(✒️ ಶಬ್ಬೀರ್ ಅಹ್ಮದ್, ಪತ್ರಕರ್ತ ಶ್ರೀನಿವಾಸಪುರ) “ಹೃದಯದಿಂದ ನೀಡಲಾದ ಶಿಕ್ಷಣವು ಕ್ರಾಂತಿಯನ್ನು ತರಬಲ್ಲುದು” ಎಂಬ ಶಾಶ್ವತ ಸಂದೇಶವನ್ನು ನೀಡಿದ ಮೌಲಾನಾ ಅಬುಲ್ ಕಲಾಮ್ ಆಝಾದ್ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮುಂಚೂಣಿ ನಾಯಕರಲ್ಲೊಬ್ಬರಾಗಿದ್ದು, ದೇಶದ ಮೊದಲ ಶಿಕ್ಷಣ ಮಂತ್ರಿಯಾಗಿ ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಅಡಿಗಲ್ಲು ಹಾಕಿದ ಮಹಾನ್ ವ್ಯಕ್ತಿ. ಅವರ ಜೀವನ, ತತ್ವಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳು ಇಂದಿಗೂ ಪ್ರೇರಣೆಯ ದೀಪಸ್ತಂಭಗಳಾಗಿ ನಿಂತಿವೆ. ಮೌಲಾನಾ ಅಬುಲ್ ಕಲಾಮ್ ಆಝಾದ್ ಅವರ ಜೀವನ ಮತ್ತು ಹೋರಾಟ […]
ಶ್ರೀನಿವಾಸಪುರ, ಜುಲೈ 25 – ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉರ್ದು ಹಾಗೂ ಇಂಗ್ಲಿಷ್ ಮಾಧ್ಯಮದ ಹಿರಿಯ ಪ್ರಾಥಮಿಕ ಶಾಲೆಗೆ ಪುರಸಭೆ ಅಧ್ಯಕ್ಷ ಭಾಸ್ಕರ್ ಅವರು ದಿಢೀರ್ ಭೇಟಿ ನೀಡಿದ್ದು, ಶಾಲೆಯ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಪರಿಶೀಲನೆ ನಡೆಸಿದರು.ಶಾಲೆಯ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ ಅಧ್ಯಕ್ಷರು, ಶುದ್ಧ ಕುಡಿಯುವ ನೀರಿನ ಕೊರತೆಯ ಬಗ್ಗೆ ಗಮನ ಹರಿಸಿ ನೂತನ ನೀರಿನ ಸಂಪು ನಿರ್ಮಿಸಲು ಹಾಗೂ ಶಾಲೆಗೆ ಅಗತ್ಯವಿರುವ ಇತರ ಮೂಲಭೂತ ಸೌಲಭ್ಯಗಳನ್ನು ಕೂಡ ತ್ವರಿತವಾಗಿ ಒದಗಿಸುವ ಭರವಸೆ […]
ಶ್ರೀನಿವಾಸಪುರ, ಜುಲೈ 29: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶ್ರೀನಿವಾಸಪುರ ಪಟ್ಟಣದ ಗಫಾರ್ ಖಾನ್ ಮೊಹಲ್ಲಾ, ಚಿಂತಾಮಣಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಲ್ಲಿ ಸೋಮವಾರ ವಿಶೇಷ ದಾಖಲಾತಿ ಆಂದೋಲನ ಹಾಗೂ ಅರಿವು ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲಾರಪ್ಪ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾಭ್ಯಾಸವು ಮಗುಗಳ ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ನಾಳೆಯ ಸಮಾಜವನ್ನು ಕಟ್ಟುವ ಪ್ರಜ್ಞಾವಂತ ನಾಗರಿಕರು ಇಂದು ಶಿಕ್ಷಣ ಪಡೆಯುತ್ತಿರುವ ಮಕ್ಕಳೇ […]
ಶ್ರೀನಿವಾಸಪುರ : ಮಕ್ಕಳಿಗೆ ತಂದೆ-ತಾಯಿಯೆಷ್ಟು ಮುಖ್ಯವೋ, ಅಜ್ಜಿ-ತಾತಂದಿರೂ ಅಷ್ಟೇ ಮುಖ್ಯ ಎಂದು ಫಾದರ್ ಫ್ರಾನ್ಸಿಸ್ ಎಕ್ಕ ಅಭಿಪ್ರಾಯಪಟ್ಟರು. ಪಟ್ಟಣದ ಎಸ್ಎಫ್ಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮಕ್ಕಳು ಅಜ್ಜಿ-ತಾತಂದಿರೊಂದಿಗೆ ಬೆಳೆದಾಗ ಅವರ ಅನುಭವ ಮತ್ತು ಬದುಕಿನ ಕಥೆಗಳು ಮಕ್ಕಳ ಮೇಲೆ ಆಳವಾದ ಪ್ರಭಾವ ಬೀರುತ್ತವೆ. ಕೆಲವೊಮ್ಮೆ ಆ ಅನುಭವಗಳು ಮಕ್ಕಳ ಜೀವನದ ದಿಕ್ಕನ್ನೇ ಬದಲಾಯಿಸುತ್ತವೆ. ಅಜ್ಜಿ-ತಾತ ನೀಡುವ ನೀತಿಕಥೆಗಳು ಮಕ್ಕಳಿಗೆ ಜೀವನ ಮೌಲ್ಯಗಳನ್ನು ಕಲಿಸುತ್ತವೆ, ಎಂದು ಅವರು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಎಸ್ಎಫ್ಎಸ್ […]
ಶ್ರೀನಿವಾಸಪುರ;ದಳಸನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ದ 13 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದಾರೆಂದು ಕೋಲಾರ ಉಪವಿಭಾಗಾಧಿಕಾರಿ ಡಾ|| ಮೈತ್ರಿ ತಿಳಿಸಿದರು.ತಾಲ್ಲೂಕಿನ ಕಸಬಾ ಹೋಬಳಿ, ದಳಸನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ವೈ.ಎನ್. ಶ್ರೀನಿವಾಸ್ ರವರ ವಿರುದ್ದ ಅವಿಶ್ವಾಸ ಬಗ್ಗೆ ಎಲ್ಲಾ ಸದಸ್ಯರು ನಮಗೆ ಪತ್ರ ನೀಡಿದ್ದರಿಂದ ನಾವು ಈ ದಿನ ಸೋಮವಾರ ದಿನಾಂಕ ನಿಗದಿಪಡಿಸಿದ್ದು, ಈ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಒಟ್ಟು 16 ಸದಸ್ಯರ ಪೈಕಿ 13 ಸದಸ್ಯರು ಹಾಜರಾಗಿ 3 ಜನ ಗೈರು […]
ಶ್ರೀನಿವಾಸಪುರ :. ನಮ್ಮ ಜಿಲ್ಲೆಯನ್ನು ಸರಿಮಾಡಿ ಉಳಿದಂತೆ ರಾಜ್ಯದ್ಯಾಂತ ಮುಂದಿನ ಕ್ರಮಕೈಗೊಳ್ಳಲಾಗುವುದು . ನನ್ನ ಆಶಯಗಳಿಗೆ ಕೈಜೋಡಿಸಿ ಎಂದು ಅಧಿಕಾರಿಗಳಿಗೆ , ಸಾರ್ವಜನಿಕರಿಗೆ ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದರು.ಪಟ್ಟಣ ಹೊರವಲಯದಲ್ಲಿನ ಕನಕ ಸಮುದಾಯಭವನದಲ್ಲಿ ಶುಕ್ರವಾರ ಲೋಕಾಯುಕ್ತವತಿಯಿಂದ ತಾಲೂಕಿಗೆ ಸಂಬಂದಿಸಿದ ದೂರು ವಿಚಾರಣೆ ಹಾಗೂ ಬಾಕಿ ಇರುವ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಎಂಜುಲು ಕಾಸಿ ಕೈಒಡ್ಡುವವರು ದಯವಿಟ್ಟು ನಮ್ಮ ತಾಲೂಕು, ಜಿಲ್ಲೆಯಿಂದ ವರ್ಗಾವಣೆ ಮಡಿಕೊಂಡು ಹೊರಟು ಬಿಡಿ ಎಂದರು ಹಾಗು ಗ್ರಾಮಪಂಚಾಯಿತಿ ಅಧಿಕಾರಿಗಳು ಸ್ವಚ್ಚತೆ , ನೈರ್ಮಲ್ಯವನ್ನು […]
ಶ್ರೀನಿವಾಸಪುರ : ಸರ್ಕಾರ ಬೆಂಬಲ ಬೆಲೆ ನೀಡುವುದಕ್ಕೆ 24 ರಂದು ಕೊನೆ ದಿನವೆಂದು ಘೋಷಿಸಿದ್ದು, ತಮ್ಮಲ್ಲಿ ಇರತಕ್ಕಂತ ರಶೀದಿ, ತೂಕದ ಬಿಲ್ಲು, ಆದಾರ್ಕಾರ್ಡ್ , ಮಂಡಿ ಬಿಲ್ಲು ಎಲ್ಲಾ ದಾಖಲೆಗಳನ್ನು 26 ರ ರಂದು ಸಂಜೆ ಒಳಗಾಗಿ ಶ್ರೀನಿವಾಸಪುರ ಕೃಷಿ ಮಾರುಕಟ್ಟೆ ಸಲ್ಲಿಸಬೇಕು. ಕೋಲಾರು, ಮುಳಬಾಗಿಲು, ಚಿಕ್ಕಬಳ್ಳಾಪುರದ ಮಾರುಕಟ್ಟೆಗೆ ಹಾಕಿದವರು ಅಲ್ಲಿ ಮೇಲಿನ ಎಲ್ಲಾ ದಾಖಲೆಗಳನ್ನು ಸಲ್ಲಿಸಿ ಬೆಂಬಲ ಬೆಲೆಯನ್ನು ಪಡೆಯಬೇಕೆಂದು ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಮನವಿ ಮಾಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ […]
ಶ್ರೀನಿವಾಸಪುರ : ರೈತ ಕಾರ್ಮಿಕ ಮುಖಂಡರಾದ ಪಾತಕೋಟ ನವೀನ್ ಕುಮಾರ್ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿದ್ದರು ನಮ್ಮನ್ನು ಆಳುವ ಸರ್ಕಾರಗಳು ಗ್ರಾಮ ಪಂಚಾಯಿತಿ ನೌಕರರನ್ನು ನಿರ್ಲಕ್ಷಿಸುತ್ತಿ ವೇ ಕನಿಷ್ಠ ವೇತನ 36,000 ನೀಡುವುದಾಗಲಿ, ನಿವೃತ್ತಿ ವೇತನ, ಪ್ರಮೋಷನ್ ನೀಡುವುದು, ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡುವುದು ಜಾರಿ ಮಾಡುತ್ತಿಲ್ಲ ಇತ್ತೀಚೆಗೆ ಕರಬಸೂಲಿಗಾರ ಮತ್ತು ಜಲಗಾರರಿಂದ ಕಂದಾಯ ವಸೂಲಿ ವಿಚಾರದಲ್ಲಿ ಮೇಲಧಿಕಾರಿಗಳಿಂದ ನಿರಂತರ ಕಿರುಕುಳ ನೀಡುತ್ತಿರುವುದು ನಿಲ್ಲಬೇಕು ಜಲಗಾರರಿಗೆ ಬ್ಯಾಟರಿ ಮತ್ತು ಶೂಗಳನ್ನು […]
ಶ್ರೀನಿವಾಸಪುರ : ಪ್ರತಿನಿತ್ಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸು ಪ್ರಕ್ಷುಬ್ಧಗೊಂಡಿರುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಮನಸ್ಸು ಶಾಂತಿ, ನೆಮ್ಮದಿ ದೊರೆಯುತ್ತದೆ. ಎಂಬುದನ್ನು ನಮ್ಮ ಹಿರಿಯರು ಅರಿತಿದ್ದರು ಎಂದು ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ ಹೇಳಿದರು.ತಾಲೂಕಿನ ಕಲ್ಲೂರಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಮಂಗಳವಾರ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದರು.ದೇವಾಲಯದ ನಿರ್ಮಾಣದ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕೆಪಿಸಿಸಿ ರಾಜ್ಯ ಸದಸ್ಯ ಸಂಜಯ್ರೆಡ್ಡಿ, ಕೋಮುಲ್ ನಿರ್ದೇಶಕ ಕೆ.ಕೆ.ಮಂಜುನಾಥರೆಡ್ಡಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಮನೋಹರ್, ಸದಸ್ಯ ಬಿ.ಎಲ್.ವೆಂಕಟರೆಡ್ಡಿ, ಮುಖಂಡರಾದ […]

