ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಭಾಷಾ ಸಾಮರಸ್ಯಕ್ಕೆ ಮಾದರಿ ಆಗಿದೆ. ಇಲ್ಲಿನ ಜನರ ಆಡು ಭಾಷೆ ತೆಲುಗಾದರೂ ಕನ್ನಡವನ್ನು ಹೃದಯದ ಭಾಷೆಯಾಗಿ ಸ್ವೀಕರಿಸಿದ್ದಾರೆ. ಕನ್ನಡ ಪರ ನಿಲುವು ತಳೆದಿದ್ದಾರೆ ಎಂದು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು.ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ಗುರುವಾರ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾಷೆ ಮತ್ತು ಬದುಕು ಒಂದೇ ನಾಣ್ಯದ ಎರಡು ಮುಖಗಳು. ಭಾಷೆ ಬದುಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ನ-06, ಜಿಲ್ಲಾದ್ಯಂತ ಕೆಲವು ಕೆರೆಗಳಲ್ಲಿ ನಿಷೇದಿತ ಆಪ್ರಿಕನ್ ಕ್ಯಾಟ್‍ಪಿಷ್ (ಮಾರ್ವೆ ರಾಕ್ಷಿಸಿ ಮೀನು)ಸಾಕಾಣಿಕೆ ಮಾಡುತ್ತಿರುವ ಟೆಂಡರ್‍ದಾರರು ಪರವಾನಿಗೆಯನ್ನು ರದ್ದುಮಾಡಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಕೆರೆ ಟೆಂಡರ್‍ನಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಮೀನುಗಾರಿಕೆ ಇಲಾಖೆ ಮುಂದೆ ಮಾರ್ವೆ ಮೀನು ಸಮೇತ ಹೋರಾಟ ಮಾಡಿ ಉಪನಿರ್ದೇಶಕರು ಅನಂತ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಹೋರಾಟ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ನನಗೆ ಜಾತಿ ಮುಖ್ಯ ಅಲ್ಲ,ಎಲ್ಲರನ್ನೂ ಒಗ್ಗೂಡಿಸಿಕೊಂಡು ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಬಗೆಹರಿಸುವೆ, ಮುಂದಿನ ದಿನಗಳಲ್ಲಿ ವೇಮಗಲ್ ಹೋಬಳಿಯಾದ್ಯಂತ ಇರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿ ಇದು ಒಂದು ದಿನದ ಸೇವೆ ಅಲ್ಲ. ನಾನಿರುವ ತನಕ ಮಕ್ಕಳಿಗೊಸ್ಕರ ನನ್ನ ಸೇವೆ‌ ಇದೇ ರೀತಿ ಮುಂದುವರೆಸುವೆ ಎಂದು ಸಮಾಜ ಸೇವಕ ಹಾಗೂ ಅಫ್ನಾ ಕಂನ್ಸಟ್ರಕ್ಷನ್ ಪ್ರೈವೇಟ್ ಲಿ ನ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ– ಮೃತಪಟ್ಟವರ ಹೆಸರಿನಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮೂಲಕ ಸಾಲ ಮಂಜೂರಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಎಂದು ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನವಿ ಮಾಡಿದರು . ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸತ್ತವರ ಹೆಸರಲ್ಲಿ ಸಾಲ ನೀಡಲಾಗಿದೆ ಎಂಬ ಸಚಿವರ ಆರೋಪವನ್ನು ತಳ್ಳಿಹಾಕಿ ಮಾತನಾಡುತ್ತಿದ್ದರು . ಸಾರ್ವಜನಿಕ ಜೀವನದಲ್ಲಿ ಕೆಲಸ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಆಹಾರದಲ್ಲಿ ವೈವಿಧ್ಯತೆ ಮತ್ತು ನೆಲದ ತಾಜಾತನ ನಿಜವಾಗಿ ಉಳಿದಿರುವುದು ಸಣ್ಣ ರೈತರಿಂದ ಮಾಜಿ ಸಭಾಪತಿ ವಿಆರ್‌ ಸುದರ್ಶನ್ ಅಭಿಪ್ರಾಯಪಟ್ಟರು . ತಾಲೂಕಿನ ನಾಗನಾಳ ಗ್ರಾಮದಲ್ಲಿ ಗ್ರಾಮೀಣ ಕೃಷಿ ಅನುಭವ ಕಾರ್ಯಾಗಾರದಲ್ಲಿ ವಾಸ್ತವ್ಯ ಇರುವ ಚಿಂತಾಮಣಿ ರೇಷ್ಮೆ ಮಹಾವಿದ್ಯಾಲಯದ ಅಂತಿಮ ಕೃಷಿ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಔಪಚಾರಿಕವಾಗಿ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು . ವ್ಯವಸಾಯ ಎಂದರೆ ಭಾರತೀಯರಿಗೆ ಕೃಷಿ ಜೀವನಾಧಾರ ಮಾತ್ರ ಹಾಗಿರಲಿಲ್ಲ ಅದೊಂದು ಪಾರಂಪರಿಕ ಸಂಸ್ಕೃತಿಯಾಗಿತ್ತು . ಬದುಕಿಗೊಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರತಿಯೊಬ್ಬರೂ ಕಾನೂನು ಅರಿವು ಮೂಡಿಸುವಲ್ಲಿ ನ್ಯಾಯಾಂಗ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ – ದೆಹಲಿ ತಾಲ್ಲೂಕು ಘಟಕ, ರಾಜ್ಯ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ರೈತರು,ಮಹಿಳೆಯರಿಗೆ ಬದುಕು ನೀಡುತ್ತಿರುವ ಡಿಸಿಸಿ ಬ್ಯಾಂಕ್ ವಿರುದ್ದ ಯಾರು ಎಷ್ಟೇ ಆರೋಪ ಮಾಡಿದರೂ ಡಿ.ಸಿ.ಸಿ. ಬ್ಯಾಂಕ್ ರಥ ಇದ್ದಂಗೆ ಅದರ ಉತ್ಸವ ಮೂರ್ತಿಗಳಾದ ಸ್ತ್ರೀ ಶಕ್ತಿ ಸಂಘಗಳ ಸದಸ್ಯರುಗಳು ಮತ್ತು ರೈತರು ನಿರಂತರವಾಗಿ ಪ್ರತಿವರ್ಷ ರಥೋತ್ಸವವನ್ನು ಮುಂದುವರೆಸಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿವಿಮಾತು ಹೇಳಿದರು.ಪಟ್ಟಣದ ಬಾಲಕೀಯರ ಕಾಲೇಜು ಆವರಣದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಮತ್ತು ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ,ಕೋಲಾರ-ಚಿಕ್ಕಬಳ್ಳಾಪುರ ಸಹಕಾರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟಾಕಿಯಿಂದ ವಾಯುಮಾಲಿನ್ಯದ ದುಷ್ಪರಿಣಾಮ : ಎಸ್ಪಿ ಡೆಕ್ಕಾ ಕಿಶೋರ್ ಬಾಬು ಕೋಲಾರ ನವೆಂಬರ್ 03 : ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವುದು ಒಂದೇ ಸಂಭ್ರಮವಲ್ಲ ಜೊತೆಗೆ ಗಿಡಗಳನ್ನು ಬೆಳೆಸಿ ಎಂದು ಡೆಕ್ಕಾ ಕಿಶೋರ್ ಬಾಬು ರವರು ಅಭಿಪ್ರಾಯ ಪಟ್ಟರು.ನಗರದ ಕಾಲೇಜು ಜೂನಿಯರ್ ಕಾಲೇಜ್ ಆವರಣದಲ್ಲಿ ಪರಿಸರ ಪ್ರೇಮಿಗಳ ಬಳಗ ಹಾಗೂ ಸ್ಕೌಟ್ಸ್ ಅಂಡ್ ಗೈಡ್ ಮತ್ತು ಸೂರ್ಯಪ್ರಿಯ ಕನ್‍ಸ್ಟ್ರಕ್ಷನ್ ಪ್ರೈ.ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿದ್ದ ಸಸಿಗಳ ವಿತರಣೆ ಸಮಾರಂಭದಲ್ಲಿ ಮಾತಾನಾಡಿದರು.ಮನೆಗೊಂದು ಗಿಡ ನೆಟ್ಟು ದೀಪಾವಳಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಆ.03: ಮಹಾತ್ಮಗಾಂದಿ ನರೇಗಾ ಯೋಜನೆಯಡಿ ವೈಯಕ್ತಿಕ ನರೇಗಾ ಕಾಮಗಾರಿಗಳ ಅನುದಾನ 2.50 ಲಕ್ಷಕ್ಕೆ ನಿಗದಿ ಮಾಡಿರುವ ಆದೇಶವನ್ನು ವಾಪಸ್ಸು ಪಡೆದು ಪ್ರತಿ ಕುಟಂಬಕ್ಕೆ ಪ್ರತಿ ವರ್ಷ 5 ಲಕ್ಷ ನರೇಗಾ ಕಾಮಗಾರಿಗೆ ಅನುಧಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಾದ ಸ್ನೇಹಾ ರವರ ಮುಖಾಂತರ ಪಂಚಾಯತ್ ರಾಜ್ಯ ಇಲಾಖೆ ಸಚಿವರಿಗೆ ಮನವಿ ನೀಡಿ ಅಗ್ರಹಿಸಲಾಯಿತು.ಬೆಲೆ ಏರಿಕೆ ಮಾಡುವ ಮುಖಾಂತರ ಬಡವರ ಅನ್ನ ಕಿತ್ತುಕೊಂಡು ನರೇಗಾ ಕಾಮಗಾರಿ ಜೆ.ಸಿ.ಬಿ ಮುಖಾಂತರ […]

Read More