ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಶ್ರೀನಿವಾಸಪುರ ಹಣದ ಆಮಿಶಕ್ಕೆ ಶಿಕ್ಷಕರ ಸೇವಾ ಪುಸ್ತಕದಗೌರವವನ್ನು ಮೊಟುಕುಗೊಳಿಸಿ  ದುರುಪಯೋಗ ಪಡಿಸಿಕೊಂಡಿದ್ದಕ್ಕೆ ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ ರೆಡ್ಡಿಯವರ ಆಕ್ರೋಶ          ಶ್ರೀನಿವಾಸಪುರ: ಬಿ.ಇ.ಒ.ರವರ ಗಮನಕ್ಕೆ ತರದೆ ಶಿಕ್ಷಕರ ಸೇವಾ ಪುಸ್ತಕದಗೌರವವನ್ನು ಮೊಟುಕುಗೊಳಿಸಿ ಅಧೀಕ್ಷಕ ಮಾರಪ್ಪರೆಡ್ಡಿ ಹಣದ ಆಮಿಶಕ್ಕೆ ಒಳಗಾಗಿ ನೂರಾರು ಶಿಕ್ಷಕರ ಎಸ್.ಆರ್. ಪುಸ್ತಕಗಳನ್ನು ಜೆರಾಕ್ಸ್ ಅಂಗಡಿಗಳಿಗೆ ಕಳುಹಿಸಿ ಎಸ್.ಆರ್. ನ ಗೋಪ್ಯತೆಕಾಪಾಡದೆ ಹಣದ ಆಸೆಗಾಗಿ ಅಧೀಕ್ಷಕ ಮನ ಬಂದಂತೆತನ್ನಕರ್ತವ್ಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಶ್ರೀನಿವಾಸಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರಿಂದ  ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ         ಶ್ರೀನಿವಾಸಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್‌.ಕೆ.ನಾರಾಯಣಗೌಡ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪತ್ರಕರ್ತ ಸೈಯ್ಯದ್ ತಬ್ರೇಜ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ   ಕೋಲಾರ: ಪ್ರತಿ ವರ್ಷ ಪತ್ರಿಕೆ ದಿನಾಚರಣೆಯ ಅಂಗವಾಗಿ ಕೋಲಾರ  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ಉರ್ದು ಡೈಲಿ ಸಾಲಾರ್ ಪತ್ರಿಕೆಯ ಹಿರಿಯ ವರದಿಗಾಗಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ತಬ್ರೇಜ್ ಅವರನ್ನು ಗಣ್ಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ. ಇನ್ನು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 01 ರಂದು  ಕೋಲಾರ ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷರಾದ ವಿ ಮುನಿರಾಜು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು- ಸಿ.ಸತ್ಯಭಾಮ     ಕೋಲಾರ ಕಾನೂನಿನ ಕಣ್ಣು ತಪ್ಪಿಸಿ ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿದ್ದು, ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಕಂಡುಬಂದರೆ ಸಾರ್ವಜನಿಕರು ಮಾಹಿತಿ ನೀಡುವ ಮೂಲಕ, ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಫಲಾನುಭವಿಗಳು  ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್    ಶ್ರೀನಿವಾಸಪುರ:  ತಾಲ್ಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 58 ಸ್ತ್ರೀ ಶಕ್ತಿ ಸಂಘಗಳಿಗೆ ರೂ. 2.98ಕೋಟಿ ಸಾಲ ವಿತರಣೆ ಮಾಡಿ ಮಾತನಾಡಿ, ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತೆ ಮಾಡಲು ಈ ಸಾಲ ನೀಡಲಾಗುತ್ತಿದೆ ಎಂದು ಹೇಳಿದರು.     ತಾಲ್ಲೂಕಿನಲ್ಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ       ಶ್ರೀನಿವಾಸಪುರ: ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕೆಂದು ಆಯುರ್ವೇದ ತಜ್ನ ಡಾ: ಪವನ್ ಕುಮಾರ್ ಸಫಾರೆ ತಿಳಿಸಿದ್ದಾರೆ. ಜಿಲ್ಲಾ ಆಯುಷ್ ಇಲಾಖೆ ಕೋಲಾರ, ಸರ್ಕಾರಿ ಆಯುರ್ವೇದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿಶ್ವಯೋಗ ದಿನಚಾರಣೆಯ ಅಂಗವಾಗಿ ಬಾಬಾ ಸ್ಥಬ್ದಚಿತ್ರಕ್ಕೆ ಪೂಜೆ   ರಾಯಲ್ಪಾಡು : ಪ್ರತಿಯೊಬ್ಬರು ಪ್ರತಿದಿನದ ದಿನಚರಿಯಂತೆ ಯೋಗಾಭ್ಯಾಸವನ್ನ ಮಾಡುವುದರಿಂದ ಚಿರನೂತನ ಸಮರಸ ಜೀವನಕ್ಕೆ ವರದಾನವಾಗಲಿದೆ ಎಂದು ಯೋಗ ಕೇಂದ್ರದ ಶಿಕ್ಷಕರಾದ ಪ್ರಕಾಶ್‍ಶೇಠ್ ತಿಳಿಸಿದರು.ರಾಯಲ್ಪಾಡಿನ ಪ್ರೌಡಶಾಲಾವರಣದಲ್ಲಿನ ಬಾಬಾ ಯೋಗ ಕೇಂದ್ರದಲ್ಲಿ ಮಂಗಳವಾರ ವಿಶ್ವಯೋಗ ದಿನಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡವಾಗಿರಬೇಕಾದರೆ ಯೋಗವು ಸಹಕಾರಿಯಾಗಿದೆ . ಕರೋನಾ ದಂತಹ ಮಾರಕ ರೋಗದ ಭೀತಿ ಹರಡಿರುವಾಗ ಮಾನಸಿಕ ಸದೃಡತೆಗೆ ಯೋಗಾಭ್ಯಾಸ, ಧ್ಯಾನ ಸಹಕಾರಿಯಾಗಲಿದೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಕೋವಿಡ್ ತಡೆಗೆ ಮುನ್ನಚ್ಚರಿಕೆ-70 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ 20906 ನೋಂದಣಿ-ಸುಗಮ ಪರೀಕ್ಷೆಗೆ ಸಕಲ ಸಿದ್ದತೆ-ನಾಗೇಂದ್ರಪ್ರಸಾದ್      ಕೋಲಾರ:- ಕೋವಿಡ್ ಆತಂಕದ ನಡುವೆಯೇ ಸಕಲ ರೀತಿಯ ಮುಂಜಾಗ್ರತೆ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಜಿಲ್ಲಾದ್ಯಂತ 70 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದ್ದು, 20906 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಡಿಡಿಪಿಐ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪರೀಕ್ಷಾ ಕೇಂದ್ರದಲ್ಲಿ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು  ರಾಯಲ್ಪಾಡು : ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಬುಧುವಾರ ಕೇಂದ್ರದಲ್ಲಿನ ಎಲ್ಲಾ ಸಿಂಪಡಿಸಲಾಯಿತು. ಹಾಗು ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಾಕ್ಸ್ ಗಳನ್ನು , ಎಲ್ಲಾ ಕೊಠಡಿಗಳಲ್ಲಿನ ಡೆಸ್ಕ್‍ಗಳಿಗೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಪರೀಕ್ಷಾ ಮೇಲ್ವಿಚಾರಕರಾದ ಐಮಾರೆಡ್ಡಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಶಾಲೆಯ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಮುದಿಮಡುಗು ಮುಖ್ಯ ಶಿಕ್ಷಕ ಸತ್ಯನಾರಾಯಣರೆಡ್ಡಿ ಹಾಗು ಇತರರಿದ್ದರು.

Read More