ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರೈತರು,ಸಾರ್ವಜನಿಕರು ಸ್ವತಃ ತಾವೇ ತಮ್ಮ ಜಮೀನನ್ನು ಪೋಡಿ ಮತ್ತು ಭೂಪರಿವರ್ತನೆಗಾಗಿ ನಕ್ಷೆ ತಯಾರಿಸಲು ಸರ್ಕಾರ `ಸ್ವಾವಲಂಬಿ ಯೋಜನೆ’ಯನ್ನು ಆರಂಭಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಭೂಮಾಪನಾ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಬಿ.ಭಾಗ್ಯಮ್ಮ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ರೈತರು ಮತ್ತು ಸಾರ್ವಜನಿಕರು ತಮ್ಮ ಜಮೀನಿನ 11ಇ ಅಥವಾ ಪೋಡಿ ಅಥವಾ ಭೂಪರಿವರ್ತನೆ ಪೂರ್ವ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.ಈ ಯೋಜನೆಯಡಿ ನಾಗರೀಕರು ತಮ್ಮ ಗುರುತನ್ನು ದೃಢೀಖರಿಸುವ ಮೂಲಕ ತಮ್ಮ ಸರ್ವೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸ್ವಾತಂತ್ರ್ಯ ಯೋಧರ ಸ್ಮರಣೆಯೊಂದಿಗೆ ದೇಶ ಕಟ್ಟುವ ಕಾರ್ಯ ನಡೆಯಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ತಲೆಮಾರು, ಭಾರತೀಯ ಸಂಸ್ಕøತಿಯಿಂದ ದೂರ ಸರಿಯುತ್ತಿದೆಎಂದು ಹೇಳಿದರು.ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಗ್ರಾಮಗಳಲ್ಲಿ ಗ್ರಾಮಸ್ಥರು ಪ್ಲಾಸ್ಟಿಕ್‌ನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಜನರಿಗೆ ಹಾಗೂ ಜಾನುವಾರುಗಳ ಆರೋಗ್ಯದಲ್ಲಿ ಏರು – ಪೇರಾಗುತ್ತದೆ . ಆದ್ದರಿಂದ ಜಿಲ್ಲೆಯ ಪ್ರತಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸೋಣ ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು . ಇಂದು ಶ್ರೀನಿವಾಸಪುರ ತಾಲ್ಲೂಕಿನ ಯಲ್ಲೂರು ಹೋಬಳಿಯ ನೆರ್ನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ “ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” – ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಗ್ರಾಮಪಂಚಾಯಿತಿಯೊಂದಿಗೆ ಸ್ವಚ್ಚತೆ ಕಾಪಾಡಲು ಗ್ರಾಮಸ್ಥರು ಸಹಕಾರ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್ ಕವರ್‍ಗಳು ಹರಿಡಿದ್ದು , ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ 15ದಿನಗಳೊಗೆ ಮಾಡುವಂತೆ ಇಒ,ಪಿಡಿಒ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜು ಸೂಚಿಸಿದರು.ತಾಲೂಕಿನ ಯಲ್ದೂರು ಹೋಬಳಿಯ ನೆರ್ನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಹಾಗೂ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಶುಕ್ರವಾರ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಗ್ರಾಮದ ಸಮುದಾಯಭವನದಲ್ಲಿ ಅಂಗನವಾಡಿ ನಡೆಯುತ್ತಿರುವುದರ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಲ್ಲಿಗೆ ಬೇಟಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರಿ ವ್ಯವಸ್ಥೆ ಉಳಿದರೆ ಮಾತ್ರ ಬಡವರು ಉಳಿವು, ಈ ವ್ಯವಸ್ಥೆಯ ಕುರಿತು ಇನ್ನೂ ಅರಿವು ಮೂಡದಿರುವುದು ದುರಂತವಾಗಿದ್ದು, ಪ್ರತಿ ಕುಟುಂಬಕ್ಕೂ ಸಹಕಾರಿ ಸದಸ್ಯತ್ವ ನೀಡುವ ಅಗತ್ಯವಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ತಾಲ್ಲೂಕಿನ ಕಡಗಟ್ಟೂರು ಗ್ರಾಮದಲ್ಲಿ ಶುಕ್ರವಾರ ನಡೆದ ರೇಷ್ಮೆ ಬೆಳೆಗಾರರ ಹಾಗೂ ಸೇವಾ ಸಹಕಾರ ಸಂಘದ 2022-22ನೇ ಸಾಲಿ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಸಹಕಾರಿ ವ್ಯವಸ್ಥೆಯ ಕುರಿತು ಇನ್ನೂ ಅನೇಕರಿಗೆ ಅರಿವಿಲ್ಲ, ಈ ವ್ಯವಸ್ಥೆಯಿಂದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ನಗರಕ್ಕೆ ದಕ್ಷಿಣಾಮ್ನಾಯ ಶಂಗೇರಿ ಶ್ರೀಶಾರದ ಪೀಠದ ಜಗದ್ಗುರುಗಳಾದ ಶ್ರೀವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಜೂ.10 ರ ಶುಕ್ರವಾರದಂದು ಮಧ್ಯಾಹ್ನ 3 ಗಂಟೆಗೆ ವಿಜಯಯಾತ್ರೆಯ ಮೂಲಕ ನಗರದ ಶಂಕರಮಠಕ್ಕೆ ಆಗಮಿಸಲಿದ್ದಾರೆ ಎಂದು ಕೋಲಾರ ಶೃಂಗೇರಿ ಮಠದ ಧರ್ಮಾಧಿಕಾರಿ ಜೆ.ಎನ್.ರಾಮಕೃಷ್ಣ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಶ್ರೀಗಳು ಜೂ.10 ರ ಮಧ್ಯಾಹ್ನ 3 ಗಂಟೆಗೆ ನಗರದ ಸರ್ವಜ್ಞ ಪಾರ್ಕ್ ಸಮೀಪ ಸರ್ಕಾರಿ ಕಾಲೇಜು ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಶ್ರದ್ಧಾಭಕ್ತಿಗಳಿಂದ ಬರಮಾಡಿಕೊಂಡು ಸೋಮೇಶ್ವರ ದೇವಾಲಯದ ಹಾದಿಯ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಲವು ಕ್ಷೇತ್ರ ಸಂಪನ್ಮೂಲ ಕೇಂದ್ರ(ಬಿಆರ್‍ಸಿ)ಗಳಲ್ಲಿ ಖಾಲಿ ಇರುವ ಬಿಐಇಆರ್‍ಟಿ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 31ರ ಸಂಜೆ 5 ಗಂಟೆವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಅರ್ಹ ಅಭ್ಯರ್ಥಿಗಳು ಮೇ.31 ರ ಸಂಜೆ 5 ಗಂಟೆಯೊಳಗೆ ಸೂಕ್ತ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವಗಳ ಆಧಾರದ ಮೇಲೆ ನಾ.ಸು.ಹರ್ಡೀಕರ್ ಸ್ಥಾಪಿಸಿರುವ ಭಾರತ ಸೇವಾದಳ ಸದಸ್ಯತ್ವ ನೋಂದಣಿ ಕಾರ್ಯವು ಆರಂಭವಾಗಿದ್ದು, ಸೇವಾ ಮನೋಭಾವ ಇರುವವರೂ ಸದಸ್ಯರಾಗಲು ಅವಕಾಶ ಕಲ್ಪಿಸಲಾಗಿದೆ.ಸೇವಾ ಮನೋಭಾವನೆ ಹೊಂದಿ ಸೇವಾದಳದಲ್ಲಿ ಸದಸ್ಯರಾಗಲು ಇಚ್ಛಿಸುವವರು ಕೋಲಾರ ಬಿಇಒ ಕಚೇರಿ ಆವರಣದಲ್ಲಿರುವ ಕೋಲಾರ ಜಿಲ್ಲಾ ಸೇವಾದಳ ಕಚೇರಿಗೆ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಸಮೇತ ಅಜೀವ ಸದಸ್ಯತ್ವ ಶುಲ್ಕ 1000 ರೂ. ಅಥವಾ ವಾರ್ಷಿಕ ಸದಸ್ಯತ್ವ ಶುಲ್ಕ 100 ರೂ.ಗಳಲ್ಲಿ ಒಂದನ್ನು ಜಿಲ್ಲಾ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸರ್ಕಾರದ ಬಿಸಿಯೂಟ,ಕ್ಷೀರಭಾಗ್ಯ ಯೋಜನೆಗಳ ಸದುಪಯೋಗ ಪಡೆಯಿರಿ, ಶ್ರದ್ಧೆಯಿಂದ ಕಲಿತು ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು ಜಿಲ್ಲಾ ಅಕ್ಷರದಾಸೋಹ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಕರೆ ನೀಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಬಿಸಿಯೂಟ ನಿರ್ವಹಣೆ, ಮಕ್ಕಳಿಗೆ ಊಟ ಬಡಿಸುವಿಕೆ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು.ಸರ್ಕಾರ ಮಕ್ಕಳಲ್ಲಿನ ಅಪೌಷ್ಟಿಕತೆ, ರಕ್ತಹೀನತೆ ತೊಡೆದು ಹಾಕಲು ಬಿಸಿಯೂಟ, ಕ್ಷೀರಭಾಗ್ಯ ಸೌಲಭ್ಯ ನೀಡುತ್ತಿದೆ, ಇದು ನಿಮ್ಮ ಕಲಿಕೆಗೆ ಸಹಕಾರಿಯಾಗಬೇಕು, ಕೇವಲ ಶಾಲೆಗೆ ಬಂದು ಹೋದರೆ […]

Read More