ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ 27 : ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಶಿಸ್ತು ಬೆಳೆಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ಪ್ರೌಢ ಶಾಲೆಗಳಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕವನ್ನು ಆರಂಭಿಸಲಾಗುವುದು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರೇವಣಸಿದ್ದಪ್ಪ ತಿಳಿಸಿದರು.ತಮ್ಮ ಕಾರ್ಯಾಲಯದಲ್ಲಿಂದು ಜೂನಿಯರ್ ರೆಡ್ ಕ್ರಾಸ್ ಉಪ ಸಮಿತಿಯ ರಾಜ್ಯ ಸದಸ್ಯ ಜಿ.ಶ್ರೀನಿವಾಸ್ ನೇತೃತ್ವದ ನಿಯೋಗ ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ದೇಶ ಮತ್ತು ಪ್ರಪಂಚದಾದ್ಯಂತ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ತನ್ನದೇ ಆದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ.27 : ಈಗಿನ ಪೀಳಿಗೆಗೆ ಜಾನಪದದ ಸೊಗಡಿನ ಅರಿವು ಮೂಡಿಸುವುದು ಬಹಳ ಪ್ರಾಮುಖ್ಯವಾಗಿದೆ. ಅಲ್ಲದೆ ಇಂತಹ ಜಾನಪದ, ತತ್ವಪದ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ನಡೆಸುವುದರಿಂದ ಮನಸ್ಸಿಗೆ ನೆಮ್ಮದಿ ಹಾಗೂ ಯುವ ಜನಾಂಗದ ಒತ್ತಡಕ್ಕೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ದೇವಾಲಯದ ಅರ್ಚಕರಾದ ಅನಂತ ಪದ್ಮನಾಭ ಸ್ವಾಮಿಗಳು ತಿಳಿಸಿದರು.ಕೋಲಾರ ತಾಲ್ಲೂಕು ನರಸಾಪುರ ಹೋಬಳಿ ಕುರ್ಕಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಪೆರುಪಾಳ್ಯ ಯಲ್ಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,27, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ರೈತ ಸಂಘದಿಂದ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಭಾಗವಹಿಸಿ ಕಡಲೆಕಾಯಿ ಮಾರುವ ಮುಖಾಂತರ ಸರ್ಕಾರಕ್ಕೆ ತಹಶೀಲ್ದಾರ್ ನಾಗರಾಜ್‍ರವರ ಮುಖಾಂತರ ಮನವಿ ನೀಡಿ ಆಗ್ರಹಿಸಲಾಯಿತು.ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಿ ಇಲ್ಲವೆ ಸ್ವಯಂ ಉದ್ಯೋಗ ಮಾಡಲು ಪ್ರತಿ ಅತಿಥಿ ಉಪನ್ಯಾಸಕರಿಗೆ 10 ಲಕ್ಷ ಬಡ್ಡಿ ರಹಿತ ಸಾಲ ನೀಡಿ ಎಂದು ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಸರ್ಕಾರವನ್ನು ಒತ್ತಾಯಿಸಿದರು.ದೇಶಾದ್ಯಂತ ಹೊಸ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಗ್ರಾಹಕರು ವಸ್ತುಗಳನ್ನು ಹಾಗೂ ಸೇವೆಗಳನ್ನು ಖರೀದಿಸುವಾಗ ಎಚ್ಚರಿಕೆಯನ್ನು ವಹಿಸಬೇಕು. ವಸ್ತುಗಳ ತೂಕ ಮತ್ತು ಅಳತೆ ಹಾಗೂ ಗುಣಮಟ್ಟವನ್ನು ಖಾತರಿ ಪಡಿಸಿಕೊಂಡು ಖರೀದಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಅವರು ತಿಳಿಸಿದರು.ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ , ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ , ಜಿಲ್ಲಾ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮಹಿಳಾ ಸಮಾಜ ಸಂಘದ ಅವ್ಯವಹಾರಗಳ ಕುರಿತಂತೆ ಕರ್ನಾಟಕ ನ್ಯಾಯಾಲಯದಲ್ಲಿ ಹೂಡಿರುವ ದಾವೆಯ ಅನ್ವಯ ಕೋಲಾರ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ನಡೆಸುತ್ತಿರುವ ವಿಚಾರಣೆ ಕುರಿತು ಪಿ.ಸಿ.ಬಡಾವಣೆಯ ಎಸ್.ರೇಣುಕಾರವರು ವಿವರಣೆ ನೀಡಿದ್ದಾರೆ . ಎಸ್ . ರೇಣುಕಾರವರು 2014-15ರಲ್ಲಿ ಕಾರ್ಯದರ್ಶಿಯಾಗಿದ್ದ ಸಮಯದಲ್ಲಿ ಮಹಿಳಾ ಸಮಾಜ ಹಲವಾರು ಆರ್ಥಿಕ ಮತ್ತು ಆಡಳಿತ ಅವ್ಯವಹಾರಗಳ ಕೂಪವಾಗಿದ್ದುದನ್ನು ಕಂಡು ಅದನ್ನು ಸರಿಪಡಿಸಲು ಯತ್ನಿಸಿದಾಗ ತನ್ನನ್ನು ಕಾನೂನು ಬಾಹಿರವಾಗಿ ಸರ್ವಸದಸ್ಯರ ಸಭೆ ನಡೆಸಿ ತೆಗೆದು ಹಾಕಲಾಯಿತು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಪಶುವೈದ್ಯ ವೃತ್ತಿಯು ಶ್ರೇಷ್ಠ ಪ್ರಾಣಿ ಸೇವಾ ವೃತ್ತಿಯಾಗಿದ್ದು , ಎಲ್ಲಾ ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ , ಮೂಕ ಪ್ರಾಣಿಗಳ ಆರೋಗ್ಯ ರಕ್ಷಣೆಯನ್ನು ಮಾಡಿ , ರೈತರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಬೇಕಾಗಿ ಜಿಲ್ಲಾಧಿಕಾರಿಗಳಾದ ಡಾ . ಆರ್ . ಸೆಲ್ವಮಣಿ ರವರು ಅಭಿಪ್ರಾಯಪಟ್ಟರು . ನಗರದ ಪಶುಆಸ್ಪತ್ರೆ ಸಂಕೀರ್ಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ , ಕೋಲಾರ ರವರ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೋಲಾರ ಜಿಲ್ಲೆಯ ಗಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಕೂಡಲೇ ಬಾಕಿ ಹಣವನ್ನು ಬಿಡುಗಡೆಗೊಳಿಸುವಂತೆ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದ ರಾಜು ಆಗ್ರಹಿಸಿದರು.ವಿಧಾನ ಪರಿಷತ್ತಿನಲ್ಲಿ , ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು , ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ , ಕೊರೆದಿರುವ ಕೊಳವೆ ಬಾವಿಗಳು ಹಾಗೂ ಇತರೆ ಕಾಮಗಾರಿಗಳಿಗೆ […]

Read More

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜನಪರ ಆಡಳಿತ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ , ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಹೇಳಿದರು.ತಾಲೂಕಿನ ಕಾಮಧೇನಹಳ್ಳಿಯಲ್ಲಿ ಗ್ರಾಮಸ್ಥರು ನೀಡಿದ ಅಭಿನಂದನೆ ಸ್ವೀಕರಿಸಿ , ಮತ ಹಾಕಿದ ಗಾಪಂ ಸದಸ್ಯರಿಗೆ ಧನ್ಯವಾದ ಅರ್ಪಿಸಿ ಅವರು ಮಾತನಾಡುತ್ತಿದ್ದರು.ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಹಣ ಹಂಚುವಿಕೆಯಲ್ಲಿ ಪೈಪೋಟಿಯನ್ನೇ ನಡೆಸಿದ್ದವು , ಹಿಂದುಗಳನ್ನು ಗುತ್ತಿಗೆ ಪಡೆದುಕೊಂಡಿದ್ದ ಬಿಜೆಪಿ ದೇವರುಗಳ ಮೇಲೆ ಆಣೆ […]

Read More