ವರದಿ:  ವಾಲ್ಟರ್ಮೊಂತೇರೊ, ಬೆಳ್ಮಣ್ಣು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇತ್ತಿಚೆಗೆ ಬಹಳಷ್ಟು ಕಡಿಮೆಯಾಗುತ್ತಿದೆ ನಮ್ಮ ನೆರೆಯ ಕೆಲವು ಶಾಲೆಗಳು ಈಗಗಲೇ ಮುಚ್ಚಲ್ಲಟ್ಟಿವೆ.ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 65 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆದಿಂಜೆ ಶಾಲೆಯಲ್ಲಿ ಇಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಕರ ಕೊರತೆಯನ್ನು ನೀಗಿಸಲು ಮೂವರು ಗೌರವ ಶಿಕ್ಷಕರನ್ನು ನೇಮಿಸಲಾಗಿದೆ. ಅವರಿಗೆ ಗೌರವ ಸಂಭಾವನೆ ನೀಡಲು ದಾನಿಗಳ ನಿರೀಕ್ಷೆಯಲ್ಲಿದ್ದಾರೆ.ಈ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲ ಇಲಾಖೆಗಳ ಮುಖ್ಯಸ್ಥರು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ತಪ್ಪದೆ ಆಚರಿಸುವುದರ ಮೂಲಕ ಯಶಸ್ವಿಗೊಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಕೀಲರ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಜಾದಿ ಕಾ ಅಮೃತ ಮಹೋತ್ಸವ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅ.10ರಿಂದ ಅ.17ರ ವರೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ, ಈ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಿಸಿದರು.ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, 24 ವರ್ಷಗಳಿಂದ ಸಂಘಟನೆಯ ರಾಷ್ಟೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ , ಶ್ರೀಭಗವಾನ್ ಸತ್ಯ ಸಾಯಿ ಬಾಬಾ ರವರ ಆಶೀರ್ವಾದದಿಂದ ಇಷ್ಟಲ್ಲಾ ಅಭಿವೃದ್ದಿ ಕೆಲಸಗಳು ಮಾಡಲು ನನ್ನಿಂದ ಸಾಧ್ಯ ಎಂದು ಮಾಜಿ ಸ್ವೀಕರ್ ಹಾಲಿ ಶಾಸಕ ಕೆ. ಆರ್. ರಮೇಶ್ ಕುಮಾರ್ ತಿಳಿಸಿದರು.ತಾಲ್ಲೂಕಿನ ರಾಯಲ್ಪಾಡು ಹೋಬಳಿ ಸುಣ್ಣಕಲ್ಲು ಅರಣ್ಯ ಪ್ರದೇಶದಲ್ಲಿ ವಿನೂತನವಾಗಿ ಪ್ಯಾರಾ ಗ್ಲೈಡರ್ ಮುಖಾಂತರ ಬಿತ್ತನೆ ಬೀಜ ಹಾಗೂ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೆ.ಆರ್. ರಮೇಶ್ ಕುಮಾರ್ ಈಗ ಹಾಕುತ್ತಿರುವ ಬಿತ್ತನೆ ಬೀಜಕ್ಕೆ ಗೊಬ್ಬರ, ನೀರು, ಹಾಕುವಂತಿಲ್ಲ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿಗಳು – ಕೆ. ಶ್ರೀನಿವಾಸಗೌಡಕೋಲಾರ ಅ.5 : ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜ್ಞಾನದ ಶಿಲ್ಪಿಗಳಂತೆ ಆದ್ದರಿಂದ ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದು ಶಾಸಕ ಕೆ ಶ್ರೀನಿವಾಸಗೌಡ ತಿಳಿಸಿದರು .ಕೋಲಾರ ತಾಲ್ಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ‘ವಿಶ್ವ ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು .ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮತ್ತು ಶಿಸ್ತಿನ ಜೊತೆಜತೆಗೆ ಆರೋಗ್ಯಕರ ಸಮಾಜದ ಸೃಷ್ಟಿಗಾಗಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಹಸಿರು ಶಾಲು ಹಾಗೂ ರೈತ ಮುಖಂಡರ ಬಗ್ಗೆ. ಹಗುರವಾಗಿ ಮಾತನಾಡಿರುವ ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲ್ಲೂಕು ಕಛೇರಿಯ ಗೇಟ್ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ ಇತ್ತೀಚಿಗೆ ಶಾಗೂತ್ತೂರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಹಸಿರು ಟವಾಲ್ ಬಗ್ಗೆ ಸಂಸದರಾದ ಎಸ್. ಮುನಿಸ್ವಾಮಿ ಆರೋಪ ಮಾಡಿರುವುದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬಡವರು,ರೈತರು,ತಾಯಂದಿರ ಹೃದಯ, ನಾಲಿಗೆಯಲ್ಲಿ ಡಿಸಿಸಿ ಬ್ಯಾಂಕ್ ಹೆಸರು ಹರಿದಾಡುತ್ತಿದೆ, ಇಂತಹ ಸಂಸ್ಥೆಯನ್ನು ಹಾಳು ಮಾಡುವ ಪ್ರಯತ್ನ ನಡೆಸಿದರೆ ಸಮಾಜ ಎಂದಿಗೂ ಕ್ಷಮಿಸದು ಎಂಬುದನ್ನು ಅರಿತು ಕೆಲಸ ಮಾಡಿ ಎಂದು ಸಿಬ್ಬಂದಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.ಭಾನುವರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಪಾರದರ್ಶಕ ಆಡಳಿತಕ್ಕಾಗಿ ಮತ್ತು ಭ್ರಷ್ಟತೆ ಇಣುಕಿ ನೋಡದಂತೆ ತಡೆಯಲು ಇಡೀ ಪ್ಯಾಕ್ಸ್ ವ್ಯವಸ್ಥೆಯನ್ನೇ ಗಣಕೀಕರಣ ಮಾಡುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ವತಿಯಿಂದ ಶನಿವಾರ ಗಾಂಧಿ ಜಯಂತಿ ಆಚರಿಸಲಾಯಿತು. ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯರಾದ ಬಿ.ವೆಂಕಟರೆಡ್ಡಿ, ನಾಗರಾಜ್, ರಾಜು, ಶ್ರೀನಿವಾಸ್, ಸರ್ದಾರ್, ಶಬ್ಬೀರ್ ಖಾನ್, ಅಮರ್, ಅಧಿಕಾರಿಗಳಾದ ಡಿ.ಶೇಖರ್‍ರೆಡ್ಡಿ, ನಾಗರಾಜ್, ಶಂಕರ್ ಇದ್ದರು

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಎಸ್‍ವಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಶನಿವಾರ ಏರ್ಪಡಿಸಿದ್ದ ಶ್ರಮದಾನ ಶಿಬಿರವನ್ನು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಸರ್ದಾರ್, ಶಬ್ಬೀರ್ ಇದ್ದರು.

Read More