ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಹಿಂಸಾ ಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ . ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರು ವಿಸ್ಸಾನ್ ಕಂಪನಿ ಉದ್ಯೋಗಿಗಳಿಗೆ ಸಲಹೆ ನೀಡಿದರು . ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಮಾ.10 : ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ಈನೆಲ ಈಜಲ ಕಲೆ ಮತ್ತು ಸಂಸ್ಕøತಿಕ ಸಂಸ್ಥೆ ವತಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಶೇಷ ಜಾಗೃತಿ ಅಭಿಯಾನ ಬೀದಿ ನಾಟಕವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಹಾಗೂ ಅಲ್ಲಿ ದೊರೆಯುವ ಸೇವೆಗಳ ಕುರಿತಾಗಿ ಕುರಿತು ನಾಟಕದ ಮೂಲಕ ಅರಿವು ಮೂಡಿಸಲಾಯಿತು.ಮುಳಬಾಗಿಲು ತಾಲ್ಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ದಿನನಿತ್ಯ ಎರಡು ಊರುಗಳಲ್ಲಿ ನಾಟಕದ ಮೂಲಕ ಕೇಂದ್ರ ರಾಜ್ಯ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ರವಿಕುಮಾರ್ ಹೇಳಿದರು.ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರು ಪೂರೈಕೆ, ರಸ್ತೆ ನಿರ್ಮಣ, ಚರಣಡಿ ನಿರ್ಮಾಣ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ, ಪಿಡಿಒ ಎಸ್.ಬಿ.ಮಂಜುನಾಥ್, ಎಸ್‍ಡಿಎ ಎನ್.ಎನ್.ನಂದೀಶ್, ಕೆ.ಪಿ.ನಾಗೇಶ್, ಮಂಜುನಾಥ್, ಬಚ್ಚೇಗೌಡ, ರಮೇಶ್, ಕೃಷ್ಣೇಗೌಡ, ಸದಸ್ಯರಾದ ಪ್ರಕಾಶ್, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ಮಮಲಮ್ಮ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಎಂ.ಬೈರೇಗೌಡ ಇದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಹಕಾರ ಸಂಘಗಳು ಪಕ್ಷಾತೀತವಾಗಿ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಯಲ್ದೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಫಲಾನುಭವಿಗಳಿಗೆ ಮಂಗಳವಾರ ರೂ.1.78 ಕೋಟಿ ಸಾಲದ ಮೊತ್ತದ ಚೆಕ್ ವಿತರಿಸಿ ಮಾತನಾಡಿ, ಪ್ರಾಮಾಣಿಕವಾಗಿ ಕೃಷಿ ಮಾಡುವ ರೈತರಿಗೆ ಸಂಖ್ಯೆಯ ಮಿತಿ ಇಲ್ಲದೆ ಬೆಳೆ ಸಾಲ ನೀಡಬೇಕು ಎಂದು ಹೇಳಿದರು.ಸಹಕಾರ ಸಂಘದ ಆಡಳಿತ ಮಂಡಳಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಾತನೆಲವಂಕಿ ಗ್ರಾಮದ ಸಮೀಪ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.ತಾಲ್ಲೂಕಿನ ಚಿಂತಮಾನಿಪಲ್ಲಿ ಗ್ರಾಮದ ರೇಖಾ (32) ಕೊಲೆಯಾದ ಮಹಿಳೆ.ಭಾನುವಾರ ಪಾತನೆಲವಂಕಿ ಗ್ರಾಮದ ಸಮೀಪ ಪ್ರಯಾಣಿಕರ ತಂಗುದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದಾಗ, ಈ ಘಟನೆ ನಡೆದಿದೆ. ಕೊಲೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಹೇಳಲಾಗಿದೆ. ಕೃತ್ಯ ನಡೆದ ಬಳಿಕ ಘಟನಾ ಸ್ಥಳದಿಂದ ಓಡಿಹೋಗಿ ಲಕ್ಷ್ಮೀಸಾಗರ ಗೇಟ್‍ನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ರಾಜು (38)ವನ್ನು ಪೊಲೀಸರು ಬಂದಿಸಿ ನ್ಯಾಯಾಂಗ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನಪದ ಕಲೆ ಹಾಗೂ ಸಾಹಿತ್ಯ ಆಧುನಿಕ ಕಲೆ ಹಾಗೂ ಸಾಹಿತ್ಯದ ತಾಯಿ ಬೇರು ಎಂಬುದನ್ನು ಅರಿಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಹೇಳಿದರು.ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದ ಏಕಲವ್ಯ ವಸತಿ ಶಾಲೆ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗಿರಿಜನ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಸಮುದಾಯದ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಭಾರತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಉಪವಿಭಾಗಾಧಿಕಾರಿ ವಿ. ಸೋಮಶೇಖರ್ ತಿಳಿಸಿದರು.ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು, ಈ ಸ್ಥಾನಕ್ಕೆ ಭಾರತಿ, ಕೆ. ಬಿ. ಸುಗಣ ಇಬ್ಬರು ನಾಮಪತ್ರ ಸಲ್ಲಿಸಿದರು. ಇದರಲ್ಲಿ ಕೆ. ಬಿ. ಸುಗಣ ನಾಮಪತ್ರ ವಾಪಸ್ ತೆಗೆದುಕೊಂಡಿದ್ದರಿಂದ ಭಾರತಿ ಕಣದಲ್ಲಿ ಉಳಿದಿರುವುದರಿಂದ ಇವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು.ತಾಲ್ಲೂಕು ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ಇದರಲ್ಲಿ ಜೆಡಿಎಸ್ 9 ಕಾಂಗ್ರೇಸ್ 8 […]

Read More

ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಎಲ್ಲಾ ಕ್ಷೇತ್ರಗಳಲ್ಲಿ ಜಾತಿ ಆದಾರವಾಗುತ್ತಿದೆ ಆದರೆ ಇಡೀ ದೇಶಕ್ಕೆ ಅನ್ನ ನೀಡುವ ಕೃಷಿ ಕೂಲಿ ಕಾರ್ಮಿಕರಲ್ಲಿ ಇಲ್ಲದ ಜಾತಿ ಇಂದು ವಿದ್ಯಾವಂತರಿಂದಲೇ ಜಾತಿ ಸೃಷ್ಟಿಯಾ ಗುತ್ತಿದೆಯೆಂದರೆ ಇನ್ನು ದೇಶವನ್ನು ಜಾತ್ಯಾತೀತವಾಗಿ ಕಟ್ಟಲು ಹೇಗೆ ಸಾದ್ಯವೆಂದು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಎಸ್ ಗಣೇಶ್ರವರು ಅಭಿಪ್ರಾಯಿಸಿದರು . ಶ್ರೀನಿವಾಸಪುರ ತಾಲೂಕಿನ ರೋಣೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಕೋಲಾರ , ಸಾರ್ವಜನಿಕ ಶಿಕ್ಷಣ ಇಲಾಖೆ ಇವರ […]

Read More