ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಂಚ ಕಲಾವಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಪ್ರಯತ್ನ ನಡೆಸಬೇಕು. ಕುಂಚ ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ರಾಜ್ಯ ಕುಂಚ ಕಲಾವಿದರ ಸಂಘದ ಅಧ್ಯಕ್ಷ ಮುನಿರಾಜು ಹೇಳಿದರು.  ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಹನುಮ ದೇವಾಲಯದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ತಾಲ್ಲೂಕು ಕುಂಚ ಕಲಾವಿದರ ಸಂಘದ ಸಭೆ ಉದ್ಘಾಟಿಸಿ ಮಾತನಾಡಿ, ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಜನರ ಗಮನ ಸೆಳೆದು ಆರ್ಥಿಕ ಪರಿಸ್ಥಿತಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಎಲ್ಲ ಮತಗಟ್ಟೆ ಅಧಿಕಾರಿಗಳು ಡಿ.13ರವರೆಗೆ ಪ್ರತಿ ಭಾನುವಾರ ವಿಶೇಷ ಅಭಿಯಾನ ಹಮ್ಮಿಕೊಂಡು, 18 ವರ್ಷ ತುಂಬಿದ ಯುವಕ, ಯುವತಿಯನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸಿಕೊಳ್ಳುತ್ತಾರೆ. ಆ ಅವಧಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ನಮೂನೆ – 6, ತಿದ್ದುಪಡಿಗೆ ನಮೂನೆ – 8, ಹಾಗೂ ನಮೂನೆ 8 ಎ ಮತ್ತು ನಮೂನೆ 7 ರ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಅರ್ಹ ವ್ಯಕ್ತಿಗಳು ಈ ಅವಕಾಶವನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :ರೋಟರಿ ಸಂಸ್ಥೆ ಕೋಲಾರ ಹಾಗೂ ರೋಟರಿ ಬೆಂಗಳೂರು ಲೇಕ್ ಸೈಡ್ ಸಂಯುಕ್ತಆಶ್ರಯದಲ್ಲಿ ನಗರದಲ್ಲಿ ವಿವಿಧ ಸೇವಾಕಾರ್ಯಗಳನ್ನು ಆಯೋಜಿಸಲಾಗಿತ್ತು.ಇಲ್ಲಿನ ರೋಟರಿ ಕೋಲಾರ ಭವನದಲ್ಲಿ ತ್ರಿಲಿಂಗಿ ಸಮುದಾಯಕ್ಕೆ ಸೇರಿದ 100 ಮಂದಿಗೆ ಆಹಾರ ಸಾಮಗ್ರಿಗಳ ಪಡಿತರ ಕಿಟ್‍ಗಳನ್ನು ವಿತರಿಸಲಾಯಿತು.ತದನಂತg Àಅಂತರ ಗಂಗಾ ವಿಶೇಷಚೇತನ ಮಕ್ಕಳ ವಸತಿ ಶಾಲೆಯಲ್ಲಿ ಪಡಿತರ ಕಿಟ್ ಸೇರಿದಂತೆ ಹೊದಿಕೆಗಳು, ಟೀ ಶರ್ಟ್‍ಗಳು, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.ರೋಟರಿಕೋಲಾರ ಸಂಸ್ಥೆಯ ಅಧ್ಯಕ್ಷ ಕೆ.ಆರ್ ಸೋಮಶೇಖರ್ , ಕಾರ್ಯದರ್ಶಿ ಎಂ. ಎಸ್. ರವಿ,ಬೆಂಗಳೂರು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ವಿದ್ಯಾರ್ಥಿನಿಯರು ಅವಿರತ ಪ್ರಯತ್ನದಿಂದ ನಿಗದಿತ ಗುರಿ ತಲುಪಬೇಕು ಎಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಆರ್‌.ಮಾಧವಿ ಹೇಳಿದರು.  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿನಿರ ಸಂಘದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿ,  ವಿದ್ಯಾರ್ಥಿನಿಯರು ಓದುವ ಅವಧಿಯಲ್ಲಿ ಸುಖಕ್ಕೆ ಹಾತೊರೆಯದೆ ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದು ಹೇಳಿದರು.  […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.  ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ಬಿಎಂಸಿ ಕೇಂದ್ರವಾಗಿದ್ದು, ಪ್ರತಿ ದಿನ 2500 ಲೀಟರ್‌ ಹಾಲು ಶೇಖರಣೆ ಮಾಡುತ್ತಿದೆ ಎಂದು ಹೇಳಿದರು.  ಕೋಚಿಮುಲ್‌ ಉಪ ಕಚೇರಿಯ ಉಪ ವ್ಯವಸ್ಥಾಪಕ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಿದ್ದು, ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗುರುವಾರ ನೀಡಲಾಗಿದ್ದ ಬಂದ್‌ ಕರೆ ಯಶಸ್ವಿಯಾಯಿತು.  ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು.  ವಾಹನಗಳು ರಸ್ತೆಗೆ ಇಳಿಯಲಿಲ್ಲ. ಸತತವಾಗಿ ಮಳೆ ಸುರಿಯುತ್ತಿದ್ದ ಪರಿಣಾಮವಾಗಿ ಜನ ಸಂದಣಿ ಸಹಜವಾಗಿಯೆ ಕಡಿಮೆ ಇತ್ತು. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರೇ ಇರಲಿಲ್ಲ.  ಪಟ್ಟಣದ ಎಂಜಿ ರಸ್ತೆಯಲ್ಲಿ ವಿವಿಧ ಕಾರ್ಮಿಕ ಹಾಗೂ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ನಿವಾರ್ ಚಂಡಮಾರುತವು ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ಭಾರತದ ಹವಮಾನ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಘಟಕದಿಂದ ತಿಳಿಸಿದ್ದು , ಈ ಸಂಬಂಧ ಜಿಲ್ಲೆಯಾದ್ಯಾಂತ ಮಳೆಯಿಂದ ಸಾರ್ವಜನಿಕ ಆಸ್ತಿ ಹಾಗೂ ಮಾನವ , ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತಿದಿನ ಹಾನಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಬದುಕುವ ಆಸೆಯಿಂದ ಬ್ಯಾಂಕಿಗೆ ಬರುವ ಪ್ರತಿಬಡವನಿಗೂ ಸಾಲ ನೀಡುವಂತಾಗಲು ಡಿಸಿಸಿ ಬ್ಯಾಂಕ್‍ಅನ್ನು ಸದೃಢಗೊಳಿಸಿ, ರೈತರನ್ನು ನಂಬದೇ ಕಳ್ಳರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್‍ಕುಮಾರ್ ಆಶಿಸಿದರು.ಬುಧವಾರ ತಾಲ್ಲೂಕಿನ ಸುಗಟೂರು ಎಸ್‍ಎಫ್‍ಸಿಎಸ್ ಆಶ್ರಯದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ 1.74 ಕೋಟಿ ರೂ ಸಾಲ ವಿತರಿಸಿ, 32 ಕೋಟಿ ವಹಿವಾಟು ನಡೆಸುತ್ತಿರುವ ಸೊಸೈಟಿ ಮುಂದಿನ […]

Read More