ಶ್ರೀನಿವಾಸಪುರ : ಲ್ಯಾಪ್ಟಾಪ್ ಇರುವುದರಿಂದ ನಿಮ್ಮ ಕೆಲಸ ಕಾರ್ಯಗಳನ್ನ ಶೀಘ್ರವಾಗಿ ಮುಗಿಬಹುದು. ಇರುವ ಜಾಗದಲ್ಲಿಯೇ ಸಾರ್ವಜನಿಕರ ಕೆಲಸವನ್ನು ವಿಲೇವಾರಿ ಮಾಡುಬಹುದಾಗಿದೆ. ದಾಖಲೆಗಳಿಗೆ ಸಂಬಂದಿಸಿದಂತೆ ಜಟಿಲವಾದ ಸಮಸ್ಯೆಗಳನ್ನು ಸಾಧ್ಯವಾದಷ್ಟು , ಸುಲಭ ರೀತಿಯಲ್ಲಿ ಮಾಡುವ ವ್ಯವಸ್ಥೆ ಮಾಡಿಕೊಡಿ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಗ್ರಾಮ ಆಡಳಿತಗಾರರಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಗ್ರಾಮ ಆಡಳಿತಗಾರರಿಗೆ ಲ್ಯಾಪ್ಟ್ಯಾಪ್ಗಳನ್ನು ವಿತರಣೆ ಮಾಡಿ ಮಾತನಾಡಿದರು.ಕ್ಷೇತ್ರದಲ್ಲಿ ಬಹುತೇಕ ಬಡ ಕುಟುಂಬಗಳ ಇದ್ದು, ರೈತಾಪಿ ವರ್ಗದವರ ಹಾಗು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಚೇರಿಗಳಿಗೆ ಅಲಿಸದೆ ಅತಿ ಶೀಘ್ರವಾಗಿ […]
ಕೋಲಾರ,ಜೂ.30: ಕೋಲಾರದ ಬಸವಶ್ರೀ ಪದವಿ ಪೂರ್ವ ಕಾಲೇಜಿನ ಜೀವ ಶಾಸ್ತ್ರ ಮುಖ್ಯಸ್ಥ ಹಾಗೂ ಹಾರಿಜನ್ ಐಐಟಿ ಮತ್ತು ಮೆಡಿಕಲ್ ಅಕಾಡೆಮಿಯ ಸಿಇಓ ಜೀಶಾನ್ ಅಲಿ ಅವರ ಸೇವೆಯನ್ನು ಪರಿಗಣಿಸಿ ಗ್ಲೋಬಲ್ ಹುಮೆನ್ ಪೀಸ್ ಯೂನಿವರ್ಸಿಟಿ ವತಿಯಿಂದ ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಶ್ರೀನಿವಾಸಪುರ : ಮಗುವಿಗೆ ತಾಯಿಯ ಒಡಿಲೇ ಮೊದಲನೇ ಗುರು, ಎರಡನೇಯದು ಶಾಲೆ ಈ ಒಂದು ದೃಷ್ಟಿಯಲ್ಲಿ ಮೊದಲ ಅಕ್ಷರವನ್ನು ಕಲಿಸುವ ಉದ್ದೇಶದಿಂದ ಅಂತಹ ಮಕ್ಕಳಿಗೆ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥಸ್ವಾಮಿ ಹೇಳಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತ ಶಾಲೆಯಲ್ಲಿ ಸೋಮವಾರ ಜ್ಞಾನಾಂಕುರ ಕಾರ್ಯಕ್ರಮದಡಿಯಲ್ಲಿ ಎಲ್ಕೆಜಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳಸಿದಾಗ ಮಾತ್ರ […]
ಶ್ರೀನಿವಾಸಪುರ : ಕೆಂಪೇಗೌಡರು ಬೆಂಗಳೂರು ನಿರ್ಮಾಣಕರ್ತೃ, ಬೆಂಗಳೂರನ್ನು ಎಲ್ಲ ಸಮುದಾಯಗಳ ಸಹಕಾರ ದೊಂದಿಗೆ ಬೆಳಸಿ ಇಂದು ದೇಶದಲ್ಲೆ ಬೆಂಗಳೂರು ಹೆಚ್ಚು ಬೆಳೆಯುತ್ತಿರುವ ನಗರವಾಗಿ ಬಿಂಬಿಸುತ್ತಿದೆ. ಎಲ್ಲಾ ಜಾತಿ ಜನಾಂಗದವರು ಕೆಂಪೇಗೌಡರನ್ನ ನೆನೆಯಬೇಕು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗು ಒಕ್ಕಲಿಗ ಸಮುದಾಯವತಿಯಿಂದ ಹಮ್ಮಿಕೊಳ್ಳಲಾದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಕ್ಷೇತ್ರದ ಜನತೆಯ ಋಣವನ್ನು ತೀರಿಸಿಕೊಳ್ಳುವ ಸಲುವಾಗಿ ಹಗಲಿರಲು ನಿಮ್ಮ ಸೇವೆ ಮಾಡಲು ಸಿದ್ದನಿದ್ದೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ […]
ಶ್ರೀನಿವಾಸಪುರ : ಈಗಾಗಲೇ ಕೇಂದ್ರ, ರಾಜ್ಯ ಸರ್ಕಾರದ ಸಹಮತದೊಂದಿಗೆ 4 ರೂ ಬೆಂಬಲ ಬೆಲೆ ನೀಡಿದ್ದು, ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಮಾರುಕಟ್ಟೆಯಲ್ಲಿ ಮಾವಿನ ಬೆಲೆಯು ಏತಕ್ಕಾಗಿ ಕುಸಿದಿದೆ ಎಷ್ಟು ಉತ್ಪಾದನೆ ಆಗಿದೆ, ಎಷ್ಟು ಪೂರೈಕೆ ಆಗಿದೆ ಎಂಬುದನ್ನ ಕುಲಂಕುಶವಾಗಿ ಪರಿಶೀಲಿಸಬೇಕಾಗಿತ್ತು. ಎಂದು ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಆಯೋಗದ ಮಾಜಿ ಅಧ್ಯಕ್ಷ ಡಾ. ಪ್ರಕಾಶ್ ಕಮರಡಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೆಪಿಆರ್ಎಸ್ವತಿಯಿಂದ ಮಾವು ಬೆಳೆಯ ವಿಚಾರವಾಗಿ ನಡೆದ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.ಮಾರುಕಟ್ಟೆಯಲ್ಲಿ ಬೇಡಿಕೆ, […]
ಶ್ರೀನಿವಾಸಪುರ, ಜೂನ್ 26: ಮಾವು ಬೆಳೆಗಾರರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಅವರು ಜಿಲ್ಲಾಧಿಕಾರಿ ಎಂ.ಆರ್. ರವಿಯವರೊಂದಿಗೆ ಮಾತನಾಡುತ್ತಾ, ರಾಜ್ಯ ಸರ್ಕಾರ ಪ್ರಸ್ತುತ ಘೋಷಿಸಿರುವ ಬೆಂಬಲ ಬೆಲೆಗೆ ಸ್ವಾಗತ ವ್ಯಕ್ತಪಡಿಸಿದರು. ಆದರೆ, ಬೆಂಬಲ ಬೆಲೆಗೆ ವಿಧಿಸಿರುವ ನಿಬಂಧನೆಗಳು ಕೇವಲ ಕೆಲವು ರೈತರಿಗೆ ಮಾತ್ರ ಪ್ರಯೋಜನವಾಗುವಂತಹವುಗಳಾಗಿದ್ದು, ಇವುಗಳನ್ನು ಮರುಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು. ಸದ್ಯದ ಮಾವು ಉತ್ಪಾದನೆಯ ಪ್ರಮಾಣ ಕಡಿಮೆ ಇದೆ. ೧೦ ಟನ್ ಅಥವಾ ೨ ಹೆಕ್ಟರ್ ಹೊಂದಿರುವ ರೈತರಿಗೆ ಮಾತ್ರ ಬೆಂಬಲ ಬೆಲೆ […]
ಶ್ರೀನಿವಾಸಪುರ : ಯುವಕರು ಪೋನ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತಿದ್ದು, ಯುವಕರು ದುಶ್ಟಗಳಿಂದ ದೂರ ಇದ್ದು ನಿಮ್ಮ ತಂದೆತಾಯಿಯ ಆಶಯದಂತೆ ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆ ಪಡೆದು ಅವರ ಕನಸು ನನಸು ಮಾಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಕರೆ ನೀಡಿದರು.ತಾಲೂಕಿನ ರೋಣೂರು ಕ್ರಾಸ್ನ ವಿಐಪಿ ಶಾಲೆಯಲ್ಲಿ ಗುರುವಾರ ಮಾದಕ ದ್ರವ್ಯ ವಸ್ತು ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.112ಗೆ ಪೋನ್ ಮಾಡಿದರೆ ನೀವು ಯಾವ ಜಾಗದಲ್ಲಿ ತೊಂದರೆ ಒಳಪಟ್ಟಿದ್ದೀರಿ ಅಲ್ಲಿನ ಲೊಕೇಶನ್ ಪತ್ತೆ ಹಚ್ಚಿ […]
ಶ್ರೀನಿವಾಸಪುರ, ಜೂನ್ 25: ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಪ್ರತಿದಿನವೂ ತೀವ್ರ ತೊಂದರೆಗಳನ್ನು ಅನುಭವಿಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರಧಾನಮಂತ್ರಿಯವರ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮಿತಿಯ ಸದಸ್ಯರಾದ ಶಬ್ಬಿರ್ ಅಹ್ಮದ್ ಪಾಷಾ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಪತ್ರದಲ್ಲಿ ಅವರು, “ಶಾಲೆಯಲ್ಲಿ […]
ಶ್ರೀನಿವಾಸಪುರ : ಕೋಮುಲ್ ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಬೆಂಬಲಿಗರಾದ ಅಡ್ಡಗಲ್ ಕ್ಷೇತ್ರದಿಂದ ಕೆ.ಕೆ.ಮಂಜುನಾಥರೆಡ್ಡಿ, ಯಲ್ದೂರು ಕ್ಷೇತ್ರದಿಂದ ಎನ್. ಹನುಮೇಶ್ ಪ್ರತಿಸ್ಪರ್ಧಿಗಳನ್ನು ಸೋಲಿಸಿ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ರವರ ಕೈ ಬಲಡಿಸಿದ್ದಾರೆ. ಕಾರ್ಯಕರ್ತರ ಜೊತೆ ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡ ಕೆ. ಆರ್. ಹರ್ಷ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಪುರಸಭಾ ಅಧ್ಯಕ್ಷ ಬಿ. ಆರ್ .ಭಾಸ್ಕರ್, ಸಹಸರಾದ ಸಂಜಯ್ ಸಿಂಗ್, ಎನ್. ಎನ್. ಆರ್. ನಾಗರಾಜ್, ನಾಮನಿ ಸದಸ್ಯರಾದ ಶಿವರಾಜ್, […]

