ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪ್ರಕೃತಿ ವಿಕೋಪದಿಂದಾಗಿರುವ ಬೆಳೆನಷ್ಟಕ್ಕೆ ಸೂಕ್ತಪರಿಹಾರ,ಮನೆ ಕಳೆದುಕೊಂಡವರಿಗೆ ಮನೆ, ಹಾಳಾದ ರಸ್ತೆಗಳ ದುರಸ್ಥಿಮಾಡಿಸಿ, ರಾಸುಗಳಿಗೆ ತಗುಲಿರುವ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ ಎಂದು ವಿಧಾನಸಭೆಯಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಸರ್ಕಾರವನ್ನು ಆಗ್ರಹಿಸಿದರು.ಸದನದಲ್ಲಿ ಗಮನ ಸೆಳೆದು ಮಾತನಾಡಿದ ಅವರು, ನಮ್ಮದು ಗಡಿ ತಾಲ್ಲೂಕಾಗಿದ್ದು, ಕಳೆದ 20 ವರ್ಷಗಳ ನಂತರ ಕೆರೆಗಳು ತುಂಬಿರುವುದು ಸಂತಸ ತಂದಿದ್ದರೂ, ಈ ಮಳೆಯಿಂದಾಗಿರುವ ಹಾನಿಯಿಂದ ರೈತರು ಸಂಕಷ್ಟಕ್ಕಿಡಾಗಿದ್ದಾರೆ, ಮನೆಯಲ್ಲಿನ ಒಡವೆ ಅಡವಿಟ್ಟು ಹಾಕಿದ ಬೆಳೆ ಕೈಗೆ ಬಾರದೆ ಅವರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ, ಶಾಲೆಯ ಹಳೆ ವಿದ್ಯಾರ್ಥಿ ಟಿ.ಅಶೋಕ್ ಮಾಸ್ಕ್ ಹಾಗೂ ಆಹಾರ ಪದಾರ್ಥದ ಕಿಟ್ ವಿತರಿಸಿದರು. ಮುಖ್ಯ ಶಿಕ್ಷಕ ಎನ್.ಸುರೇಶ್, ಸಿಆರ್ಪಿ ವೇಣುಗೋಪಾಲ್, ಎಸ್ಡಿಎಂಸಿ ಅಧ್ಯಕ್ಷ ವೆಂಕಟರಾಮಪ್ಪ, ಮಾಜಿ ಅಧ್ಯಕ್ಷ ರಾಮಕೃಷ್ಣಪ್ಪ ಇದ್ದರು
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬೆಂಗಳೂರು ರೌಂಡ್ ಟೇಬಲ್ ಸಂಸ್ಥೆಯ ವಿಭಾಗೀಯ ಅಧ್ಯಕ್ಷ ಸಂದೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗೋಪಾಲಪುರ ಗ್ರಾಮದಲ್ಲಿ ಬೆಂಗಳೂರು ಸೆಂಟ್ರಲ್ ರೌಂಡ್ ಟೇಬಲ್ ಹಾಗೂ ಬೆಂಗಳೂರು ಸೆಂಟ್ರಲ್ ಲೇಡೀಸ್ ಕ್ಲಬ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮಸ್ಥರ ಕೋರಿಕೆಯಂತೆ ರೂ.15 ಲಕ್ಷ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಪೋಷಕರು ತಮ್ಮ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 10 : ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಾರತಮ್ಯ ಮಾಡುತ್ತಿರುವುದು ಸರಿಯಲ್ಲವೆಂದು ಅತಿಥಿ ಉಪನ್ಯಾಸಕ ಡಾ.ಶರಣಪ್ಪ ಗಬ್ಬೂರು ಅಭಿಪ್ರಾಯಪಟ್ಟರುಅವರು ಇಂದು ಕೋಲಾರ ತಾಲ್ಲೂಕು ವೇಮಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು ತರಗತಿಗಳನ್ನು ಭಹಿಷ್ಕರಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರಾಂಶುಪಾಲರಾದ ಮಂಜುನಾಥ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಬಹುಪಾಲು ಸರ್ಕಾರಿ ಕಾಲೇಜುಗಳು ನಡೆಯುತ್ತಿರುವುದು ಅತಿಥಿ ಉಪನ್ಯಾಸಕರಿಂದ ಎಂಬುದು ಕಟು ಸತ್ಯ. ಸಮಸ್ಯೆಯನ್ನು ಇಂದಿನವರೆಗೂ ಯಾವ ಸರ್ಕಾರಗಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಹೊರವಲಯದ ಪುಂಗನೂರು ಕ್ರಾಸ್ನಲ್ಲಿ ಸೋಮವಾರ, ಪದೇ ಪದೆ ಸಂಭವಿಸುತ್ತಿರುವ ಕಳ್ಳತನ ತಡೆಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿ ನಾಗರಿಕರು ರಸ್ತೆ ತಡೆ ನಡೆಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಮಾಲಾರ್ಪಣೆ ಮಾಡಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ರಾಜಧಾನಿ ಮ್ಯಾಂಗೋ ಮಂಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಭೆಯಲ್ಲಿ, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್ ಪರ ಚುನಾವಣಾ ಪ್ರಚಾರ ಭಾಷಣ ಮಾಡಿ, ಈ ಚುನಾವಣೆ ದೇಶದ ರಾಜಕೀಯ ಜಾತಕವನ್ನು ಬದಲಾಯಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವಾಗಲೂ ಕೆಲುವ ಪ್ರಜೆಗಳದಾಗಿರಬೇಕು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ನ-05, ಪೊಲೀಸರನ್ನು ನಾಯಿಗಳಿಗೆ ಹೊಲಿಕೆ ಮಾಡಿರುವ ಗೃಹ ಮಂತ್ರಿ ಅರಗ ಜ್ಞಾನೇಂದ್ರ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ರೈತ ಸಂಘ ದಿಂದ ಗಾಂಧಿ ಪ್ರತಿಮೆ ಮುಂದೆ ಸಚಿವರ ಭೂತದಹನ ಮಾಡುವ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೊಸ್ಕರ ಕೆಲಸ ಮಾಡಬೇಕಾದ ಜನ ಪ್ರತಿನಿಧಿಗಳು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಮಾನ ಮರ್ಯಾದೆ ಕಳಿಯುವ ಮುಖಾಂತರ ಪ್ರಜಾ ಪ್ರಭುತ್ವದ ಕಗ್ಗೋಲೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರೇವಣ ಸಿದ್ದಯ್ಯ ಹೇಳಿದರು.ಪಟ್ಟಣದ ಬಿಆರ್ಸಿ ಕೆಂದ್ರಕ್ಕೆ ಶನಿವಾರ ಭೇಟಿ ನೀಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ. ಈ ಬಾರಿ ಮೊದಲ ಸ್ಥಾನಕ್ಕೆ […]

