ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಆಗ ಸಾಮಾಜಿಕ ಮನ್ನಣೆ ದೊರೆಯುತ್ತದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಸ್ನೇಹ ಸಂಗಮ ಟ್ರಸ್ಟ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿಶ್ವ ಎಂಜಿಯರ್ಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಖ್ಯಾತ ಎಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರು ತಮ್ಮ ಅಪ್ರತಿಮ ಪ್ರತಿಭೆಯಿಂದ ವಿಶ್ವಮಾನ್ಯರಾಗಿದ್ದಾರೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಡಿಗೋಳ್ ಕ್ರಾಸ್ನಲ್ಲಿ ವಿದ್ಯಾರ್ಥಿನಿಯರ ಹಾಗೂ ಅವರ ಪೋಷಕರ ಮೇಲೆ ದೌರ್ಜನ್ಯವೆಸಿಗಿದವರ ಮೇಲೆ ಶೀಘ್ರ್ರವೇ ಶಿಕ್ಷೆಯಾಗಬೇಕು ಸಮಾಜದಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದಕಲು ವಾತವರಣವನ್ನು ಸೃಷ್ಠಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ತಾಲ್ಲೂಕಿನ ಗೌನಿಪಲ್ಲಿ, ತಾಡಿಗೋಳ್ ಕ್ರಾಸ್, ಇಂದಿರಾಭವನ ವೃತ್ತ ತಾಲ್ಲೂಕು ಕಛೇರಿಯ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖಂಡರಾದ ಶಾಂತಮ್ಮ ಸಮಾಜದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತವೆ. ಇದರಿಂದ ಹೆಣ್ಣು ಮಕ್ಕಳು ಭಯಬೀತರಾಗಿ ಹೋರಾಡುವ ಸ್ಥಿತಿ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಜಾತಿ , ಧರ್ಮ , ಮತ ಬೇಧ ಬಿಟ್ಟು ಪ್ರತಿ ಅನಕ್ಷರಸ್ಥರಿಗೂ ಅಕ್ಷರ ಕಲಿಸುವ ಮೂಲಕ ಸಂಪೂರ್ಣ ಸಾಕ್ಷರ ಗ್ರಾಮಗಳನ್ನಾಗಿಸವಂತೆ ಅಪರ ಜಿಲ್ಲಾಧಿಕಾರಿ ಹಾಗೂ ತಾಪಂ ಆಡಳಿತಾಧಿಕಾರಿ ಡಾ.ಸಿ.ವಿ.ಸ್ನೇಹಾ ಕರೆ ನೀಡಿದರು . ನಗರದ ತಾಪಂ ಕಚೇರಿ ಮುಂಭಾಗ ಅಂತರರಾಷ್ಟ್ರೀಯ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ , ಸಾಕ್ಷರತಾ ಪ್ರತಿಜ್ಞೆ ಬೋಧಿಸಿ ಮಾತನಾಡಿದ ಅವರು , ಸಾಕ್ಷರತೆಯಿಂದ ಮಾತ್ರವೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು […]
ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಭಾರತೀಯರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಡಾ.ಹೆಚ್.ಎಂ.ರಾಮಚಂದ್ರ ( ಹೂಡಿ ಚಿನ್ನಿ ) ಹಾಗೂ ಜೆಡಿಎಸ್ ರಾಜ್ಯ ವಕ್ತಾರರ ಅಮರ್ ಚಿಂತಾಮಣಿ ಹಾಗೂ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಶ್ರೀನಿವಾಸಪು ತಹಶೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಿದ್ದಾರೆ . ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾನಿಟೈಸರ್ ಮಾಸ್ಕ್ಗಳನ್ನು ನೀಡಿ ಅವರು ಮಾತನಾಡುತ್ತಿದ್ದರುಕರುನಾಡಿನ ಹೆಮ್ಮೆಯ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ ಸೆ. 15 : ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ .ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡುವತ್ತ ಚಿಂತಿಸೋಣ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ ಎಂ ಆರ್ ಶ್ರೀನಾಥ್ ತಿಳಿಸಿದರು .ನಗರದ ಸರ್ಕಾರಿ ಬಾಲಕಾ ಪ್ರೌಢಶಾಲೆಯಲ್ಲಿಂದು ಕೋಲಾರ ರೋಟರಿ ಸೆಂಟ್ರಲ್ ಮತ್ತು ಜಿಲ್ಲಾ ಭಾರತ ಸೇವಾದಳ ಏರ್ಪಡಿಸಿದ್ದ ಸರ್ ಎಂ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : ಹೆಣ್ಣು ಮಕ್ಕಳ ಮೇಲೆ ನಡೆದಿರುವ ಹಲ್ಲೆಯಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಲು ಹಿಂಜರಿಯುತ್ತಾರೆ . ಆದ್ದರಿಂದ ಯಾವುದೇ ಹೆಣ್ಣು ಮಕ್ಕಳು ನಿರ್ಭಯವಾಗಿ ಶಾಲಾ ಕಾಲೇಜಿಗೆ ಬರುವಂತಹ ವಾತಾವರಣ ಕಲ್ಪಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಚ ಓಲೇಕಾರ ಅವರು ಅಧಿಕಾರಿಗಳಿಗೆ ಸೂಚಿಸಿದರು .ಇಂದು ಶ್ರೀನಿವಾಸಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ಯೋಗಕ್ಷೇಮ ವಿಚಾರಿಸಿ ಅವರಿಗೆ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : – ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದಲ್ಲಿ ಪ್ರಂಟ್ ಲೈನ್ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಸಹಕಾರಿಗಳ ಆರೋಗ್ಯ ರಕ್ಷಣೆಗೆ ನೆರವಾಗುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ ಸಾಧ್ಯತೆ ಹೆಚ್ಚಿದ್ದು , ಈ ಸಂಬಂಧ ಮುಖ್ಯಮಂತ್ರಿಗಳು ರಾಜ್ಯದ ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರುಗಳ ಸಭೆ ಕರೆದಿದ್ದಾರೆ ಎಂದು ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು . ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ೨೦೨೦ ೨೧ ನೇ ಸಾಲಿನ ಸರ್ವಸದಸ್ಯರ ವಾರ್ಷಿಕ […]

