ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ. ಹೋಂಡ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿನ ಮೇಲೆ ಹೊರ ರಾಜ್ಯ ಮೂಲಕ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕನ ಪೋಷಕರು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಸಮ್ಮುಖದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ . ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಗ್ರಾಮದ ಚಮತ್ರೆಡ್ಡಿ ಮಾಲೂರು ತಾಲ್ಲೂಕಿನ ಹೋಂಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು , ಹೋಂಡ ಕಂಪನಿಯಲ್ಲೇ ಕೆಲಸ ಮಾಡುತ್ತಿರುವ ಓಡಿಸ್ಸಾ ಮೂಲದವರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 04 : ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ವೃತ್ತಿಯು ಈಗ ಜಟಿಲವಾಗುತ್ತಿದೆ. ಅಪರಾಧ ಪ್ರಕರಣಗಳು ವಿನೂತನ ರೀತಿಯಲ್ಲಿ ಕಂಡು ಬರುವುದರಿಂದ ವಕೀಲರು ಕೂಡ ಹೆಚ್ಚರಿಕೆ ವಹಿಸಬೇಕು ಎಂದು ಕೋಲಾರದ ಖ್ಯಾತ ವಕೀಲರಾದ ಧನರಾಜ್ ಅಭಿಪ್ರಾಯ ಪಟ್ಟರು.ನಗರದ ಜಯನಗರದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆಯಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತಾನಾಡುತ್ತಿದ್ದರು.ಪ್ರಸ್ತುತ ಸಂದರ್ಭಗಳಲ್ಲಿ ಅಪರಾಧಗಳು ಹೆಚ್ಚುತ್ತಿವೆ. ಹಾಗಾಗಿ ಯುವ ವಕೀಲರು ಸದಾ ಅಧ್ಯಯನ ಶೀಲರಾಗಬೇಕು. ನ್ಯಾಯಾಲಯದ ಕಲಾಪದಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿಯವರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನಪರಿಷತ್ ಚುನಾವಣೆಯ ಅಬ್ಯರ್ಥಿ ವಕ್ಕಲೇರಿ ರಾಮು ಮೇಲೆ ಹೆಚ್ಚು ವಿಶ್ವಾಸ ಇಟ್ಟಿದ್ದಾರೆ ಹಾಗಾಗಿ ಗ್ರಾಮ ಪಂಚಾಯಿತಿ ಅದ್ಯಕ್ಷರು, ಉಪಾದ್ಯಕ್ಷರು, ಸದಸ್ಯರು ಮತ್ತು ಪುರಸಭೆ ಸದಸ್ಯರು ಒಮ್ಮತದಿಂದ ನಮ್ಮ ಜೆಡಿಎಸ್ ಪಕ್ಷದ ಅಬ್ಯರ್ಥಿಯನ್ನು ಬಾರೀ ಬಹುಮತದಿಂದ ಗೆಲ್ಲಿಸುವುದರ ಮೂಲಕ ವರಿಷ್ಠರ ವಿಶ್ವಾಸವನ್ನು ಉಳಿಸುವ ಕೆಲಸ ನಾವೆಲ್ಲರೂ ಮಾಡಬೇಕೆಂದು ಜೆಡಿಎಸ್ ಜಿಲ್ಲಾದ್ಯಕ್ಷ ಹಾಗು ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ತಿಳಿಸಿದರು.ವಿಧಾನಪರಿಷತ್ ಚುನಾವಣೆ ಪ್ರಯುಕ್ತ ತಾಲ್ಲೂಕಿನ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡುವುದರ ಮೂಲಕ ಆರ್ಥಿಕ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಾಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರಿಗೆ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಹಾಲು ಉತ್ಪಾದಕರು ರಸಮೇವು ಘಟಕಗಳನ್ನು ಪ್ರಾರಂಭಿಸಲು ಹಾಲು ಒಕ್ಕೂಟದಿಂದ ಪ್ರೋತ್ಸಾಹ ಧನ ನೀಡಲಾಗುವುದು. ಇತರ ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಹೇಳಿದರು.ಮೃತಪಟ್ಟ 17 ರಾಸುಗಳ ಮಾಲೀಕರಿಗೆ ರೂ. 9.75 ¯ಕ್ಷ ಮೌಲ್ಯದ […]
JANANUDI.COM NETWORK ರಿಯಾದ್: ಕೋವಿಡ್ 19 ನ ಹಲವು ರೂಪಾಂತರ ವೈರಸ್ಗಳ ಬಳಿಕ ಇದೀಗ ಒಮಿಕ್ರಾನ್ ರೂಪಾಂತರ ವೈರಸ್ ಪ್ರಪಂಚದ ದೇಶಗಳಲ್ಲಿ ಆತಂಕವನ್ನು ಮೂಡಿಸಿದೆ. ಈ ನಡುವೆ ಗಲ್ಫಿನ ಸೌದಿ ಅರೇಬಿಯಾದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಗಲ್ಫ್ ನ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.ಉತ್ತರ ಆಫ್ರಿಕಾ ದೇಶದಿಂದ ಬಂದಿರುವ ನಾಗರಿಕನಲ್ಲಿ ಒಮಿಕ್ರಾನ್ ರೂಪಾಂತರ ವೈರಸ್ ಪತ್ತೆಯಾಗಿದ್ದು ಸದ್ಯ ಆತನನ್ನು ಪ್ರತ್ಯೇಕವಾಗಿರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಕೊವಿಡ್ 19ನ ಹಲವು ರೂಪಾಂತರಿ ವೈರಸ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೋಲಾರ ಬರಪೀಡಿತ ಜಿಲ್ಲೆ ಎಂಬ ಕಳಂಕ ದೂರವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿದ ಪರಿಣಾಮವಾಗಿ ತುಂಬಿದ ಕೆರೆಯನ್ನು, ಗ್ರಾಮ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ನವೆಂಬರ್ 29 : ಕೋಲಾರ ಜಿಲ್ಲೆಯಾದ್ಯಂತ ಸರ್ಕಾರಿ ಕೆರೆ ಗೋಕುಂಟೆ, ರಾಜಕಾಲುವೆ, ಗುಂಡುತೋಪು, ಗೋಮಾಳ ಜಮೀನುಗಳ ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವಂತೆ ಹಾಗೂ ಕೋಲಾರ ನಗರದಲ್ಲಿ ಮಳೆಯಿಂದ ಹಾಳಾಗಿರುವ ಪ್ರಮುಖ ರಸ್ತೆಗಳನ್ನು ಮತ್ತು ಒಡೆದು ಹೋಗಿರುವ ಗಾಂಧಿನಗರದ ಹತ್ತಿರದ ಕೋಡಿ ಮೇಲುಸೇತುವೆಯನ್ನು ಹೊಸದಾಗಿ ನಿರ್ಮಿಸುವಂತೆ ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿ.ಆರ್.ಪಿ.ವೆಂಕಟೇಶ್ ಮತ್ತು ಉಪಾಧ್ಯಕ್ಷ ಮಾಲೂರು ಮಂಜುನಾಥ್ ರವರ ನೇತೃತ್ವದ ನಿಯೋಗವು ಕೋಲಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.ಈ […]
JANANUDI.COM NETWORK ಕೋಲಾರ : ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿಲ್ಲ ಆದ್ದರಿಂದ ವಿಧಾನ ಪರಿಷತ್ ಚುನಾವಣೆ ಅಂತಿಮ ಕಣದಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ 18 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪ್ರತಿ ವ್ಯಕ್ತಿಯೊಬ್ಬರಿಗೆ ಪ್ರತಿದಿನ 55 ಲೀಟರ್ ನೀರು ಅಗತ್ಯವಿದ್ದು, ಅದನ್ನು ಮನೆ-ಮನೆಗೂ ಪೂರೈಸಲು ತಾಲ್ಲೂಕಿನದೆಲ್ಲೆಡೆ ಜಲಜೀವನ್ ಮಿಷನ್ ಎಂಬ ವಿನೂತನ ಯೋಜನೆ ಜಾರಿಗೊಳ್ಳಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಸ್.ಆನಂದ ತಿಳಿಸಿದರು.ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ಜಲಜೀವನ್ಮಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಆನಂದ ಯಾರಿಗೂ ನೀರಿನ ಸಮಸ್ಯೆ ಕಾಡದಂತೆ ಕೊಳವೆಗಳಲ್ಲಿ ನಿತ್ಯ ನೀರು ಹರಿಸುವ ಯೋಜನೆ ಇದಾಗಿದೆ ಜಿಲ್ಲಾ ಪಂಚಾಯಿತಿಗಳ ಮೂಲಕ ಅನುಷ್ಠಾನಗೊಳ್ಳಲಿದ್ದು, ಈ ನಿಟ್ಟಿನಲ್ಲಿ […]

