
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮಾಸ್ಕ್ ಧರಿಸಿ ಕೋವಿಡ್ ಓಡಿಸಿ ; ಡಿಸಿ ಸತ್ಯಭಾಮ ಕೋಲಾರ ಜೂ.18 : ಕೋವಿಡ್ 19 ಹೋರಾಟದಲ್ಲಿ ನಾಗರಿಕರ ಸಹಕಾರ ನಿರ್ಣಾಯಕ ಪಾತ್ರ ವಹಿಸುತ್ತದೆ, ಇದನ್ನು ನಿಯಂತ್ರಿಸಲು ಮಾಸ್ಕ ಧಾರಣೆ ಮತ್ತು ಸಾಮಾಜಿಕ ಅಂತರ ಅತಿಮುಖ್ಯವಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಕೋವಿಡ್ ಓಡಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಬಾಮ ತಿಳಿಸಿದರು ತಮ್ಮ ಕಾರ್ಯಾಲಯದಲ್ಲಿ ಗುರುವಾರ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಏರ್ಪಡಿಸಿದ್ದ ಮಾಸ್ಕ್ […]

JANANUDI.COM NETWORK ಹುತ್ಮಾತ ಯೋಧರಿಗೆ ಶ್ರಧಾಂಜಲಿ- ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕುಂದಾಪುರ, ಜೂ.18: ಭಾರತ ಚೀನ ಗಡಿ ರೇಖೆಯಲ್ಲಿ ಸೋಮವಾರ ರಾತ್ರಿ ನಡೆದಂತ ಹಿಂಸಾತ್ಮಕ ಸಂಘರ್ಷದಲ್ಲಿ ವೀರ ಮರಣವನ್ನು ಹೊಂದಿದ ಭಾರತ ಸೇನೆಯ ಕಮಾಂಡರ್ ಸೇರಿ 20 ಯೋಧರ ಆತ್ಮಕ್ಕೆ ಶ್ರದ್ದಾಂಜಲಿಯನ್ನು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಕಛೇರಿಯಲ್ಲಿ ಸಂಜೆ 5 ಗಂಟೆಗೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸನ ಮಾಜಿ ಅಧ್ಯಕ್ಷರಾದ ಶಿವರಾಮ ಶೆಟ್ಟಿಯವರು ‘ಚೀನಾ ದೇಶ ಒಂದು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಕೊರೊನಾ ಸೋಂಕು ಪರೀಕ್ಷೆ ವರದಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಧರಣಿ ಶ್ರೀನಿವಾಸಪುರ: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮುಂದೆ ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹಾಗೂ ಆಸ್ಪತ್ರೆ ಹೊಂ ಸಿಬ್ಬಂದಿ ಬುಧವಾರ, ಕೋಲಾರದ ಎಸ್ಎನ್ಆರ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಪರೀಕ್ಷೆ ವರದಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಧರಣಿ ನಡೆಸಿದರು. ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಮಾತನಾಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರಲ್ಲಿ ಕೊರೊನಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಸಿಪಿಎಂ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ಶ್ರೀನಿವಾಸಪುರ: ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ತಾಲ್ಲೂಕು ಸಿಪಿಎಂ ಕಾರ್ಯಕರ್ತರು ಮಂಗಳವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ದೇಶದಲ್ಲಿ ಕೊರೊನಾ ಹರಡುವುದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವಲಸೆ ಕಾರ್ಮಿಕರನ್ನು ನಡೆಸಿಕೊಂಡ ರೀತಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ “ ಕೋವಿಡ್-19 ಮಾಹಿತಿ ಕರಪತ್ರ ಬಿಡುಗಡೆ” ಶ್ರೀನಿವಾಸಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಶ್ರೀನಿವಾಸಪುರ ತಾಲೂಕಿನ ಯೋಜನಾ ಕಛೇರಿಯ ವ್ಯಾಪ್ತಿಯಲ್ಲಿ ಬರುವ ನೆಲವಂಕಿ ವಲಯದ ತಾಡಿಗೋಳ್ ಕಾರ್ಯಕ್ಷೇತ್ರದಲ್ಲಿ ಕೋವಿಡ್-19 ವೈರಸ್ಸ್ನ ಜಾಗೃತಿಯ ಕರಪತ್ರ ಬಿಡುಗಡೆಯನ್ನುಕಾರ್ಯಕ್ರಮವನ್ನು ತಾಡಿಗೋಳ್ ಗ್ರಾಮಪಂಚಾಯ್ತಿ ಅಧ್ಯಕ್ಷಕರಾದ ಶ್ರೀಯುತ ಎಮ್ ನಾರಾಯಣಸ್ವಾಮಿ ಉದ್ಘಾಟಿಸಿದರು, ನಂತರ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಸುರೇಶ್ ಗೌಡ ಎಸ್ ರವರು ಕೋವಿಡ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುತ್ತಿದೆ – ಹೆಚ್ ನಾಗೇಶ್ ಕೋಲಾರ : ಸರ್ಕಾರದಿಂದ ಬರುತ್ತಿರುವ ಸಂಪೂರ್ಣ ಅನುದಾನವನ್ನು ಸಮರ್ಪಕ ಬಳಕೆ ಮಾಡಲಾಗುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು. ಇಂದು ಮಾಲೂರು ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2 ವರ್ಷದ ಅವಧಿಯಲ್ಲಿ ಜಿಲ್ಲೆಯ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆಗೆ 40 ಎಕರೆ ಜಮೀನು ಮಂಜೂರು ಮಾಡಿ ಜಾಗದ ಸಮಸ್ಯೆ ಬಗೆ ಹರಿಸಿ ಕೋಲಾರ : ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆಗೆ 40 ಎಕರೆ ಜಮೀನು ಮಂಜೂರು ಮಾಡಿ ಜಾಗದ ಸಮಸ್ಯೆ ಬಗೆ ಹರಿಸಿ, ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ರೈತ ಸಂಘದಿಂದ ಟೋಮೋಟೋ ಸಮೇತ ಮಾಲೂರು ಸರ್ಕಲ್ನಲ್ಲಿ ಬಂದ್ ಮಾಡುವ ಮುಖಾಂತರ ತಹಸೀಲ್ದಾರ್ ರವರಿಗೆ ಮನವಿ ನೀಡಿ, ಆಗ್ರಹಿಸಲಾಯಿತು. ಹೋರಾಟದ ನೇತೃತ್ವ ವಹಿಸಿ […]

JANANUDI.COM NETWORK ಬೀಜಾಡಿ: ಸಹಾಯ ಧನ ಔಷದ ಶೇಖರಿಸಿಡುವ ಫ್ರಿಡ್ಜ್ ಹಸ್ತಾಂತರ ಸಮಾರಂಭ ಬೀಜಾಡಿ: ಜೆಸಿಐ ಕುಂದಾಪುರ ಸಿಟಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಇಂಡಿಯನ್ ಸಿನೀಯರ್ ಚೇಂಬರ್ ಕುಂದಾಪುರ ಲೀಜನ್, ಬೀಜಾಡಿ ಗೋಪಾಡಿ ಮಿತ್ರ ಸಂಗಮ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಹರೀಶ್ ಪೂಜಾರಿ ಬೀಜಾಡಿ ಇವರಿಗೆ ಔಷದ ಶೇಖರಿಸಿಡುವ ಫ್ರಿಡ್ಜ್ ಹಸ್ತಾಂತರ ಸಮಾರಂಭ ಬೀಜಾಡಿ ಮಿತ್ರಸೌಧದಲ್ಲಿ ಭಾನುವಾರ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ನಾಗೇಶ್ ನಾವಡ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜೂ.30ರೊಳಗೆ ಸೊಸೈಟಿಗಳ ಗಣಕೀಕರಣ,ಆಡಿಟ್ ಮುಗಿಸಿ-ಬ್ಯಾಲಹಳ್ಳಿ ಗೋವಿಂದಗೌಡ ದಾಖಲೆ ನಿರ್ವಹಣೆಯಲ್ಲಿ ಲೋಪವಾದರೆ ವ್ಯವಸ್ಥಾಪಕರೇ ಹೊಣೆ-ಎಚ್ಚರಿಕೆ ಕೋಲಾರ:- ಸೊಸೈಟಿಗಳ ಆಡಿಟ್ ಹಾಗೂ ಗಣಕೀಕರಣ ಜೂ.30ರೊಳಗೆ ಮುಗಿಸಿ, ಸಾಲ ವಿತರಣೆಗೆ ಸಂಬಂಧಿಸಿದ ದಾಖಲೆ ನಿರ್ವಹಣೆಯಲ್ಲಿ ಲೋಪವಾದರೆ ವ್ಯವಸ್ಥಾಪಕರು ಹಾಗೂ ಮೇಲ್ವಿಚಾರಕರೇ ಹೊಣೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು. ನಗರದ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಎರಡೂ ಜಿಲ್ಲೆಗಳ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರು ಹಾಗೂ […]