸವ […]

Read More

ಶ್ರೀನಿವಾಸಪುರ : ಸ್ವಾತಂತ್ರ್ಯ ಹೋರಾಟದ ಪರಿಚಯ ಮಾಡಿಕೊಡಬೇಕಾದ ಅಗತ್ಯವಿದೆ . ಸ್ವಾತಂತ್ರ್ಯ ರಕ್ಷಣೆಗೆ ಪ್ರೇರಣೆ ನೀಡಬೇಕಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ . ಪಿ.ಎಸ್.ಅಂಜನ್‌ ಕುಮಾರ್‌ ಹೇಳಿದರು . ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು , ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅ .೨ ರಂದು ಬೆಳಿಗ್ಗೆ ೮ ಗಂಟೆಗೆ ಗೌರಿಬಿದನೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ವಿದುರಾಶ್ವತ್ಥಕ್ಕೆ ಸದ್ಭಾವನಾ wwww ಯಾತ್ರೆ […]

Read More

ಶ್ರೀನಿವಾಸಪುರ : ಜಿಲ್ಲೆಯಾದ್ಯಂತ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಲೋಕಸಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . ಶ್ರೀನಿವಾಸಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘಗಳ ವತಿಯಿಂದ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು , ಸೋರುವ ಶಾಲಾ ಕಟ್ಟಡಗಳ ಪಟ್ಟಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಕೇಳಲಾಗಿತ್ತು . ಅವರು ಒದಗಿಸಿರುವ ಪಟ್ಟಿಯಂತೆ ಜಿಲ್ಲೆಯಲ್ಲಿ ೫೦೦ ಸೋರುವ ಶಾಲಾ ಕಟ್ಟಡಗಳಿವೆ ಎಂದು ಹೇಳಿದರು . […]

Read More

ಕೋಲಾರ:- ಶಾಸಕಿ ರೂಪಕಲಾ ಮನವಿ ಹಿನ್ನಲೆಯಲ್ಲಿ ಜಿಲ್ಲೆಯ ಕೆಜಿಎಫ್ ಎಪಿಎಂಸಿ ಮಾರುಕಟ್ಟೆಗೆ ಮಂಜೂರಾಗಿರುವ 25 ಎಕರೆ ಜಾಗ ಎಪಿಎಂಸಿ ವಶಕ್ಕೆ ಪಡೆಯುವುದು, ನಗರ ನಿರಾಶ್ರಿತರಿಗೆ ನಿವೇಶನ ನೀಡಲು 16 ಎಕರೆ ಜಮೀನು ಗುರುತಿಸುವ ಕಾರ್ಯವನ್ನು ಶೀಘ್ರ ಮುಗಿಸಿ ಎಂದು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ ನೀಡಿದರು.ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕಿ ರೂಪಕಲಾ ಡಿಸಿಯವರಿಗೆ ಮನವಿ ಮಾಡಿ, ಕೆಜಿಎಫ್ ತಾಲ್ಲೂಕು ವಿಭಜನೆಯಾದ ನಂತರ ಪ್ರತ್ಯೇಕ ಎಪಿಎಂಸಿ ಮಾಡಲು ಸಿದ್ದತೆ ನಡೆದಿದ್ದು, 25 ಎಕರೆ ಜಾಗ […]

Read More