ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದರು. ನಿಗದಿತ ಸಮಯ ಮುಗಿದ ಬಳಿಕ ಪಟ್ಟಣದಲ್ಲಿಸಂಚರಿಸುತ್ತಿದ್ದ ಬೈಕ್ ಮತ್ತಿತರ ವಾಹನಗಳನ್ನು ತಡೆದು ಪ್ರಯಾಣದ ಕಾರಣ ಕೇಳಿ ಬಿಡುತ್ತಿದ್ದರು.ಕೆಲವು ವಾಹನ ಚಾಲಕರು ತಾವು ಹೊಂದಿದ್ದ ಪಾಸ್ ತೋರಿಸಿ ಹೊರಟರೆ, ಪಾಸ್ ಇಲ್ಲದವರು ಶಿಸ್ತು ಕ್ರಮವನ್ನು ಎದುರಿಸಬೇಕಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ವಾಹನ ಸಂಚಾರ ವಿರಳವಾಗಿತ್ತು.ಗ್ರಾಮೀಣ ಪ್ರದೇಶದಿಂದ ಅಗತ್ಯ ವಸ್ತು ಖರೀದಿಸಲು ಬೆಳಿಗ್ಗೆಯೇ ಬಂದಿದ್ದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಮ ರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದು ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಗುರುವಾರ ಶ್ರೀರಾಮ ನವಮಿ ಪ್ರಯುಕ್ತ ಏರ್ಪಡಿಸಲಾಗಿದ್ದ, ರಾಮನ ಕುರಿತ ಉಪನ್ಯಾಸ ಮಾಲಿಕೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಷ್ಟರಿಗೆ, ಸಜ್ಜನರಿಗೆ ಮನೋಬಲ ನೀಡುವಲ್ಲಿ, ದುರ್ಮಾರ್ಗಿಗಳ ಮನಃಪರಿವರ್ತನೆಯಲ್ಲಿ, ಎಲ್ಲರಿಗೂ ಸನ್ಮಾರ್ಗ ತೋರುವಲ್ಲಿ ಶ್ರೀರಾಮನ ವ್ಯಕ್ತಿತ್ವ ಅತ್ಯಂತ ಪ್ರಸ್ತುತ. ಇಂತಹ ಅನನ್ಯ ಸಂದೇಶವನ್ನು ಭಕ್ತಿಪಂಥದ ಮೂಲಕ, […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ – ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ , ಕರೋನಾ ಸೋಂಕಿತರಿಗೆ ಧೈರ್ಯ ತುಂಬಿ ಸಾರ್ವಜನಿಕರಿಗೆ ಕರೋನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಮೂಡಿಸಿ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗಣ ಸಭಾಂಗಣದಲ್ಲಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]

Read More

JANANUDI.COM NETWORK ಕುಂದಾಪುರ,ಎ.21; ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ವಿಶೇಷ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ16.04.2021 ರಂದು ಮಧ್ಯಾಹ್ನ 3.00ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ. ಪಿ.ವಿ.ಭಂಡಾರಿ, ವೈದ್ಯಕೀಯ ನಿರ್ದೇಶಕರು,ಡಾ ಎ.ವಿ ಬಾಳಿಗ ಆಸ್ಪತ್ರೆ ದೂಡ್ಡಣಗುಡ್ಡೆ ಇವರು ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಅಂಗವಿಕಲತೆ ಮತ್ತು ಅದರ ವಿಧಗಳು, ಬುದ್ಧಿಮಾಂಧ್ಯತೆ ಎಂದರೇನು ಮತ್ತು ಅದಕ್ಕೆ ಕಾರಣಗಳು ಹಾಗೂ ವಿಶೇಷ ಮಕ್ಕಳ ಪಾಲನೆ ಮಾಡುವಲ್ಲಿ ಪೋಷಕರಲ್ಲಿ ಇರಬೇಕಾದ ಕೌಶಲ್ಯಗಳೂಂದಿಗೆ ವಿಕಲತೆಯನ್ನು ಶೀಘ್ರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು .ಪಟ್ಟಣದ ಸಂತೇ ಮೈದಾನದಲ್ಲಿ ಕೊವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾಸ್ಕ್ ಧರಸದೆ ಇರುವವರಿಗೆ ದಂಡವನ್ನು ವಿಧಿಸಿ ಮಾತನಾಡಿದ ಡಿ . ಶೇಖರ್ ಗ್ರಾಮೀಣ ಪ್ರದೇಶದ ಜನರು ವಿವಿದ ಕೆಲಸ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ಪಟ್ಟಣದಲ್ಲಿ ಸುತ್ತಾಡಿ ಮಾಸ್ಕ್ ಧರಿಸದ ನಾಗರಿಕರು ಹಾಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಮಾತನಾಡಿ, ಜನರ ನಿರ್ಲಕ್ಷ್ಯದ ಪರಿಣಾಮವಾಗಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನರ ಜೀವ ಉಳಿಸುವ ದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಅಂಗಡಿ ಮಾಲೀಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಇಲ್ಲವಾದರೆ ದಂಡ ವಿಧಿಸಿ ಅಂಗಡಿ ನಡೆಸಲು ನೀಡಿರುವ ಪರವಾನಗಿ ರದ್ದುಪಡಿಸಲಾಗುವುದು ಎಂದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಸಮಯ ನಿಗಧಿ, ಮಕ್ಕಳು,ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಬೇಸಿಗೆ ರಜೆ ನೀಡುವಂತೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಮಾಡಿದರು.ಈ ಸಂಬಂಧ ಸಂಘದ ಪದಾಧಿಕಾರಿಗಳೊಂದಿಗೆ ಡಿಸಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಕೋವಿಡ್ 2ನೇ ಅಲೆ ಆತಂಕಕಾರಿಯಾಗಿ ವೃದ್ದಿಸುತ್ತಿದೆ, ಇದರಿಂದ ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಹೆಚ್ಚಿಸಿ ಕಸಾಪಗೆ ಭವ್ಯ ಭವನ ನಿರ್ಮಿಸುವ ಗುರಿಯೊಂದಿಗೆ ಚುನಾವಣೆಗೆ ಸ್ವರ್ಧಿಸಿರುವ ಗೋಪಾಲಗೌಡರನ್ನು ಬೆಂಬಲಿಸುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ನಿಟಕಪೂರ್ವ ಅಧ್ಯಕ್ಷ ಇ.ಶ್ರೀನಿವಾಸಗೌಡ ಮನವಿ ಮಾಡಿದರು.ಸೋಮವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ಬಳಿ ಮತಯಾಚಿಸಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಎನ್.ಬಿ.ಗೋಪಾಲಗೌಡರಿಗೆ ಮತ ನೀಡಿ ಗಡಿಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹೆಚ್ಚು ನಡೆಯಲು ಅವಕಾಶ ಕಲ್ಪಿಸಲು ಮನವಿ ಮಾಡಿದರು.ಕೋಲಾರದಲ್ಲಿ ಅಖಿಲ […]

Read More