JANANUDI.COM NETWORK ಶ್ರೀನಿವಾಸಪುರ, ಕರ್ನಾಟಕ ಮಾಹಿತಿ ಆಯೋಗ, ಬೆಂಗಳೂರು, ಈ ಹಿಂದೆ. ಆಯೋಗವು ಸದರಿ ಪ್ರಕರಣವನ್ನು ದಿನಾಂಕಃ10.11,2021ರಂದು ವಿಚಾರಣೆ ನಡೆಸಿ, ಶ್ರೀ ಎಸ್. ಮಂಜುನಾಥ, ಪ್ರದ.ಸ. ಲೆಕ್ಕ ಶಾಖೆ, ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ರವರ ವಿರುದ್ಧ ತನಿಖೆ ನಡೆಸಿ, ಆಯೋಗಕ್ಕೆ ತನಿಖಾ ವರದಿಯನ್ನು ಮುಂದಿನ ವಿಚಾರಣಾ ದಿನಾಂಕದ ಒಳಗಾಗಿ ಪ್ರಕರಣದ ಕಡತದಲ್ಲಿರುವಂತೆ ಆಯೋಗಕ್ಕೆ ಸಲ್ಲಿಸಬೇಕೆಂದು ಪ್ರತಿವಾದಿಯಾದ ಶ್ರೀ ರವಿಕುಮಾರ್, ಪೊಲೀಸ್ ನಿರೀಕ್ಷಕರು, ಶ್ರೀನಿವಾಸಮರ’ ಪೊಲೀಸ್ ಠಾಣೆ, ಶ್ರೀನಿವಾಸಪುರ, ಕೋಲಾರ ಜಿಲ್ಲೆ ರವರಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಬಾಲ್ಯ ವಿವಾಹವು ಹೆಣ್ಣು ಮಕ್ಕಳ ಜೀವನ , ಆರೋಗ್ಯ , ಸಮಾನತೆ ಮತ್ತು ಮುಕ್ತವಾದ ಆಯ್ಕೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಶಿವರಾಜ್‌ಕುಮಾರ್.ಎಂ ರವರು ಮಕ್ಕಳಿಗೆ ಅರಿವು ಮೂಡಿಸಿದರು . ಬೆಗಿಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೋಲಾರ ಮತ್ತು ಸರ್ಕಾರಿ ಪ್ರೌಢಶಾಲೆ ಬೆಗ್ಲಿಹೊಸಹಳ್ಳಿ ರವರುಗಳ ಸಂಯುಕ್ತಾಶ್ರಯದಲ್ಲಿ […]

Read More

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : – ಕೋವಿಡ್ ಹಾಗೂ ಓಮಿಕಾನ್ ವೈರಸ್ ಶೀಘ್ರಗತಿಯಲ್ಲಿ ಹರಡುತ್ತಿದ್ದು , ಸಾರ್ವಜನಿಕರು ಹಾಗೂ ಸಿಬ್ಬಂದಿ ಸುರಕ್ಷತೆ ದೃಷ್ಟಿಯಿಂದ ಕಚೇರಿಗಳಲ್ಲಿ ೫೦ : ೫೦ ರ ಅನುಪಾತದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಪಧಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಯುಕೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಈ ಸಂಬಂಧ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಅವರು , […]

Read More

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಬಡ ಮಕ್ಕಳು , ಕಾಲೇಜು ವಿದ್ಯಾಥಿಗಳಿಗೆ ಉಚಿತ ವಿದ್ಯಾಭ್ಯಾಸ ಹಾಗು ವೃದ್ಧರಿಗೆ ಮಾಶಾಸನವನ್ನು ನಮ್ಮ ತಂದೆಯ ಜ್ಞಾಪಕಾರ್ತ ಮಹಮದ್ ಬಾಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ಮುಂದುವರಿಸುತ್ತಿದ್ದೇನೆ ಎಂದು ತಲುಗು ಮೇರು ಹಾಸ್ಯ ನಟ ಆಲಿ ರವರು ತಿಳಿಸಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಉಸಿರೇ ಉಸಿರೇ ಚಿತ್ರದ ಚಿತ್ರೀಕರಣ ವೇಳೆಯ ವಿರಾಮದ ಸಮಯದಲ್ಲಿ ವೈಕುಂಟ ಏಕಾದಶಿ ಪ್ರಯುಕ್ತ ಶ್ರೀ ಬೈರವೇಶ್ವರ ವಿದ್ಯಾ ಸಂಸ್ಥೆಯಲ್ಲಿನ ಶಾಲಾ ಮಕ್ಕಳಿಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು. ದೇವತಾ ವಿಗ್ರಹಗಳಿಗೆ ವಿವಿಧ ಅಲಂಕಾರ ಮಾಡಲಾಗಿತ್ತು.ತಾಲ್ಲೂಕಿನ ಗನಿಬಂಡ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯ, ಯಲ್ದೂರಿನ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯ, ಸಿ.ಹೊಸೂರಿನ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯ, ಯಲ್ದೂರಿನ ಕೋದಂಡರಾಮಸ್ವಾಮಿ ದೇವಾಲಯ, ವೈ.ಹೊಸಕೋಟೆಯ ವೆಂಕಟರಮಣಸ್ವಾಮಿ ದೇವಾಲಯ, ಜೆವಿ ಕಾಲೋನಿಯ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯ, ಶ್ರೀನಿವಾಸಪುರದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ಹಳೆಪೇಟೆಯ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ಎಲ್ಲ ದೇವಾಲಯಗಳಲ್ಲೂ ಕೋವಿಡ್ ನಿಯಮ ಪಾಲನೆ ದೃಷ್ಟಿಯಿಂದ ಸರಳವಾಗಿ ಪೂಜಾ ಕಾರ್ಯ ಮುಗಿಸಲಾಯಿತು. […]

Read More

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ವೇಮಗಲ್ – ಕುರುಗಲ್ ಗ್ರಾಮ ಪಂಚಾಯಿತಿಗಳನ್ನು ಒಟ್ಟುಗೂಡಿಸಿ ಪಟ್ಟಣ ಪಂಚಾಯಿತಿಯನ್ನಾಗಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಜ .೭ ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು , ಈ ಭಾಗದ ಜನತೆಯಲ್ಲಿ ಹರ್ಷ ಮನೆ ಮಾಡಿದೆ.ವೇಮಗಲ್ ಕುರಗಲ್‌ಅನ್ನು ಪಟ್ಟಣ ಪಂಚಾಯಿತಿಯಾಗಿ ೨೦೨೧ ರ ಮಾರ್ಚ್ ೫ ರಂದೇ ಸರ್ಕಾರ ಅಧಿಸೂಚನೆ ಹೊರಡಿಸುವ ಮೂಲಕ ಅಸ್ಥಿತ್ವಕ್ಕೆ ತಂದಿತ್ತು. ಆದರೆ ಈ ಭಾಗದ ಕೆಲವರು […]

Read More

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಸ್ವಾಮಿ ವಿವೇಕಾನಂದರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ತಿಮ್ಮಸಂದ್ರ ನಂದಗೋಕುಲ ಆಶ್ರಮದ ಸುಧೀರ ಚೈತನ್ಯ ಸ್ವಾಮೀಜಿ ಹೇಳಿದರು . ಪಟ್ಟಣದ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಸಮಾರಂಭದಲ್ಲಿ ಮಾತನಾಡಿ , ಧರ್ಮ ಮತ್ತು ಧಾರ್ಮಿಕ ಆಚರಣೆ ಕುರಿತು ಸ್ವಾಮಿ ವಿವೇಕಾನದರ ಅಭಿಪಾಯ ಎಲ್ಲ ಧರ್ಮಗಳ ಜನರ ಮೆಚ್ಚುಗೆಗೆ ಪಾತ್ರವಾಗಿದೆ . ಶಿಕ್ಷಣದ ಬಗ್ಗೆ ಅವರು […]

Read More

ವರದಿ :ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಹಲವಾರು ವರ್ಷಗಳ ನಂತರ ಕೋಲಾರ ಜಿಲ್ಲೆಗೆ ಬಂದಿದ್ದ ಉತ್ತಮ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ , ಆಡಳಿತ ಪಕ್ಷವಾದ ಬಿಜೆಪಿಯವರು ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಕಿಡಿಕಾರಿದ್ದಾರೆ . ಈ ಕುರಿತು ಹೇಳಿಕೆ ನೀಡಿರುವ ಅವರು , ಡಿ.ಕೆ.ರವಿಯವರ ನಂತರ ಜಿಲ್ಲೆಗೆ ಡಾ.ಆರ್.ಸೆಲ್ವಮಣಿಯವರು ಓರ್ವ ಉತ್ತಮ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು , ಆದರೆ ಕೇವಲ ೧೦ […]

Read More

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ನಗರ ಪ್ರದೇಶದ ಬಡ ಜನತೆ ಮತ್ತು ಗುಂಪುಗಳಿಗೆ ಅವರಲ್ಲಿನ ಕುಶಲತೆ , ತರಬೇತಿ , ಆಸಕ್ತಿ ಆಧರಿಸಿ ಮತ್ತು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಕಿರು ಉದ್ದಿಮೆ ಗಳನ್ನು ಸ್ಥಾಪಿಸಲು ಆರ್ಥಿಕ ನೆರವು ನೀಡುವ ಮೂಲಕ ಬಡತನ ನಿರ್ಮೂಲನೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಬ್ಯಾಂಕ್ ಅಧಿಕಾರಿಗಳಿಗೆ ಕರೆ ನೀಡಿದರು . ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ( ಡೇ – ನಲ್ ) […]

Read More