ಶ್ರೀನಿವಾಸಪುರ 1 : ಸರ್ಕಾರವು ಪಟ್ಟಣಗಳ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಗಳ ಅನುದಾನ ನೀಡುತ್ತಿದೆ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸಮಾಜ ಕಟ್ಟಕಡೆಯ ವ್ಯಕ್ತಿಗೂ ಮುಟ್ಟುವಂತೆ ಎಚ್ಚರವಹಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪುರಸಭೆಯಲ್ಲಿ ಗುರುವಾರ ಪುರಸಭಾ ಸಿಬ್ಬಂದಿ ಹಾಗೂ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.ಚುನಾವಣಾ ಪ್ರಚಾರಕ್ಕಾಗಿ ಪಟ್ಟಣದ ಎಲ್ಲಾ ಬಡವಾಣೆಗಳಲ್ಲಿ ಪ್ರಚಾರ ಮಾಡಿದ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲಾ ಬಡವಾಣೆಗಳಲ್ಲಿ ಶುದ್ದಕುಡಿಯುವ ನೀರು, ಬೀದಿಗಳು, ನೈರ್ಮಲ್ಯ ಸ್ವಚ್ಚತೆ, ಚರಂಡಿಗಳ ಸ್ವಚ್ಚತೆ ಇಲ್ಲದೆ ಗಬ್ಬುನಾರುತ್ತಿರುವ . ಬಗ್ಗೆ ಸಾರ್ವಜನಿಕರು ಮೌಖಿಕಾವಾಗಿ ಮಾಹಿತಿ […]
St. Agnes P.U. College – felicitation of academic meritorious students of last year- Commencement ceremony of new academic year A new academic year comes with new hopes, new beginnings, new challenges and varied opportunities to excel in the overall development in a student’s life. Ushering the new academic year 2023-24, orientation for the II PUC […]
ಕೋಲಾರ : ಬಾಲಕಾರ್ಮಿಕ ಎಂಬ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು . ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸುನಿಲ್ ಎಸ್ ಹೊಸಮನಿ ಅವರು ತಿಳಿಸಿದರು . ಇಂದು ಮೌಲಾನ ಅಜಾದ್ ಮಾದರಿ ಶಾಲೆ , ದರ್ಗಾಮೊಹಲ್ಲಾ , ಕೋಲಾರದಲ್ಲಿ ಜಿಲ್ಲಾಡಳಿತ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಕಾರ್ಮಿಕ ಇಲಾಖೆ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ […]
MANGALORE, MAY 31: Most Rev. Dr Peter Paul Saldanha, Bishop of Mangalore celebrated the MOMENT OF MARIAN PRAYER FOR THE SYNOD in Rosario Cathedral during the early morning mass on May 31, 2023. The General Secretariat of the Synod in Rome has requested Episcopal Conferences worldwide to arrange for the celebration of a “Moment of Marian Prayer” on 31 […]
ಶ್ರೀನಿವಾಸಪುರ : ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸಲು ನೇಮಕಗೊಂಡಿರುವ ಸಿಬ್ಬಂದಿ ವೇಳಾಪಟ್ಟಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಸೂಚಿಸಿದ್ದಾರೆ. ನಿಗದಿತ ವೇಳಾಪಟ್ಟಿಯಂತೆ ಮೇ 29 ರಿಂದ ಜೂನ್4ರವರೆಗೆ ಕ್ಷೇತ್ರ ವಿಂಗಡಣೆ ಅಧಿಸೂಚನೆ ಕೋಷ್ಠಕದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸಬೇಕು. ಗಡಿ ಭಾಗದಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಬೇಕು. ಜೂನ್ 5 ರಿಂದ 13 ರವರೆಗೆ ಮುದ್ರಕರಿಂದ ಪ್ರಥಮ ಜೆಕ್ […]
ಶ್ರೀನಿವಾಸಪುರ 1 : ವಿದ್ಯಾರ್ಥಿಗಳಿಗೆ ಬಹುತೇಕವಾಗಿ ಸುಮಾರು 25 ವರ್ಷಗಳಲ್ಲಿ ತಮ್ಮ ಜೀವನವನ್ನು ಯಾವ ರೀತಿಯಾಗಿ ನಿರ್ಧರಿಸಿಕೊಳ್ಳಬಹುದು ಎಂಬುದು ತಿಳಿಸಿಕೊಡುತ್ತದೆ. ಎಂದು ಇಒ ಕೃಷ್ಣಪ್ಪ ಹೇಳಿದರು.ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರಗಳನ್ನು ವಿತರಿಸಿ ಮಾಡಿ ಮಾತನಾಡಿದರು.ಸರ್ಕಾರದ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಸಂಸ್ಕಾರವಂತ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದರು ಕರೆ ನೀಡಿದರು.ಪುರಸಭೆ ಮುಖ್ಯ ಅಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ವಿದ್ಯಾರ್ಥಿ ದಸೆಯಿಂದಲೇ ಹಿರಿಯರನ್ನು , ಗುರುಗಳನ್ನು ಗೌರವಿಸುವ […]
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಿದ್ದ, ಶಾಲೆಗೆ ಬಂದ ಮಕ್ಕಳಿಗೆ ಮುಖ್ಯ ದ್ವಾರದಲ್ಲೇ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್, ಶಿಕ್ಷಕರಾದ ಸಿದ್ದೇಶ್ವರಿ,ಗೋಪಾಲಕೃಷ್ಣ, ಭವಾನಿ, ವೆಂಕಟರೆಡ್ಡಿ, ಶ್ವೇತಾ,ಸುಗುಣಾ, ಲೀಲಾ, ಫರೀದಾ, ಶ್ರೀನಿವಾಸಲು ಮತ್ತಿತರರಿದ್ದರು.
ಕೋಲಾರ:- ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡಿದ್ದ ನೂತನ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಶಾಲೆಯ ಆವರಣದಲ್ಲಿ ಮಳೆಯ ಜೌಗು ನೀರು ಹರಿಸಲು ಡ್ರೈನೇಜ್ ನಿರ್ಮಾಣ ಮತ್ತಿತರ ಕಾಮಗಾರಿಗಳ ಕುರಿತು ಮಾಡಿದ ಮನವಿಗೆ ಸ್ಪಂದಿಸಿದ್ದು, ಇದೇ ದಿನ ನಡೆದ ಅಧಿಕಾರಿಗಳ ಸಭೆಯಲ್ಲೇ ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಲು ಸೂಚನೆ ನೀಡಿ ನುಡಿದಂತೆ ನಡೆಯುವೆ ಎಂಬುದನ್ನು ಸಾಕ್ಷೀಕರಿಸಿದರು.ಅರಾಭಿಕೊತ್ತನೂರು ಪ್ರೌಢಶಾಲೆಯಲ್ಲಿ ಅವರು ಶಾಸಕರಾದ ನಂತರ ನಡೆದ ಮೊದಲ ಶಾಲಾ ಭೇಟಿ, ಕಾರ್ಯಕ್ರಮದ ಫಲಶೃತಿ ಎಂಬಂತೆ ಶಾಸಕರು […]
ಕೋಲಾರ:- ಸರ್ವರಿಗೂ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳ ಅಭಿವೃದ್ದಿ ಮತ್ತು ಅನ್ನ ನೀಡುವ ರೈತರ ಬಾಳು ಹಸನಾಗಿಸುವ ಸಂಕಲ್ಪದೊಂದಿಗೆ ನಾನು ಶಾಸಕನಾಗಿ ಬದ್ದತೆಯಿಂದ ಕೆಲಸ ಮಾಡುವೆ ಎಂದು ನೂತನ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಸ್ವತಃ ಸಿಹಿ ತಿನ್ನಿಸಿ, ಶಿಕ್ಷಕರಿಗೂ ಸಿಹಿ ವಿತರಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡರೆ ಮಾತ್ರವೇ […]

